Headlines

60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ – Kannada News | Shreyas Iyer first net Session after injury

ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ಅದು ಕೂಡ ಬರೋಬ್ಬರಿ 60 ದಿನಗಳ ನಂತರ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಅಯ್ಯರ್ ಅಕ್ಟೋಬರ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ಸಿಒಇ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಶ್ರೇಯಸ್ ಅಯ್ಯರ್ 2 ತಿಂಗಳುಗಳ ಬಳಿಕ ನೆಟ್ಸ್​​ನಲ್ಲಿ ಅಭ್ಯಾಸ ನಡೆಸಿದ್ದು, ಹೀಗಾಗಿ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಅವರನ್ನು ವಿಜಯ ಹಝಾರೆ…

Read More

RCB vs DC: ಬೆಂಗಳೂರಿನಲ್ಲಿ ಐಪಿಎಲ್, ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ಪಾರ್ಕಿಂಗ್ ಮಾಹಿತಿ ಇಲ್ಲಿದೆ – Kannada News | IPL 2026: RCB vs Delhi Match in Chinnaswamy Stadium Bengaluru Today; Traffic Advisory, Parking Areas, Security Details

ಬೆಂಗಳೂರು, ಏಪ್ರಿಲ್ 18: ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ (IPL 2026) ಪಂದ್ಯಾವಳಿಯ ರೋಚಕ ಹಣಾಹಣಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯದ ಯಶಸ್ವಿ ನಿರ್ವಹಣೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರು ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪೊಲೀಸ್ ಬಂದೋಬಸ್ತ್ ಮತ್ತು ಬಿಗಿ ಕ್ರಮ ಪಂದ್ಯದ ಭದ್ರತೆಗಾಗಿ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ…

Read More

ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ – Kannada News | Sambhavam Adhyayam Onnu Review: A Crow Idol Mystery Thriller on OTT

ಅದೊಂದು ದಟ್ಟಾರಣ್ಯ. ಕಾಡಿನ ಮಧ್ಯದಲ್ಲಿ ಒಂದು ದೇವಸ್ಥಾನ. ದೇವಸ್ಥಾನ ಎಂದಾಕ್ಷಣ ಅದು ಶಿವನದ್ದೋ ಅಥವಾ ಗಣೇಶನದ್ದೋ ಅಲ್ಲ. ಅದು ಕಾಗೆಯದ್ದು. ಕಾಗೆಯ ದೊಡ್ಡ ವಿಗ್ರಹ ಅಲ್ಲಿ ಸ್ಥಾಪನೆ ಆಗಿದೆ. ಅದಕ್ಕೊಂದು ಕರಾಳ ಇತಿಹಾಸ ಇದೆ. ಅಷ್ಟೇ ಅಲ್ಲ, ಆ ಕಾಡಿನಲ್ಲೂ ಒಂದು ಮಾಂತ್ರಿಕತೆ ಇದೆ. ಸಿನಿಮಾ ಉದ್ದಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದೆ. ಇದು ಕೆಲವರಿಗೆ ಇಷ್ಟ ಆಗಬಹುದು, ಇನ್ನೂ ಕೆಲವರು ಇದನ್ನು ಇಷ್ಟಪಡದೇ ಇರಬಹುದು. ಆ ಸಿನಿಮಾ ಹೆಸರು ‘ಸಂಭವಮ್ ಆಧ್ಯಾಯಮ್ ಒನ್ನು’.  ಜಿಯೋ ಹಾಟ್​​ಸ್ಟಾರ್​​ನಲ್ಲಿ…

Read More

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ – Kannada News | Bengaluru Pub Fight: Request for Girls Mobile Number Sparks Violence, Two Cases Filed

ಬೆಂಗಳೂರು, ಡಿಸೆಂಬರ್​​ 18: ಹುಡುಗಿಯರ ಮೊಬೈಲ್​​ ನಂಬರ್​ ಕೇಳಿದ ಆರೋಪ ವಿಚಾರವಾಗಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಪಬ್​​ನಲ್ಲಿ ನಡೆದ ಗಲಾಟೆ ಪೊಲೀಸ್​​ ಠಾಣೆ ಮೆಟ್ಟಿಲೆರಿದ್ದು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ. ನಾಗರಬಾವಿ ರಸ್ತೆಯಲ್ಲಿರುವ ಪಬ್​ನಲ್ಲಿ ನಡೆದ ಘಟನೆ ಸಂಬಂಧ ಎರಡೂ ಕಡೆಯವರ ದೂರು ಪಡೆದಿರುವ ಪೊಲೀಸರು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆ ಏನು? ಪಬ್​​ನಲ್ಲಿ ಹೇಮಂತ್ ಜೊತೆಗಿದ್ದ ಯುವತಿಯರ ಫೋನ್ ನಂಬರ್ ಅನ್ನು ಉಮೇಶ್​​ ಎಂಬವರು ಕೇಳಿದ್ದಾರೆ. ಈ ವೇಳೆ ಯುವತಿಯರು…

Read More

ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು! – Kannada News | 3 Wild Elephants Spotted in Channapatna Farm; Forest Dept Responds

ರಾಮನಗರ, ಏಪ್ರಿಲ್ 19: ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಹಿಮ್ಮೆಟ್ಟಿಸಲು ಸಿಬ್ಬಂದಿ ಕ್ರಮ ಕೈಗೊಂಡಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು…

Read More

ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಳೆದ ಸೀಸನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು…

Read More

Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ – Kannada News | Virat Kohli’s 16,000 List A Runs: Sachin Tendulkar Milestone in Vijay Hazare Trophy Return

ಮತ್ತೊಂದು ಪ್ರಸಿದ್ಧ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಇಂದಿನಿಂದ ಆರಂಭವಾಗಿದೆ. ದೇಶದ ನಾನಾ ಸ್ಥಳಗಳಲ್ಲಿ ಹಲವು ತಂಡಗಳು ಕಣಕ್ಕಿಳಿದಿವೆ. ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯ ವಿಶೇಷತೆಯೆಂದರೆ, ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಬರೋಬ್ಬರಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಪುನಾರವರ್ತಿಸಿದರು….

Read More

ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಮುಸ್ಲಿಂ​ ಮುಖಂಡರು! ದಿಢೀರ್ ಬೆಳವಣಿಗೆಗೆ ಕಾರಣ ಏನು ಗೊತ್ತೇ?

ಬಾಗಲಕೋಟೆ, ಮಾರ್ಚ್ 31: ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆ (By Election) ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ, ಮುಸ್ಲಿಂ ಮುಖಂಡರು ರಾತ್ರೋರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮುಸ್ಲಿಂ ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಾಗಲಕೋಟೆ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕರೆಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ…

Read More

ಅಲೆನ್ ಆರ್ಭಟಕ್ಕೆ 11 ವಿಶ್ವ ದಾಖಲೆಗಳು ಉಡೀಸ್ – Kannada News | Finn Allen All World Records 

ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸಿ ನ್ಯೂಝಿಲೆಂಡ್ ದಾಂಡಿಗ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ ಬಾರಿಸಿದ ಈ ಭರ್ಜರಿ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ. ಆ ಎಲ್ಲಾ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… Source link

Read More

ಚಾಲಕ ಸಮೇತ ಅಕ್ಕಿ ಲಾರಿ ದರೋಡೆ ಮಾಡಿದ್ದ ಅಂತಾರಾಜ್ಯ ದರೋಡೆಕೋರರ ಬಂಧನ: ಲಾಕ್​​ ಆಗಿದ್ದೇಗೆ ಗೊತ್ತಾ? – Kannada News | Bagalkote: Mahalingapura Police Nab 8 Interstate Robbers in Rice Truck Heist Operation

ದರೋಡೆಕೋರರನ್ನು ಬಂಧಿಸಿದ ಮಹಾಲಿಂಗಪುರ ಪೊಲೀಸರು ಬಾಗಲಕೋಟೆ, ಜನವರಿ 24: ಅಕ್ಕಿ (Rice) ಸಾಗಾಟ ಮಾಡುತ್ತಿದ್ದ ಚಾಲಕ ಸೇರಿದಂತೆ ಲಾರಿ ಅಪಹರಿಸಿದ್ದ 8 ಜನ ಅಂತಾರಾಜ್ಯ ದರೋಡೆಕೋರರನ್ನು (Robbers) ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಪೊಲೀಸರು ರೋಚಕ ಕಾರ್ಯಾಚರಣೆ ನಡೆಸುವ ಮೂಲಕ ದರೋಡೆಕೋರರ ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರ ಮೂಲದ ಜಾಕೀರ್ ಮಕಾಂದಾರ್, ಸಚಿನ್ ನಾಯ್ಕೊಡಿ, ಅರ್ಪಾತ್ ತಾಳಿಕೋಟಿ, ಸಂತೋಷ್​ ಕಾಂಬಳೆ, ಫಯಾಜ್ ಮಕಾಂದಾರ್, ಜಮಖಂಡಿಯ ಸಂಜು ಕಡಕೋಳ, ವಿಶ್ವನಾಥ ಲಗಳಿ, ಜಮಖಂಡಿ ತಾಲ್ಲೂಕಿನ ಮೈಗೂರು…

Read More