Headlines

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

ಲಕ್ನೋ, ಏಪ್ರಿಲ್ 05: ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಹೋದ ಘಟನೆ ಲಕ್ನೋದಲ್ಲಿ ನಡೆದಿದೆ. ಗಂಟೆಗಳಿಂದ ಇದ್ದ ಸಂಚಾರ ದಟ್ಟಣೆ ನಿಮಿಷಗಳಲ್ಲೇ ಕಡಿಮೆಯಾಗಿತ್ತು. ಇದೀಗ ವಿಡಿಯೋ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣೆ ಪ್ರದೇಶದ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಟ್ರಾಫಿಕ್ ತೆರವುಗೊಳಿಸಲು ಮತ್ತು ತನ್ನ ವಾಹನವನ್ನು ಮುಂದೆ ಸಾಗಿಸಲು ಪಿಸ್ತೂಲ್ ಬಳಸಿದ್ದಾರೆ….

Read More

ರಾಮಂದಿರ ದೇಣಿಗೆ ಲೂಟಿ ಕೇಸ್​​: 40 ಸಿಬ್ಬಂದಿಯಿಂದ್ಲೇ ಸಂಚು! SIT ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ – Kannada News | Ayodhya Ram Mandir Donation Scam: SIT Report Reveals Alleged Conspiracy Involving 40 Staff Members

ರಾಮಮಂದಿರದ ದೇಣಿಗೆಯಲ್ಲಿ ಅಕ್ರಮImage Credit source: tv9 kannada ಬೆಂಗಳೂರು, ಜೂನ್​​ 28: ರಾಮಂದಿರದ (Ram Mandir) ದೇಣಿಗೆಯಲ್ಲಿ ಕೋಟಿ ಕೋಟಿ ಲೂಟಿ ಕೇಸ್​ನ ತನಿಖೆ ಚುರುಕುಗೊಂಡಿದೆ. ಎಸ್​ಐಟಿ (SIT) ಅಧಿಕಾರಿಗಳು ಎರಡು ಹಂತಗಳಲ್ಲಿ ಇಡೀ ಘಟನೆಯ ಬಗ್ಗೆ ಕೂಲಂಕಷ ತನಿಖೆ ಮುಂದುವರಿಸಿದ್ದಾರೆ. ಎಸ್​ಐಟಿ ಪ್ರಾಥಮಿಕ ವರದಿಯ ಇನ್​ಸೈಡ್ ಮಾಹಿತಿ ಟಿವಿ9ಗೆ ಲಭ್ಯವಾಗಿದೆ. ಭದ್ರತಾ ವ್ಯವಸ್ಥೆಯಲ್ಲಿ ಗಂಭೀರ ದೋಷಗಳಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಎಸ್​​ಐಟಿ ವರದಿಯಲ್ಲಿ ಸ್ಫೋಟಕ ಅಂಶ ಬೆಳಕಿಗೆ ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ…

Read More

IND vs NZ: ಕಿವೀಸ್ ವಿರುದ್ಧ ಹೀನಾಯ ಸೋಲು; ಏಕದಿನ ತಂಡದಿಂದ ಮೂವರಿಗೆ ಗೇಟ್​ಪಾಸ್ – Kannada News | Team India’s ODI Defeat to New Zealand: Jadeja, Krishna, Reddy’s Future Uncertain

ರವೀಂದ್ರ ಜಡೇಜಾ: ಈ ಪಟ್ಟಿಯಲ್ಲಿ ಮೊದಲ ಹೆಸರು ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರದು. ಏಕದಿನ ಪಂದ್ಯಗಳಲ್ಲಿ, ಜಡೇಜಾ ತಮ್ಮ ಬೌಲಿಂಗ್ ಅಥವಾ ಬ್ಯಾಟಿಂಗ್‌ನಿಂದ ತಂಡಕ್ಕೆ ಕೊಡುಗೆ ನೀಡಲು ಸಾಧ್ಯವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಜಡೇಜಾ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಅವರ ಬ್ಯಾಟ್ ಕೂಡ ರನ್ ಗಳಿಸುವಲ್ಲಿ ವಿಫಲವಾಯಿತು. ಕಳೆದ ವರ್ಷ, ಜಡೇಜಾ ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು, ಕೇವಲ 106 ರನ್ ಗಳಿಸಿದ್ದರು. ಇದರ ಜೊತೆಗೆ ಕೇವಲ 10 ವಿಕೆಟ್‌ಗಳನ್ನು…

Read More

ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು? – Kannada News | Vijay starrer Jana Nayagan movie facing ban in Saudi Arabia

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ದಳಪತಿ ವಿಜಯ್, ‘ಜನ ನಾಯಗನ್’ ಬಳಿಕ ತಾವು ಇನ್ಯಾವುದೇ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್…

Read More

IPL 2026: ಯಾರಾಗಲಿದ್ದಾರೆ SRH ತಂಡದ ಹೊಸ ನಾಯಕ?

IPL 2026: ಐಪಿಎಲ್​ 2026ರ ಆರಂಭಿಕ ಪಂದ್ಯಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿದೆ. ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಅವರು ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆರಂಭಿಕ ನಾಲ್ಕು ಪಂದ್ಯಗಳಿಗೆ ಹೊಸ ನಾಯಕನನ್ನು ಆಯ್ಕೆ ಮಾಡಲಿದೆ. ಇತ್ತ ನಾಯಕತ್ವದ ರೇಸ್​ನಲ್ಲಿ ಯುವ ದಾಂಡಿಗರಿಬ್ಬರು ಮುಂಚೂಣಿಯಲ್ಲಿರುವುದು ವಿಶೇಷ. ಅವರೆಂದರೆ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ. ಇಶಾನ್ ಕಿಶನ್ ಈ ಹಿಂದೆ…

Read More

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್! ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಹೆಚ್ಚಾಯ್ತು ಕಾಡಾನೆಗಳ ಆತಂಕ – Kannada News | Elephant Herd Led by Beetamma Enters Chikkamagaluru from Belur: Forest Department Issues High Alert

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 26: ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗದಿಂದ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಕಾಡಾನೆಗಳ ದೊಡ್ಡ ಗುಂಪು ಎಂಟ್ರಿ ನೀಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ‘ಬೀಟಮ್ಮ’ ಮತ್ತು ‘ಭುವನೇಶ್ವರಿ’ ಗ್ಯಾಂಗ್‌ಗಳಾಗಿ ಗುರುತಿಸಲ್ಪಟ್ಟಿರುವ ಈ ಹಿಂಡುಗಳು ಬೇಲೂರು ಮಾರ್ಗವಾಗಿ ಜಿಲ್ಲೆಗೆ ಪ್ರವೇಶಿಸಿವೆ. ಭೀಮಾ ನೇತೃತ್ವದಲ್ಲಿ ಸುಮಾರು 25 ಕಾಡಾನೆಗಳ ಗುಂಪು ಚಿಕ್ಕಮಗಳೂರು ಕಡೆಗೆ ಬಂದಿದ್ದು, ಒಟ್ಟಾರೆ 45 ಕಾಡಾನೆಗಳೊಂದಿಗೆ ಬಂದಿದ್ದ…

Read More

ಅವನತಿಯತ್ತ ಎಐಎಡಿಎಂಕೆ; ಒಳಜಗಳದಿಂದಾಗಿ ಎಂಜಿಆರ್, ಜಯಲಲಿತಾ ಪರಂಪರೆ ಕೊನೆಯಾಗುತ್ತಾ? – Kannada News | Tamil Nadu Politics Factions Intensify is AIADMK MGR Deam Party is heading for a split

ಚೆನ್ನೈ, ಮೇ 14: ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ಹೆಗ್ಗುರುತಾಗಿದೆ. ದ್ರಾವಿಡ ರಾಜಕೀಯ ದಿಗ್ಗಜ ಅಣ್ಣಾದೊರೈ ಹೆಸರಿನಲ್ಲಿ ಜನರ ಹೃದಯಗಳನ್ನು ಗೆದ್ದ ನಟ ಎಂ.ಜಿ. ರಾಮಚಂದ್ರನ್ (MGR) ಐದು ದಶಕಗಳ ಹಿಂದೆ ಸ್ಥಾಪಿಸಿದ ಈ ಪಕ್ಷವು ದಶಕಗಳ ಕಾಲ ತಮಿಳುನಾಡನ್ನು ಆಳಿತು. ಆದರೆ, ಈಗ ಈ ಪಕ್ಷದಲ್ಲಿ ಮತ್ತೊಮ್ಮೆ ಬಿರುಕು ಉಂಟಾಗಿದೆ. ಇದು ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದ ಅವನತಿಯ ಮುನ್ಸೂಚನೆ ನೀಡುತ್ತಿದೆ. DMK ಮುಖ್ಯಸ್ಥ ಕರುಣಾನಿಧಿ ಅವರೊಂದಿಗಿನ ಭಿನ್ನಾಭಿಪ್ರಾಯದ ನಂತರ…

Read More

ಕುಂಟುತ್ತಾ ಸಾಗಿದ ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ, ರೈತರಲ್ಲಿ ಆಂತಕ – Kannada News | Tungabhadra Dam Crest Gate Repair Slows: Farmers Fear Water Scarcity in Kalyana Karnataka

ತುಂಗಭದ್ರಾ ಡ್ಯಾಂ, ಗೇಟ್ ರಿಪೇರಿ ಕಾರ್ಯ ಬಳ್ಳಾರಿ, ಫೆಬ್ರವರಿ 19: ತುಂಗಭದ್ರಾ ಡ್ಯಾಂ (Tungabhadra dam) ಕಲ್ಯಾಣ ಕರ್ನಾಟಕದ ಜೀವನಾಡಿ. ಈ ಡ್ಯಾಂ‌‌ನ ಕ್ರೆಸ್ಟ್ ಗೇಟ್‌ಗಳ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಕುಂಟುತ್ತಾ ಸಾಗಿರುವ ಗೇಟ್ (crust gate)  ರಿಪೇರಿ ಕಾರ್ಯದಿಂದ ರೈತರು ಆತಂಕಗೊಂಡಿದ್ದಾರೆ. ಮೇ ತಿಂಗಳ ಅಂತ್ಯದೊಳಗೆ ಡ್ಯಾಂ ಗೇಟ್ ರಿಪೇರಿ ಕಾರ್ಯ ಮುಗಿಯದಿದ್ದರೇ ಡ್ಯಾಂ‌ನಲ್ಲಿ ನೀರು ಸಂಗ್ರಹಿಸುವುದು ಕಷ್ಟ ಎನ್ನುತ್ತಿದ್ದಾರೆ. ಜನರು ಹಾಗೂ ರೈತರಲ್ಲಿ ಆತಂಕ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಡ್ಯಾಂ….

Read More

Video: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿಯ ತಿರುವು: ಡಿಎಂಕೆ ಕಚೇರಿಗೆ ಭೇಟಿ ನೀಡಿದ ಪನ್ನೀರ್​​ಸೆಲ್ವಂ

ಚೆನ್ನೈ, ಮೇ 07: ತಮಿಳುನಾಡು ರಾಜಕೀಯದ ಹೈ-ಡ್ರಾಮಾ ಈಗ ಮತ್ತೊಂದು ರೋಚಕ ಘಟ್ಟಕ್ಕೆ ತಲುಪಿದೆ. ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ (OPS) ಅವರು ಇಂದು ದಿಢೀರನೆ ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿರುವ ಡಿಎಂಕೆ ಪ್ರಧಾನ ಕಚೇರಿಗೆ ಆಗಮಿಸುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ, ಓಪಿಎಸ್ ಅವರು ಡಿಎಂಕೆ ಶಾಸಕರ ಸಭೆಯಲ್ಲಿ ಭಾಗಿಯಾಗುತ್ತಿರುವುದು ಹೊಸ ಮೈತ್ರಿಯ ಮುನ್ಸೂಚನೆ ನೀಡುತ್ತಿದೆ. ಎಐಎಡಿಎಂಕೆಯಿಂದ ದೂರವಾಗಿರುವ ಓಪಿಎಸ್, ಈಗ ವಿಜಯ್ ಅವರ ಟಿವಿಕೆ ಅಥವಾ ಸ್ಟಾಲಿನ್ ಅವರ…

Read More

ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಕಾಡಾನೆ ಕಾಟ: ಬೆಳೆದ ಬೆಳೆ ಕೈಸೇರುವ ಮುನ್ನವೇ ಸರ್ವನಾಶ!

ಚಾಮರಾಜನಗರ, ಮಾರ್ಚ್​​ 30: ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಕುಖ್ಯಾತು ಪಡೆದ ಜಿಲ್ಲೆಗಳ ಪೈಕಿ ಚಾಮರಾಜನಗರದಲ್ಲಿ ಕಾಡಾನೆಗಳ ಉಪಟಳ ಮತ್ತೆ ಹೆಚ್ಚಾಗಿದೆ. ತಡರಾತ್ರಿ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿಗೆ ನುಗ್ಗಿ ಒಂಟಿ ಸಲಗ ದಾಂಧಲೆ ನಡೆಸಿದ್ದರೆ, ಮಂಚಹಳ್ಳಿ ಬಳಿ ಕಾಡಾನೆ ಹಿಂಡು ರೈತರು ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನು ಸರ್ವನಾಶ ಮಾಡಿವೆ. ಮಂಜುನಾಥ್ ಎಂಬುವವರ ಜಮೀನಿನಲ್ಲಿ ಕಟಾವು ಮಾಡಿ ಇಟ್ಟಿದ್ದ ಕ್ವಿಂಟಾಲ್​​ಗಟ್ಟಲೆ ಟೊಮ್ಯಾಟೋವನ್ನ ತಿಂದು ತೇಗಿ ಪರಾರಿಯಾಗಿವೆ. ಹೀಗಾಗಿ ಕತ್ತಲಾದರೆ ಸಾಕು ಮನೆಯಿಂದ ಹೊರಬರಲೂ ಈ ಭಾಗದ…

Read More