Horoscope Today 29 December: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ! – Kannada News | Daily Horoscope for 29 December 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 29, ಸೋಮವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷದ ನವಮಿ ತಿಥಿ ಮತ್ತು ರೇವತಿ ನಕ್ಷತ್ರದ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 8:04 ರಿಂದ 9:31 ರವರೆಗೆ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು ಮಧ್ಯಾಹ್ನ 3:12 ರಿಂದ 4:37 ರವರೆಗೆ ಇರಲಿದೆ. ಸೋಮವಾರವಾಗಿರುವುದರಿಂದ ಶಿವನ ಅನುಗ್ರಹಕ್ಕೆ ಪಾತ್ರರಾಗಲು…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!: ವಿವಿಧ ಗಣ್ಯರು, ಮಠಾಧೀಶರು ಭಾಗಿ

ವಿಜಯಪುರ, ಮಾರ್ಚ್​​ 15: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ರ ರಾಮನಗೌಡ ಅವರ ಅದ್ದೂರಿ ವಿವಾಹ ಆರತಕ್ಷತೆ ಕಾರ್ಯಕ್ರಮವು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಆವರಣದಲ್ಲಿ ವಿಜೃಂಭಣೆಯಿಂದ ಜರುಗಿತು. ರಾಮನಗೌಡ ಹಾಗೂ ಅಬೋಲಿ ಅವರ ವಿವಾಹೋತ್ಸವದ ಆರತಕ್ಷತೆಯಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು. ನಾಡಿನ ವಿವಿಧ ಮಠಾಧೀಶರು, ರಾಜಕಾರಣಿಗಳು ಹಾಗೂ ಅನೇಕ ಗಣ್ಯ ವ್ಯಕ್ತಿಗಳು ಆಗಮಿಸಿ ನೂತನ ದಂಪತಿಗಳನ್ನು ಶುಭ ಹಾರೈಸಿದ್ದಾರೆ. ಮಂತ್ರ-ಘೋಷಗಳ ಮಧ್ಯೆ ವಧು-ವರರು ಪರಸ್ಪರ ಹಾರ ಬದಲಾಯಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಶಾಸಕ ಯತ್ನಾಳ್ ಅವರ ನೃತ್ಯ ವಿಶೇಷವಾಗಿತ್ತು….

Read More

Bengaluru Air Quality: ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! – Kannada News | Bangalore Air Pollution Crisis: Bengaluru is reminding Delhi in terms of Air quality, hazardous PM level

ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! ಬೆಂಗಳೂರು, ಡಿಸೆಂಬರ್ 23: ಕಳೆದ 5 ವರ್ಷಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) ಹದಗೆಡುತ್ತಲೇ ಇದ್ದು, ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದಿನ ಬೆಂಗಳೂರಿನಲ್ಲಿ ಗಾರ್ಡನ್ ಸಿಟಿಯ ತಂಪಾದ ಗಾಳಿಗಿಂತ ಹೆಚ್ಚಾಗಿ ‘ಧೂಳಿನ ಕಣಗಳೇ’ ನಮ್ಮನ್ನು ಆವರಿಸಿವೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 170 ಇದ್ದು, ನಗರದ ಹಲವು ಭಾಗಗಳಲ್ಲಿ ಗಾಳಿಯು…

Read More

ಆಮಿರ್ ಖಾನ್ ಮದುವೆಯಾಗಲು ರೆಡಿ, ಮತಾಂತರಗೊಳ್ಳಲು ಸಿದ್ಧ; ರಾಖಿ ಸಾವಂತ್ – Kannada News | Rakhi Sawant Offers to Marry Aamir Khan, Ready to Convert; Netizens Troll Her

ನಟಿ ರಾಖಿ ಸಾವಂತ್ ಸಾಮಾಜಿಕ ಮಾಧ್ಯಮದಲ್ಲಿ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಯಾವುದೇ ವಿಷಯದ ಬಗ್ಗೆ ಅವರು ಏನು ಹೇಳುತ್ತಾರೆಂದು ಹೇಳುವುದು ಅಸಾಧ್ಯ. ಅವರ ಫ್ಯಾಷನ್ ಸೆನ್ಸ್, ಅವರ ಬಟ್ಟೆಗಳು ಸಹ ಯಾವಾಗಲೂ ಚರ್ಚೆಯ ವಿಷಯವಾಗಿದೆ. ಇಲ್ಲಿಯವರೆಗೆ, ಅವರು ಅನೇಕ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಅನುಯಾಯಿಗಳಿದ್ದಾರೆ. ಈ ಮಧ್ಯೆ, ರಾಖಿ ಸಾವಂತ್ ಹಿರಿಯ ನಟ ಆಮಿರ್ ಖಾನ್ ಮತ್ತು ಅವರ ಮದುವೆಯ ಬಗ್ಗೆ ಮಾತನಾಡಿದ್ದಾರೆ. ರಾಖಿ (Rakhi Sawant) ನೀಡಿದ ಈ ಹೇಳಿಕೆಯಿಂದ ನೆಟ್ಟಿಗರು…

Read More

Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ – Kannada News | Narendra Modi Gifts Melody Toffees to Giorgia Meloni in Lighthearted Moment

ರೋಮ್, ಮೇ 20: ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು…

Read More

ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ – Kannada News | Andhra Based Company Accused of Employment Scam, Defrauding Victims of Crores of Rupees

ಚಿತ್ರದುರ್ಗ, ಜೂನ್​​ 18: ಇತ್ತೀಚೆಗೆ ಬೆಳಗಾವಿಯ ಶಿವಾನಂದ ನೀಲಣ್ಣವರ ಶಿವಂ ಅಸೋಸಿಯೇಟ್ ಕಂಪನಿಯಿಂದ ಸಾವಿರಾರು ಕೋಟಿ ರೂ ವಂಚನೆ (Fraud) ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಬಳಿಕ ಹಾವೇರಿ, ರಾಯಚೂರು ಮತ್ತು ತುಮಕೂರಿನಲ್ಲೂ ದುಷ್ಕರ್ಮಿಗಳು ಜನರಿಗೆ ಲಕ್ಷಾಂತರ ರೂ ವಂಚಿಸಿದ್ದರು. ಇದೀಗ ಚಿತ್ರದುರ್ಗದಲ್ಲಿ (chitradurga) ಆಂಧ್ರ ಮೂಲದ ಕಂಪನಿಯಿಂದ ಸುಮಾರು 470 ಜನರಿಂದ 60 ರಿಂದ 70 ಕೋಟಿ ರೂ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಸದ್ಯ ವಂಚನೆಗೊಳಗಾದ ಜನರು ಜಿಲ್ಲಾ ಪೊಲೀಸ್​ ಕಛೇರಿಗೆ ದೂರು ನೀಡಿದ್ದಾರೆ….

Read More

ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಮನೀಶ್ ಪಾಂಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ಬ್ಯಾಟ್ ಬೀಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮನೀಶ್ ಪಾಂಡೆ (Manish Pandey) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. (PC: IPL) ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 147 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಂದ…

Read More

IND vs PAK: W,W,W,W.. ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡ ಪಾಕಿಸ್ತಾನ – Kannada News | India vs Pakistan T20 World Cup 2026: Pakistan Loses 4 Wickets in Powerplay

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026 ರ ಟಿ20 ವಿಶ್ವಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಪವರ್‌ಪ್ಲೇನಲ್ಲಿಯೇ ತನ್ನ ಪವರ್ ಕಳೆದುಕೊಂಡಿದೆ. ಭಾರತದ ಬೌಲರ್​ಗಳ ದಾಳಿಗೆ ನಲುಗಿರುವ ಪಾಕಿಸ್ತಾನ ಮೊದಲ 6 ಓವರ್​ಗಳಲ್ಲಿ ತನ್ನ 4 ಪ್ರಮುಖ…

Read More

ಆ್ಯಪ್​​ ಮೂಲಕ ಕಸ ಸಂಗ್ರಹಣೆ ವಾಹನಗಳ ಮೇಲೆ ನಿಗಾಕ್ಕೆ ಮುಂದಾದ ಜಿಬಿಎ: ಕಾರ್ಯನಿರ್ವಹಣೆ ಹೇಗೆ? – Kannada News | GBA Launches ‘MATRA’ App to Live Track Garbage Vehicles and Eliminate Black Spots in Bengaluru

ಬೆಂಗಳೂರು, ಜೂನ್​​ 26: ನಗರದಲ್ಲಿ ಕಸ ಸಂಗ್ರಹಣೆ ಹಾಗೂ ವಿಲೇವಾರಿಯೇ ಜಿಬಿಎಗೆ ದೊಡ್ಡ ಸವಾಲಾಗಿದೆ. ಇತ್ತ ಬ್ಲಾಕ್ ಸ್ಪಾಟ್ಗಳೂ ನಗರದಲ್ಲಿ ಹೆಚ್ಚಾಗಿದ್ದು, ಮನೆ ಹತ್ತಿರ ಕಸದ ವಾಹನಗಳೇ ಬರೋದಿಲ್ಲ ಅನ್ನೋ ಆರೋಪವೂ ಮೇಲಿಂದ ಮೇಲೆ ಕೆಳಿಬರತೊಡಗಿದೆ. ಹೀಗಾಗಿ ಈ ಸಮಸ್ಯೆಯನ್ನ ಬಗೆಹರಿಸಲು ಜಿಬಿಎ ಹೊಸ ಐಡಿಯಾ ಮಾಡಿದ್ದು, ನಿಗದಿತ ಮಾರ್ಗದಲ್ಲಿ ಕಸದ ವಾಹನಗಳ ಓಡಾಟ ಕಡ್ಡಾಯಗೊಳಿಸಿದೆ. ತಂತ್ರಜ್ಞಾನ ಬಳಸಿಕೊಂಡು ವ್ಯವಸ್ಥೆ ಸುಧಾರಣೆಗೆ ಕಾರ್ಯತಂತ್ರ ರೂಪಿಸಿದೆ. ಬೆಂಗಳೂರಿನ ಎಲ್ಲ ಮನೆಗಳಿಂದಲೂ ಕಸ ಸಂಗ್ರಹ ಕಾರ್ಯ ಸರಿಯಾಗಿ ನಡೆಯದ ಕಾರಣ…

Read More