Headlines

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್ – Kannada News | Congress MLAs Foreign Tour Row: High Command Seeks Report Over Australia–New Zealand Visit Controversy in Karnataka

ಶಾಸಕರ ವಿದೇಶ ಪ್ರವಾಸ: ವರದಿ ಕೇಳಿದ ಹೈಕಮಾಂಡ್Image Credit source: TV9 Network ಬೆಂಗಳೂರು, ಫೆಬ್ರವರಿ 12: ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ (Congress) ಶಾಸಕರ ವಿದೇಶ ಪ್ರವಾಸ (Foriegn Trip) ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಶಾಸಕರ ಫಾರಿನ್ ಟ್ರಿಪ್​ಗೆ ಪಕ್ಷದೊಳಗೇ ಅಸಮಾಧಾನದ ಧ್ವನಿ ಕೇಳಿಬರುತ್ತಿದೆ. ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್‌ಗೆ ಯೋಜಿಸಲಾದ ಈ ಪ್ರವಾಸದ ಉದ್ದೇಶವೇನು ಎಂಬುದರ ಬಗ್ಗೆಯೇ ಸ್ಪಷ್ಟತೆ ಇಲ್ಲ ಎನ್ನಲಾಗಿದೆ. ಇದು ಹೈಕಮಾಂಡ್‌ ಮಟ್ಟದಲ್ಲಿ ಗಮನ ಸೆಳೆದಿದೆ. ವಿದೇಶ ಪ್ರವಾಸದ ವಿಚಾರ ಬಹಿರಂಗವಾದ ಬೆನ್ನಲ್ಲೇ…

Read More

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಮೃತರ ಸಂಬಂಧಿ ಹೇಳಿದ್ದೇನು? – Kannada News | Tumakuru Family Suicide in Bihar: Shocking Information Revealed by Relatives

ಮೃತರಿಗೆ ಅಂತಿಮ ವಿಧಿ ವಿಧಾನ ಪೂಜೆImage Credit source: Tv9 Kannada ತುಮಕೂರು, ಫೆಬ್ರವರಿ 22: ಮೊಬೈಲ್​​ ಗೀಳಿಗೆ ಬಿದ್ದಿದ್ದ ಅಳಿಯ ಅಮೋಘ ಕೀರ್ತಿ ಕೊಲೆ ಬಳಿಕ ನೊಂದು ಬಿಹಾರದ ರಾಜಗಿರಿಯಲ್ಲಿ ಆರೋಪಿ ನಾಗಪ್ರಸಾದ್ ಸೇರಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ನಾಲ್ವರ ಆತ್ಮಹತ್ಯೆ ಬಗ್ಗೆ ಮೃತರ ಸಂಬಂಧಿ ಸ್ಯಾಮ್ ಟಿವಿ9ಗೆ ಮಾಹಿತಿ ನೀಡಿದ್ದು, ಸಾಯುವ ಬಗ್ಗೆ ಇವರು ದೇವಾಲಯದಲ್ಲಿ ನಿರ್ಧರಿಸಿಯೇ ಬಂದಿದ್ದರು. ಆತ್ಮಹತ್ಯೆ ಬಳಿಕ ಅಂತ್ಯಕ್ರಿಯೆ ಮಾಡಲೆಂದೇ ಒಂದು ಲಕ್ಷದ…

Read More

IPL 2026 Final: ಆರ್​ಸಿಬಿಗೆ 5ನೇ ಫೈನಲ್; ಕಳೆದ 4 ಫೈನಲ್​ಗಳಲ್ಲಿ ಕೊಹ್ಲಿ ಪ್ರದರ್ಶನ ಹೇಗಿತ್ತು?

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸತತ ಎರಡನೇ ಬಾರಿಗೆ ಟ್ರೋಫಿಗೆ ಮುತ್ತಿಡುವ ಹಾದಿಯಲ್ಲಿದೆ. ರಜತ್ ಪಾಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಬೇಕೆಂದರೆ ತಂಡದಿಂದ ಸಾಂಘಿಕ ಪ್ರದರ್ಶನ ಮೂಡಿಬರಬೇಕು. ಅದರಲ್ಲೂ ತಂಡದ ಬ್ಯಾಟಿಂಗ್‌ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ (Virat Kohli) ಈ ನಿರ್ಣಾಯಕ…

Read More

Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!

ಬೆಂಗಳೂರು, ಮಾರ್ಚ್​ 27: ಚಿನ್ನದ ಬೆಲೆಯಲ್ಲಿ (Gold rate) ನಿರಂತರ ಏರುಪೇರು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗೋಲ್ಡ್ ಕಾಯಿನ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. 2, 4, 6 ಹಾಗೂ 8 ಗ್ರಾಂ ಗೋಲ್ಡ್ ಕಾಯಿನ್‌ಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಜನರ ಬೇಡಿಕೆ ಪೂರೈಸಲು ಮಳಿಗೆಗಳು ಪರದಾಡುವ ಸ್ಥಿತಿ ಎದುರಾಗಿದೆ. ಉತ್ತಮ ಲಾಭ ಪಡೆಯುವ ನಿರೀಕ್ಷೆ ನಗರದ ಬಂಗಾರದ ಮಳಿಗೆಗಳಲ್ಲಿ ಗ್ರಾಹಕರು ಅಂಗಡಿಗೆ ಪ್ರವೇಶಿಸುತ್ತಿದ್ದಂತೆಯೇ ಗೋಲ್ಡ್ ಕಾಯಿನ್‌ಗಳನ್ನು ಕೇಳುತ್ತಿರುವುದರಿಂದ ಬೆಳಗ್ಗೆ ಅಂಗಡಿಗೆ ತರಲಾಗುವ ಕಾಯಿನ್‌ಗಳು ಮಧ್ಯಾಹ್ನದ ವೇಳೆಗೇ ಮಾರಾಟವಾಗುತ್ತಿವೆ. ವಿಶೇಷವಾಗಿ…

Read More

ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು? – Kannada News | What did the CM Siddaramaiah say to Minister zameer ahmed about the by election results

ಬೆಂಗಳೂರು, ಏಪ್ರಿಲ್​ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮುಂದಿನ ಟಾರ್ಗೆಟ್ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್​ ಅಹ್ಮದ್​ಗೆ ಸಲಹೆ ನೀಡಿದ್ದಾರೆ. ಬಳಿಕ ವಿಧಾನಸೌಧದ ಕೆಂಗಲ್…

Read More

ಹಾರರ್ ಕಥೆ ಇರುವ ‘ಸೀಟ್‌ ಎಡ್ಜ್‌’ ಸಿನಿಮಾದ ಟ್ರೇಲರ್ ನೋಡಿದ್ರಾ? – Kannada News | Siddu Moolimani Raviksha Shetty starrer Seat Edge Movie Trailer released

ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ (Seat Edge Movie) ಸಿನಿಮಾದಲ್ಲಿ ವ್ಲಾಗರ್ ಹುಡುಗನೊಬ್ಬನ ಕಥೆ ಇದೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ಕನ್ನಡದ ಪ್ರಮುಖ ವ್ಲಾಗರ್​ಗಳ ಕೈಯಿಂದಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಸಿದ್ದು ಮೂಲಿಮನಿ (Siddu Moolimani) ಅವರು ಹೀರೋ ಆಗಿ ನಟಿಸಿದ್ದು, ರವೀಕ್ಷಾ ಶೆಟ್ಟಿ ನಾಯಕಿ ಆಗಿದ್ದಾರೆ. ⁠ರಘು ರಾಮನಕೊಪ್ಪ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಗಿರೀಶ್ ಶಿವಣ್ಣ, ಕಿರಣ್, ತೇಜು ಪೊನ್ನಪ್ಪ,…

Read More

Daily Horoscope: ಈ ರಾಶಿಯಯವರಿಗೆ ಇಂದು ಡಬಲ್​​​​​​​​​​​​​ ಸಂಭ್ರಮ, ಜೀವನದಲ್ಲಿ ದೊಡ್ಡ ಬದಲಾವಣೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದಿನ ಭವಿಷ್ಯದ ಬಗ್ಗೆ ತಿಳಿಸಿದ್ದಾರೆ. ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸದ ಈ ಶುಭ ಗುರುವಾರದಂದು, ಮೃಗಶಿರಾ ನಕ್ಷತ್ರದಲ್ಲಿ ಚಂದ್ರನು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ರವಿ ಕುಂಭ ರಾಶಿಯಲ್ಲಿ ಇರುತ್ತಾನೆ. ದ್ವಾದಶ ರಾಶಿಗಳಿಗೆ ಇಂದು ವಿವಿಧ ಗ್ರಹಗಳ ಶುಭಫಲಗಳಿದ್ದು, ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಪ್ರಗತಿ, ವೃತ್ತಿ ಜೀವನದಲ್ಲಿ ಯಶಸ್ಸು, ಕುಟುಂಬದಲ್ಲಿ ಸಾಮರಸ್ಯ, ಮತ್ತು ಆರೋಗ್ಯದ ಕುರಿತು ಮಾಹಿತಿ ನೀಡಲಾಗಿದೆ. ಮೇಷ ರಾಶಿಯವರಿಗೆ ಆರ್ಥಿಕ ಪ್ರಗತಿ…

Read More

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ…

Read More

ಗೂಗಲ್, ಫೇಸ್​​ಬುಕ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಪ್ರೀತಿ ಜಿಂಟಾ – Kannada News | Preity Zinta to file suit against Google, Meta over deepfake

ನಟಿಯರಿಗೆ ಡೀಫ್​​ಫೇಕ್ ಕಾಟ ಇತ್ತೀಚೆಗೆ ಬಹಳ ಹೆಚ್ಚಾಗಿದೆ. ಹಲವಾರು ನಟಿಯರು ಡೀಪ್​​ಫೇಕ್ ಕಾಟಕ್ಕೆ ಬಲಿಯಾಗಿದ್ದಾರೆ. ರಶ್ಮಿಕಾ, ಈಗ ರುಕ್ಮಿಣಿ ಸೇರಿದಂತೆ ಹಲವಾರು ನಟಿಯರಿಗೆ ಡೀಪ್​​ಫೇಕ್ ವಿಡಿಯೋಗಳು ಕಾಟ ಕೊಟ್ಟಿವೆ. ಕೆಲವು ನಟಿಯರು ಈ ಬಗ್ಗೆ ಸೈಬರ್ ಪೊಲೀಸರಿಗೆ ದೂರು ನೀಡಿ ಸುಮ್ಮನಾಗಿದ್ದಾರೆ. ಆದರೆ ನಟಿ ಪ್ರೀತಿ ಜಿಂಟಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗುತ್ತಿದ್ದು, ಗೂಗಲ್ ಮತ್ತು ಫೇಸ್​​ಬುಕ್ (ಮೆಟಾ) ವಿರುದ್ಧವೇ ದೂರು ನೀಡಲು ಸಜ್ಜಾಗಿದ್ದಾರೆ. ಅವರ ಈ ಸಾಹಸಕ್ಕೆ ನ್ಯಾಯಾಲಯದ ಅನುಮತಿಯೂ ಸಹ ದೊರಕಿದೆ. ನಟಿ…

Read More

ಲಕ್ಷುರಿ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್; ಇದರ ಬೆಲೆ ಎಷ್ಟು ಕೋಟಿ ಗೊತ್ತಾ? – Kannada News | Kiccha Sudeep’s Rs 6.5 Cr Luxury Caravan: Sandalwood’s Most Expensive Vanity Van

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರಿಗಾಗಿ (Kichcha Sudeep) ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಹಾಗೂ ಐಷಾರಾಮಿ ಕ್ಯಾರವನ್ ಒಂದು ಸಿದ್ಧವಾಗಿ ಬಂದಿದೆ. ಸದ್ಯ ಸ್ಯಾಂಡಲ್‌ವುಡ್ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಬೆಲೆಯ ಕ್ಯಾರವನ್ ಇದಾಗಿದೆ ಎಂದು ಹೇಳಲಾಗುತ್ತಿದೆ. ಈ ಕ್ಯಾರವನ್‌ನ ಒಟ್ಟು ಬೆಲೆ ಬರೋಬ್ಬರಿ ಸುಮಾರು 6.5 ಕೋಟಿ ರೂಪಾಯಿ. ಖ್ಯಾತ ಡಿಸೈನರ್ ದಿಲೀಪ್ ಛಾಬ್ರಿಯಾ ಅವರು ಕ್ರಿಯೇಟ್ ಮಾಡಿರುವ ‘DC2’ ಸಂಸ್ಥೆಯ ಜಿಮ್ ಮಾಡ್ಯುಲರ್ ಕ್ಯಾರವನ್ ಇದಾಗಿದ್ದು, ಸುದೀಪ್ ಅವರ ಇಷ್ಟಕ್ಕೆ ತಕ್ಕಂತೆ ಇದನ್ನು ಕಸ್ಟಮೈಸ್ ಮಾಡಲಾಗಿದೆ….

Read More