Headlines

ಲಿಯರ್ ಜೆಟ್ 45 ತುಂಬಾ ಸುರಕ್ಷಿತ ವಿಮಾನ, ಪತನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತಜ್ಞರು – Kannada News | Maharashtra Air Crash: Deputy CM Ajit Pawar Among 5 Fatalities, Black Box Recovers Clues

ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28, 2026) ಸಂಭವಿಸಿದ ಈ ಭೀಕರ ವಿಮಾನ ಅಪಘಾತದ ತಾಂತ್ರಿಕ ವಿವರಗಳು ಈಗ ಲಭ್ಯವಾಗುತ್ತಿವೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮತ್ತು ವಾಯುಯಾನ ತಜ್ಞರ ಪ್ರಾಥಮಿಕ ವರದಿಯಂತೆ ಅಪಘಾತಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳು ನೀಡಲಾಿದೆ. ವಿಮಾನವು ಮೊದಲ ಬಾರಿಗೆ ಬಾರಾಮತಿ ರನ್‌ವೇ ಮೇಲೆ ಇಳಿಯಲು ಪ್ರಯತ್ನಿಸಿದಾಗ ತಾಂತ್ರಿಕ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಪೈಲಟ್ ತಕ್ಷಣವೇ ‘ಗೋ-ಅರೌಂಡ್’ (Go-around) ಮಾಡಲು ನಿರ್ಧರಿಸಿದರು, ಅಂದರೆ ವಿಮಾನವನ್ನು ಮತ್ತೆ ಮೇಲೆ ಹಾರಿಸಿ…

Read More

ಮಕ್ಕಳ ಜೊತೆ ಕ್ರಿಸ್​​​ಮಸ್ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿದೆ ಕ್ಯೂಟ್ ಫೋಟೋಸ್

ರಾಧಿಕಾ ಪಂಡಿತ್ ಅವರು ಈಗ ನಟನೆಯಿಂದ ದೂರ ಇದ್ದಾರೆ. ಅವರು ಈಗ ಮಕ್ಕಳನ್ನು ಪೋಷಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕ್ರಿಸ್​ಮಸ್ ಆಚರಣೆ ಮಾಡಿದ್ದಾರೆ. ಎಲ್ಲರಿಗೂ ಅವರು ಕ್ರಿಸ್​ಮಸ್ ಹಾಗೂ ಹೊಸ ವರ್ಷದ ವಿಶ್ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಕ್ರಿಸ್​​ಮಸ್ ಟ್ರೀ ಅಲಂಕರಿಸಿದ್ದಾರೆ. ಇದಕ್ಕೆ ಲೈಟಿಂಗ್ ಮಾಡಲಾಗಿದೆ. ಈ ಫೋಟೋಗಳು ಗಮನ ಸೆಳಯೋ ರೀತಿಯಲ್ಲಿ ಇದೆ. ರಾಧಿಕಾ ಜೊತೆ ಯಥರ್ವ್ ಹಾಗೂ ಆಯ್ರಾ ಕೂಡ ಇದ್ದಾರೆ. ಇವರು…

Read More

‘ಎತೊ ಕ ನಾಯ್’: ಜೆನ್ ಜಿ ಪ್ರೇಕ್ಷಕರಿಗಾಗಿ ಹೊಸ ಸಿನಿಮಾ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್’

‘ಕೆಜಿಎಫ್’, ‘ಸಲಾರ್’ ರೀತಿಯ ಕಮರ್ಷಿಯಲ್ ಬ್ಲಾಕ್‌ಬಸ್ಟರ್‌ಗಳು, ನಮ್ಮ ಮಣ್ಣಿನ ಸೊಗಡಿನ ‘ಕಾಂತಾರ’ ಹಾಗೂ ಭವ್ಯ ಅನಿಮೇಷನ್ ಲೋಕದ ‘ಮಹಾವತಾರ ನರಸಿಂಹ’ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ (Hombale Films) ಈಗ ಮತ್ತೊಂದು ವಿಭಿನ್ನ ಪ್ರಯೋಗಕ್ಕೆ ಕೈಹಾಕಿದೆ. ಸದಾ ಹೊಸತನಕ್ಕೆ ಒತ್ತು ನೀಡುವ ಈ ಸಂಸ್ಥೆ, ಇದೀಗ ಇಂದಿನ ಯುವ ಪೀಳಿಗೆ ಹಾಗೂ ‘ಜೆನ್ ಜಿ’ (Gen Z) ಪ್ರೇಕ್ಷಕರನ್ನು ಸೆಳೆಯಲು ಸಂಪೂರ್ಣ ಕಂಟೆಂಟ್ ಆಧಾರಿತ ಹಿಪ್-ಹಾಪ್…

Read More

Bengaluru Air Quality: ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಶಿವಮೊಗ್ಗ, ಬಳ್ಳಾರಿಯಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 196ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ AQI 184…

Read More

ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ – Kannada News | Bigg Boss Kannada 12: Fans gathered near Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಆರು ಮಂದಿ ಫಿನಾಲೆ ಸ್ಪರ್ಧಿಗಳ ಪೈಕಿ ಇದೀಗ ಧನುಶ್ ಮತ್ತು ರಘು ಹೊರಗೆ ಬಂದಿದ್ದಾರೆ. ಇನ್ನು ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದು, ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಘೋಷಣೆ ಕೂಗಲು ಆರಂಭಿಸಿದ್ದಾರೆ. ಜಾಲಿವುಡ್ ಎದುರು ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ. ಅಲ್ಲಿನ…

Read More

ಯಾರೂ ಸಹ 2 ಫೋರ್​ಗಳ ಬಗ್ಗೆ ಮಾತನಾಡ್ತಿಲ್ಲ: ಬುಮ್ರಾ ಬೇಸರ..! – Kannada News | Jasprit Bumrah acknowledged Shivam Dube’s valuable contribution

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97 ರನ್ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 199 ರನ್​ ಬಾರಿಸಿ…

Read More

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್ – Kannada News | Aishwarya Rai’s Cannes 2026 Blue Gown Sparks Debate; Kangana Ranaut Defends Her Look

ಕಂಗನಾ -ಐಶ್ವರ್ಯಾImage Credit source: Cannes Film Festival ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ….

Read More

ಒಡಿಶಾದಲ್ಲಿ ಅಪರೂಪದ ಘಟನೆ: ರೈಲಿನಲ್ಲಿ ಮೊದಲ ಮಗು, ಆಂಬ್ಯುಲೆನ್ಸ್‌ನಲ್ಲಿ ಎರಡನೇ ಮಗುವಿಗೆ ಜನ್ಮ ನೀಡಿದ ತಾಯಿ – Kannada News | Odisha Twin Birth: Woman Delivers Baby in Train, Second in Ambulance A Rare Feat

ಭುವನೇಶ್ವರ, ಜೂನ್ 22: ಮಹಿಳೆಯೊಬ್ಬರು ಎರಡು ಪ್ರತ್ಯೇಕ ವಾಹನಗಳಲ್ಲಿ ತಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ಒಡಿಶಾದಲ್ಲಿ ನಡೆದಿದೆ. ಮೊದಲ ಮಗು ಚಲಿಸುತ್ತಿರುವ ರೈಲಿನಲ್ಲಿ ಜನಿಸಿದರೆ ಎರಡನೇ ಮಗು(Baby) ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಆಂಬ್ಯುಲೆನ್ಸ್​ ಒಳಗೆ ಜನಿಸಿದೆ. ಸಹ ಪ್ರಯಾಣಿಕರು, ರೈಲ್ವೆ ಅಧಿಕಾರಿಗಳು ಮತ್ತು ವೈದ್ಯಕೀಯ ತಂಡದ ಸಮಯಪ್ರಜ್ಞೆಯಿಂದಾಗಿ ತಾಯಿ ಮತ್ತು ಇಬ್ಬರೂ ಶಿಶುಗಳು ಸಂಪೂರ್ಣ ಸುರಕ್ಷಿತವಾಗಿದ್ದಾರೆ. ಈ ರೋಮಾಂಚನಕಾರಿ ಘಟನೆ ರೂರ್ಕೆಲಾ-ಗುಣುಪುರ್ ‘ರಾಜ್ಯರಾಣಿ ಎಕ್ಸ್‌ಪ್ರೆಸ್’ ರೈಲಿನಲ್ಲಿ ಸಂಭವಿಸಿದೆ. ಮಹಿಳೆ ರೈಲಿನ ಸಾಮಾನ್ಯ ಬೋಗಿಯಲ್ಲಿ…

Read More

ಐಶ್ವರ್ಯಾ ರೈ ಕಾಲಿಗೆ ಬಿದ್ದ ಊರ್ವಶಿ ರೌಟೇಲಾ? ವೈರಲ್ ಆದ ಎಐ ಫೋಟೋ ಕಂಡು ಕಿಡಿಕಾರಿದ ನಟಿ

ಬಾಲಿವುಡ್‌ನ ಗ್ಲಾಮರಸ್ ನಟಿ ಊರ್ವಶಿ ರೌಟೇಲಾ (Urvashi Rautela) ಇತ್ತೀಚೆಗೆ ನಡೆದ ಪ್ರತಿಷ್ಠಿತ ಕಾನ್ ಚಲನಚಿತ್ರೋತ್ಸವದಲ್ಲಿ (Cannes Film Festival 2026) ತಮ್ಮ ವಿಭಿನ್ನ ಹಾಗೂ ಭವ್ಯವಾದ ಗೌನ್‌ಗಳ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಆದರೆ ಪ್ರಸ್ತುತ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಯೊಬ್ಬರು ಹಂಚಿಕೊಂಡಿರುವ ಎಐ ತಂತ್ರಜ್ಞಾನದ (AI-generated) ಚಿತ್ರವೊಂದರ ವಿರುದ್ಧ ಊರ್ವಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಚಿತ್ರದಲ್ಲಿ ಊರ್ವಶಿ ಅವರನ್ನು ಬಾಲಿವುಡ್‌ನ ಇತರೆ ನಟಿಯರಾದ ಐಶ್ವರ್ಯಾ ರೈ, ಪ್ರಿಯಾಂಕಾ ಚೋಪ್ರಾ, ಮಾಧುರಿ ದೀಕ್ಷಿತ್ ಮತ್ತು ದೀಪಿಕಾ…

Read More

Hindu Traditions: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಕೊಡುವ ದುಡ್ಡಿಗೆ ಒಂದು ರೂಪಾಯಿಯನ್ನು ಸೇರಿಸಿ ನೀಡುವ ಪದ್ಧತಿ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದಿನ ಕಾಲದಲ್ಲಿ ಮುಯ್ಯಿ ಪುಸ್ತಕಗಳನ್ನು ನಿರ್ವಹಿಸುವ ಪದ್ಧತಿಯಿತ್ತು. ಕೆಲವು ವಿವಾಹಗಳಲ್ಲಿ ಮುಯ್ಯಿ ಬರೆಯಲುಂದೇ ವ್ಯಕ್ತಿಗಳಿರುತ್ತಿದ್ದರು. ಈ ಪುಸ್ತಕಗಳನ್ನು ವಂಶಪಾರಂಪರ್ಯವಾಗಿ ಸಂರಕ್ಷಿಸಿ, ಸಂಬಂಧಗಳ ಇತಿಹಾಸ ಮತ್ತು ಸಹಕಾರದ ಸ್ಮರಣೆಯಾಗಿ ಬಳಸಲಾಗುತ್ತಿತ್ತು. ಗುರೂಜಿಯವರು ಹೇಳುವಂತೆ, ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಒಂದು ರೂಪಾಯಿಯನ್ನು…

Read More