Headlines

FSSAI Recruitment 2025: FSSAIನಲ್ಲಿ ಆಹಾರ ವಿಶ್ಲೇಷಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | FSSAI Food Analyst Recruitment 2025: Apply Online for Government Jobs

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಯುವಕರಿಗಾಗಿ, ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಆಹಾರ ವಿಶ್ಲೇಷಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಜನವರಿ 22 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆಹಾರ ಸುರಕ್ಷತೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸರ್ಕಾರಿ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ವಿಶೇಷ ಅವಕಾಶವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕಗಳಲ್ಲಿ ಅಧಿಕೃತ ವೆಬ್‌ಸೈಟ್ fssai.gov.in ನಲ್ಲಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆಹಾರ ವಿಶ್ಲೇಷಣೆ, ರಸಾಯನಶಾಸ್ತ್ರ ಅಥವಾ…

Read More

ತುಂಬಾ ಬೇಗ ಸುಸ್ತಾಗುವುದಕ್ಕೆ ಕಾರಣ ಏನ್ ಗೊತ್ತಾ? ಕಾರಣ ತಿಳಿದರೆ ಆಶ್ಚರ್ಯವಾಗುವುದು ಖಂಡಿತ

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಯಾವುದೇ ರೀತಿಯ ಕೆಲಸ ಮಾಡದಿದ್ದರೂ ಕೂಡ ಸುಸ್ತಾಗುವುದನ್ನು (Fatigue) ನೋಡಿರಬಹುದು. ಯಾವುದೇ ರೀತಿಯ ದೇಹ ದಂಡಿಸುವ ಕೆಲಸ ಮಾಡದಿದ್ದರೂ ಕೂಡ ದಣಿವು, ದುರ್ಬಲತೆ ಮತ್ತು ನಿಷ್ಕ್ರಿಯತೆ ಕಂಡುಬರುತ್ತದೆ. ಆದರೆ ಈ ರೀತಿಯಾಗುವುದನ್ನು ಯಾರೂ ಕೂಡ ಅಷ್ಟಾಗಿ ಗಣನೆಗೆ ತೆಗದುಕೊಳ್ಳುವುದಿಲ್ಲ. ಸಾಮಾನ್ಯ ಸಮಸ್ಯೆಗಳಲ್ಲಿ ಒಂದೆಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳುತ್ತಾರೆ. ಏಕೆಂದರೆ ಈ ರೀತಿ ಕಾರಣವಿಲ್ಲದೆ ದಣಿವಾಗುವುದಕ್ಕೆ ಬಹಳಷ್ಟು ಕಾರಣಗಳಿರಬಹುದು ಅವುಗಳಲ್ಲಿ ಪ್ರಮುಖವಾದದ್ದು ದೇಹದಲ್ಲಿ ಅಗತ್ಯವಿರುವ…

Read More

Weekly Love Horoscope: ಡಿಸೆಂಬರ್​​ನ 4ನೇ ವಾರ ಈ ರಾಶಿಯ ಪ್ರೇಮ ಜೀವನಕ್ಕೆ ಮಹತ್ವದ ತಿರುವು ನೀಡುವ ವಾರ – Kannada News | December 4th Week Love Horoscope: Shukra’s Impact on Your Zodiac and Relationships

ಡಿಸೆಂಬರ್ ತಿಂಗಳ ನಾಲ್ಕನೇ ವಾರ ಪ್ರೀತಿ, ಪ್ರೇಮ, ವಿವಾಹ, ಆಕರ್ಷಣೆ, ಸುಖ, ಭೋಗಗಳಿಗೆ ಮೂಲನಾದ ಶುಕ್ರನು ಕೆಲವನ್ನು ಕೊಟ್ಟು ಕಸಿಯುವುದೂ ಕಸಿದು ಪುನಃ ಕೊಡುವುದೂ ಇದೆ. ಕಸಿದಾಗ ಉತ್ತಮವಾದುದನ್ನು ಕೊಡುತ್ತಾನೆ ಎಂಬ ಸಕಾರಾತ್ಮಕ ಚಿಂತನೆ ನಿಮ್ಮಲ್ಲಿ ಬಂದಾಗ ಮನಸ್ಸು ಹಗುರವಾಗಲಿದೆ. ದುಃಖದಿಂದ ದೂರವುಳಿಯಲು ಸಾಧ್ಯ. ದೈತ್ಯರ ಗುರುವಾದ ಶುಕ್ರನು ಎಲ್ಲರಿಗೂ ಬೇಕಾದ ಸುಖವನ್ನು ಮಾತ್ರ ಕೊಡಲಿ. ಮೇಷ ರಾಶಿ: ನಾಲ್ಕನೇ ವಾರ ಮೊದಲ ರಾಶಿಯವರಿಗೆ ಶುಕ್ರನ ಸಂಚಾರದಿಂದ ನಿಮ್ಮ ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ತೀವ್ರತೆ ಕಡಿಮೆಯಾಗಲಿದೆ….

Read More

ರಕ್ಷಣಾ ಪಾಲುದಾರಿಕೆ, AI ಸಹಯೋಗ, ರಫೇಲ್ ಜೆಟ್ ಖರೀದಿ; ಫ್ರಾನ್ಸ್​ ಜೊತೆ 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ – Kannada News | From Defence partnership to AI collaboration India France signs 20 agreements PM Modi Macron joint presser

ಮುಂಬೈ, ಫೆಬ್ರವರಿ 17: ಮುಂಬೈನಲ್ಲಿ ನಡೆದ ವ್ಯಾಪಕ ದ್ವಿಪಕ್ಷೀಯ ಮಾತುಕತೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ರಕ್ಷಣೆ, ಕೌಶಲ್ಯ, ತಂತ್ರಜ್ಞಾನ ಸಹಕಾರ, ವ್ಯಾಪಾರ ಮತ್ತು ಆರೋಗ್ಯ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳನ್ನು ಘೋಷಿಸಿದರು. ಬಳಿಕ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಸಂಜೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿ ಫ್ರಾನ್ಸ್ ಅನ್ನು ಯುರೋಪಿನ…

Read More

‘ಅದಕ್ಕೆ ದೊಡ್ಡೋರು ಅನ್ನೋದು’; ಸುದೀಪ್ ಬಗ್ಗೆ ಧನ್ವೀರ್ ಮೆಚ್ಚುಗೆ – Kannada News | Dhanveer Happy about Kichcha Sudeep Appreciation in Darshan matter

ಚಿತ್ರರಂಗ ಒಟ್ಟಾಗಿ ಸಾಗಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಇದಕ್ಕೆ ಪ್ರತಿಕೂಲವಾಗಿ ಘಟನೆಗಳು ನಡೆದಿದ್ದೇ ಹೆಚ್ಚು. ದರ್ಶನ್ ಬಗ್ಗೆ ಸುದೀಪ್ ಅವರು ಸದಾ ಮೆಚ್ಚುಗೆ ಸೂಚಿಸಿ ಮಾತನಾಡುತ್ತಾರೆ. ಆದರೆ, ಇಬ್ಬರ ಅಭಿಮಾನಿಗಳ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಾರೆ. ಇತ್ತೀಚೆಗೆ ಮಾತನಾಡಿದ್ದ ಸುದೀಪ್ (Sudeep) ಅವರು, ದರ್ಶನ್ ಆಪ್ತ ಧನ್ವೀರ್ ಬಗ್ಗೆ ಮಾತನಾಡಿದ್ದರು. ಈ ವಿಷಯಕ್ಕೆ ಧನ್ವೀರ್ ಪ್ರತಿಕ್ರಿಯೆ ನೀಡಿದ್ದಾರೆ. ವಿನಯ್ ಹಾಗೂ ಧನ್ವೀರ್ ಪೋಸ್ಟ್ ಹಾಕಿಕೊಂಡು ಕಿರಿಕ್ ಮಾಡಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದರು….

Read More

‘ಅಮೃತಧಾರೆ’: ದೊಡ್ಡ ಸಾಧನೆ ಮಾಡಿದ ಮಲ್ಲಿ; ಜಯದೇವ್ ಬಾಳಲ್ಲಿ ಕತ್ತಲು

ಅಮೃತಧಾರೆ (Amruthadhaare) ಧಾರವಾಹಿಯು ಒಂದು ಮಹತ್ವದ ಘಟ್ಟ ತಲುಪಿದೆ ಎಂದರೂ ತಪ್ಪಾಗಲಾರದು. ಏಕೆಂದರೆ ಮಲ್ಲಿಗೆ ಮೋಸ ಮಾಡಬೇಕು ಎಂಬುದು ಜಯದೇವ್ ಅಲೋಚನೆ ಆಗಿತ್ತು ಮತ್ತು ಆ ಆಲೋಚನೆ ತಪ್ಪಾಯಿತು. ಇದು ಅವನಿಗೆ ತಿರುಮಂತ್ರವಾಗಿದೆ ಎಂದರೂ ತಪ್ಪಾಗಲಾರದು. ಈಗ ‘ಅಮೃತಧಾರೆ’ ಧಾರಾವಾಹಿ ಹೊಸ ತಿರುವನ್ನು ಪಡೆದುಕೊಂಡು ಸಾಗಲು ರೆಡಿ ಆಗಿದೆ. ಆ ಬಗ್ಗೆ ಇಲ್ಲಿ ನೋಡೋಣ. ಮಲ್ಲಿಗೆ ಮೋಸ ಮಾಡಬೇಕು ಎಂಬುದು ಜಯದೇವ್ ಆಲೋಚನೆ ಆಗಿತ್ತು. ಇದಕ್ಕಾಗಿ ಸುನೀಲ್ ಎಂಬ ವ್ಯಕ್ತಿಯನ್ನು ಮುಂದಕ್ಕೆ ಬಿಡಲಾಯಿತು. ಆತ ಮೋಸ ಮಾಡುವ…

Read More

ಭಾರತೀಯ ಪ್ರಜೆಗಳು ಅಮೆರಿಕದಲ್ಲಿ ಎಷ್ಟು ಸಮಯ ಉಳಿಯಬಹುದು?ವೀಸಾ ಮುಕ್ತಾಯದ ಬಗ್ಗೆ ಸ್ಪಷ್ಟನೆ ಇಲ್ಲಿದೆ – Kannada News | How long can Indian visitors stay in US? Embassy clarification on visa expiry date

ನವದೆಹಲಿ, ಡಿಸೆಂಬರ್ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವಲಸಿಗರ ಮೇಲಿನ ಕಠಿಣ ಕ್ರಮದ ಮಧ್ಯೆ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ವಿದೇಶಿಗರು ಅಮೆರಿಕದಲ್ಲಿ ಎಷ್ಟು ದಿನಗಳು ಉಳಿಯಬಹುದು? ಎಂಬುದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದೆ. ಈ ಬಗ್ಗೆ ಮಾಡಿರುವ ಎಕ್ಸ್​ ಪೋಸ್ಟ್‌ನಲ್ಲಿ ರಾಯಭಾರ ಕಚೇರಿಯು ಅಮೆರಿಕದಲ್ಲಿ ವಿಸಿಟರ್​​ಗಳ ವಾಸ್ತವ್ಯದ ಅವಧಿಯು ಅವರ ವೀಸಾ ಮುಕ್ತಾಯ ದಿನಾಂಕದ ಪ್ರಕಾರವಾಗಿರುವುದಿಲ್ಲ ಎಂದು ಹೇಳಿದೆ. “ಅಂತಾರಾಷ್ಟ್ರೀಯ ವಿಸಿಟರ್​​ಗಳಿಗೆ ಅಮೆರಿಕದಲ್ಲಿ ಉಳಿಯಲು ಅನುಮತಿಸಲಾದ ಸಮಯವನ್ನು ಅವರ ಆಗಮನದ…

Read More

IPL 2026: ಭಾರತದಲ್ಲಿ ಎಲ್​ಪಿಜಿ ಬಿಕ್ಕಟ್ಟು; ಐಪಿಎಲ್ ಆರಂಭಕ್ಕೆ ವಿಘ್ನ

ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ (Middle East Conflict) ಭಾರತದ ಮೇಲೆ ಗಾಢ ಪರಿಣಾಮ ಬೀರುತ್ತಿದೆ. ಇಂಧನ ಪೂರೈಕೆ ಮೇಲಿನ ನಿರ್ಬಂಧಗಳಿಂದಾಗಿ ದೇಶದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರುವ ಮುನ್ಸೂಚನೆ ಸಿಕ್ಕಿದೆ. ಇದೆಲ್ಲದರ ನಡುವೆ ಇದ್ದಕ್ಕಿದ್ದಂತೆ ಹುಟ್ಟಿಕೊಂಡಿರುವ ಎಲ್​ಪಿಜಿ (LPG) ಬಿಕ್ಕಟ್ಟು ಮಧ್ಯಮ ವರ್ಗಕ್ಕೆ ದೊಡ್ಡ ಹೊಡೆತ ನೀಡಿದೆ. ಕಮರ್ಷಿಯಲ್ ಸಿಲಿಂಡರ್​​ ಬೆಲೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮಾತ್ರವಲ್ಲದೆ ಬೆಲೆ ಏರಿಕೆ ಜನಜೀವನದ ಮೇಲೂ ಪರಿಣಾಮ…

Read More

ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್ – Kannada News | Bellari Violence: Minister Zameer Hands Over 25 Lakh Compensation to Rajashekhar Family

ಬಳ್ಳಾರಿ, ಜನವರಿ 03: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ರಾಜಶೇಖರ್​​ ಮನೆಗೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿದ್ದಾರೆ. ನಿಮ್ಮೊಂದಿಗೆ ನಮ್ಮ ಸರ್ಕಾರ ಇರುತ್ತೆ, ನಮ್ಮ ಶಾಸಕರು ಇದ್ದಾರೆ ಎಂದು ಧೈರ್ಯ ತುಂಬಿದ್ದಾರೆ. ಸಚಿವ ಜಮೀರ್‌ಗೆ ಶಾಸಕರಾದ ಭರತ್ ರೆಡ್ಡಿ ಮತ್ತು ಗಣೇಶ್​ ಸಾಥ್ ನೀಡಿದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ….

Read More

ಬಿಗ್ ಬಾಸ್​ ಟಿಕೆಟ್​ ಟು ಫಿನಾಲೆಯಲ್ಲಿ ಹಲ್ಲೆ; ಇಬ್ಬರಿಗೆ ರೆಡ್ ಕಾರ್ಡ್ ಕೊಟ್ಟು ಎಲಿಮಿನೇಷನ್ – Kannada News | Red Card To VJ Paaru and Kamrudin In Tamil Bigg Boss Vijay Sethupathi Angry Speech after Sandra Car Task

ತಮಿಳು ಬಿಗ್ ಬಾಸ್ ಸೀಸನ್ 9 ಸಾಕಷ್ಟು ಚರ್ಚೆ ಆಗುತ್ತಿದೆ. ಜನಪ್ರಿಯ ನಾಯಕ ವಿಜಯ್ ಸೇತುಪತಿ ಈ ಶೋ ನಡೆಸಿಕೊಡುತ್ತಿದ್ದಾರೆ. ಅವರು ಪಾರ್ವತಿ ಮತ್ತು ಕಮ್ರುದ್ದೀನ್ ಹೆಸರಿನ ಇಬ್ಬರು ಸ್ಪರ್ಧಿಗಳಿಗೆ ರೆಡ್ ಕಾರ್ಡ್ ತೋರಿಸಿದ್ದಾರೆ. ಆರಂಭದಿಂದಲೂ, ಇಬ್ಬರ ನಡವಳಿಕೆ ಮತ್ತು ಶೈಲಿ ಸರಿಯಾಗಿಲ್ಲ ಎಂಬ ಟೀಕೆ ಇದೆ. ವಿಜಯ್ ಸೇತುಪತಿ ಇಲ್ಲಿಯವರೆಗೆ ಇಬ್ಬರಿಗೆ ಅನೇಕ ಬಾರಿ ಎಚ್ಚರಿಕೆಯನ್ನು ಸಹ ನೀಡಿದ್ದರು. ಆದರೆ, ಇಬ್ಬರಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈಗ ಇವರು ಎಲಿಮಿನೇಟ್ ಆಗಿದ್ದಾರೆ. ಜನವರಿ 2ರಂದು ಫಿನಾಲೆಯ ಟಿಕೆಟ್‌ಗಾಗಿ…

Read More