Headlines

IPL 2026: 34 ಸಿಕ್ಸ್, 530 ರನ್; ಸಿಎಸ್​ಕೆ ವೇಗಿಯ ಅಪರೂಪದ ದಾಖಲೆ

ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2026 ರಿಂದ ಹೊರಬಿದ್ದಿದೆ. ಇದು ಸತತ ಮೂರನೇ ಸೀಸನ್‌ನಲ್ಲಿ ಸಿಎಸ್‌ಕೆ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ. ತಂಡದಲ್ಲಿ ಅನುಭವಿಗಳ ಕೊರತೆಯೇ ಈ ಕಳಪೆ ಪ್ರದರ್ಶನಕ್ಕೆ ಕಾರಣ ಎನ್ನಬಹುದು. ಅದರಲ್ಲೂ ಸಿಎಸ್​ಕೆ ಬೌಲಿಂಗ್ ಘಟಕ ಎಷ್ಟು ದುರ್ಬಲವಾಗಿತ್ತೆಂದರೆ ಯಾವೊಬ್ಬ ಬೌಲರ್​ಗೂ ಪಂದ್ಯ ಗೆಲ್ಲುವ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಸಿಎಸ್​ಕೆ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಅನ್ಶುಲ್ ಕಾಂಬೋಜ್ 21 ವಿಕೆಟ್‌ ಉರುಳಿಸಿ ಅತಿ ಹೆಚ್ಚು…

Read More

ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 07: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಇರಾನ್ ರಾತ್ರೋರಾತ್ರಿ ನಾಶವಾಗಬಹುದು ಎಂದು ಟ್ರಂಪ್ ಬೆದರಿಸಿದ್ದಾರೆ. ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್, ಇಡೀ ದೇಶ ರಾತ್ರೋ ರಾತ್ರಿ ನಾಶವಾಗಬಹುದು ಮತ್ತು ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಈ ಹೇಳಿಕೆ ಬಂದಿದೆ. ಟ್ರಂಪ್ ಮಂಗಳವಾರ(ಏಪ್ರಿಲ್ 7) ರಾತ್ರಿ 8 ಗಂಟೆಯವರೆಗೆ ಇರಾನ್​ಗೆ ಸಮಯ…

Read More

ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ಗಗನಯಾತ್ರಿಗಳ ತಂಡ: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು

ಕ್ಯಾಲಿಫೋರ್ನಿಯಾ, ಏಪ್ರಿಲ್ 11: ಸುಮಾರು ಐದು ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಚಂದ್ರನತ್ತ ಪ್ರಯಾಣ ಬೆಳೆಸಿದ್ದ ನಾಸಾದ ‘ಆರ್ಟೆಮಿಸ್-2 (Artemis II)’ ಗಗನಯಾತ್ರಿಗಳ ತಂಡ ಯಶಸ್ವಿಯಾಗಿ ಭೂಮಿಗೆ ಮರಳಿದೆ. ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಒರಿಯಾನ್ ಕ್ಯಾಪ್ಸೂಲ್ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯ ಪೆಸಿಫಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಇಳಿದಿದೆ (Splashdown). ಈ ತಂಡವು ಚಂದ್ರನ ಅಂಗಳಕ್ಕೆ ಇಳಿಯದಿದ್ದರೂ, ಚಂದ್ರನ ಕಕ್ಷೆಯಲ್ಲಿ ಸುತ್ತು ಹಾಕಿ ಭವಿಷ್ಯದ ಮಾನವ ಚಂದ್ರಯಾನ ಯೋಜನೆಗಳಿಗೆ ಪೂರಕವಾದ ಮಹತ್ವದ ಅಧ್ಯಯನ ಮತ್ತು ತಾಂತ್ರಿಕ ಪರಿಶೀಲನೆಗಳನ್ನು ನಡೆಸಿ…

Read More

ಬೀಗ ಹಾಕಿದ ಮನೆಯೊಳಗೆ ನಾಲ್ವರು ಮಕ್ಕಳ ಭೀಕರ ಹತ್ಯೆ, ತಾಯಿ ನಾಪತ್ತೆ – Kannada News | Four Children Found Dead Inside Locked Home in Uttar Pradesh, Probe Underway

ಲಕ್ನೋ, ಮೇ 03: ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಹಂತಕರು, ನಾಲ್ವರು ಅಪ್ರಾಪ್ತ ಒಡಹುಟ್ಟಿದವರನ್ನು ಇಟ್ಟಿಗೆಯಿಂದ ಜಜ್ಜಿ,ಚೂಪಾದ ಆಯುಧಗಳಿಂದ ಇರಿದು ಹತ್ಯೆ(Murder) ಮಾಡಿದ್ದಾರೆ. ಮಧ್ಯಾಹ್ನದ ವೇಳೆ ಬೀಗ ಹಾಕಿದ ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಗಳನ್ನು ಕಂಡು ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಕೊಲೆಯಾದವರು 8,10,12 ಮತ್ತು 14 ವರ್ಷ ವಯಸ್ಸಿನ ಮೂವರು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳು. ಈ ನಾಲ್ವರೂ ಒಡಹುಟ್ಟಿದವರಾಗಿದ್ದು, ಮನೆಯೊಳಗಿನ ರಣರಂಗದಂತಹ ದೃಶ್ಯ ಕಂಡು ತನಿಖಾಧಿಕಾರಿಗಳೇ…

Read More

ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್: ಅದು ನಮ್ಮ ಬಂಗಾರ ವಾಪಸ್​ ನೀಡಿ – Kannada News | Archaeological Department Declares Gadag Gold Not Ancient Treasure, Family Seeks Ownership

ಗದಗ, ಜ.11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆಯ ಅಡಿಪಾಯ ಹಾಕುವಾಗ ದೊರೆತ ಚಿನ್ನದ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಆರಂಭದಲ್ಲಿ, ಇದು ನಿಧಿ ಎಂದು ಪರಿಗಣಿಸಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಲಾಗಿತ್ತು. ಆದರೆ, ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಇದು ನಿಧಿ ಅಲ್ಲ, ಬದಲಿಗೆ ಕುಟುಂಬದ ಹಿರಿಯರು ತಮ್ಮ ಮನೆಯಲ್ಲೇ ಇಟ್ಟಿದ್ದ ಬಂಗಾರ ಎಂದು ಸ್ಪಷ್ಟಪಡಿಸಿದ್ದಾರೆ. ಪುರಾತತ್ವ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಮೂಲಿಮನಿ ಅವರು, ಪತ್ತೆಯಾದ ಚಿನ್ನವು…

Read More

Video: ರೈಲ್ವೆ ಸ್ಟೇಷನ್ ಮುಂಭಾಗ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದು ಕಳ್ಳ ಪರಾರಿ

ಕೋಲ್ಕತ್ತಾ, ಮಾರ್ಚ್​ 31: ಸಾಮಾನ್ಯವಾಗಿ ರೈಲ್ವೆ ನಿಲ್ದಾಣದ ಆಸು ಪಾಸು ದಿನದ 24 ಗಂಟೆಯೂ ಜನರು ಓಡಾಡುತ್ತಲೇ ಇರುತ್ತಾರೆ. ಇಷ್ಟೆಲ್ಲಾ ಜನ ಇದ್ದರೂ ಲಗೇಜ್ ಹಿಡಿದು ಅಕ್ಕ ತಂಗಿ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದಾಗ ಕಳ್ಳನೊಬ್ಬ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬ್ಯಾಗ್​ನಲ್ಲಿ ಅಗತ್ಯವಾದ ಡಾಕ್ಯೂಮೆಂಟ್​ಗಳಿದ್ದವು ಎಂದು ಹೇಳಿರುವ ಯುವತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.  …

Read More

ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು – Kannada News | How CME Group’s hike in margin requirements led to crash in gold and silver prices

ಕಳೆದ ಒಂದು ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver prices) ಸಿಕ್ಕಾಪಟ್ಟೆ ಏರಿದಷ್ಟು ವೇಗದಲ್ಲಿ ಕೆಲ ದಿನಗಳಿಂದ ಕುಸಿತ ಕಾಣುತ್ತಿವೆ. ಈ ಅಮೂಲ್ಯ ಲೋಹಗಳ ಬೆಲೆಯನ್ನು ಕಟ್ಟಿಹಾಕುವುದು ಸಾಧ್ಯವೇ ಇಲ್ಲ ಎಂದುಕೊಳ್ಳುತ್ತಿರುವ ಹೊತ್ತಲ್ಲೇ ಭರ್ಜರಿ ಕುಸಿತ ಆಗಿದೆ. ಹೂಡಿಕೆದಾರರು ಲಾಭಕ್ಕೆ ಮಾರಿಕೊಳ್ಳುತ್ತಿರಬಹುದು ಎಂದು ಮೇಲ್ನೋಟಕ್ಕೆ ತೋರುತ್ತದೆ. ಆದರೆ, ಕಾಮೆಕ್ಸ್ ಮಾರುಕಟ್ಟೆಯಲ್ಲಿ ಪ್ಯಾನಿಕ್ ಸೆಲ್ಲಾಫ್ (Panic Sell-off) ಆಗಿರುವುದು ಕಂಡು ಬಂದಿದೆ. ಪ್ಯಾನಿಕ್ ಸೆಲ್ಲಾಫ್ ಎಂದರೆ ಹೂಡಿಕೆದಾರರು ಯಾವುದೋ ಆತಂಕದಿಂದ ತಮ್ಮ ಹೂಡಿಕೆಯನ್ನು ಹಿಂಪಡೆಯುತ್ತಿರುವುದಾಗಿದೆ….

Read More

60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ – Kannada News | Shreyas Iyer first net Session after injury

ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ಅದು ಕೂಡ ಬರೋಬ್ಬರಿ 60 ದಿನಗಳ ನಂತರ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಅಯ್ಯರ್ ಅಕ್ಟೋಬರ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ಸಿಒಇ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಶ್ರೇಯಸ್ ಅಯ್ಯರ್ 2 ತಿಂಗಳುಗಳ ಬಳಿಕ ನೆಟ್ಸ್​​ನಲ್ಲಿ ಅಭ್ಯಾಸ ನಡೆಸಿದ್ದು, ಹೀಗಾಗಿ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಅವರನ್ನು ವಿಜಯ ಹಝಾರೆ…

Read More

ಬೈಕ್​​ ಟ್ಯಾಕ್ಸಿ: ಹೈಕೋರ್ಟ್​​ ಆದೇಶದ ವಿರುದ್ಧ ಸುಪ್ರೀಂಗೆ SLP ಸಲ್ಲಿಸುತ್ತಾ ರಾಜ್ಯ ಸರ್ಕಾರ? – Kannada News | Karnataka Bike Taxi Battle: Private Transport Unions Urge Govt to Appeal Against HC Order in Supreme Court

ಬೈಕ್​​ ಟ್ಯಾಕ್ಸಿಗೆ ಮತ್ತೆ ಸಂಕಷ್ಟ? ಬೆಂಗಳೂರು, ಜನವರಿ 31: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಮನವಿ ಮಾಡಿದೆ. ಈ ಕುರಿತು ಮಾತನಾಡಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಅಧ್ಯಕ್ಷ ನಟರಾಜ ಶರ್ಮಾ, ಬೈಕ್ ಟ್ಯಾಕ್ಸಿಯವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಹುಲ್ ಪತ್ರ ಬರೆದು, ಬೈಕ್ ಟ್ಯಾಕ್ಸಿಯವರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದಾರೆ. ಹೀಗಾಗಿ…

Read More

ಗಂಡನ ಪ್ರೇಮ, ಪ್ರೀತಿ-ಪ್ರಣಯದಾಟಕ್ಕೆ ಪತ್ನಿ ಸುಸ್ತು: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ – Kannada News | Mangaluru Man Manish Cheating Wife for Targets others Woman From foreign

ಮಂಗಳೂರು, (ಫೆಬ್ರವರಿ 15): ಇದು ಮಂಗಳೂರು (Mangaluru) ಮನ್ಮಥನ ಭಯಾನಕ ಸ್ಟೋರಿ. ಫೇಸ್​ಬುಕ್​ನಲ್ಲಿ ಹುಡುಗಿಯರಿಗೆ ಗಾಳ ಹಾಕಿ ವಂಚಿಸುವುದೇ ಮನೀಶ್​​​​ನ ಕೆಲಸ. ಫೇಸ್​ಬುಕ್​ನಲ್ಲಿ ಪರಿಚಯವಾಗಿ, ಪ್ರೀತಿ ಎಂಬಾಕೆಯನ್ನು ಮನೀಶ್ ಮದುವೆ ಆಗಿದ್ದ. ಆ ನಂತರ ಪ್ರೀತಿಯೇ 2 ಲಕ್ಷ ರೂ. ಕೊಟ್ಟು ಮನೀಶ್​ಗೆ ವಿದೇಶದಲ್ಲಿ ಕೆಲಸ ಕೊಡಿಸಿದ್ದಳು. ಆದ್ರೆ, ದುಬೈ ಕೆಲಸಕ್ಕೆಂದು ಹೋದ ಮನೀಶ್, ಬಹರೇನ್​ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿಗೆ ಬಿದ್ದಿದ್ದ. ಈ ವಿಷಯ ಪ್ರೀತಿಗೆ ತಿಳಿದು ಮನೀಷ್ ಇತಿಹಾಸ ಕೆದಕಿದ್ದು, ಈತನಿಗೆ ಮದುವೆಗೂ ಮುನ್ನ ಯುವತಿಯರ…

Read More