Headlines

ಬಳ್ಳಾರಿ ಬೆನ್ನಲ್ಲೆ ಕೋಲಾರದಲ್ಲೂ ಬ್ಯಾನರ್​​ ಗಲಾಟೆ: ಬಿಜೆಪಿಗರ ನಡೆಗೆ ಕಾಂಗ್ರೆಸ್​​ ಕೆಂಡ – Kannada News | Kolar Banner Row: Congress BJP Clash Over Ex MLA Manjunath Gowdas Poster

ಕೋಲಾರ, ಜನವರಿ 07: ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರ ಮಅಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ಸದ್ದುಮಾಡಿದೆ. ಕೋಲಾರದ ಮಾಲೂರು ತಾಲೂಕಿನ ಕಾಂಗ್ರೆಸ್ ಹಾಗೂ BJP ಕಾರ್ಯಕರ್ತರ ನಡುವೆ ಬ್ಯಾನರ್ ಗಲಾಟೆ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಬೆಂಬಲಿಗರ ನಡುವೆ ಟಾಕ್ ಫೈಟ್​​ ನಡೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಪಟ್ಟಣದಲ್ಲಿ ಬ್ಯಾನರ್ ಅಳವಡಿಸಿದ್ದು, ನಮ್ಮ ಶಾಸಕರು ಎಂದು ಸಂಬೋಧಿಸಿ ಅದರಲ್ಲಿ ಶುಭಾಶಯ ಕೋರಿದ್ದಾರೆ. ಇದಕ್ಕೆ ಹಾಲಿ ಶಾಸಕ…

Read More

ನೀವು ನಮ್ಮ ಸೇತುವೆ ಕೆಡವಿದ್ರಾ? ನಾವು ಈ 8 ಸೇತುವೆಗಳನ್ನು ಹೇಗೆ ಕೆಡಗ್ತೀವಿ ನೋಡಿ, ಇರಾನ್ ಸವಾಲು

ಟೆಹ್ರಾನ್, ಏಪ್ರಿಲ್ 03: ಇರಾನಿನ ಕರಾಜ್ ಸೇತುವೆ(Bridge)ಯ ಮೇಲೆ ದಾಳಿ ಮಾಡುವ ಮೂಲಕ ಅಮೆರಿಕವು ಗಲ್ಫ್ ಮಿತ್ರ ರಾಷ್ಟ್ರಗಳ ಮೇಲೆ ಮತ್ತಷ್ಟು ಹೊರೆಯನ್ನು ಹೆಚ್ಚಿಸಿದೆ. ಮಧ್ಯಪ್ರಾಚ್ಯದ ಅತಿ ಎತ್ತರದ ಸೇತುವೆ ಎಂದು ಪರಿಗಣಿಸಲಾದ ಕರಾಜ್ ಸೇತುವೆಯ ಮೇಲಿನ ದಾಳಿಯ ನಂತರ, ದಿಗ್ಭ್ರಮೆಗೊಂಡ ಇರಾನ್ ವಿವಿಧ ಗಲ್ಫ್ ದೇಶಗಳಲ್ಲಿರುವ ಎಂಟು ಹೊಸ ಸೇತುವೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇರಾನ್ ಈಗ ಈ ಎಂಟು ಸೇತುವೆಗಳನ್ನು ಗುರಿಯಾಗಿಸುವುದಾಗಿ ಹೇಳಿಕೊಂಡಿದೆ. ಕರಾಜ್ ಬಳಿಯ ಪ್ರಮುಖ ಸೇತುವೆಯ ಮೇಲೆ ಮಾರಕ ವಾಯುದಾಳಿ ನಡೆದ ಕೆಲವೇ…

Read More

Holidays Calendar 2026: 2026ರಲ್ಲಿ ಪ್ರವಾಸ ಪ್ರಿಯರಿಗೆ ಸಿಗಲಿವೆ ಸಾಲು ಸಾಲು ರಜೆಗಳು; ಸಂಪೂರ್ಣ ವಿವರ ಇಲ್ಲಿದೆ – Kannada News | Holidays Calendar 2026 : Plan Long Weekends and Vacations Smartly!

ಹೊಸ ವರ್ಷದ ಆಚರಣೆ ಆರಂಭವಾಗಿದೆ. ಹೊಸ ವರ್ಷದ ಆಚರಣೆಗಳು ಮಾತ್ರವಲ್ಲ, ಮುಂಬರುವ ರಜಾದಿನಗಳ ಬಗ್ಗೆಯೂ ಉತ್ಸಾಹ ಹೆಚ್ಚುತ್ತಿದೆ. ಏಕೆಂದರೆ ಜನವರಿ ತಿಂಗಳ ಮೊದಲ ವಾರದಿಂದ ಅನೇಕ ಸರ್ಕಾರಿ ರಜಾದಿನಗಳು, ಹಬ್ಬಗಳು ಮತ್ತು ರಾಷ್ಟ್ರೀಯ ದಿನಗಳು ಇರುತ್ತವೆ. ಇದು ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಖುಷಿಯ ವಿಚಾರ. 2026 ಹೊಸ ವರ್ಷದೊಂದಿಗೆ ಸ್ವಾಗತಿಸುವುದರಿಂದ ಹಿಡಿದು ಡಿಸೆಂಬರ್​ ತಿಂಗಳನ್ನು ಕೊನೆಗೊಳಿಸುವವರೆಗೆ.. ಪ್ರತೀ ತಿಂಗಳು ವಿರಾಮ ತೆಗೆದುಕೊಂಡು ಪ್ರೀತಿಪಾತ್ರರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಈ ವರ್ಷ ಎಷ್ಟು ರಜೆಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ….

Read More

ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ 30 ಸೆಕೆಂಡಲ್ಲಿ 27 ಸಲ ಚೂರಿಯಿಂದ ಬಾಲಕನಿಗೆ ಚುಚ್ಚಿದ ಅಪ್ರಾಪ್ತರು – Kannada News | Bhopal Minor Stabs Boy 27 Times in 30 Seconds Over Slap: Juvenile Crime Shocks Nation

ಭೋಪಾಲ್, ಫೆಬ್ರವರಿ 23: ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ ಅಪ್ರಾಪ್ತರಿಬ್ಬರು 30 ಸೆಕೆಂಡಲ್ಲಿ 27 ಬಾರಿ ಬಾಲಕನಿಗೆ ಚೂರಿಯಿಂದ ಚುಚ್ಚಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​​ನಲ್ಲಿ ನಡೆದಿದೆ. ಸ್ನೂಕರ್ ಕ್ಲಬ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿ(Student)ಯೊಬ್ಬನಿಗೆ ವ್ಯಕ್ತಿಯೊಬ್ಬ ಮನ ಬಂದಂತೆ ಇರಿದಿದ್ದಾನೆ. ಘಟನೆ ನಡೆಯುವಾಗ ಮೂವರಿದ್ದರು. ಆರೋಪಿಗಳೇ ಸಿಸಿಟಿವಿ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಕ್ಲಬ್‌ಗೆ ಪ್ರವೇಶಿಸುವುದನ್ನು ಕಾಣಬಹುದು. ಅರ್ಧ ನಿಮಿಷದಲ್ಲಿ, 16 ವರ್ಷದ ಬಾಲಕನಿಗೆ 27 ಬಾರಿ ಇರಿದಿದ್ದರು….

Read More

ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ? – Kannada News | Bengaluru to face 2 day Cauvery water disruption on Feb 5 And 6 due to BWSSB emergency pipeline works

ಬೆಂಗಳೂರು, (ಫೆಬ್ರವರಿ 02): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು (Cauvery water )ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900…

Read More

ಬೆಂಗಳೂರಿನಲ್ಲಿ ಮನೆ ಹುಡುಕಾಟದಿಂದ ಬೇಸತ್ತು ಕೆಲಸಕ್ಕೆ ರಾಜೀನಾಮೆ ನೀಡಿದ ಯುವಕ

ಬೆಂಗಳೂರು, ಮಾ.18: ಬೆಂಗಳೂರಿನಲ್ಲಿ ಮನೆ ಹುಡುಕುವುದು ಅಷ್ಟೊಂದು ಸುಲಭದ ಮಾತಲ್ಲ, ಅದರಲ್ಲೂ ಬ್ಯಾಚುಲರ್ಸ್​​​​ ಕಥೆ ಕೇಳುವುದೇ ಬೇಡ. ಈಗ ಇಲ್ಲೊಂದು ಅಂತಹದೇ ಪೋಸ್ಟ್​​​ವೊಂದು ವೈರಲ್​​ ಆಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಎಂ.ಜಿ. ರಸ್ತೆಯ ಕಚೇರಿಗೆ ಪ್ರತಿದಿನ 52 ಕಿ.ಮೀ ಪ್ರಯಾಣಿಸಿ ಸುಸ್ತಾದ ಯುವಕನೊಬ್ಬ, ಮನೆ ಹುಡುಕಲಾರದೆ ಬೆಸತ್ತು ಕೆಲಸವನ್ನೇ ಬಿಡಲು ನಿರ್ಧರಿಸಿರುವ ಘಟನೆಯ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈ ವೈರಲ್​​ ಪೋಸ್ಟ್​​ ಹೊಸ ಚರ್ಚೆಗೆ ಕಾರಣವಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಈ ವ್ಯಕ್ತಿ ಎಂ.ಜಿ. ರಸ್ತೆ ಹತ್ತಿರ ಕೆಲಸಕ್ಕೆ…

Read More

2000 ಅಡಿ ಆಳದ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ

ಚಿಕ್ಕಮಗಳೂರು, (ಏಪ್ರಿಲ್ 10): ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಮೂಲದ ಬಾಲಕಿ ಶ್ರೀನಂದಾ (Srinanda) ಮೃತದೇಹ ಪತ್ತೆಯಾಗಿದೆ. ಮೂರು ದಿನದ ಬಳಿಕ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಶ್ರೀನಂದಾ ಶವ ಪತ್ತೆಯಾಗಿದೆ. ಇನ್ನು ಶ್ರೀನಂದಾ ಮೃತದೇಹ ಸಿಕ್ಕ ಸ್ಥಳ ನೋಡಿದ್ರೆ ಕೈ ಕಾಲು ನಡುಗುತ್ತವೆ. ಹೌದು… ಆಕೆ ಬಿದ್ದ ಜಾಗ ಅಷ್ಟೊಂದು ಭಯಾನಕವಾಗಿದೆ. ದೊಡ್ಡ ದೊಡ್ಡ ಗಿಡ ಮರಳು, ಬೃಹತ್ ಆಕಾದರ ಕಲ್ಲು ಬಂಡೆಯ ಸುಮಾರು 2000 ಅಡಿ ಆಳಕ್ಕೆ ಶ್ರೀನಂದಾ ಬಿದ್ದಿದ್ದಾಳೆ….

Read More

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು – Kannada News | Producer K Manju talks about Yash’s Toxic and his fan following

ನಟ ಯಶ್ (Yash) ನಟನೆಯ ಸೂಪರ್ ಹಿಟ್ ಸಿನಿಮಾಗಳಾದ ‘ರಾಜಾಹುಲಿ’ ಮತ್ತು ‘ಸಂತು ಸ್ಟ್ರೈಟ್ ಫಾರ್ವರ್ಡ್’ ಸಿನಿಮಾಗಳನ್ನು ನಿರ್ಮಿಸಿರುವ ಕೆ ಮಂಜು ಅವರು ಯಶ್ ಅವರ ಆಪ್ತರಲ್ಲಿ ಒಬ್ಬರು ಸಹ. ಇಂದು (ಜನವರಿ 08) ಯಶ್ ಹುಟ್ಟುಹಬ್ಬ ಆಗಿದ್ದು, ಇದೇ ಸಂದರ್ಭದಲ್ಲಿ ‘ಟಾಕ್ಸಿಕ್’ ಸಿನಿಮಾ ಟೀಸರ್ ಸಹ ಬಿಡುಗಡೆ ಆಗಿದೆ. ಇದರ ಬಗ್ಗೆ ನಿರ್ಮಾಪಕ ಕೆ ಮಂಜು ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಟೀಸರ್​​ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜೊತೆಗೆ ಯಶ್ ಅವರ ರೇಂಜ್ ಇಂದಿನ ದಿನ ಹೇಗಿದೆ…

Read More

ಅಜಿತ್ ಪವಾರ್ ಇದ್ದ ವಿಮಾನ ಅಪಘಾತ: ಕೊನೇ ಸಮಯದಲ್ಲಿ ಪೈಲಟ್ ಬದಲಾವಣೆ ಮಾಡಲಾಗಿತ್ತೇ? – Kannada News | Ajit Pawar Plane Crash Last Minute Pilot Change Sparked Baramati Tragedy

ಪುಣೆ, ಜನವರಿ 30: ಮಹಾರಾಷ್ಟ್ರದ ಪುಣೆಯ ಬಾರಾಮತಿಯಲ್ಲಿ ಬುಧವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇದ್ದ ವಿಮಾನ ಅಪಘಾತಕ್ಕೀಡಾಗಿ ಐವರು ಸಾವನ್ನಪ್ಪಿದ್ದರು. ಬಾರಾಮತಿ ವಿಮಾನ ನಿಲ್ದಾಣವನ್ನು ಸಮೀಪಿಸಿದ ನಂತರ, ಅವರ ವಿಮಾನ ಇದ್ದಕ್ಕಿದ್ದಂತೆ ಪತನಗೊಂಡು, ದೊಡ್ಡ ಸ್ಫೋಟ ಮತ್ತು ಬೆಂಕಿ ಕಾಣಿಸಿಕೊಂಡಿತ್ತು.  ನಂತರ, ಇನ್ನೂ ಕೆಲವು ಸ್ಫೋಟಗಳು ಸಂಭವಿಸಿದ್ದವು. ಈ ದುರದೃಷ್ಟಕರ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅಲ್ಲದೆ, ವಿಮಾನದಲ್ಲಿ ಅವರೊಂದಿಗೆ ಇದ್ದ ಅವರ ಅಂಗರಕ್ಷಕ ವಿದೀಪ್ ಜಾಧವ್, ವಿಮಾನದ ಪೈಲಟ್ ಸುಮಿತ್ ಕಪೂರ್, ಸಹ-ಪೈಲಟ್ ಶಾಂಭವಿ…

Read More

ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್​​​ ನಾಯಕ : ಜನರ ಸಾಗರ!

ಬೆಂಗಳೂರು, ಮಾ.20: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂಭ್ರಮದ ನಡುವೆ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಂಗಮ್ಮನಪಾಳ್ಯದಲ್ಲಿ ವಿಶಿಷ್ಟ ಕಾರ್ಯಕ್ರಮವೊಂದು ಗಮನ ಸೆಳೆದಿದೆ. ಉಚಿತವಾಗಿ ಕೋಳಿ ಪಡೆಯಲು ಸಾವಿರಾರು ಜನರು ಕಿಲೋಮೀಟರ್ ಉದ್ದದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಕಂಡುಬಂದಿವೆ. ಯುಗಾದಿ ಹಬ್ಬದ ಮರುದಿನದ ‘ಹೊಸತೊಡಕು’ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಬಡವರಿಗೆ ಹಾಗೂ ಸಾರ್ವಜನಿಕರಿಗೆ ಸುಮಾರು 3,000 ಕೋಳಿಗಳನ್ನು ಉಚಿತವಾಗಿ ವಿತರಿಸಲಾಯಿತು. ಹೆಚ್.ಎಸ್.ಆರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಅವರ ನೇತೃತ್ವದಲ್ಲಿ ಈ ವಿತರಣಾ ಕಾರ್ಯಕ್ರಮವನ್ನು…

Read More