ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ಬೆಂಗಳೂರು, ಮಾರ್ಚ್​​ 16: ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಹಿನ್ನೆಲೆ ಭಾರತದಿಂದ ದುಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದುಗೊಂಡಿದೆ. ಏರ್‌ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದಾಗಿದೆ. ಇನ್ನು ವಿಮಾನ ರದ್ದಿನಿಂದ‌ ದುಬೈನಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಟ ನಡೆಸಿರುವ ಪ್ರಸಂಗವೂ ವರದಿಯಾಗಿದೆ….

Read More

ವೇಗ ಅತಿವೇಗ.. ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಬಾಬರ್ ಆಝಂ

ಪಾಕಿಸ್ತಾನ ಸೂಪರ್ ಲೀಗ್ 2026 ರ 17 ನೇ ಪಂದ್ಯದಲ್ಲಿ ಕರಾಚಿ ಕಿಂಗ್ಸ್ ಹಾಗೂ ಪೇಶಾವರ್ ಝಲ್ಮಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಬರ್ ಆಝಂ ನಾಯಕತ್ವದ ಪೇಶಾವರ್ ಝಲ್ಮಿ ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 246 ರನ್‌ ಗಳಿಸಿತು. ತಂಡದ ಪರ ಬಿರುಗಾಳಿಯ ಇನ್ನಿಂಗ್ಸ್ ಆಡಿದ ಬಾಬರ್ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯನ್ನು ಸಹ ಮುರಿದರು. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಬಾಬರ್ ಆಝಂ…

Read More

IPL 2026: SRH ತಂಡಕ್ಕೆ ಎಡಗೈ ವೇಗಿ ಎಂಟ್ರಿ..!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಮಧ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಲಂಕಾ ವೇಗಿ ಎಂಟ್ರಿ ಕೊಟ್ಟಿದ್ದಾರೆ. ಮಾರ್ಚ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಇಂಗ್ಲೆಂಡ್ ಆಟಗಾರ ಬ್ರೈಡನ್ ಕಾರ್ಸ್‌ ಅವರ ಕೈಗೆ ಬಲವಾದ ಗಾಯವಾಗಿತ್ತು. ಈ ಗಾಯದ ಕಾರಣ ಇದೀಗ ಕಾರ್ಸ್ ಇದೀಗ ಐಪಿಎಲ್​ನಿಂದ ಹೊರಗುಳಿದಿದ್ದಾರೆ….

Read More

ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊಲೆ: ಭಾವಿ ಪತಿ ಅನುಮಾಕ್ಕೆ ಅಪ್ರಾಪ್ತೆ ಬಲಿ

ಬೆಂಗಳೂರು, ಮಾರ್ಚ್​​ 19: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನು ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ವ್ಯಕ್ತಿಯೋರ್ವ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣದ ತನಿಖೆ ವೇಳೆ ಶಾಕಿಂಗ್​​ ವಿಚಾರಗಳು ಬೆಳಕಿಗೆ ಬಂದಿವೆ. ಯುವತಿ ಮೇಲೆ ಆರೋಪಿ ಸೈಯದ್ ಶಬೀಲ್​​ಗಿದ್ದ ಅನುಮಾನವೇ ಕೊಲೆಗೆ ಕಾರಣ ಎಂಬುದು ಗೊತ್ತಾಗಿದೆ. ಆಕೆಯನ್ನು ಭೇಟಿಯ ನೆಪದಲ್ಲಿ ಕರೆದಿದ್ದ ಈತ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಮತ್ತು ಕುತ್ತಿಗೆ ಕೊಯ್ದು ಹತ್ಯೆ ಮಾಡಿರೋದು ತನಿಖೆ ವೇಳೆ ಬಯಲಾಗಿದೆ. ಘಟನೆ ಬಳಿಕ ನಾಪತ್ತೆಯಾಗಿರುವ ಆರೋಪಿಗಾಗಿ…

Read More

ಕುಂಭ ರಾಶಿಯಲ್ಲಿ ರಾಹುವಿನ ಉಲ್ಟಾ ನಡೆ!: ಈ 3 ರಾಶಿಗಳಿಗೆ 18 ವರ್ಷಗಳ ಕಾಲ ಲಾಟರಿ ಹೊಡೆಯೋದು ಗ್ಯಾರಂಟಿ – Kannada News | Rahu Transit and Dasha: Decoding Mixed Effects and Good Fortune for 12 Zodiacs

ಕುಂಭ ರಾಶಿಯು ರಾಹುವಿಗೆ ಅತ್ಯಂತ ಬಲವಾದ ಹಾಗೂ ಸ್ವಕ್ಷೇತ್ರಕ್ಕೆ ಸಮಾನವಾದ ರಾಶಿಯೆಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಗಣಿಸಲಾಗುತ್ತದೆ. ಇದರೊಂದಿಗೆ ರಾಹುವು ಶನಿಯ ದ್ರೇಕ್ಕಾಣ ಮತ್ತು ತ್ರಿಂಶಾಂಶ, ರವಿಯ ಹೋರೆ, ಗುರುವಿನ ನವಾಂಶ ಹಾಗೂ ಶುಕ್ರನ ದ್ವಾದಶಾಂಶದಲ್ಲಿದ್ದು ಮಿಶ್ರ ಫಲವನ್ನು ನೀಡುತ್ತಾನೆ. ​ರಾಹುವಿನ ಸಂಚಾರ : ​ದ್ವಾದಶ ರಾಶಿಗಳ ಫಲವನ್ನು ತಿಳಿಯುವ ಮುನ್ನ ರಾಹುವಿನ ಈ ಷಡ್ವರ್ಗ ಸ್ಥಿತಿಯ ಆಂತರಿಕ ಬಲವನ್ನು ಅರ್ಥಮಾಡಿಕೊಳ್ಳಬೇಕು. ​ಕುಂಭ ರಾಶಿ : ರಾಹು ಶನಿಯ ಮನೆಯಲ್ಲಿದ್ದು, ಶನಿಯದೇ ದ್ರೇಕ್ಕಾಣ ಹಾಗೂ ತ್ರಿಂಶಾಂಶದಲ್ಲಿ ಇರುವುದರಿಂದ ಅತ್ಯಂತ…

Read More

27 ಕ್ರೀಡೆಗಳು: ಕರ್ನಾಟಕದ ಹೊಸ ಕ್ರಿಕೆಟ್ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ? – Kannada News | Karnataka’s New Cricket Stadium: 27 Disciplines Under One Roof

ಬೆಂಗಳೂರಿನ ಆನೇಕಲ್ ಬಳಿಯ ಸೂರ್ಯನಗರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಮೇ 23) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಮುಖ ಮುಖ್ಯಾಂಶಗಳು ಮತ್ತು ಉದ್ದೇಶಗಳು ಕೆಳಗಿನಂತಿವೆ… ಒಟ್ಟು ವಿಸ್ತೀರ್ಣ: ಒಟ್ಟು 75 ಎಕರೆ (ಸುಮಾರು 1,21,713 ಚದರ ಮೀಟರ್) ವಿಶಾಲವಾದ ಜಾಗದಲ್ಲಿ ಈ ಕ್ರೀಡಾಂಗಣ ತಲೆಯೆತ್ತಲಿದೆ. ಇದರಲ್ಲಿ ಕ್ರೀಡಾಂಗಣದ ಮುಖ್ಯ ಪೋಡಿಯಂ ವಲಯವೇ 12,750 ಚದರ ಮೀಟರ್ ವ್ಯಾಪ್ತಿಯನ್ನು ಹೊಂದಿರಲಿದೆ. ಆಸನ ಸಾಮರ್ಥ್ಯ: 80,000…

Read More

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಮೋಸ – Kannada News | Bigg Boss Kannada: Gilli unfaithful decision to help Kavya

ಬಿಗ್​​ಬಾಸ್ ಕನ್ನಡ 12 (Bigg Boss Kannada 12) ಮುಗಿಯಲು ಕೆಲವೇ ವಾರ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೇವರೇಟ್ ಆಗಿದ್ದಾರೆ. ಗಿಲ್ಲಿ ಮತ್ತು ಕಾವ್ಯಾ ಗೆಳೆತನ ಪ್ರೇಕ್ಷಕರಿಗೆ ಇಷ್ಟವಾಗಿದೆ. ಆದರೆ ಕಾವ್ಯಾಗಾಗಿ ಗಿಲ್ಲಿ ಇತರರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್​​ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ, ಉದ್ದೇಶಪೂರ್ವಕವಾಗಿ ಕಾವ್ಯಾ ವಿನ್ನರ್ ಎಂದು ಘೋಷಿಸಿದ್ದಾರೆ….

Read More

2025ರಲ್ಲಿ ಭಾರತದ ಬಿಲಿಯನೇರ್​ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು? – Kannada News | Indian billionaires, Bloomberg list 2025, Mukesh Ambani leads, while Lakshmi Mittal see highest percentage increase

ನವದೆಹಲಿ, ಡಿಸೆಂಬರ್ 26: ಈ ವರ್ಷ ಭಾರತದ ಬಿಲಿಯನೇರ್​ಗಳಿಗೆ (Indian billionaires) ಮಿಶ್ರಾನುಭವ ಮತ್ತು ಮಿಶ್ರಫಲ ಸಿಕ್ಕಿದೆ. ಕೆಲ ಬಿಲಿಯನೇರ್​ಗಳ ಶ್ರೀಮಂತಿಕೆ 2025ರಲ್ಲಿ ಗಣನೀಯವಾಗಿ ಏರಿದೆ. ಕೆಲವರಿಗೆ ಇಳಿಮುಖವಾಗಿದೆ. ಕೆಲವರ ಬ್ಯುಸಿನೆಸ್ ಹೆಚ್ಚಿದೆ, ಕೆಲವರ ಷೇರುಗಳ ಮೌಲ್ಯ ಕುಸಿದಿದೆ. ಮಾರುಕಟ್ಟೆಯ ಸಂಚಲನ, ಜಾಗತಿಕ ಪರಿಸ್ಥಿತಿಯ ಏರಿಳಿತಗಳು ಶ್ರೀಮಂತಿಕೆ ಮೇಲೆ ಪ್ರಭಾವ ಬೀರಿವೆ. ಶ್ರೀಮಂತಿಕೆಯಲ್ಲಿ ಅತಿ ಏರಿಕೆ ಕಂಡಿದ್ದು ಲಕ್ಷ್ಮೀ ಮಿಟ್ಟಲ್ 2025ರಲ್ಲಿ ಭಾರತೀಯ ಬಿಲಿಯನೇರ್​ಗಳ ಪೈಕಿ ಸಿರಿತನ ಅತಿ ಹೆಚ್ಚು ಏರಿದ್ದು ಉಕ್ಕು ಉದ್ಯಮಿ ಲಕ್ಷ್ಮೀ ಮಿಟ್ಟಲ್…

Read More

Ranji Trophy Final: ಕರ್ನಾಟಕ ವಿರುದ್ಧ ಭರ್ಜರಿ ಶತಕ ಸಿಡಿಸಿದ ಶುಭಂ ಪುಂಡೀರ್ – Kannada News | Shubham Pundir’s Historic Ranji Final Century Powers J&K vs Karnataka in Hubballi

ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ಪರ 27 ವರ್ಷದ ಶುಭಂ ಪುಂಡೀರ್ ಅಜೇಯ ಶತಕ ಬಾರಿಸಿ ತಂಡವನ್ನು ಸುಭದ್ರ ಸ್ಥಿತಿಗೆ ಕೊಂಡೊಯ್ದಿದ್ದಾರೆ. ಶುಭಂ ಪುಂಡೀರ್ 186 ನೇ ಎಸೆತದಲ್ಲಿ ಬೃಹತ್ ಸಿಕ್ಸರ್‌ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿದರು. ಇದೀಗ ಶುಭಂ ರಣಜಿ ಟ್ರೋಫಿ ಫೈನಲ್‌ನಲ್ಲಿ ಶತಕ…

Read More

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲನ್ನು ಪ್ರಸ್ತುತ…

Read More