Headlines

ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ – Kannada News | Bhargavi LLB: Shocking Twist! Bhargavi Quits Law? Colors Kannada Serial Latest Update

ಕಲರ್ಸ್‌ ಕನ್ನಡ (Colors Kannada) ವಾಹಿನಿಯಲ್ಲಿ ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಾ ಇರುತ್ತವೆ. ಈಗ ಈ ಧಾರಾವಾಹಿ ರೋಚಕ ಘಟ್ಟ ತಲುಪಿದೆ. ಈ ಧಾರಾವಾಹಿ ಪ್ರಮುಖ ಹಾಗೂ ರೋಚಕ ಘಟ್ಟ ತಲುಪಿದೆ. ಈಗ ಧಾರಾವಾಹಿಯ ಕಥೆಯೇ ಬದಲಾಗುವ ಹಂತ ತಲುಪಿದೆ. ವಕೀಲೆಯಾಗಿ ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದ ಭಾರ್ಗವಿ ಈಗ ಬದಲಾಗುತ್ತಿದ್ದಾರೆ. ಇದು ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಪ್ರಭಾವಿ ವಕೀಲ ಜೆಪಿ ಪಾಟೀಲ್‌ನಿಂದ ಭಾರ್ಗವಿ ತಂದೆ ರವೀಂದ್ರ ಭಟ್ಕಳ್‌ ವಕೀಲ ವೃತ್ತಿಯಿಂದ ದೂರ ಆಗಿದ್ದರು. ಈಗ ಮತ್ತೆ…

Read More

ಮಲಗಿದ್ದಾಗ ಮುಖದ ಮೇಲೆ ಬಿದ್ದ ಬಾವಲಿ, ಕಡಿತದ ಗುರುತಿಲ್ಲದಿದ್ದರೂ ರೇಬೀಸ್‌ನಿಂದ 11 ವರ್ಷದ ಬಾಲಕ ಸಾವು – Kannada News | Rabies Death: Boy Dies After Bat Contact, No Visible Bite Marks Urgent Prevention Needed

ಒಂಟಾರಿಯೊ,ಜುಲೈ 03: ಬಾವಲಿ(Bats)ಗಳ ಕಡಿತದಿಂದ ಹರಡುವ ರೇಬೀಸ್(Rabies) ವೈರಸ್ ಎಷ್ಟು ಅಪಾಯಕಾರಿ ಎಂಬುದಕ್ಕೆ ಕೆನಡಾದಲ್ಲಿ ನಡೆದಿರುವ ಒಂದು ಅತ್ಯಂತ ದುಃಖಕರ ಘಟನೆ ಸಾಕ್ಷಿಯಾಗಿದೆ. ಬಾವಲಿ ಕಚ್ಚಿದ ಅಥವಾ ಗೀಚಿದ ಯಾವುದೇ ಲಕ್ಷಣಗಳು ಹೊರಗಣ್ಣಿಗೆ ಕಾಣಿಸದಿದ್ದರೂ, 11 ವರ್ಷದ ಬಾಲಕನೊಬ್ಬ ರೇಬೀಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಾವಲಿಗಳ ಒಡನಾಟದಲ್ಲಿ ಅಡಗಿರುವ ಈ ಗುಪ್ತ ಅಪಾಯದ ಬಗ್ಗೆ ವೈದ್ಯಕೀಯ ತಜ್ಞರು ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಕಡಿತದ ಗುರುತಿರಲಿಲ್ಲ, ಕುಟುಂಬದ ನಿರ್ಲಕ್ಷ್ಯ ವರದಿಗಳ ಪ್ರಕಾರ, ಆ ಬಾಲಕ…

Read More

ಕರ್ನಾಟಕ ಕರಾವಳಿ ಆಗಲಿದೆ ಕೇರಳ, ಗೋವಾದಂತೆ ಟೂರಿಸಂ ಹಬ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | DK Shivakumar Vows to Develop Karnataka Coast on Kerala Goa Tourism Model

ಮಂಗಳೂರು, ಜನವರಿ 10: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಡೆಯುತ್ತಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕೇರಳ ಮತ್ತು ಗೋವಾದಂತೆ ಕರಾವಳಿ ಭಾಗದ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವಲ್ಲಿ ಹಿಂದಿನ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ವೈಫಲ್ಯದಿಂದಾಗಿ ಮಂಗಳೂರು ಸೇರಿದಂತೆ ಕರಾವಳಿ ಭಾಗದ ಜನರು ಮುಂಬೈ,…

Read More

ಕಾರ್ ಮತ್ತು ಚಿಗರಿ ಬಸ್ ನಡುವೆ ಅಪಘಾತ; ಎದೆ ಝಲ್ಲೆನಿಸುವ ದೃಶ್ಯ ಕಾರ್ ಡ್ಯಾಶ್ ಕ್ಯಾಮರಾದಲ್ಲಿ ಸೆರೆ – Kannada News | Hubballi Fatal Car Chigari Bus Crash: Dashcam Captures Horrific Accident

ಹುಬ್ಬಳ್ಳಿ, ಜನವರಿ 04: ಹುಬ್ಬಳ್ಳಿಯ ಉಣಕಲ್ ಬಿಆರ್‌ಟಿಎಸ್ ಪಥದಲ್ಲಿ ಕಾರ್ ಮತ್ತು ಚಿಗರಿ ಬಸ್ ನಡುವೆ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬಂದ ಚಿಗರಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಗಿರೀಶ ಬಣವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದೆ ಝಲ್ಲೆನಿಸುವ ಈ ದೃಶ್ಯ ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ ಟಿಕೆಟ್ ಬುಕಿಂಗ್ ವಿಳಂಬ: ಹಲವು ಕಾರಣ

ಭಾರತೀಯ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಬಿಡುಗಡೆಗೆ ಕೆಲವೇ ದಿನ ಬಾಕಿ ಇದೆ. ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ಈ ಸಿನಿಮಾದ ಟ್ರೇಲರ್ ಈಗಾಗಲೇ ಧೂಳೆಬ್ಬಿಸಿದೆ. ಸದ್ಯಕ್ಕೆ ಪೇಯ್ಡ್ ಪ್ರೀಮಿಯರ್ ಶೋ ಬುಕಿಂಗ್ ಮಾತ್ರ ಶುರುವಾಗಿದೆ. ಅದಕ್ಕೆ ಅತ್ಯುತ್ತಮ ರೆಸ್ಪಾನ್ಸ್ ಬಂದಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾದ ಟಿಕೆಟ್ ಬುಕಿಂಗ್ ಆರಂಭಿಸಲು ವಿಳಂಬ ಆಗಿದೆ. ಅದಕ್ಕೆ ಒಂದಷ್ಟು ಕಾರಣಗಳಿವೆ….

Read More

ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್​: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ! – Kannada News | Elderly Couple Left on the Street After Home Locked by Private Finance in Hassan

ಹಾಸನ, ಜನವರಿ 18: ರಾಜ್ಯದಲ್ಲಿ ಖಾಸಗಿ ಫೈನಾನ್ಸ್​​ಗಳ ಹಾವಳಿ ಮಿತಿ ಮೀರುತ್ತಿದ್ದು, ಮನೆಗೆ ಬೀಗ ಜಡಿದ ಪರಿಣಾಮ ವೃದ್ಧ ದಂಪತಿ ಬೀದಿಗೆ ಬಂದ ಅಮಾನವೀಯ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ. ಸಾಲ ಕಟ್ಟಿಲ್ಲ ಎಂದು ವೃದ್ಧ ದಂಪತಿ ಸಣ್ಣಯ್ಯ(80), ಜಯಮ್ಮ(75)ರನ್ನ ಫೈನಾನ್ಸ್​​ ಸಿಬಂದಿ ಹೊರಹಾಕಿದ್ದು, ಕೊರೆಯುವ ಚಳಿಯಲ್ಲೇ ಬೀದಿಯಲ್ಲಿ ವಾಸಮಾಡಬೇಕಾದ ಸ್ಥಿತಿ ಉದ್ಭವಿಸಿದೆ. ಕೋರ್ಟ್ ಆದೇಶ ಎಂದು ಮನೆ ಹಾಗೂ ಕೊಟ್ಟಿಗೆಗೂ ಬೀಗ ಹಾಕಿರುವ ಆರೋಪ ಕೇಳಿಬಂದಿದೆ. 2023ರಲ್ಲಿ ಮಗನ ಕ್ಯಾನ್ಸರ್…

Read More

ಭಾರತ ಸೆಮೀಸ್ ಎದುರಾಳಿಯಾದ್ರೆ? ಪಾಕ್ ನಾಯಕ ನೀಡಿದ ಉತ್ತರವೇನು ನೋಡಿ – Kannada News | T20 World Cup 2026: Pakistan Boycotts India Match; Captain Agha Reveals Shocking Stance

2026 ರ ಟಿ20 ವಿಶ್ವಕಪ್‌ (T20 World Cup 2026) ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಆದಾಗ್ಯೂ ಕೋಟ್ಯಾಂತರ ಅಭಿಮಾನಿಗಳು ಕಾದು ಕುಳಿತಿದ್ದ ಪಂದ್ಯ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವೆ ಫೆಬ್ರವರಿ 15 ರಂದು ನಡೆಯಬೇಕಿತ್ತು. ಆದರೆ ಈ ಪಂದ್ಯ ರದ್ದಾಗಿದೆ. ಇದಕ್ಕೆ ಕಾರಣ ಪಾಕಿಸ್ತಾನ. ಟೀಂ ಇಂಡಿಯಾ ವಿರುದ್ಧದ ಈ ಪಂದ್ಯವನ್ನು ನಾವು ಬಹಿಷ್ಕರಿಸುತ್ತಿದ್ದೇವೆ ಎಂದು ಪಾಕಿಸ್ತಾನ ಪ್ರಧಾನಿ ಹೇಳಿಕೆ ನೀಡಿದ್ದಾರೆ. ಇದರಿಂದ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವೆ ನಡೆಯಬೇಕಿದ್ದ ಪಂದ್ಯ…

Read More

ಹಾಲಿವುಡ್​​ನಲ್ಲಿ ಸ್ಟಾರ್ ಆಗಿ ಮೆರೆಯುತ್ತಿರುವ ಈ ಮಲಯಾಳಿಯ ಬಗ್ಗೆ ನಿಮಗೆ ಗೊತ್ತೆ? – Kannada News | Manoj Night Shyamalan is Indian origin Hollywood famous director

ಭಾರತೀಯರು (India) ಎಲ್ಲಿಲ್ಲ? ಎಲ್ಲೆಡೆ ಇದ್ದಾರೆ, ಎಲ್ಲ ಕ್ಷೇತ್ರಗಳಲ್ಲಿ, ಎಲ್ಲ ದೇಶಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ವಿಶೇಷವಾಗಿ ಐಟಿ, ಉದ್ಯಮದ ಕ್ಷೇತ್ರಗಳಲ್ಲಿ ಭಾರತೀಯರು ಹಲವು ದೇಶಗಳಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದಾರೆ. ಆದರೆ ಸಿನಿಮಾ ವಿಷಯವಾಗಿ ವಿಶೇಷವಾಗಿ ಆಸ್ಕರ್​​​ನಲ್ಲಿ ಭಾರತೀಯ ಸಾಧನೆ ತುಸು ಕಡಿಮೆ ಎನ್ನಬಹುದು. ಆದರೆ ಭಾರತೀಯರೊಬ್ಬರು ಹಾಲಿವುಡ್​ನ ಸ್ಟಾರ್ ನಿರ್ದೇಶಕರಾಗಿ ಮಿಂಚುತ್ತಿರುವ ವಿಷಯ ನಿಮಗೆ ಗೊತ್ತೆ? ಈ ಸಿನಿಮಾ ನಿರ್ದೇಶಕನ ಹೆಸರು ನಿಮಗೆ ತಿಳಿಯದೇ ಇರಬಹುದು ಆದರೆ ನೀವು ಸಿನಿಮಾ ಪ್ರೇಮಿ ಆಗಿದ್ದರೆ ಖಂಡಿತ ಈ ವ್ಯಕ್ತಿ ನಿರ್ದೇಶನ…

Read More

ವಿಜಯ್ ಬಳಿಕ ಮತ್ತೊಬ್ಬ ತಮಿಳು ಸ್ಟಾರ್ ನಟ ರಾಜಕೀಯಕ್ಕೆ? – Kannada News | Suriya fans club gave clarification about him joining politics

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ನಟ ವಿಜಯ್ (Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ರಾಜಕೀಯಕ್ಕೆ ಪ್ರವೇಶಿಸಿ ಎದುರಿಸಿದ ಮೊದಲ ಚುನಾವಣೆಯಲ್ಲೇ ಅಭೂತಪೂರ್ವ ಜಯ ಸಾಧಿಸಿರುವ ವಿಜಯ್ ಇದೀಗ ಹಲವು ಚಿತ್ರರಂಗದ ಸಿನಿಮಾ ನಟರಿಗೆ ಸ್ಪೂರ್ತಿ ನೀಡಿದ್ದಾರೆ ರಾಜಕೀಯಕ್ಕೆ ಎಂಟ್ರಿ ನೀಡಲು. ಇದೀಗ ವಿಜಯ್ ಬೆನ್ನಲ್ಲೆ ಮತ್ತೊಬ್ಬ ತಮಿಳುನಾಡಿನ ಸ್ಟಾರ್ ನಟರೊಬ್ಬರು ರಾಜಕೀಯಕ್ಕೆ ಬರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಆ ಸ್ಟಾರ್ ನಟ ರಜನೀಕಾಂತ್ ಅಲ್ಲ, ಇನ್ಯಾರು? ವಿಜಯ್ ರಾಜಕೀಯಕ್ಕೆ ಬಂದ ಬಳಿಕ ಅವರ ಸ್ಥಾನ ತುಂಬುವ ನಟ…

Read More

Rajya Sabha Election 2026: ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ – Kannada News | Rajya Sabha Elections 2026 Dates Announced for 24 Seats Across 10 States

ನವದೆಹಲಿ/ಬೆಂಗಳೂರು, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ. ರಾಷ್ಟ್ರೀಯ ಸುದ್ದಿಗಳಿಗಾಗಿ…

Read More