Headlines

22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್ – Kannada News | Karnataka governor thawar chand gehlot returns two Bills, 19 others get assent

ಬೆಂಗಳೂರು, (ಜನವರಿ 09): ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ (Bills) ಪೈಕಿ 19ಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Karnataka governor thawar chand gehlot) ಅಂಕಿತ ಹಾಕಿದ್ದಾರೆ. ಆದ್ರೆ, ತೀವ್ರ ವಿವಾದಕ್ಕೆ ಕಾರಣವಾಗಿರುವ ದ್ವೇಷ ಭಾಷಣ ಮಸೂದೆಯನ್ನು ಪೆಂಡಿಂಗ್ ಇಟ್ಟಿದ್ದು, 2 ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಈ ಸಂಬಂಧ ಇಂದು (ಜನವರಿ 09) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ…

Read More

ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್ – Kannada News | Sri Lanka vs England, 2nd T20I Highlights

ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಪಲ್ಲೆಕೆಲ್ಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿದ್ದರು. 190 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡದ ಇನಿಂಗ್ಸ್​​ಗೆ ಮಳೆ ಅಡ್ಡಿಯಾಯಿತು. ಹೀಗಾಗಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 17 ಓವರ್​ಗಳಲ್ಲಿ 168 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 16.4…

Read More

Event Calendar March 2026: ಮಾರ್ಚ್‌ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳಿವು – Kannada News | Event Calendar March 2026: What are the national and international days celebrated in the month of March?

ಮಾರ್ಚ್‌ ಈವೆಂಟ್‌ ಕ್ಯಾಲೆಂಡರ್Image Credit source: Pinterest ಪ್ರತಿ ತಿಂಗಳಲ್ಲೂಸಹ  ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಒಂದಷ್ಟು ವಿಶೇಷ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ.  ಹೌದು ಒಂದೊಂದು ಉದ್ದೇಶ ಹಾಗೂ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಜಾಗೃತಿ ಮೂಡಿಸುವಂತಹ ಸಲುವಾಗಿ ಈ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ಮಾರ್ಚ್‌ (March)  ತಿಂಗಳು ಆರಂಭವಾಗುತ್ತಿದ್ದು, ವರ್ಷದ ಈ ಮೂರನೇ ತಿಂಗಳಲ್ಲಿ ನಿದ್ರಾ ದಿನದಿಂದ ಹಿಡಿದು ವಿಶ್ವ ಅರಣ್ಯ ದಿನದವರೆಗೆ ಯಾವೆಲ್ಲಾ ರಾಷ್ಟ್ರೀಯ, ಅಂತಾರಾಷ್ಟ್ರೀಯ ಜಾಗೃತಿ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತವೆ ಎಂಬುದರ ಸಂಪೂರ್ಣ ವಿವರವನ್ನು…

Read More

ಭಾರತದಲ್ಲೇ 500 ಕೋಟಿ ರೂ. ದಾಟಿದ ಧುರಂಧರ್ ಕಲೆಕ್ಷನ್: ಮುಂದಿನ ಟಾರ್ಗೆಟ್ ಏನು? – Kannada News | Dhurandhar box office collection update on Day 16 Total Collection in India

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾ ಇಷ್ಟು ದೊಡ್ಡ ಹಿಟ್ ಆಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆರಂಭದಲ್ಲಿ ಸಾಧಾರಣ ಓಪನಿಂಗ್ ಪಡೆದುಕೊಂಡ ಈ ಸಿನಿಮಾ, ನಂತರದಲ್ಲಿ ಭಾರಿ ಕಲೆಕ್ಷನ್ ಮಾಡಲು ಆರಂಭಿಸಿತು. ನೋಡನೋಡುತ್ತಿದ್ದಂತೆಯೇ ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಧುರಂಧರ್’ ಸಿನಿಮಾದ ಕಲೆಕ್ಷನ್ (Dhurandhar Box Office Collection) 500 ಕೋಟಿ ರೂಪಾಯಿ ಮೀರಿದೆ. ಈಗಾಗಲೇ ಅನೇಕ ಸಿನಿಮಾಗಳ ದಾಖಲೆಗಳನ್ನು ಈ ಚಿತ್ರ ಮುರಿದಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು…

Read More

ಧಾರವಾಡದಲ್ಲಿ ಯುವಕರ ಉಗ್ರ ಹೋರಾಟ ಡ್ರೋನ್​​ನಲ್ಲಿ ಕಂಡಿದ್ದು ಹೀಗೆ – Kannada News | Job aspirants Protest In Dharwad, here drone view

ಧಾರವಾಡ, (ಫೆಬ್ರವರಿ 24): ತಾಳ್ಮೆ ಕಟ್ಟೆಯೊಡೆದಿದೆ. ಆಕ್ರೋಶ ಭುಗಿಲೆದ್ದಿದೆ.. ಉದ್ಯೋಗಾಕಾಂಕ್ಷಿಗಳ (Job aspirants) ಕಿಚ್ಚು ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ಹೀಗಾಗಿ ಧಾರವಾಡದಲ್ಲಿ (Dharwad) ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ಹೌದು…ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಸಿಡಿದೆದ್ದಿದ್ದಾರೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ಧಾರವಾಡದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ವಿಪಕ್ಷ…

Read More

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್ – Kannada News | EXIM Bank MT Recruitment 2026: Apply Online for 40 Management Trainee Posts Now!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ನಿರ್ಮಿಸಲು ಬಯಸುವ ಯುವಜನರಿಗೆ ಒಳ್ಳೆಯ ಸುದ್ದಿ ಇದೆ. ಎಕ್ಸ್ಪೋರ್ಟ್–ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM Bank) 2026ನೇ ಸಾಲಿನ ನೇಮಕಾತಿಗಾಗಿ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 40 ಹುದ್ದೆಗಳು ಭರ್ತಿಯಾಗಲಿವೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಜನವರಿ 17 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 1ರ ವರೆಗೆ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಎಕ್ಸಿಮ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ eximbankindia.in ಗೆ ಭೇಟಿ…

Read More

Vastu Shastra: ಮನೆಯಲ್ಲಿ ಪಾರಿವಾಳ ಮೊಟ್ಟೆ ಇಟ್ಟರೆ ಏನರ್ಥ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Pigeon Nesting at Home: Vastu Shastra, Good or Bad Luck and Spiritual Insights

ಪಾರಿವಾಳಗಳು ಮನೆಯ ಬಾಲ್ಕನಿಯಲ್ಲಿ ಅಥವಾ ತಾರಸಿಯ ಮೇಲೆ ಗೂಡು ಕಟ್ಟುವುದು ಬಹಳ ಸಾಮಾನ್ಯ. ಕೆಲವೇ ದಿನಗಳಲ್ಲಿ ಅವು ಅಲ್ಲಿ ಮೊಟ್ಟೆಗಳನ್ನು ಇಡುವುದರಿಂದ, ಇದನ್ನು ನೋಡಿದ ಹಲವರು ಇದು ಸಹಜ ಪ್ರಕ್ರಿಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇನ್ನೂ ಕೆಲವರು ಇದನ್ನು ವಾಸ್ತು ದೃಷ್ಟಿಯಿಂದ ಮನೆಗೆ ಶುಭವೋ ಅಥವಾ ಅಶುಭವೋ ಎಂಬ ಕುತೂಹಲದಿಂದ ಚಿಂತಿಸುತ್ತಾರೆ. ಈ ವಿಚಾರದಲ್ಲಿ ವಾಸ್ತು ಶಾಸ್ತ್ರ ಮತ್ತು ಆಧ್ಯಾತ್ಮಿಕ ಗುರುಗಳು ವಿಭಿನ್ನ ಅಭಿಪ್ರಾಯಗಳನ್ನು ನೀಡಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ ಪಾರಿವಾಳವನ್ನು ಶಾಂತಿ, ಪ್ರೀತಿ ಮತ್ತು…

Read More

ಹಾರರ್, ಸಸ್ಪೆನ್ಸ್ ಸಿನಿಮಾ ಮಾಡಿ ಫೇಮಸ್ ಆಗಿದ್ದ ನಿರ್ದೇಶಕ ಬೆಂಗಳೂರಲ್ಲಿ ನಿಧನ

ತಮಿಳಿನ ಹಿರಿಯ ನಿರ್ದೇಶಕ ಹಾಗೂ ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ ಅವರು ನಿಧನ ಹೊಂದಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಅವರು ಕೊನೆಯುಸಿರು ಎಳೆದಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು. ಸುಮಾರು ಎರಡೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. 1987ರಲ್ಲಿ ರಿಲೀಸ್ ಆದ ‘ಇವರ್ಗಳ್ ವರುಂಗಳಾ ತೂಂಗಲ್’ ಸಿನಿಮಾದಲ್ಲಿ ಬರಹಗಾರನಾಗಿ ಕೆಲಸ ಮಾಡಿ ಚಿತ್ರರಂಗಕ್ಕೆ ಶ್ರೀನಿವಾಸ ಕಾಲಿಟ್ಟರು. ಈ ಚಿತ್ರವನ್ನು ಅವರು ನಿರ್ಮಾಣವನ್ನೂ ಮಾಡಿದ್ದರು. ಆ ಬಳಿಕ ಕಮಲ್ ಹಾಸನ್ ನಟನೆಯ…

Read More

ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ? 8 ತಿಂಗಳ ಕಂದಮ್ಮನ ರಕ್ಷಣೆ – Kannada News | Eight Month Old Baby Rescued After Parents Attempt Treasure Sacrifice in Hosakote

ಮನೆಯ ಕೋಣೆಯಲ್ಲಿ ತೆಗೆದಿರುವ ಗುಂಡಿ. ದೇವನಹಳ್ಳಿ, ಜನವರಿ 04: ನಿಧಿ ಆಸೆಗಾಗಿ ನಡೆಸಿದ ಪೂಜೆಗಾಗಿ ಪೋಷಕರು ಮಗುವನ್ನೇ ಬಲಿ ಕೊಡಲು ಹೋಗಿರುವ ಘಟನೆ ನಡೆದ ಆರೋಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ಕೇಳಿಬಂದಿದೆ. ಮನೆಯಲ್ಲಿ ಗುಂಡಿ ತೆಗೆದು ಮಗು ಬಲಿಗಾಗಿ ಪೂಜೆ‌ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಈ ವೇಳೆ ನಿಖರ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ರಕ್ಷಿಸಿದ್ದಾರೆ. ಮನೆಯ ಕೋಣೆಯಲ್ಲಿ ಗುಂಡಿ ತೆಗೆದು ಪೂಜೆ ಸೈಯದ್…

Read More

Viral: ಎಂಟು ವರ್ಷಗಳ ಕಾಲ ಕೆಲಸ ಮಾಡಿದ ಬಾಸ್‌ನ್ನು ವಜಾಗೊಳಿಸಿದ ಕಂಪನಿ ನಿರ್ಧಾರದಿಂದ ಉದ್ಯೋಗಿ ಶಾಕ್

ಇತ್ತೀಚೆಗಿನ ದಿನಗಳಲ್ಲಿ ಕೆಲಸ ಉಳಿಸಿಕೊಳ್ಳೋದು ಕಷ್ಟದ ಕೆಲಸ. ಕಂಪನಿಗಳಲ್ಲಿ (company) ವಿವಿಧ ಕಾರಣಗಳಿಂದಾಗಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ಕಂಪನಿಗಳಿಗೆ ಕೆಲಸಕ್ಕೆ ಸೇರಿಕೊಂಡರೆ ಉದ್ಯೋಗ ಭದ್ರತೆಯಂತೂ ಇಲ್ಲವೇ ಇಲ್ಲ. ಯಾವಾಗ ಹೇಗೆ ಕೆಲಸ ಹೋಗುತ್ತದೆ ಎಂದು ಹೇಳಲು ಅಸಾಧ್ಯ. ಇದೀಗ ಉದ್ಯೋಗಿಯೊಬ್ಬರು ತಮ್ಮ ಕಚೇರಿಯಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಒಂದಲ್ಲ ಎರಡಲ್ಲ, ಬರೋಬ್ಬರಿ ಎಂಟು ವರ್ಷಗಳಿಂದ ಒಂದೇ ಕಂಪನಿಯಿಂದ ಕೆಲಸ ಮಾಡುತ್ತಿದ್ದ ತನ್ನ ಬಾಸ್‌ನ್ನು (Boss) ಹೆಚ್ ಆರ್ ಕೆಲಸದಿಂದ ತೆಗೆದು…

Read More