T20 World Cup 2026: ಟೀಂ ಇಂಡಿಯಾದ ಐವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್ – Kannada News | T20 World Cup 2026:Team India’s Five Young Debutants Ready to Shine

ಅಭಿಷೇಕ್ ಶರ್ಮಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಆಡಲಿದ್ದಾರೆ. 2024 ರಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿರುವ ಅಭಿಷೇಕ್ ಶರ್ಮಾ, ರೋಹಿತ್ ಶರ್ಮಾ ನಿವೃತ್ತಿಯ ನಂತರ ತಂಡದಲ್ಲಿ ಆರಂಭಿಕನಾಗಿ ಆಡುತ್ತಿದ್ದಾರೆ. ಅಂದಿನಿಂದ ಟಿ20 ತಂಡದ ಭಾಗವಾಗಿರುವ ಅಭಿಷೇಕ್ 38 ಟಿ20 ಪಂದ್ಯಗಳಲ್ಲಿ 194.74 ಸ್ಟ್ರೈಕ್ ರೇಟ್‌ನಲ್ಲಿ 1297 ರನ್ ಗಳಿಸಿದ್ದಾರೆ. Source link

Read More

ಜನಗಣತಿ 2027: ಮೊದಲನೇ ಹಂತದಲ್ಲಿ ನಿಮಗೆ ಏನೇನು ಕೇಳಲಾಗುತ್ತೆ? 33 ಪ್ರಶ್ನೆಗಳ ಪೂರ್ಣ ಪಟ್ಟಿ ಇಲ್ಲಿದೆ – Kannada News | 33 Questions to Map India: Houselisting Exercise Kicks Off for Census 2027

ಜನಗಣತಿ-ಸಾಂದರ್ಭಿಕ ಚಿತ್ರImage Credit source: India Today ನವದೆಹಲಿ, ಜನವರಿ 23: 2027 ರ ಜನಗಣತಿ(Census)ಗೆ ಕೇಂದ್ರ ಸರ್ಕಾರವು ಮೊದಲ ಔಪಚಾರಿಕ ಹೆಜ್ಜೆ ಇಟ್ಟಿದೆ. ದೇಶಾದ್ಯಂತ ಜನಗಣತಿ ಪ್ರಕ್ರಿಯೆಗೆ ಸಿದ್ಧತೆಗಳ ಆರಂಭವನ್ನು ಸೂಚಿಸುವ ಮೂಲಕ, ಜನಗಣತಿಯ ಮೊದಲ ಹಂತಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ವರ್ಷ ಜನಗಣತಿಯ ಮೊದಲ ಹಂತ ಪ್ರಾರಂಭವಾಗಲಿದೆ. ಇದು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯಲಿದೆ. ಈ ಪ್ರಕ್ರಿಯೆಯನ್ನು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗುವುದು. 2027…

Read More

Somnath Swabhiman Parv: ಸೋಮನಾಥ ದೇವಾಲಯದಲ್ಲಿ ನಡೆಯುವ 72 ಗಂಟೆಗಳ ಓಂ ಪಠಣದಲ್ಲಿ ಪ್ರಧಾನಿ ಮೋದಿ ಭಾಗಿ – Kannada News | PM Narendra Modi attends 72 hour long Aum chanting at Somnath Temple

ಸೋಮನಾಥ, ಜನವರಿ 10: ಗುಜರಾತಿನ ಸೋಮನಾಥ ದೇವಾಲಯದಲ್ಲಿ (Somnath Temple) ಜನವರಿ 11ರವರೆಗೆ ಸೋಮನಾಥ ಸ್ವಾಭಿಮಾನ ಪರ್ವ (Somnath Swabhiman Parv) ನಡೆಯುತ್ತಿದೆ. ಇದರ ಭಾಗವಾಗಿ ಇಂದು ನಡೆಯಲಿರುವ 72 ಗಂಟೆಗಳ ಕಾಲ ‘ಓಂ’ ಪಠಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ಇಂದು ಸಂಜೆ ತಮ್ಮ 3 ದಿನಗಳ ಭೇಟಿಗೆ ಗುಜರಾತಿಗೆ ಆಗಮಿಸಿದ ಪ್ರಧಾನಿ ಮೋದಿ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ಆಗಸದಲ್ಲಿ ಡ್ರೋನ್ ಚಿತ್ತಾರಗಳನ್ನು ವೀಕ್ಷಿಸಿದರು. ಬಳಿಕ, ಓಂ ಪಠಣದಲ್ಲಿ ತೊಡಗಿಸಿಕೊಂಡು ತಾವು ಕೂಡ…

Read More

ಫುಟ್‌ಪಾತ್ ತೆರವು ಅಭಿಯಾನ: ಆರ್.ಟಿ. ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ – Kannada News | Bengalurus Footpath Clearance Drive Continues: Street Vendors Protest in RT Nagar

ಬೆಂಗಳೂರು, ಜುಲೈ 07: ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರ್ಯಾಯ ಜಾಗ ನೀಡದೆ ತೆರವುಗೊಳಿಸುತ್ತಿರುವುದಕ್ಕೆ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಜಿಬಿಎನಿಂದ ಐಡಿ ಕಾರ್ಡ್‌ಗಳನ್ನು ಪಡೆದು, ಸಾಲ ಪಡೆದು ವ್ಯಾಪಾರ ಮಾಡುತ್ತಿದ್ದೇವೆ. ಈಗ ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ನಮ್ಮ ಜೀವನ ಹೇಗೆ? ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ವ್ಯಾಪಾರಿಗಳ ಪ್ರತಿರೋಧದ ನಡುವೆಯೂ…

Read More

‘ಟಾಕ್ಸಿಕ್’ ಟ್ರೇಲರ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಸರ್​​ಪ್ರೈಸ್ ಕೊಟ್ಟ ಯಶ್ – Kannada News | Yash’s ‘Toxic’ Teaser Release Date Out: What to Expect from the Highly Anticipated Film

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಮೊದಲು ಎಲ್ಲಾ ಪಾತ್ರಗಳ ಪರಿಚಯವನ್ನು ತಂಡದವರು ಮಾಡಿದ್ದರು. ಈಗ ಸಿನಿಮಾದ ಟೀಸರ್ ರಿಲೀಸ್ ಮಾಡುವ ಸಮಯ. ಫೆಬ್ರವರಿ 20ರ ಬೆಳಿಗ್ಗೆ 9.35ಕ್ಕೆ ಟೀಸರ್ ಬಿಡುಗಡೆ ಕಾಣಲಿದೆ. ಈ ಟೀಸರ್ ರಿಲೀಸ್ ಆದ ಬಳಿಕ ಸಿನಿಮಾ ಬಗ್ಗೆ ಇರೋ ಕ್ರೇಜ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಇತ್ತೀಚೆಗೆ ಸುದ್ದಿ ಹರಿದಾಡಿದೆ. ಮಾರ್ಚ್ ಮೊದಲ ವಾರದಲ್ಲಿ ಟ್ರೇಲರ್ ಬರಲಿದೆ ಎಂಬ ಮಾಹಿತಿ…

Read More

ಪದೇ ಪದೇ ಸೀನು ಬರುತ್ತಾ? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ? – Kannada News | Seasonal Sneezing: Causes & Fixes

ಇತ್ತೀಚಿನ ದಿನಗಳಲ್ಲಿ, ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ತ್ವರಿತ ಬದಲಾವಣೆ ಕಂಡುಬರುತ್ತಿದ್ದು, ಶೀತ, ಮಳೆ ಕೆಲವು ಭಾಗದಲ್ಲಿ ಆರ್ದ್ರತೆ ಮತ್ತು ಧೂಳು ಹೆಚ್ಚಾಗಿದೆ. ಈ ರೀತಿಯ ಹವಾಮಾನದಲ್ಲಿ, ಅನೇಕರ ಆರೋಗ್ಯ ಏರುಪೇರಾಗುತ್ತಿದೆ. ಆಗಾಗ ಸೀನುವುದು (Sneezing), ಮೂಗಿನಲ್ಲಿ ತುರಿಕೆ ಅಥವಾ ನೆಗಡಿ ಅನುಭವಕ್ಕೆ ಬರುತ್ತಿದೆ. ಆದರೆ ಜನರು ಇದನ್ನು ಅಲರ್ಜಿ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ, ಆದರೆ ಇದು ದೊಡ್ಡ ಸಮಸ್ಯೆಯ ಸಂಕೇತ ಆಗಿರಬಹುದು ಎಂಬುದನ್ನು ಮರೆಯಬಾರದು. ಸಾಮಾನ್ಯವಾಗಿ ಹವಾಮಾನದಲ್ಲಿ, ದೇಹವು ಹೊಸ ಪರಿಸರಕ್ಕೆ ಹೊಂದಿಕೊಳ್ಳಬೇಕಾಗುತ್ತದೆ, ಈ ಅವಧಿಯಲ್ಲಿ,…

Read More

R Ashwin: ನಾ ನಿವೃತ್ತಿ ಘೋಷಿಸಲು ಇದುವೇ ಅಸಲಿ ಕಾರಣ!

ಭಾರತೀಯ ಕ್ರಿಕೆಟ್‌ನ ದಿಗ್ಗಜ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ (IPL 2026) ಸೀಸನ್-19 ಆರಂಭಕ್ಕೂ ಮುನ್ನ ಹಠಾತ್ ವಿದಾಯ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಅಶ್ವಿನ್ ರಿಟೈನ್ ಪ್ರಕ್ರಿಯೆಗೂ ಮುನ್ನ ನಿವೃತ್ತಿ ಘೋಷಿಸಿದ್ದರು. ಇದಕ್ಕೇನು ಕಾರಣ ಎಂಬುದನ್ನು ಅಶ್ವಿನ್ ತಮ್ಮಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಮನಬಿಚ್ಚಿ ಮಾತನಾಡಿರುವ ಅಶ್ವಿನ್, ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮೇಲಿನ ಅಭಿಮಾನಕ್ಕಾಗಿ ಈ ಕಠಿಣ…

Read More

RR vs SRH: 15ನೇ ವಯಸ್ಸಿನಲ್ಲೇ ಎರಡೆರಡು ವಿಶ್ವದಾಖಲೆ ನಿರ್ಮಿಸಿದ ವೈಭವ್

ಐಪಿಎಲ್‌ 2026 ರ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಸನ್​ರೈಸರ್ಸ್​ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ ಶತಕ ಬಾರಿಸಿದರು. ಈ ಮೂಲಕ ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ವೈಭವ್ ಐಪಿಎಲ್‌ನಲ್ಲಿ ಆಡುವ ಪ್ರತಿಯೊಂದು ಪಂದ್ಯದಲ್ಲೂ ಒಂದಿಲ್ಲೊಂದು ದಾಖಲೆಗಳನ್ನು ನಿರ್ಮಿಸುವುದು ಸರ್ವೆ ಸಾಮಾನ್ಯವಾಗಿದೆ. ಆದರೆ ಇಂದಿನ ಪಂದ್ಯದಲ್ಲಿ ವೈಭವ್ 2 ವಿಶ್ವದಾಖಲೆಗಳನ್ನು ನಿರ್ಮಿಸಿದ್ದಾರೆ. ಎಂದಿನಂತೆ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ, ಕೇವಲ 15 ಎಸೆತಗಳಲ್ಲಿ ಅರ್ಧಶತಕ…

Read More

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ – Kannada News | Gichchi Gili Gili junior Show To Starts From Today

ಬಿಗ್ ಬಾಸ್ ಹಾಗೂ ‘ಅನುಬಂಧ’ ಅವಾರ್ಡ್ಸ್ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಆರಂಭ ಆಗಿದೆ. ರಾಜ್ಯದ ವಿವಿಧ ಕಡೆಗಳಿಂದ ಪ್ರತಿಭೆ ಉಳ್ಳ ಬಾಲ ಕಲಾವಿದರು ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಎಲ್ಲರನ್ನೂ ನಗಿಸೋ ಕೆಲಸ ಆಗಿದೆ. ಇಂದಿನಿಂದ (ಫೆಬ್ರವರಿ 30) ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ರೈಲು ಪ್ರಯಾಣಿಕರಿಗೆ ಮಕರ ಸಂಕ್ರಾಂತಿಗೆ ಸಿಹಿಸುದ್ದಿ: ಬೆಂಗಳೂರಿನಿಂದ ಊರಿಗೆ ಹೋಗಲು ವಿಶೇಷ ರೈಲು – Kannada News | SWR Sankranti Special Trains: Bengaluru Bidar, Yeshwantpur Talaguppa Extended

ಬೆಂಗಳೂರು , ಜ.10: ಹೊಸ ವರ್ಷ ಆರಂಭ ಆಗುತ್ತಿದ್ದಂತೆ, ಸಾಲು ಸಾಲು ಹಬ್ಬಗಳು ಬರುತ್ತಿದೆ. ಈ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ, ಈ ಹಬ್ಬ ತುಂಬಾ ವಿಶೇಷವಾಗಿದೆ. ಮಕರ ಸಂಕ್ರಾಂತಿ ದಕ್ಷಿಣ ಭಾರತಕ್ಕೆ ಮಾತ್ರವಲ್ಲದೆ. ಉತ್ತರ ಭಾರತಕ್ಕೂ ತುಂಬಾ ವಿಶೇಷವಾಗಿದೆ. ಶಬರಿಮಲೆ ಹೋಗುವ ಭಕ್ತರಿಗೂ ಈ ಹಬ್ಬ ಇನ್ನೂ ವಿಶೇಷವಾಗಿರುತ್ತದೆ. ಇನ್ನು ಮಕರ ಸಂಕ್ರಾಂತಿಗೆ ಊರಿಗೆ ಹೋಗಲು ಪ್ಲಾನ್​​​ ಹಾಕಿಕೊಂಡವರಿಗೆ ಬಿಗ್​​​ ಗುಡ್​​​​​ನ್ಯೂಸ್​​​ ಇದೆ. ಮಕರ ಸಂಕ್ರಾಂತಿ ಹಬ್ಬದ (Makar Sankranti special trains) ಪ್ರಯುಕ್ತ…

Read More