ಧರ್ಮಸ್ಥಳ ಕೇಸ್: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದಿದ್ದ ಆತ; SIT ವರದಿಯಲ್ಲಿ ಸ್ಫೋಟಕ ಮಾಹಿತಿ – Kannada News | Dharmasthala Case: SIT Report Reveals Skull Terrorized Conspirator Jayanth
ಮಂಗಳೂರು, ಡಿಸೆಂಬರ್ 29: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಕೋರ್ಟ್ಗೆ ಎಸ್ಐಟಿ ಸಲ್ಲಿಸಿದ ಪ್ರಾಥಮಿಕ ವರದಿ ಹಲವಾರು ಕುತೂಹಲಕಾರಿ ಅಂಶಗಳನ್ನು ಬಹಿರಂಗಗೊಳಿಸಿದೆ. ಧರ್ಮಸ್ಥಳದ ವಿರುದ್ಧ ಆರೋಪ ಹೊರಿಸಿದ್ದ ಬುರುಡೆ ಗ್ಯಾಂಗ್ ಸದಸ್ಯನೋರ್ವನಿಗೆ ಅವರು ತಂದಿದ್ದ ಬುರುಡೆಯೇ ಕಾಟ ಕೊಟ್ಟಿತ್ತು ಎನ್ನುವ ಮಾಹಿತಿ SIT ವರದಿಯಲ್ಲಿ ಉಲ್ಲೇಖವಾಗಿದೆ. ಗ್ಯಾಂಗ್ ಸದಸ್ಯ ಜಯಂತ್ ಬುರುಡೆಯನ್ನ ರೈಲಿನ ಮೂಲಕ ದೆಹಲಿಗೂ ತೆಗೆದುಕೊಂಡು ಹೋಗಿದ್ದ. ಇತರರಾದ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್ ಮತ್ತು ಸುಜಾತಾ ಫ್ಲೈಟ್ ಮೂಲಕ ತೆರಳಿದ್ದರು. ಈ…