Headlines

ಚಿನ್ನ ಮತ್ತು ಬೆಳ್ಳಿ ಆಮದಿಗೆ 15 ಬ್ಯಾಂಕುಗಳಿಗೆ ಸರ್ಕಾರದಿಂದ 3 ವರ್ಷ ಅನುಮತಿ – Kannada News | Govt authorises 15 banks to import gold and silver till 2029 March

ನವದೆಹಲಿ, ಏಪ್ರಿಲ್ 17: ಕೇಂದ್ರ ಸರ್ಕಾರ ವಿದೇಶಗಳಿಂದ ಚಿನ್ನ ಮತ್ತು ಬೆಳ್ಳಿ ಆಮದು (gold and silver import) ಮಾಡಿಕೊಳ್ಳಲು ಭಾರತದ 15 ಪ್ರಮುಖ ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಎಸ್​ಬಿಐ, ಎಕ್ಸಿಸ್ ಬ್ಯಾಂಕ್, ಎಚ್​ಡಿಎಫ್​ಸಿ ಇತ್ಯಾದಿ 15 ಬ್ಯಾಂಕುಗಳು 2029ರ ಮಾರ್ಚ್ 31ರವರೆಗೂ ಚಿನ್ನ, ಬೆಳ್ಳಿಯನ್ನು ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಪಡೆದಿವೆ. ಎರಡು ಬ್ಯಾಂಕುಗಳಿಗೆ ಚಿನ್ನವನ್ನು ಮಾತ್ರವೇ ಆಮದು ಮಾಡಿಕೊಳ್ಳುವ ಅನುಮತಿ ಸಿಕ್ಕಿದೆ. ಅನುಮತಿ ಪಡೆದ ಬ್ಯಾಂಕುಗಳಲ್ಲಿ ಎರಡು ವಿದೇಶೀ ಬ್ಯಾಂಕುಗಳೂ ಸೇರಿವೆ. ಸರ್ಕಾರದ ಅನುಮತಿ…

Read More

‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ. – Kannada News | New Gruha Lakshmi Rule: Life Certificate Compulsory to Stop Payments to Deceased

ಬೆಂಗಳೂರು, ಫೆ.7: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ (Gruha Lakshmi Scheme) ಹಣ ದುರುಪಯೋಗವಾಗುವುದನ್ನು ತಡೆಯಲು ಈಗ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ಆಗಿರುವ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ…

Read More

ಸರ್​​​ ಶೂ ತೆಗೆಯಿರಿ, ನಾನು ಇದೇ ಕಾರಣಕ್ಕೆ ಬರುವುದಿಲ್ಲ: ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ!

ಜಮ್ಮು, ಏ.8 : ಶ್ರೀ ಮಾತಾ ವೈಷ್ಣೋದೇವಿ ಶ್ರೈನ್ ಬೋರ್ಡ್‌ನ (SMVDSB) ಹೆಚ್ಚುವರಿ ಸಿಇಒ (ACEO) ಅವರು ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ನಡೆದುಕೊಂಡ ರೀತಿ ಈಗ ಭಾರಿ ವಿವಾದಕ್ಕೆ ಈಡಾಗಿದೆ. ಮಂಡಳಿಯ ಹೊಸ ಸ್ಮರಣಿಕೆ ಮಳಿಗೆಯ (Souvenir Shop) ಉದ್ಘಾಟನಾ ಸಮಾರಂಭದ ಪೂಜಾ ವಿಧಿವಿಧಾನಗಳ ವೇಳೆ ಪಾದರಕ್ಷೆಗಳನ್ನು ತೆಗೆಯಲು ಅಧಿಕಾರಿ ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಳಿಗೆಯ ಉದ್ಘಾಟನೆಗಾಗಿ ಅರ್ಚಕರು ಪೂಜೆ ನೆರವೇರಿಸುತ್ತಿದ್ದರು. ಈ ಸಂದರ್ಭದಲ್ಲಿ ಅಧಿಕಾರಿ ಶೂ ಧರಿಸಿಯೇ ಪೂಜೆಯಲ್ಲಿ ಭಾಗವಹಿಸಲು ಮುಂದಾಗಿದ್ದರು. ಇದನ್ನು ಗಮನಿಸಿದ ಪಂಡಿತರು…

Read More

ಡಾಲರ್ ಎದುರು ರುಪಾಯಿ 39 ಪೈಸೆ ವೃದ್ಧಿ; ಭಾರತದ ಕರೆನ್ಸಿಗೆ ಬಲ ಸಿಕ್ಕಿದ್ದು ಹೇಗೆ? – Kannada News | Rupee gains against US dollar as west asia tension eases, crude oil prices down and FII inflows rise

ಡಾಲರ್ ಎದುರು ರುಪಾಯಿImage Credit source: Shutterstock ನವದೆಹಲಿ, ಏಪ್ರಿಲ್ 17: ಇರಾನ್ ಯುದ್ಧ ಭೀತಿ ಸ್ವಲ್ಪ ತಗ್ಗುತ್ತಿದ್ದಂತೆಯೇ ವಿವಿಧ ಮಾರುಕಟ್ಟೆಗಳು ಸಮಾಧಾನದ ಉಸಿರು ಬಿಡುತ್ತಿವೆ. ಡಾಲರ್ ಎದುರು ಉಸಿರುಗಟ್ಟುತ್ತಿದ್ದ ರುಪಾಯಿಗೆ ಸ್ವಲ್ಪ ಜೀವ ಸಿಕ್ಕಿದೆ. ಶುಕ್ರವಾರದ ಬೆಳಗಿನ ಟ್ರೇಡಿಂಗ್​ನಲ್ಲಿ ಡಾಲರ್ ಎದುರು ರುಪಾಯಿ 39 ಪೈಸೆ ಹೆಚ್ಚಿದೆ. ಟ್ರೇಡಿಂಗ್​ನ ಒಂದು ಹಂತದಲ್ಲಿ ರುಪಾಯಿ ಮೌಲ್ಯ 92.75 ಮಟ್ಟದಲ್ಲಿತ್ತು. ಅಂತರಬ್ಯಾಂಕ್ ವಿದೇಶೀ ವಿನಿಮಯ ಮಾರುಕಟ್ಟೆಯಲ್ಲಿ ನಿನ್ನೆ ಗುರುವಾರ ಒಂದು ಡಾಲರ್​ಗೆ ರುಪಾಯಿ 93ಕ್ಕಿಂತ ಹೆಚ್ಚು ಇತ್ತು. ಇವತ್ತು…

Read More

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ: ನಾನು ಬಡವ ಕಣಮ್ಮ – Kannada News | Homemaker’s Cries for 12,000 Item Goes Viral, Ignites Marital Finance Discussion

ಮಹಿಳೆಯೊಬ್ಬಳು ತಾನು ಕೇಳಿದ 12 ಸಾವಿರ ರೂ. ವಸ್ತುವನ್ನು ಪತಿ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ 12 ಸಾವಿರ ರೂ. ಬಟ್ಟೆ ಕೊಡಿಸುತ್ತಾರೆ ಎಂದು ಅಂಗಡಿಯಲ್ಲಿ ಒಂದು ಗಂಟೆ ಕೂತಿದ್ದಾಳೆ, ಆದ್ರೂ ಗಂಡ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಗಂಡ ನಿರಾಕರಿಸಿದ್ದಾನೆ. ಈ ಕಾರಣಕ್ಕೆ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾಳೆ. ಮಾಧ್ಯಮ ವರ್ಗದಲ್ಲಿ ಇಂತಹ ಆಸೆಗಳು ಸಹಜ, ಆದರೆ ಇಂತಹ ಆಸೆಗಳನ್ನು ಈಡೇರಿಸುವ ಮುನ್ನ ಮನೆಯ…

Read More

ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ – Kannada News | Shivalingegowda Apologizes for Salagar Wife Remark; JDS Demands MLA Disqualification

ಬೆಂಗಳೂರು, ಫೆಬ್ರವರಿ 05: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಿಗ್ಗಾಮುಗ್ಗಾ ಬೈದಿದ್ದರು. ಈ ವಿಚಾರವಾಗಿ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ನಾನು ಸಲಗರ, ವೇದವ್ಯಾಸ​ ಕಾಮತ್ ಬಗ್ಗೆ ಮಾತ್ರ ಮಾತಾಡಿದ್ದು. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ​ ಶಾಸಕ ಶರಣು ಸಲಗರ ಎಂಎಲ್ಎ ಆಗಿದ್ದಾರೆಂದು ನಮ್ಮ ಕಡೆಯವ್ರು ಹೇಳಿದ್ರು. ಹೆಣ್ಮಗು ವಿಚಾರವಾಗಿ ಮಾತನಾಡಿದ್ದಕ್ಕೆ…

Read More

ಕಾಂಗ್ರೆಸ್​​ ಸೇರ್ತಾರ ಜಿ.ಟಿ. ದೇವೇಗೌಡ?: ಸ್ವತಃ ಸ್ಪಷ್ಟನೆ ಕೊಟ್ಟ ಜೆಡಿಎಸ್​​ ಶಾಸಕ – Kannada News | G.T. Devegowda Clarifies Stand Amid Congress Joining Rumours

ಮೈಸೂರು, ಜೂನ್​​ 28: ತಮ್ಮ ಕುರಿತು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಆಡಿರುವ ಮಾತುಗಳಿಗೆ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ಕೌಂಟರ್​​ ಕೊಟ್ಟಿದ್ದಾರೆ. ನನ್ನ ಬೆಂಬಲದಿಂದಲೇ ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಬಿಟ್ಟರೆ ಬೇರೆ ರಾಜಕಾರಣ ನನಗೆ ಗೊತ್ತಿಲ್ಲ. ಕುಮಾರ ಪರ್ವ ಮಾಡಿದ್ದು ಚಾಮುಂಡೇಶ್ವರಿ ಜನ ಮಾತ್ರ. ಬೇರೆ ಯಾವ ಕ್ಷೇತ್ರದಲ್ಲೂ ಈ ರೀತಿಯ ಸಮಾವೇಶ ಮಾಡಿಲ್ಲ. ನನಗೆ ಫೋನ್ , ಇನ್ಸ್ಟಾಗ್ರಾಂ ನೋಡಲು ಬರಲ್ಲ. ಎಸ್​ಎಂಎಸ್​​​ ನೋಡಲೂ ಬರಲ್ಲ. ಪಿಎಗಳು…

Read More

ಪೂಜೆಯ ಬಳಿಕ ಆರತಿ ತಟ್ಟೆಗೆ ಕಡ್ಡಾಯವಾಗಿ ಹಣ ಹಾಕಬೇಕು ಯಾಕೆ? ಇದರ ಹಿಂದೆ ಇದೆ ಸೈನ್ಸ್ – Kannada News

ಸನಾತನ ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗಾಗಲಿ ಅಥವಾ ಮನೆಯಲ್ಲಾಗಲಿ ಪೂಜೆ ಮುಗಿದ ನಂತರ ದೇವರಿಗೆ ಮಹಾಮಂಗಳಾರತಿ ಮಾಡುವುದು ಕಡ್ಡಾಯ. ಆದರೆ, ಆರತಿ ತಟ್ಟೆಯನ್ನು ಭಕ್ತರ ಮುಂದೆ ತಂದಾಗ ಅದಕ್ಕೆ ಕಡ್ಡಾಯವಾಗಿ ಹಣ ಅಥವಾ ನಾಣ್ಯಗಳನ್ನು ಹಾಕುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಇದು ಕೇವಲ ಮೂಢನಂಬಿಕೆಯಲ್ಲ ಅಥವಾ ಬಲವಂತದ ಆಚರಣೆಯಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಐತಿಹಾಸಿಕ ಮತ್ತು ವೈಜ್ಞಾನಿಕ ಕಾರಣಗಳಿವೆ ಎಂದು ಶಾಸ್ತ್ರ ಹೇಳಿದೆ. ಅಹಂಕಾರದ ತ್ಯಾಗ ಮತ್ತು ಋಣ ಮುಕ್ತಿ ಶಾಸ್ತ್ರಗಳ ಪ್ರಕಾರ, ಭಗವಂತನು ನಮಗೆ…

Read More

ಮುಂಬೈ ಇಂಡಿಯನ್ಸ್ ಎಡವಿದ್ದು ಎಲ್ಲಿ? ಸೋಲಿಗೆ 6 ಕಾರಣಗಳು

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ 27 ರನ್‌ಗಳ ಸೋಲನುಭವಿಸಿದೆ. ಮಳೆಯ ಕಾರಣ ಕೇವಲ 11 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬರೋಬ್ಬರಿ 150 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ, 27 ರನ್​ಗಳಿಂದ ಸೋಲೊಪ್ಪಿಕೊಂಡರು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

Mark Movie: ಮೂರು ವಾರಗಳಲ್ಲಿ ‘ಮಾರ್ಕ್’ ಸಿನಿಮಾ ಗಳಿಸಿದ್ದೆಷ್ಟು? – Kannada News | Sudeep starrer Mark collects 51 crore rs in three weeks of its release

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಯ್ತು. 2025 ರಲ್ಲಿ ಏಕೈಕ ಸುದೀಪ್ ಸಿನಿಮಾ ‘ಮಾರ್ಕ’. ಅದರ ಜೊತೆಗೆ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಹ ಬಿಡುಗಡೆ ಆಗಿತ್ತು. ಈ ಎರಡೂ ಸಿನಿಮಾಗಳ ಬಿಡುಗಡೆಗೆ ಕೆಲ ದಿನಗಳ ಮುಂಚೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಸಹ ತೆರೆಗೆ ಬಂದಿತ್ತು. ಇವೆಲ್ಲವುದರ ಜೊತೆಗೆ ‘ಮಾರ್ಕ್’ ಸಿನಿಮಾಕ್ಕೆ ಪೈರಸಿ ಸಮಸ್ಯೆ ಸಹ ಎದುರಾಗಿತ್ತು. ಇಷ್ಟೆಲ್ಲ ಸ್ಪರ್ಧೆ, ಬೆದರಿಕೆಗಳ ಮಧ್ಯವೂ ‘ಮಾರ್ಕ್’…

Read More