Headlines

ವಿಜಯ್ ಪುತ್ರ ಜೇಸನ್ ಸಂಜಯ್ ಬದುಕಿನ ರೋಚಕ ಕಥೆ; ಅಂದು ರಾತ್ರಿ ನಡೆದಿದ್ದೇನು? – Kannada News | Jason Sanjay Reveals the Night His Family Almost Filed a Missing Person Police Complaint

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ವಿಜಯ್ ಅವರ (Vijay) ಪುತ್ರ ಜೇಸನ್ ಸಂಜಯ್ ಸದ್ಯ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಚಲನಚಿತ್ರ ರಂಗದ ಪ್ರವೇಶದ ಹೊತ್ತಿನಲ್ಲಿ ವೈಯಕ್ತಿಕ ಬದುಕಿನ ಆಸಕ್ತಿದಾಯಕ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಸ್ಟಾರ್ ಕುಟುಂಬದ ಹಿನ್ನೆಲೆಯಿಂದ ಬಂದ ಜೇಸನ್, ತಮಗೆ ಅರಿವಿಲ್ಲದೆ ಎದುರಿಸಿದ ಒಂದು ದೊಡ್ಡ ಸಂಕಷ್ಟದ ದಿನವನ್ನು ನೆನಪಿಸಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜೇಸನ್ ಸಂಜಯ್ ಸದ್ಯದಲ್ಲೇ ‘ಸಿಗ್ಮಾ’ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಸಿನಿಮಾ…

Read More

ದೆಹಲಿ ನಿವಾಸದಲ್ಲಿ ಸುದ್ದಿಗೋಷ್ಠಿ ವೇಳೆ ಪಪ್ಪು ಯಾದವ್ ಮೇಲೆ ಚಾಕು ದಾಳಿ ಯತ್ನ – Kannada News | Pappu Yadav Knife Attack: MP Claims Murder Attempt in Delhi Press Meet

ನವದೆಹಲಿ, ಆಗಸ್ಟ್​ 03: ಬಿಹಾರದ ಪೂರ್ಣಿಯಾ ಕ್ಷೇತ್ರದ ಸ್ವತಂತ್ರ ಸಂಸದ ಪಪ್ಪು ಯಾದವ್(Pappu Yadav) ಅವರ ದೆಹಲಿಯ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಮಾಧ್ಯಮಗೋಷ್ಠಿಯ ವೇಳೆ ಭಾರಿ ಗದ್ದಲ, ತಳ್ಳಾಟ ಏರ್ಪಟ್ಟಿದೆ. ಚಾಕು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಸಂಸದರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಇದು ‘ತನ್ನ ಕೊಲ್ಲುವ ಸಂಚು’ ಎಂದು ಪಪ್ಪು ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಪಪ್ಪು ಯಾದವ್ ಅವರು ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ಸಾರ್ವಜನಿಕರಂತೆ ತೂರಿಬಂದ ವ್ಯಕ್ತಿಯೊಬ್ಬ ಚಾಕುವಿನಿಂದ ದಾಳಿ ನಡೆಸಲು ಯತ್ನಿಸಿದ್ದಾನೆ. ತಕ್ಷಣವೇ ಜಾಗರೂಕರಾದ…

Read More

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಹೈಕಮಾಂಡ್ ಲಿಸ್ಟ್​ಗಾಗಿ ಕಾಯುತ್ತಿರುವ ಸಿಎಂ ಡಿಕೆಶಿ, ಇಂದು ಅಧಿಕೃತ ಕಾರ್ಯಕ್ರಮಗಳೇ ಇಲ್ಲ! – Kannada News | Karnataka Cabinet Expansion: CM DK Shivakumar await the High Command’s list; no official engagements scheduled for today!

ಬೆಂಗಳೂರು, ಆಗಸ್ಟ್ 3: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ (Karnataka Cabinet Expansion) ವಿಚಾರದಲ್ಲಿ ಕುತೂಹಲ ಮುಂದುವರಿದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು (ಆಗಸ್ಟ್ 3) ಯಾವುದೇ ಅಧಿಕೃತ ಕಾರ್ಯಕ್ರಮವನ್ನು ನಿಗದಿಪಡಿಸಿಕೊಳ್ಳದೇ ಇಡೀ ದಿನವನ್ನು ಕಾಯ್ದಿರಿಸಿರುವುದು ಗಮನ ಸೆಳೆದಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ನೂತನ ಸಚಿವರ ಅಂತಿಮ ಪಟ್ಟಿ ಯಾವುದೇ ಕ್ಷಣದಲ್ಲಾದರೂ ರವಾನೆಯಾಗುವ ನಿರೀಕ್ಷೆಯಿದ್ದು, ಪಟ್ಟಿ ಬಂದರೆ ಇಂದು ಸಂಜೆಯೇ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು…

Read More

ಬೆಂಗಳೂರಿನಲ್ಲಿ ಮಂಕಾದ ಮುಂಗಾರು: 108 ವರ್ಷಗಳಲ್ಲಿ ಎರಡನೇ ಬಾರಿಗೆ ಅತಿ ಕಡಿಮೆ ಮಳೆ ದಾಖಲು! – Kannada News | Bengaluru Records 2nd Driest July in 108 Years as Monsoon Falters

ಬೆಂಗಳೂರಿನಲ್ಲಿ 108 ವರ್ಷಗಳಲ್ಲೇ ಎರಡನೇ ಶುಷ್ಕ ಜುಲೈ ದಾಖಲಾಗಿದೆ. ಬೆಂಗಳೂರು, ಆಗಸ್ಟ್ 03: ನಗರದಲ್ಲಿ ಈ ಬಾರಿ ನೈಋತ್ಯ ಮುಂಗಾರು ಮಳೆ ತೀವ್ರ ಹಿನ್ನೆಡೆ ಅನುಭವಿಸಿದೆ. ಮೇ ತಿಂಗಳ ಪೂರ್ವ ಮುಂಗಾರು ಮಳೆಯಲ್ಲಿ ಉತ್ತಮ ಪ್ರಮಾಣದ ಮಳೆ ದಾಖಲಾಗಿದ್ದರೂ, ಜುಲೈ ತಿಂಗಳಲ್ಲಿ ಮಳೆರಾಯ ಸಂಪೂರ್ಣ ಕೈಕೊಟ್ಟಿದ್ದಾನೆ. ಪರಿಣಾಮವಾಗಿ, ಕಳೆದ 108 ವರ್ಷಗಳ ಇತಿಹಾಸದಲ್ಲೇ ಬೆಂಗಳೂರು ಅತ್ಯಂತ ಕಡಿಮೆ ಮಳೆ ಕಂಡ ಎರಡನೇ ಒಣ ಜುಲೈ (2nd Driest July) ತಿಂಗಳಿಗೆ ಸಾಕ್ಷಿಯಾಗಿದೆ. ಕೇವಲ 23 ಮಿಲಿಮೀಟರ್ ಮಳೆ…

Read More

11 ದಿನ ಕಳೆದರೂ 300 ಕೋಟಿ ರೂಪಾಯಿ ತಲುಪದ ‘ಜನ ನಾಯಗನ್’ ಸಿನಿಮಾ – Kannada News | Jana Nayagan Box Office Collection Day 11: Vijay Final Film Struggles to Cross 300 Crore Mark Globally

ದಳಪತಿ ವಿಜಯ್ ಅವರ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸುವುದು ಹೊಸದೇನಲ್ಲ. ಈ ಹಿಂದೆ ಬಿಡುಗಡೆಯಾಗಿದ್ದ ಅವರ ‘ಲಿಯೋ’ ಸಿನಿಮಾ ಬರೋಬ್ಬರಿ 623 ಕೋಟಿ ರೂಪಾಯಿ ಹಾಗೂ ‘ಗೋಟ್’ ಚಿತ್ರ 455 ಕೋಟಿ ರೂಪಾಯಿ ಗಳಿಸಿ ಭರ್ಜರಿ ಯಶಸ್ಸು ಕಂಡಿದ್ದವು. ವಿಶೇಷವೆಂದರೆ, ವಿಮರ್ಶಕರಿಂದ ನೆಗೆಟಿವ್ ಪ್ರತಿಕ್ರಿಯೆ ಪಡೆದ ಹೊರತಾಗಿಯೂ ಈ ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ್ದವು. ವಿಜಯ್ ಕೊನೆಯ ಚಿತ್ರ ‘ಜನ ನಾಯಗನ್’ಗೆ (Jana Nayagan) ಮಾತ್ರ ಈಗ ದೊಡ್ಡ ಹಿನ್ನಡೆ ಎದುರಾಗಿದೆ….

Read More

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಐವರು ಪೊಲೀಸರು ಸೇರಿ 14 ಮಂದಿ ದಾರುಣ ಸಾವು – Kannada News | Deadly Blast at Peace Rally in Pakistan Claims 14 Lives, Including Five Police Personnel

ಇಸ್ಲಾಮಾಬಾದ್, ಆಗಸ್ಟ್​ 03: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ರಕ್ತಪಾತ ನಡೆದಿದೆ. ಸ್ವಾತ್ ಜಿಲ್ಲೆಯ ಕಬಲ್ ಪಟ್ಟಣದಲ್ಲಿ ನಡೆಯುತ್ತಿದ್ದ ಶಾಂತಿ ರ್ಯಾಲಿಯನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿ(Bomb Blast)ಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ‘ಸ್ವಾತ್ ಅಮಾನ್ ಜಿರ್ಗಾ’ ಆಯೋಜಿಸಿದ್ದ ಈ ರ್ಯಾಲಿಯಲ್ಲಿ ಸಾರ್ವಜನಿಕರು ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಿದ್ದರು. ಈ ವೇಳೆ ಚೌಕದಲ್ಲಿದ್ದ ಪೊಲೀಸ್ ಠಾಣೆಯ…

Read More

ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್-ಮ್ಯಾನ್ ಅಬ್ಬರ; 4 ದಿನಗಳಲ್ಲಿ 300 ಕೋಟಿ ಕ್ಲಬ್ ಸೇರಿದ ‘ಬ್ರ್ಯಾಂಡ್ ನ್ಯೂ ಡೇ’ – Kannada News | Spider Man: Brand New Day Roars at Indian Box Office, Crosses 300 Crore rs Gross in Just 4 Days

ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್-ಮ್ಯಾನ್ ಹವಾ ಜೋರಾಗಿದ್ದು, ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ‘ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ (Spider Man) ಪ್ರೇಕ್ಷಕರಿಂದ ಅಭೂತಪೂರ್ವ ಬೆಂಬಲ ಪಡೆದುಕೊಂಡಿದ್ದು, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ವಾರಾಂತ್ಯದ ದಿನಗಳಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಗಿಬಿದ್ದಿರುವುದು ಚಿತ್ರದ ಭರ್ಜರಿ ಗಳಿಕೆಗೆ ಸಾಕ್ಷಿಯಾಗಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 306.37 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಚಿತ್ರದ ನೆಟ್…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ನಿಯಂತ್ರಣದಲ್ಲಿದೆ ವಾಯು ಗುಣಮಟ್ಟ! – Kannada News | Karnataka and bangalore aqi today air quality index report for august 3

ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ ಬೆಂಗಳೂರು, ಆಗಸ್ಟ್ 03: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ (AQI) ಅತ್ಯಂತ ಆಶಾದಾಯಕವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವ ವಾತಾವರಣ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ ಬೆಂಗಳೂರಿನಲ್ಲಿ ಇಂದಿನ ಸರಾಸರಿ AQI ಮಟ್ಟ 13 ರಿಂದ 41ರ ಆಸುಪಾಸಿನಲ್ಲಿದ್ದು, ಇದನ್ನು ‘ಉತ್ತಮ’ (Good) ವರ್ಗದಲ್ಲಿ ವಿಂಗಡಿಸಲಾಗಿದೆ. ನಗರದ ಪೀಣ್ಯ, ಬಿಟಿಎಂ ಲೇಔಟ್…

Read More

Karnataka Weather Forecast: ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಇನ್ನೂ 3 ದಿನ ಮಳೆ ಮುನ್ಸೂಚನೆ – Kannada News | Karnataka Weather Forecast: Heavy Rain Forecast for Next 3 Days, Schools Shut in Several Districts

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿರುವುದುImage Credit source: tv9 ಬೆಂಗಳೂರು, ಆಗಸ್ಟ್ 3: ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Monsoon Rain) ಚುರುಕುಗೊಂಡಿದ್ದು, ಮುಂದಿನ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ಪ್ರಕಾರ, ಆಗಸ್ಟ್ 7ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ…

Read More

ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Daily Horoscope Today 03 August 2026:Zodiac Pr edictions, Panchanga by Dr. Basavaraj Guruji

ಇಂದು ಆಗಸ್ಟ್ 3, 2026ರ ಸೋಮವಾರ, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿ ಹಾಗೂ ಉತ್ತರಾಭಾದ್ರ ನಕ್ಷತ್ರದ ಈ ಪರ್ವದಿನದಂದು ಸಾಕ್ಷಾತ್ ಶಿವನ ಅನುಗ್ರಹ ಪಡೆಯಲು ವಿಶೇಷ ದಿನವಾಗಿದೆ. ಇಂದಿನ ರಾಹುಕಾಲ ಬೆಳಿಗ್ಗೆ 7:40 ರಿಂದ 9:15 ರವರೆಗೆ ಇರಲಿದ್ದು, ಬೆಳಿಗ್ಗೆ 9:15 ರಿಂದ 10:50 ರವರೆಗೆ ಸರ್ವಸಿದ್ಧಿ ಹಾಗೂ ಸಂಕಲ್ಪದ ಶುಭಕಾಲವಾಗಿದೆ. ಇಂದಿನ ದ್ವಾದಶ ರಾಶಿಗಳ ಫಲ ಹಾಗೂ ಪರಿಹಾರ ಮಂತ್ರಗಳನ್ನು ‘ಟಿವಿ9 ಡಿಜಿಟಲ್’ ವಾಹಿನಿಯ…

Read More