Headlines

ಬೆಂಗಳೂರಿನಲ್ಲಿ ಶಾಲಾ ಬಸ್​ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ – Kannada News | Bengaluru School Bus Accident: Two Children Die in Tragic Thanisandra Crash

ಬೆಂಗಳೂರು, ಫೆಬ್ರವರಿ 11: ಶಾಲಾ ಬಸ್​ ಹರಿದು (School Bus Accident) ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್​​ ಬಳಿ ನಡೆದಿದೆ. ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್​​ಗೆ​ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಯಾದಗಿರಿ ಮೂಲದ ನಾಗನಗೌಡ ಅವರು…

Read More

WPL 2026 Final: ಫೈನಲ್‌ನಲ್ಲಿ ಡೆಲ್ಲಿ ಮಣಿಸಿ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದ ಆರ್​ಸಿಬಿ – Kannada News | RCB Crowned WPL 2026 Champions! Thrilling Win Over Delhi Capitals in Vadodara Final

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ 2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ಗಳ ಬೃಹತ್ ರನ್ ದಾಖಲಿಸಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. Source link

Read More

ಹೆಚ್ಚು ಬೆವರುತ್ತೀರಾ? ಈ ರೀತಿಯಾಗುವುದಕ್ಕೆ ಕಾರಣ ಏನ್ ಗೊತ್ತಾ? – Kannada News

ಬೆವರುವುದು (Excessive Sweating) ದೇಹದ ಸಹಜ ಪ್ರಕ್ರಿಯೆಯಾಗಿದೆ. ದೇಹದ ಉಷ್ಣತೆಯನ್ನು ನಿಯಂತ್ರಿಸಲು ಬೆವರು ಸಹಾಯ ಮಾಡುತ್ತದೆ. ಬಿಸಿಲು, ವ್ಯಾಯಾಮ ಅಥವಾ ಒತ್ತಡದ ಸಂದರ್ಭಗಳಲ್ಲಿ ಬೆವರು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಯಾವುದೇ ಹೆಚ್ಚು ಶಾರೀರಿಕ ಕೆಲಸವಿಲ್ಲದೇ ಹೆಚ್ಚು ಬೆವರು ಬರುವ ಸಮಸ್ಯೆ ಕಾಣಿಸಬಹುದು. ಇದನ್ನು ಸಾಮಾನ್ಯವೆಂದು ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೆಚ್ಚು ಬೆವರುವುದು ಕೆಲವೊಮ್ಮೆ ದೈನಂದಿನ ಜೀವನ, ಕೆಲಸದ ಸಾಮರ್ಥ್ಯ ಮತ್ತು ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತದೆ. ಕೆಲವು ಮಂದಿಗೆ ಕೈಗಳ ತಳಭಾಗ,…

Read More

ಎರಡೇ ದಿನಕ್ಕೆ ತೀವ್ರವಾಗಿ ಕುಸಿದ ‘ದಿ ರಾಜಾ ಸಾಬ್’ ಸಿನಿಮಾ ಕಲೆಕ್ಷನ್ – Kannada News | Prabhas starrer The Raja Saab movie collections drops on day 2

ಪ್ರಭಾಸ್ ಅಭಿಮಾನಿಗಳು ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬಂದಿಲ್ಲ. ಬಾಕ್ಸ್ ಆಫೀಸ್​​ನಲ್ಲಿ ಕೇವಲ 2ನೇ ದಿನಕ್ಕೆ ಕಲೆಕ್ಷನ್ ಕುಸಿತ ಕಂಡಿರುವುದು ಈ ಮಾತಿಗೆ ಸಾಕ್ಷಿ. ಇದು ಹಾರರ್ ಸಿನಿಮಾ. ಇದೇ ಮೊದಲ ಬಾರಿಗೆ ಪ್ರಭಾಸ್ (Prabhas) ಅವರು ಹಾರರ್ ಸಿನಿಮಾ ಮಾಡಿದ್ದಾರೆ. ಆ ಕಾರಣದಿಂದಲೂ ಹೈಪ್ ಇತ್ತು. ಆದರೆ ಪ್ರೇಕ್ಷಕರಿಗೆ ಈ ಸಿನಿಮಾ ಅಷ್ಟೇನೂ ಇಷ್ಟ ಆಗಿಲ್ಲ. ಆದ್ದರಿಂದ 2ನೇ…

Read More

ಜೀವ ರಕ್ಷಕ ಔಷಧಿಗಳ ದರ ಇಳಿಕೆ, 3 ಹೊಸ ಏಮ್ಸ್ ಆಸ್ಪತ್ರೆ: ಬಜೆಟ್​​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಭರಪೂರ ಕೊಡುಗೆ – Kannada News | Union Budget 2026: Life Saving Drug Prices Slashed, 3 New AIIMS as Health Sector Gets Major Boost

ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್​​ನಲ್ಲಿ (Union Budget 2026) ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಸಾಮಾನ್ಯ ಜನರ ಆರೋಗ್ಯ ಮತ್ತು ಜೇಬು ಇವೆರಡನ್ನೂ ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ಧಪಡಿಸಲಾಗಿದೆ. ಕ್ಯಾನ್ಸರ್ ಮತ್ತು ಮಧುಮೇಹದಂತಹ ಕಾಯಿಲೆಗಳಿಗೆ ದುಬಾರಿ ಚಿಕಿತ್ಸೆಗಳೊಂದಿಗೆ ಹೋರಾಡುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಬಿಗ್ ಗಿಫ್ಟ್ ನೀಡಲಾಗಿದೆ. ಆರೋಗ್ಯವು ಶ್ರೀಮಂತರಿಗೆ ಮಾತ್ರವಲ್ಲದೆ, ಪ್ರತಿಯೊಬ್ಬ ನಾಗರಿಕನಿಗೆ ಕೈಗೆಟುಕುವ ಬೆಲೆಯಲ್ಲಿ ದೊರೆಯುವಂತೆ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಯಾವೆಲ್ಲ ಔಷಧಿಗಳ ದರ ಇಳಿಕೆ?…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಡ್ರೈಫ್ರೂಟ್ಸ್, ಹೆಲ್ತಿ ಫುಡ್ ಇಂಥವುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ಕಿವಿಗೆ ಸಂಬಂಧಿಸಿದ ತೊಂದರೆಗಳು ಎದುರಾಗಲಿವೆ. ಅಂಥ ಸಂದರ್ಭ ಕೂಡಲೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಂದೂಡುವುದಕ್ಕೆ ಹೋಗಬೇಡಿ. ಇನ್ನು ಕಾರಣವೇ ಇಲ್ಲದೆ ನಿಮ್ಮ ಮೇಲೆ ಹಗೆ ಸಾಧಿಸುವುದಕ್ಕೆ ಪ್ರಯತ್ನ ಮಾಡುತ್ತಾ ಇರುವವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ತಮ್ಮ ತಪ್ಪಿಗೆ ಕ್ಷಮೆ…

Read More

‘ಧುರಂಧರ್ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್ – Kannada News | Akshay Kumar Bhooth Bangla song promo likely to be attached to Dhurandhar 2

‘ಧುರಂಧರ್ 2’ (Dhurandhar 2) ಸಿನಿಮಾ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈಗಾಗಲೇ ‘ಧುರಂಧರ್’ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆದ್ದರಿಂದ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇನ್ನೂ ಯಾರೆಲ್ಲ ಇರಲಿದ್ದಾರೆ ಎಂಬ ಕೌತುಕ ಇದೆ. ‘ಧುರಂಧರ್ 2’ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಅಕ್ಷಯ್ ಕುಮಾರ್ (Akshay Kumar) ಕೂಡ ಕಾಣಿಸಿಕೊಳ್ಳಲಿದ್ದಾರೆ!…

Read More

ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಕೊಪ್ಪಳ, ಏಪ್ರಿಲ್ 11: ‘ಪ್ರೀತಿ ಕುರುಡು’ ಎನ್ನುತ್ತಾರೆ. ಹಾಗೆಯೇ ‘ಪ್ರೀತಿಗೆ ಧರ್ಮದ ಹಂಗಿಲ್ಲ’ ಎಂಬುದನ್ನು ಕೊಪ್ಪಳದ (Koppal) ಜೋಡಿಯೊಂದು ಸಾಬೀತುಮಾಡಿದೆ. ಆದರೆ, ಅದುವೇ ಈಗ ಅವರ ಜೀವಭಯಕ್ಕೂ ಕಾರಣವಾಗಿದೆ. ಬಸ್​​ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿರುವ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿಯ ನವಜೋಡಿ ಈಗ ರಕ್ಷಣೆಗಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಮೆಟ್ಟಿಲೇರಿದ್ದಾರೆ. ಬಸ್ ಪ್ರಯಾಣದಿಂದ ದೇವಸ್ಥಾನದಲ್ಲಿ ಮದುವೆ ವರೆಗೆ… ಕನಕಗಿರಿ ತಾಲೂಕಿನ ಹುಲಿಹೈದರ್ ನಿವಾಸಿ ಕೇಶವ್ ಹಾಗೂ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ…

Read More

SIR ಸಭೆಗೆ ಗೈರಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ಕೊಕ್: ‘ಕೈ’ಯಲ್ಲಿ ಭಾರಿ ಸಂಚಲನ

ಬೆಂಗಳೂರು, ಮೇ 25: ಎಸ್ಐಆರ್ ಕುರಿತು ಕರೆದಿದ್ದ ಪ್ರಮುಖ ಸಭೆಗೆ ನೂರಕ್ಕೂ ಹೆಚ್ಚು ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಗೈರಾಗಿದ್ದ ಕಾರಣ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿತ್ತು. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಕೆಪಿಸಿಸಿ ಈ ಸಭೆ ನಡೆಸಿತ್ತು. ಪಕ್ಷದ ನಾಯಕರು ಎಸ್ಐಆರ್ ಪ್ರಕ್ರಿಯೆಯ ಪ್ರಾಮುಖ್ಯತೆಯನ್ನು ತಿಳಿಸಲು ಈ ಸಭೆ…

Read More

ಅತ್ಯಂತ ಮೌಲ್ಯಯುತ ಭಾರತೀಯ ಕಂಪನಿಗಳು; ರಿಲಾಯನ್ಸ್ ನಂತರ ಏರ್ಟೆಲ್; ಎಚ್​ಡಿಎಫ್​ಸಿಯನ್ನು ಹಿಂದಿಕ್ಕಿದ ಭಾರತೀಯ ಟೆಲಿಕಾಂ ಕಂಪನಿ – Kannada News | Bharti Airtel briefly edges HDFC Bank to Become India’s 2nd Most Valued Company

ನವದೆಹಲಿ, ಮೇ 18: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ (Bharti Airtel) ಐತಿಹಾಸಿಕ ಸಾಧನೆ ಮಾಡಿದೆ. ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ (HDFC Bank) ಅನ್ನು ಹಿಂದಿಕ್ಕುವ ಮೂಲಕ ಭಾರ್ತಿ ಏರ್‌ಟೆಲ್ ಮಾರುಕಟ್ಟೆ ಬಂಡವಾಳೀಕರಣದಲ್ಲಿ (Market Capitalisation) ಭಾರತದ ಎರಡನೇ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಏರ್‌ಟೆಲ್ ಷೇರುಗಳು ಸತತವಾಗಿ ಏರಿಕೆ ಕಾಣುತ್ತಿರುವುದು ಈ ಸಾಧನೆಗೆ ಕಾರಣವಾಗಿದೆ. ಮುಕೇಶ್ ಅಂಬಾನಿ ಅವರ ರಿಲಾಯನ್ಸ್ ಇಂಡಸ್ಟ್ರೀಸ್…

Read More