Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪರಾಜಯವನ್ನು ಸಹಿಸಲಾಗದು

ಮೇಷ ರಾಶಿ: ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ. ವೃಷಭ ರಾಶಿ: ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳಿವೆ. ನಿಮ್ಮ ಸಂಗಾತಿಯ ಆರೋಗ್ಯದ ಕಡೆ…

Read More

IND vs NZ, T20 WC Final Highlights: ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ – Kannada News | India vs New Zealand Final Live Cricket Score ICC Men T20 World Cup 2026 IND vs NZ Today Match Latest News and Updates in Kannada

The liveblog has ended. 08 Mar 2026 10:49 PM (IST) India vs New Zealand Final: ಭಾರತ ಚಾಂಪಿಯನ್ ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ 2026 ರ ಟಿ20 ವಿಶ್ವಕಪ್ ಗೆದ್ದುಕೊಂಡಿತು. ಇದು ಭಾರತದ ಸತತ ಎರಡನೇ ಮತ್ತು ಒಟ್ಟಾರೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿದೆ. 2007 ಮತ್ತು 2024 ರ ಆವೃತ್ತಿಗಳ ನಂತರ ಭಾರತ 2026 ರಲ್ಲಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಕಿರೀಟವನ್ನು ಅಲಂಕರಿಸಲಿದೆ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 9ರ ದಿನಭವಿಷ್ಯ

ದೇವಾಲಯದಲ್ಲಿ ದೀಪಕ್ಕೆ ಬಳಸುವುದಕ್ಕೆ ಎಣ್ಣೆ ಅಥವಾ ತುಪ್ಪವನ್ನು ಯಥಾಶಕ್ತಿ ದಾನ ಮಾಡಿ. ಇದರಿಂದಾಗಿ ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದ್ದಲ್ಲಿ ದೂರ ಆಗುತ್ತದೆ. ಇನ್ನು ಆರೋಗ್ಯ ಸಮಸ್ಯೆಗಳಲ್ಲಿ ಚೇತರಿಕೆ ಕಾಣಿಸಿಕೊಳ್ಳುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 9ರ ದಿನಭವಿಷ್ಯ

ಈ ದಿನ ಬಿಳಿ ಬಟ್ಟೆ ಧರಿಸುವುದರಿಂದ ಚಂದ್ರ ಬಲ ವೃದ್ಧಿ. ಕೆಲಸ-ಕಾರ್ಯದಲ್ಲಿ ತೊಡಗಿಕೊಳ್ಳಲು ಉತ್ಸಾಹ ಬರುವುದಕ್ಕೆ, ಶೀಘ್ರ ನಿರ್ಧಾರ ಮಾಡುವುದಕ್ಕೆ, ಕ್ರಿಯೇಟಿವ್ ಆಲೋಚನೆಗಳು ಬರುವುದಕ್ಕೆ ಇದರಿಂದ ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು…

Read More

ವಿಷ್ಣುವರ್ಧನ್ ಸಿನಿಮಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ಗಣೇಶ್

ವಿಷ್ಣುವರ್ಧನ್ (Vishnuvardhan) ನಟನೆಯ ‘ಕೋಟಿಗೊಬ್ಬ’ ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಇದೇ ಕಾರಣಕ್ಕೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಅವರು ತಾವು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ ಎಂದರು ಮಾತ್ರವಲ್ಲದೆ ಅವರ ಸಿನಿಮಾಗಳನ್ನು ನೋಡಿದ ಕೆಲ ಅನುಭವಗಳನ್ನು ಸಹ ಅವರು ಬಿಚ್ಚಿಟ್ಟರು. ಅಲ್ಲದೆ ‘ಅರಮನೆ’ ಸಿನಿಮಾದ ಶೂಟಿಂಗ್ ಸಮಯದಲ್ಲಿ ತಾವು ವಿಷ್ಣುವರ್ಧನ್ ಅವರನ್ನು ಭೇಟಿ ಆದ ಅನುಭವವನ್ನು ಸಹ ಹಂಚಿಕೊಂಡರು. ಅಲ್ಲದೆ, ತಮಗೆ ವಿಷ್ಣುವರ್ಧನ್ ಜೊತೆಗೆ ನಟಿಸುವ ಬಹಳ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 9ರ ದಿನಭವಿಷ್ಯ

ನೀವು ಬಳಸದೆ ಹಾಗೇ ಇಟ್ಟಿರುವಂಥ ಹಳೇ ಬಟ್ಟೆಗಳನ್ನು ದಾನ ಮಾಡಿ. ಸಾಧ್ಯ ಆದಲ್ಲಿ ಅದರ ಜೊತೆಗೆ ಒಂದು ಜೊತೆ ಹೊಸ ಬಟ್ಟೆಯ ಸಹಿತ ಕೊಡಿ. ನಿರಾಸಕ್ತಿ, ವಿಪರೀತದ ಕೋಪ ಹಾಗೂ ಹಿಂಜರಿಕೆ ಕಾಡುತ್ತಾ ಇದ್ದಲ್ಲಿ ದೂರವಾಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂಬ ಪ್ರಸ್ತಾವವನ್ನು ನಿಮ್ಮ ಎದುರಿನ ಪಾರ್ಟಿಯವರಿಂದ ಬರುವ ಸಾಧ್ಯತೆ ಇದೆ. ಮುಕ್ತ…

Read More

T20 World Cup 2026: ಫೈನಲ್​ನಲ್ಲಿ ಯಾರೇ ಗೆದ್ದರೂ ಹೊಸ ಇತಿಹಾಸ ಸೃಷ್ಟಿ

2026 ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಅಹಮದಾಬಾದ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದರೆ ವಿಶಿಷ್ಟ ದಾಖಲೆಯನ್ನು ನಿರ್ಮಿಸಲಿದೆ. ಇತ್ತ ನ್ಯೂಜಿಲೆಂಡ್, ಟೀಂ ಇಂಡಿಯಾವನ್ನು ಸೋಲಿಸಿದರೆ ಅದು ಕೂಡ ಹೊಸ ದಾಖಲೆ ಬರೆಯಲಿದೆ. ಹಾಗಿದ್ದರೆ, ಈ ಪಂದ್ಯದಲ್ಲಿ ಯಾವ್ಯಾವ ದಾಖಲೆಗಳು ಸೃಷ್ಟಿಯಾಗಲಿವೆ ಎಂಬುದನ್ನು ನೋಡುವುದಾದರೆ.. 2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ನ್ಯೂಜಿಲೆಂಡ್ ತಂಡ ಇದೇ ಮೊದಲ ಬಾರಿಗೆ…

Read More

“ಸರ್ವೋಚ್ಚ ನಾಯಕ ಯಾರೇ ಆಗಲಿ ಜೀವಂತ ಬಿಡುವುದಿಲ್ಲ” : ಇರಾನ್​​​ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಟೆಹ್ರಾನ್, ಮಾ.8: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ಅಂತಿಮ ಹಂತಕ್ಕೆ ತಲುಪಿದಂತಿದೆ. ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ (Supreme Leader) ಯಾರೇ ಆಗಲಿ, ಅವರನ್ನು ಹುಡುಕಿ ಹುಡುಕಿ ಹತ್ಯೆ ಮಾಡುವುದಾಗಿ ಇಸ್ರೇಲ್ ಅತ್ಯಂತ ಖಡಕ್ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ, ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವವರನ್ನೂ ಬಿಡುವುದಿಲ್ಲ ಎಂದು ಇಸ್ರೇಲ್ ಗುಡುಗಿದೆ. ಇರಾನ್‌ನಲ್ಲಿ ಸುಪ್ರೀಂ ಲೀಡರ್ ಹುದ್ದೆಗೆ ಯಾರೇ ಆಯ್ಕೆಯಾದರೂ ಅವರನ್ನು ಇಸ್ರೇಲ್ ಸುಮ್ಮನೆ ಬಿಡುವುದಿಲ್ಲ. ಇಸ್ರೇಲ್ ರಕ್ಷಣಾ ಪಡೆಗಳು ಅವರನ್ನು ಗುರಿಯಾಗಿಸಿಕೊಂಡು ದಾಳಿ…

Read More

IND vs NZ: ಫೈನಲ್​ನಲ್ಲಿ ಟಾಸ್ ಸೋತ ಭಾರತ; ಪ್ರಶಸ್ತಿ ಪಂದ್ಯಕ್ಕೆ ಪ್ಲೇಯಿಂಗ್ 11 ಹೀಗಿದೆ

ಹಾಲಿ ಚಾಂಪಿಯನ್ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ವಿಶ್ವಕಪ್ ಫೈನಲ್ (T20 World Cup Final) ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಈ ಎರಡೂ ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು. ಎರಡು ಬಾರಿಯ ಚಾಂಪಿಯನ್ ಭಾರತ ನಾಲ್ಕನೇ ಫೈನಲ್ ತಲುಪಿದ್ದು, ಮೂರನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ನೋಡುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ಎರಡನೇ ಬಾರಿಗೆ ಫೈನಲ್‌ಗೆ ತಲುಪಿದ್ದು, ಮೊದಲ ಟ್ರೋಫಿಯನ್ನು…

Read More

ಮಹಿಳೆಯರಲ್ಲಿ ಐರನ್ ಕೊರತೆ ಇದ್ದಾಗ ಪ್ರೆಗ್ನೆನ್ಸಿಗೆ ಪ್ಲಾನ್ ಮಾಡ್ಬಾರ್ದು ಯಾಕೆ?

ಗರ್ಭಧಾರಣೆ ಅಥವಾ ಪ್ರೆಗ್ನೆನ್ಸಿಗೆ (Pregnancy) ಪ್ಲಾನ್ ಮಾಡುವ ಮೊದಲು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಸಂಪೂರ್ಣವಾಗಿ ಗಮನ ಹರಿಸುವುದು ಅತ್ಯಂತ ಅಗತ್ಯ. ದೇಹದಲ್ಲಿ ಯಾವುದೇ ಪೋಷಕಾಂಶಗಳ ಕೊರತೆ ಇದ್ದರೆ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ದೇಹದಲ್ಲಿ ಐರನ್ (Iron) ಕೊರತೆ ಇದ್ದರೆ ಗರ್ಭಧಾರಣೆಗೂ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಹಲವು ಸಂದರ್ಭಗಳಲ್ಲಿ ಮಹಿಳೆಯರು ಈ ವಿಷಯಗಳ ಬಗ್ಗೆ ಗಮನಹರಿಸುವುದಿಲ್ಲ. ತಜ್ಞರ ಪ್ರಕಾರ, ಐರನ್ ಕೊರತೆ ತಾಯಿ ಮತ್ತು ಮಗುವಿನ ಆರೋಗ್ಯದ…

Read More