Headlines

ದುಬೈ ರಸ್ತೆ ಅಪಘಾತ: ಸಂತ್ರಸ್ತ ಕುಟುಂಬಗಳ ಕಣ್ಣೀರು ಒರೆಸಿದ ಉದ್ಯಮಿ ಡಾ. ಶಮ್ಶೀರ್, 2.6 ಕೋಟಿ ರೂ. ಪರಿಹಾರ – Kannada News | Dr. Shamsheer Vayalil: Rs 2.6 Crore Relief for Dubai Accident Victims’ Families

ದುಬೈ, ಜುಲೈ 06: ಯುಎಇಯಲ್ಲಿರುವ ಭಾರತೀಯ ಉದ್ಯಮಿ ಮತ್ತು ವಿಪಿಎಸ್ ಹೆಲ್ತ್‌ಕೇರ್ ಸಂಸ್ಥೆಯ ಸಂಸ್ಥಾಪಕ ಡಾ. ಶಮ್ಶೀರ್ ವಯಲಿಲ್ ಅವರು ದುಬೈ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಘೋಷಿಸಿದ್ದ 2.6 ಕೋಟಿ ರೂ. ಆರ್ಥಿಕ ನೆರವು ಅಂತಿಮವಾಗಿ ಸಂತ್ರಸ್ತರ ಕೈಸೇರಿದೆ. ಡಾ. ಶಮ್ಶೀರ್ ಅವರ ಪ್ರತಿನಿಧಿಗಳು ತೆಲಂಗಾಣ ಮತ್ತು ಉತ್ತರ ಪ್ರದೇಶದ ಹಳ್ಳಿಗಳಿಗೆ ಖುದ್ದಾಗಿ ಭೇಟಿ ನೀಡಿ, ತಲಾ 26 ಲಕ್ಷ ರೂ. ಹಣದ ನೆರವು ನೀಡಿದ್ದಾರೆ. ಭಾರತದ ಕಾರ್ಮಿಕರಲ್ಲದೆ, ಶ್ರೀಲಂಕಾದ ಒಬ್ಬರು ಹಾಗೂ ಗಾಯಗೊಂಡ…

Read More

ವಾಷಿಂಗ್ ಮಷಿನ್​​ಗೆ ಹಾಕಿ ಮಕ್ಕಳಿಗೆ ಹಿಂಸೆ: ಕ್ರೌರ್ಯದ ಬಗ್ಗೆ ಮಾಹಿತಿ ನೀಡಿದ್ದ ಸಿಬ್ಬಂದಿಯ ವಜಾಗೊಳಿಸಿದ್ದ ಡೇ ಕೇರ್ ಸೆಂಟರ್ – Kannada News | Bengaluru Daycare Child Abuse, Fired Whistleblower: KSCPCR Chief Writes to CM Demanding Strict Guidelines

ಡೇ ಕೇರ್ ಸೆಂಟರ್​​ನಲ್ಲಿ ಕ್ರೌರ್ಯImage Credit source: tv9 ಬೆಂಗಳೂರು, ಜುಲೈ 2: ಬೆಂಗಳೂರಿನ (Bengaluru) ಪ್ರತಿಷ್ಠಿತ ಸಂಸ್ಥೆಯೊಂದರ ಆವರಣದಲ್ಲಿರುವ ಬೇಬಿ ಡೇ ಕೇರ್ ಸೆಂಟರ್ ಒಂದರಲ್ಲಿ ಎರಡು ವರ್ಷದ ಪುಟ್ಟ ಮಕ್ಕಳ ಮೇಲೆ ನಡೆದಿರುವ ಅಮಾನವೀಯ ದೌರ್ಜನ್ಯ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿದೆ. ಅಳುವ ಮಕ್ಕಳ ಬಾಯಿ ಮುಚ್ಚಿಸಲು ಅವರನ್ನು ವಾಷಿಂಗ್ ಮಷಿನ್ ಒಳಗೆ ಕೂರಿಸಿ ವಾಟರ್ ಜೆಟ್ ಸ್ಪ್ರೇ ಮಾಡುವುದು, ಬಾತ್‌ರೂಮ್‌ನಲ್ಲಿ ಕೂಡಿಹಾಕಿ ವಿಕೃತ ಆನಂದ ಪಡುತ್ತಿದ್ದ ಕೇರ್‌ಟೇಕರ್‌ಗಳ ಕ್ರೌರ್ಯದ ವಿಡಿಯೋಗಳು ವೈರಲ್ ಆಗಿದ್ದವು. ಈ…

Read More

Army Recruitment 2026: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ: 3,806 ಟೆರಿಟೋರಿಯಲ್ ಆರ್ಮಿ ಹುದ್ದೆಗೆ ನೇಮಕಾತಿ

ದೇಶಸೇವೆಯ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಒಟ್ಟು 3,806 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದು ಸೇನೆಗೆ ಸೇರಲು ಬಯಸುವವರಿಗೆ ಒಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯು ಪ್ರಮುಖವಾಗಿ ನೇರ ರ್ಯಾಲಿಗಳ ಮೂಲಕ ನಡೆಯಲಿದ್ದು, ಮಾರ್ಚ್ 2026 ರಿಂದಲೇ ವಿವಿಧ ರಾಜ್ಯಗಳಲ್ಲಿ ಈ ಪ್ರಕ್ರಿಯೆ ಚಾಲನೆ ಪಡೆದಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಆಫ್‌ಲೈನ್ ಅರ್ಜಿಗಳ ಮೂಲಕ ನಡೆಯಲಿದ್ದು,…

Read More

BJP National President Election Date: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ – Kannada News | Bjp National President Election Date Announced Nominations Will Be on 19 January, Election to be held on Jan 20

ನವದೆಹಲಿ, ಜನವರಿ 16: ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜನವರಿ 19 ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20 ರಂದು ಹೊಸ ಅಧ್ಯಕ್ಷರ ಹೆಸರನ್ನು ಔಪಚಾರಿಕವಾಗಿ ಘೋಷಿಸಲಾಗುವುದು. ಬಿಜೆಪಿ ನಿತಿನ್ ನಬಿನ್(Nitin Nabin) ಅವರನ್ನು ಪಕ್ಷದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಆದ್ದರಿಂದ, ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತವೆಂದು ಹೇಳಲಾಗುತ್ತಿದೆ. ಅವರು ಪಕ್ಷದ ಅತ್ಯಂತ ದೀರ್ಘಾವಧಿಯ ನಾಯಕರಾದ ಜೆಪಿ ನಡ್ಡಾ ಅವರ…

Read More

GT vs RR: ಸತತ 2ನೇ ಪಂದ್ಯದಲ್ಲಿ ಶತಕ ವಂಚಿತರಾದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಎಲಿಮಿನೆಟರ್ ಪಂದ್ಯದಲ್ಲಿ 97 ರನ್‌ಗಳಿಗೆ ಔಟಾಗಿ ಕೇವಲ 3 ರನ್​ಗಳಿಂದ ಶತಕ ವಂಚಿತರಾಗಿದ್ದ ವೈಭವ್ ಸೂರ್ಯವಂಶಿ, ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್‌ನಲ್ಲಿ 96 ರನ್‌ಗಳಿಗೆ ಔಟಾಗಿದ್ದಾರೆ. ಬೇಸರದ ಸಂಗತಿಯೆಂದರೆ ಸನ್‌ರೈಸರ್ಸ್ ವಿರುದ್ಧ ವೈಭವ್ ಯಾವ ರೀತಿಯಾಗಿ ಔಟಾಗಿದ್ದರೋ, ಇದೀಗ ಗುಜರಾತ್ ವಿರುದ್ಧ ಅದೇ ರೀತಿಯಾಗಿ ವಿಕೆಟ್ ಒಪ್ಪಿಸಿದರು (PC- PTI). ಮತ್ತೊಂದು ಗಮನಿಸಬೇಕಾದ ಸಂಗತಿಯೆಂದರೆ, ವೈಭವ್ ಅವರ ಈ ಎರಡು ಬಾರಿಯೂ ಶತಕ ವಂಚಿತರಾಗಲು ಕನ್ನಡಿಗರು ಕಾರಣರಾಗಿದ್ದಾರೆ. ಸನ್‌ರೈಸರ್ಸ್ ವಿರುದ್ಧದ…

Read More

ಬಾಗಲಕೋಟೆ ಕಲ್ಲು ತೂರಾಟ: ಹಿಂದೂ ಯುವಕರ ಬಂಧನಕ್ಕೆ ಹೋಗಿದ್ದ ಪೊಲೀಸರನ್ನ ಅಡ್ಡಗಟ್ಟಿದ ಮಹಿಳೆಯರು – Kannada News | Bagalkote stone pelting during shivaji jayanti procession case women obstruct police who were going to arrest hindu youth

ಬಾಗಲಕೋಟೆ, ಫೆಬ್ರವರಿ 27: ಶಿವಾಜಿ‌ ಜಯಂತಿ (Shivaji Jayanti Procession) ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣ (Stone Pelting) ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಹಿಂದೂ ಕಾರ್ಯಕರ್ತನ ಬಂಧನಕ್ಕೆ ಪೊಲೀಸರು ತೆರಳಿದ್ದ ತಳ್ಳಾಟ ನೂಕಾಟ ನಡೆದಿದೆ. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಘಟನೆ ನಡೆದಿದೆ. ಮುತ್ತು ಮಾಗಿ ಎಂಬ ಯುವಕನನ್ನ ಕರೆದೊಯ್ಯಲು ಯತ್ನಿಸಿದ ವೇಳೆ ಪೊಲೀಸರಿಗೆ ಅಡ್ಡ ನಿಂತು ಬಂಧಿಸದಂತೆ ಜನರು ತಡೆದಿದ್ದಾರೆ. ಅಮಾಯಕರನ್ನ ಬಂಧಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಹಿಳೆಯರು ಪೊಲೀಸರ‌ನ್ನ ತರಾಟೆಗೆ ತೆಗೆದುಕೊಂಡಿದ್ದು,…

Read More

‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್ – Kannada News | Pedddi Movie Hoy Hoy Veeraa Song Released Ram Charan Steps wins fans heart

ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಲ್ಲಿ (Peddi Movie) ನಟಿಸುತ್ತಿದ್ದಾರೆ. ಈ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ‘ಚಿಕಿರಿ ಚಿಕಿರಿ’ ಹಾಡು ಸೂಪರ್ ಹಿಟ್ ಆಯಿತು. ರಾಮ್ ಚರಣ್ ಡ್ಯಾನ್ಸ್​​ಗೆ ಎಲ್ಲರೂ ಫಿದಾ ಆದರು. ಈಗ ರಿಲೀಸ್ ಆಗಿರುವ ಹಾಡು ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಮೊದಲು ರಿಲೀಸ್ ಆಗಿದ್ದ ‘ಪೆದ್ದಿ’ ಸಿನಿಮಾದ ‘ಚಿಕಿರಿ ಚಿಕಿರಿ’ ಹಾಡು ಕೋಟಿ ಕೋಟಿ ವೀಕ್ಷಣೆ ಪಡೆದಿದೆ. ಇದರಲ್ಲಿ…

Read More

ಉತ್ತರ ಕನ್ನಡಕ್ಕೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್: ಮೆಗಾ ಟೂರಿಸಂ ಪ್ಲಾನ್, ನದಿ ಜೋಡಣೆಗೆ ಗ್ರೀನ್ ಸಿಗ್ನಲ್ – Kannada News | Karavali Utsav in Karwar: DCM DK Shivakumar Announces Tourism Hub, Hospital and River Link Projects to Uttara Kannada

ಕಾರವಾರ, ಡಿಸೆಂಬರ್ 29: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ. ಅರಣ್ಯ ಅತಿಕ್ರಮಣ ವಿಚಾರದಲ್ಲಿ, 3 ಎಕರೆಗಿಂತ ಕಡಿಮೆ…

Read More

ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ ಕೆಆರ್​ಎಸ್​ನಿಂದ ಮಾತ್ರ ನೀರು – Kannada News | Bengaluru Facing Water Crisis as Kabini Hits Dead Storage and KRS Dam Water Level Drops to 81 Feet

ಮಂಡ್ಯ, ಜೂನ್ 25: ಮುಂಗಾರು ಕೈಕೊಟ್ಟ ಕಾರಣ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಾದ ಕಬಿನಿ ಮತ್ತು ಕೆಆರ್​ಎಸ್​ನಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಕಬಿನಿ ಜಲಾಶಯವು ಈಗಾಗಲೇ ಡೆಡ್ ಸ್ಟೋರೇಜ್​ ಹಂತ ತಲುಪಿದೆ. ಸದ್ಯ ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ 81 ಅಡಿಗೆ ತಲುಪಿದ್ದು, ಕೇವಲ 6 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಪ್ರತಿದಿನ 1,800 ಕ್ಯೂಸೆಕ್​ ನೀರನ್ನು…

Read More

ವಾಹನ ಸವಾರರ ಗಮನಕ್ಕೆ: ಕಳೆದ 15 ದಿನಗಳಿಂದ ಬೆಂಗಳೂರಿನ ಈ ರಸ್ತೆ ಬಂದ್, ಕಡೆ ಹೋಗ್ಬೇಡಿ – Kannada News | Bengaluru Lavelle Road Closed from 15 days Over drainage Works

ಬೆಂಗಳೂರು, (ಮೇ 14): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಪ್ರತಿಷ್ಠಿತ ರಸ್ತೆಗಳಲ್ಲಿ ಒಂದಾದ ಯುಬಿ ಸಿಟಿ ಬಳಿಯ ಲ್ಯಾವೆಲ್ಲೆ ರಸ್ತೆ  (Lavelle Road) ಕಳೆದ 15 ದಿನಗಳಿಂದ ಬಂದ್ ಮಾಡಲಾಗಿದೆ. ಒಳಚರಂಡಿ ಪೈಪ್ ಲೈನ್ ಅಳವಡಿಕೆ ಹಿನ್ನೆಲೆ ರಸ್ತೆ ಪೂರ್ತಿ ಅಗೆಯಲಾಗಿದ್ದು, ವಾಹನ ಸಂಚಾರಕ್ಕೆ ಹೊಡೆತ ಬಿದ್ದಿದೆ. ಇನ್ನು ಫುಟ್ ಪಾತ್ ಕೂಡ ಇಲ್ಲದೆ ಪಾದಚಾರಿಗಳ ಓಡಾಟ ಕೂಡ ದುಸ್ತರವಾಗಿದೆ. ಇನ್ನು ಕಳೆದ ಹದಿನೈದು ದಿನಗಳಿಂದ ಕಾಮಗಾರಿ ನಡೆಯುತ್ತಿರುವ ಪರಿಣಾ ಈ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ….

Read More