Headlines

IND vs NED: ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಟೀಂ ಇಂಡಿಯಾ – Kannada News | T20 World Cup: India Dominates Netherlands, Secures Super 8 Spot Unbeaten

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ 17 ರನ್​ಗಳ ಗೆಲುವು ದಾಖಲಿಸಿ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದವರೆಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಶಿವಂ ದುಬೆ ಅವರ ಅರ್ಧಶತಕದ ನೆರವಿನಿಂದ 193 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ನಿಯಮಿತ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ

ಬಿಳಿಯ ಬಟ್ಟೆಯಲ್ಲಿ ಅವರೇ ಕಾಳನ್ನು ಕಟ್ಟಿ, ವೀಳ್ಯದೆಲೆ- ಅಡಿಕೆ, ದಕ್ಷಿಣೆ ಸಹಿತವಾಗಿ ದಾನ ಮಾಡಿ. ನಿಮಗೆ ಬರಬೇಕಾದ ಹಣಕ್ಕೆ ನಾನಾ ಅಡೆತಡೆ ಎದುರಾಗುತ್ತಾ ಇದ್ದಲ್ಲಿ ಅದರ ನಿವಾರಣೆ ಆಗುತ್ತದೆ ಹಾಗೂ ಮಾನಸಿಕವಾಗಿ ಧೈರ್ಯ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹ ವಯಸ್ಕರಾಗಿದ್ದು, ವಧು ಅಥವಾ ವರ ಅನ್ವೇಷಣೆಯಲ್ಲಿ ತೊಡಗಿರುವಂಥವರಿಗೆ ಮನಸ್ಸಿಗೆ ಒಪ್ಪುವಂಥ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ಸ್ವಂತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಇರುವವರು ಹೊಸದಾಗಿ…

Read More

Banke Bihari Temple: ಈ ದೇವಸ್ಥಾನದಲ್ಲಿ ಗಂಟೆ ಬಾರಿಸುವಂತಿಲ್ಲ; ವೃಂದಾವನ ವಿಶಿಷ್ಟ ದೇವಾಲಯದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Banke Bihari Temple: Why No Bells and Mysterious Jhanki Darshan Explained

ಈ ದೇವಸ್ಥಾನದಲ್ಲಿ ಗಂಟೆ ಬಾರಿಸುವಂತಿಲ್ಲ; ವೃಂದಾವನ ವಿಶಿಷ್ಟ ದೇವಾಲಯದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ Image Credit source: Getty Images ಭಾರತದ ಪ್ರಾಚೀನ ದೇವಾಲಯಗಳು ತಮ್ಮ ವಿಶಿಷ್ಟ ಆಚರಣೆಗಳು ಮತ್ತು ನಿಗೂಢ ಸಂಪ್ರದಾಯಗಳಿಂದಲೇ ಜಗತ್ಪ್ರಸಿದ್ಧಿ ಪಡೆದಿವೆ. ಸಾಮಾನ್ಯವಾಗಿ ಯಾವುದೇ ದೇವಸ್ಥಾನಕ್ಕೆ ಹೋದರೂ ಆರತಿಯ ಸಮಯದಲ್ಲಿ ಗಂಟೆ ಜಾಗಟೆಗಳ ಸದ್ದು, ತಾಳವಾದ್ಯಗಳ ನಿನಾದ ಮುಗಿಲು ಮುಟ್ಟುತ್ತದೆ. ಆದರೆ, ಉತ್ತರ ಪ್ರದೇಶದ ಪವಿತ್ರ ವೃಂದಾವನದಲ್ಲಿರುವ ಪ್ರಸಿದ್ಧ ‘ಬಂಕೆ ಬಿಹಾರಿ ದೇವಾಲಯ’ದಲ್ಲಿ ಮಾತ್ರ ಗಂಟೆಗಳನ್ನು ಬಾರಿಸುವಂತಿಲ್ಲ. ಇದರೊಂದಿಗೆ ದೇವರಿಗೆ ದರ್ಶನ ನೀಡುವಾಗ…

Read More

ಧರ್ಮೇಂದ್ರ ಅಣ್ಣನ ಬಗ್ಗೆ ಗೊತ್ತೇ? ಸೆಟ್​​ನಲ್ಲೇ ಗುಂಡಿಕ್ಕಿ ಕೊಲ್ಲಲಾಗಿತ್ತು.. – Kannada News | Dharmendra’s Cousin Veerendra: The Unsolved Murder of a Punjabi Cinema Star

ಬಾಲಿವುಡ್‌ ದಿವಂಗತ ನಟ ಧರ್ಮೇಂದ್ರ (Dharmendra) ಬಗ್ಗೆ ಇಂದು ಎಲ್ಲರಿಗೂ ತಿಳಿದಿದೆ. ಧರ್ಮೇಂದ್ರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜನಪ್ರಿಯ ನಟನಾಗಿ, ಧರ್ಮೇಂದ್ರ ಇನ್ನೂ ತಮ್ಮ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ. ಆದರೆ ಅವರ ಅಣ್ಣನ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಧರ್ಮೇಂದ್ರ ಅವರ ಅಣ್ಣನನ್ನು ಎಲ್ಲರ ಮುಂದೆ ಗುಂಡಿಕ್ಕಿ ಕೊಲ್ಲಲಾಯಿತು. ಧರ್ಮೇಂದ್ರ ಅವರ ಅಣ್ಣನ ಹೆಸರು ವೀರೇಂದ್ರ ಸಿಂಗ್. ವೀರೇಂದ್ರ ಇಂದು ಜೀವಂತವಾಗಿದ್ದರೆ, ಅವರು ಜನಪ್ರಿಯ ಸೆಲೆಬ್ರಿಟಿಯೂ ಆಗುತ್ತಿದ್ದರು. ಧರ್ಮೇಂದ್ರ ಹಿಂದಿ ಚಲನಚಿತ್ರೋದ್ಯಮದಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದರೆ, ವೀರೇಂದ್ರ…

Read More

ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹಸಚಿವಾಲಯದಿಂದ ಬ್ರೇಕ್​​: ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ – Kannada News | Setback for Karnataka Government: Home Ministry Halts Hate Speech Bill, Cites Existing BNS Provisions

ರಾಜ್ಯ ಸರ್ಕಾರಕ್ಕೆ ಹಿನ್ನಡೆImage Credit source: Tv9 Kannada ನವದೆಹಲಿ/ಬೆಂಗಳೂರು, ಮೇ 26: ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಮಿತ್​​ ಶಾ ನೇತೃತ್ವದ ಗೃಹ ಸಚಿವಾಲಯವು ಬ್ರೇಕ್​​ ಹಾಕಿದ್ದು, ಈಗಿರುವ ಕಾನೂನು ವ್ಯವಸ್ಥೆಯೇ ಸಾಕಷ್ಟು ಸಮರ್ಪಕವಾಗಿದೆ. ಆ ಕಾರಣಕ್ಕೆ ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ಹೇಳಿದೆ. ಈ ಕುರಿತ ತನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಇದೇ ವರ್ಷ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಸೂದೆಗೆ…

Read More

Video: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು

ಪುಟ್ಟ ಮಕ್ಕಳ (little kids) ತುಂಟಾಟಗಳು ಖುಷಿ ಕೊಡುವುದು ಸಹಜ. ಅದೇ ಮಕ್ಕಳು ಹಠ ಮಾಡಿದಾಗ, ಒಂದೇ ಸಮನೆ ಅಳುತ್ತಾ ನಿಂತರೆ ಕಿರಿಕಿರಿ ಆಗುತ್ತದೆ. ಇನ್ನು, ಈ  ಮಕ್ಕಳಂತೂ ಗುರುತು ಪರಿಚಯವಿಲ್ಲದ ಹೊಸ ಮುಖಗಳನ್ನು ಕಂಡಾಗ ಅವರತ್ತ ತಿರುಗಿಯೂ ನೋಡಲ್ಲ. ಕೆಲ ಮಕ್ಕಳು ಮುಖ ನೋಡಿಯೇ ಅಳಲು ಶುರು ಮಾಡ್ತಾರೆ. ಈ ಆಫ್ರಿಕನ್ ಮಕ್ಕಳದ್ದು (African kids) ಅದೇ ಕಥೆ. ಹೌದು, ಬಿಳಿ ಮಹಿಳೆಯನ್ನು ಕಂಡೊಡನೆ ಈ ಮಕ್ಕಳು ಭಯಗೊಂಡಿದ್ದು, ಹೆದರಿ ಓಡಲು ಶುರು ಮಾಡಿದ್ದಾರೆ. ನಗು…

Read More

‘ರಾಮಾಯಣ’ ಚಿತ್ರದ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿ ತಪ್ಪು ಮಾಡಿದ್ರಾ ಯಶ್? – Kannada News | Ramayana Movie: Yash Clarifies No Ram Ravan Meet in Part 1. Is it a Spoiler?

‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣನ ಪಾತ್ರ ಮಾಡುತ್ತಿದ್ದು, ರಣಬೀರ್ ಕಪೂರ್ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರದ್ದು ಸೀತೆಯ ಪಾತ್ರ. ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮೊದಲೇ ಯಶ್ ಅವರು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ರೀತಿ ಸಂದರ್ಶನ ನೀಡುವಾಗ ಅವರು ಒಂದು ಪ್ರಮುಖ ವಿಷಯ ರಿವೀಲ್ ಮಾಡಿದರೇ ಎನ್ನುವ ವಿಷಯ ಚರ್ಚೆಗೆ ಕಾರಣ ಆಗಿದೆ. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ. ಯಶ್ ಅವರು ‘ಸಿನಿಮಾಕಾನ್…

Read More

ವಿಧಾನಸೌಧದಲ್ಲೇ ಅಧಿಕಾರಿ, ಸಿಬ್ಬಂದಿ ಕಳ್ಳಾಟ: ಸಮಯ ಪಾಲನೆ ಉಲ್ಲಂಘನೆ; ಸಿಎಂ ಆದೇಶಕ್ಕೂ ಡೋಂಟ್ ಕೇರ್ – Kannada News | Vidhana Soudha Punctuality Lapse: Officials Ignore CM DK Shivakumar’s Order

ಬೆಂಗಳೂರು, ಜೂನ್​​ 15: ರಾಜ್ಯದ ಆಡಳಿತದ ನಾಡಿಮಿಡಿತವೇ ವಿಧಾನಸೌಧ (Vidhana Soudha). ಸರ್ಕಾರದ ಅನೇಕ ನಿರ್ಧಾರಗಳು ರೂಪುಗೊಳ್ಳುವುದು ಈ ಶಕ್ತಿಕೇಂದ್ರದಲ್ಲಿ. ಆದರೆ ಇದೇ ವಿಧಾನಸೌಧದಲ್ಲಿ ಇದೀಗ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಪಾಲನೆಯ ಕಳ್ಳಾಟ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಡಿಕೆ ಶಿವಕುಮಾರ್ (DK Shivakumar) ಆದೇಶಕ್ಕೂ ಡೋಂಟ್ ಕೇರ್​​ ಇಲ್ಲದಂತಾಗಿದೆ. ಮುಖ್ಯಾಂಶಗಳು ಅಧಿಕಾರಿಗಳು ಮತ್ತು ಸಿಬ್ಬಂದಿ ಕಳ್ಳಾಟ ಬಯಲು ವಿಧಾನಸೌಧದಲ್ಲಿ ಸಮಯ ಪಾಲಿಸದೆ ನಿಯಮ ಉಲ್ಲಂಘನೆ ಸರ್ಕಾರದ ರೂಲ್ಸ್ ಜನಸಾಮಾನ್ಯರಿಗೆ ಮಾತ್ರನಾ, ಅಧಿಕಾರಿಗಳಿಗೆ ಇಲ್ವಾ? ಟಿವಿ9 ರಿಯಾಲಿಟಿ ಚೆಕ್​ನಲ್ಲಿ…

Read More

ರಶ್ಮಿಕಾ, ವಿಜಯ್ ಮದುವೆಗೆ 100 ಮಂದಿಗೆ ಆಹ್ವಾನ: ಅತಿಥಿಗಳಿಗೆ ಜಪಾನೀಸ್ ಖಾದ್ಯ – Kannada News | Rashmika Mandanna Vijay Deverakonda wedding guests to have Japanese food

ಅಭಿಮಾನಿಗಳ ಕಾಯುವಿಕೆ ಕೊನೆಗೂ ಅಂತ್ಯಗೊಂಡಿದೆ. ಹಲವು ವರ್ಷಗಳಿಂದ ತಮ್ಮ ಪ್ರೇಮಕಥೆಯನ್ನು ಗುಟ್ಟಾಗಿ ಇಟ್ಟಿದ್ದ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಮದುವೆಯನ್ನು ಅಧಿಕೃತವಾಗಿ ಘೋಷಿಸಿದರು. ರಶ್ಮಿಕಾ ಮತ್ತು ವಿಜಯ್ (Vijay Deverakonda) ಅವರ ವಿವಾಹವು ರಾಜಸ್ಥಾನದ ಉದಯಪುರದ ಖಾಸಗಿ ಹೋಟೆಲ್‌ನಲ್ಲಿ ಫೆಬ್ರವರಿ 26ರಂದು ಅದ್ದೂರಿಯಾಗಿ ನಡೆಯಲಿದೆ. ಅವರ ವಿವಾಹ ಸ್ಥಳದಲ್ಲಿ ಮೂರು ಹಂತದ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸರು, ಹೈದರಾಬಾದ್‌ನ ವಿಶೇಷ ತಂಡ ಹಾಗೂ ಅಂತಾರಾಷ್ಟ್ರೀಯ ಭದ್ರತೆಯ ನಡುವೆ ರಶ್ಮಿಕಾ,…

Read More

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಗಾಜಿಯಾಬಾದ್, ಮೇ 19: ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದ ಹಿಂದೂ ಯುವ ವಾಹಿನಿಯ ಗಾಜಿಯಾಬಾದ್ (Ghaziabad) ಘಟಕದ ಮುಖ್ಯಸ್ಥ ಸುಶೀಲ್ ಪ್ರಜಾಪತಿ ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಎಲ್​ಎಲ್​ಬಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದ ಸುಶೀಲ್​ಗೆ ಅವರ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಿದರು. ಕಳೆದ ವರ್ಷ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಅವರು ಸುಮಾರು 9 ತಿಂಗಳು ಜೈಲಿನಲ್ಲಿ ಕಳೆದಿದ್ದರು. ಪ್ರಜಾಪತಿಯನ್ನು ಹಲವಾರು ದೊಡ್ಡ ಹೂವಿನ ಹಾರಗಳಿಂದ ಸ್ವಾಗತಿಸಿ, ಬೆಂಬಲಿಗರು ಹೆಗಲ ಮೇಲೆ ಬೀದಿಗಳಲ್ಲಿ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ…

Read More