Headlines

ಸುಡು ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ಈ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ

ಬೇಸಿಗೆ  (summer) ಈಗಾಗ್ಲೆ ಆರಂಭವಾಗಿದ್ದು, ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಈ ತಾಪಮಾಣದ ಕಾರಣದಿಂದಾಗಿ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳ ಜೊತೆಗೆ ಕಿರಿಕಿರಿಯೂ ಉಂಟಾಗುತ್ತದೆ. ಈ ಕಿರಿಕಿರಿಯನ್ನು ತಪ್ಪಿಸಿ ಆರಾಮದಾಯಕವಾಗಿರಲು, ಬಿಸಿಲಿನ ತಾಪದಿಂದ ದೇಹವನ್ನು ರಕ್ಷಿಸಿಕೊಳ್ಳಲು ಸೂಕ್ತ ಬಣ್ಣದ ಬಟ್ಟೆಗಳನ್ನು ಧರಿಸುವುದು ತುಂಬಾನೇ ಮುಖ್ಯ. ಹೌದು ಬೇಸಿಗೆಯಲ್ಲಿ ತೀವ್ರವಾದ ಸೂರ್ಯನ ಬೆಳಕು ಮತ್ತು ಶಾಖ ಇರುವುದರಿಂದ ಈ ಸಮಯದಲ್ಲಿ ದೇಹವನ್ನು ತಂಪಾಗಿ ಮತ್ತು ಆರಾಮದಾಯಕವಾಗಿಡಲು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಒಳ್ಳೆಯದು. ಬೇಸಿಗೆಯಲ್ಲಿ ಯಾವ…

Read More

Ugadi Horoscope 2026: ಯುಗಾದಿ ಬಳಿಕ 1 ವರ್ಷ ಈ ಒಂದು ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದಲ್ಲಿ ಮೇಷ ರಾಶಿಯವರಿಗೆ ದೊರೆಯುವ ಫಲಾಫಲಗಳ ಕುರಿತು ವಿಸ್ತೃತ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಇದು ಬಹಳಷ್ಟು ಅನುಕೂಲಕರವಾಗಿರುವ ವರ್ಷವಾಗಿದೆ ಎಂದು ಅವರು ಹೇಳಿದ್ದಾರೆ. ರಾಶ್ಯಾಧಿಪತಿಯಾದ ಕುಜನು ರಾಜ ಮತ್ತು ಮಂತ್ರಿಯಾಗಿರುವುದರಿಂದ ಸಾಕಷ್ಟು ಅದೃಷ್ಟಗಳು ಕೂಡಿಬರಲಿವೆ. ಗ್ರಹಗಳ ಸ್ಥಾನಗಳು ಮತ್ತು ಪ್ರಭಾವ: ಗುರು ಗ್ರಹವು ಮೂರನೇ ಮನೆಯಿಂದ ನಾಲ್ಕನೇ ಮನೆಗೆ, ನಂತರ ಅಕ್ಟೋಬರ್‌ನಲ್ಲಿ ಐದನೇ ಮನೆಗೆ ಸಾಗಲಿದೆ. ಶನಿ ಗ್ರಹ 12ನೇ ಮನೆಯಲ್ಲಿ,…

Read More

ಹೆಣ್ಮಕ್ಕಳಿಗೆ ಸರ್ಕಾರದಿಂದ ಬಂಪರ್ ಪ್ಯಾಕೇಜ್: ಜನನದಿಂದ ಪದವಿಯವರೆಗೆ ಸಿಗಲಿದೆ 25 ಸಾವಿರ ರೂ.

ಲಕ್ನೋ, ಮಾ.8: ಉತ್ತರ ಪ್ರದೇಶದ ಹೆಣ್ಣುಮಕ್ಕಳನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಅವರ ಶಿಕ್ಷಣಕ್ಕೆ ಬೆಂಬಲ ನೀಡಲು ಜನನದಿಂದ ಪದವಿ ಪೂರೈಸುವವರೆಗೆ ಸಮಗ್ರ ಹಣಕಾಸಿನ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಘೋಷಿಸಿದ್ದಾರೆ. ಇಂದು (ಮಾ.8) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ‘ರೋಜ್‌ಗಾರ್ ಸಂಗಮ್’ (Rozgar Sangam) ಪೋರ್ಟಲ್‌ನ ಮೊಬೈಲ್ ಆಪ್ ಬಿಡುಗಡೆ ಮಾಡಿದರು ಮತ್ತು ನೂತನವಾಗಿ ಆಯ್ಕೆಯಾದ ಸೇವಕಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೆಣ್ಣು ಮಗು ಜನಿಸಿದ ತಕ್ಷಣ…

Read More

ಬಿಡುಗಡೆಗೆ ಮುಂಚೆಯೇ ‘ಧುರಂಧರ್ 2’ ಇಂದಾಗಿ ಉಸ್ತಾದ್ ಭಗತ್ ಸಿಂಗ್​​ಗೆ ಕೋಟ್ಯಂತರ ರೂಪಾಯಿ ನಷ್ಟ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಹಾಗಾಗಿ ಸಹಜವಾಗಿಯೇ ಸಿನಿಮಾದ ಎರಡನೇ ಭಾಗದ ಬಗ್ಗೆ ಭಾರಿ ನಿರೀಕ್ಷೆಗಳಿವೆ. ‘ಧುರಂಧರ್ 2’ ಸಿನಿಮಾಕ್ಕೆ ಹೆದರಿ ಹಲವು ಸಿನಿಮಾಗಳು ಬಿಡುಗಡೆ ದಿನಾಂಕ ಬದಲಿಸಿವೆ. ‘ಟಾಕ್ಸಿಕ್’ ಸಿನಿಮಾ ಸಹ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿತ್ತು, ಆದರೆ ಬಿಡುಗಡೆ ಮುಂದೂಡಲ್ಪಟ್ಟಿತು. ಆದರೆ ‘ಟಾಕ್ಸಿಕ್’ ಮುಂದೂಡಿಕೆ ಬಳಿಕ ಆ ಸ್ಥಾನಕ್ಕೆ…

Read More

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

ಮೈಸೂರು, ಮಾರ್ಚ್​ 08: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ (Vatal Nagaraj) ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ?  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

Read More

ಏಕೈಕ ಟೆಸ್ಟ್​ನಲ್ಲಿ ಭಾರತಕ್ಕೆ 10 ವಿಕೆಟ್ ಸೋಲು; ಆಸ್ಟ್ರೇಲಿಯಾಕ್ಕೆ ಬಹು-ಸ್ವರೂಪದ ಸರಣಿ

ಮೂರು ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ ಮೊದಲು ನಡೆದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ಶುಭಾರಂಭ ಮಾಡಿತ್ತು. ಹೀಗಾಗಿ ಉಳಿದೆರಡು ಸರಣಿಗಳಲ್ಲೂ ಭಾರತದಿಂದ ಅದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಟಿ20 ಸರಣಿ ಬಳಿಕ ನಡೆದ ಏಕದಿನ ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಒಂದೇ ಒಂದು ಗೆಲುವು ದಕ್ಕಲಿಲ್ಲ. ಏಕದಿನ ಸರಣಿಯಲ್ಲಿ ವೈಟ್​ ವಾಶ್ ಆಗಿದ್ದ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಏಕೈಕ ಟೆಸ್ಟ್ ಪಂದ್ಯವನ್ನು…

Read More

ಕೇಂದ್ರದ ಈ ಪ್ರಮುಖ ಹಣಕಾಸು ಯೋಜನೆಗಳಲ್ಲಿ ಮಹಿಳೆಯರೇ ಹೆಚ್ಚು ಫಲಾನುಭವಿಗಳು

ಇವತ್ತು ಮಾರ್ಚ್ 18, ಅಂತರರಾಷ್ಟ್ರೀಯ ಮಹಿಳೆಯರ ದಿನ (International Women’s Day). ಕೇಂದ್ರ ಸರ್ಕಾರ ಮಹಿಳೆಯರ ಅಭ್ಯುದಯ ದೃಷ್ಟಿಯಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಹಾಕಿದೆ. ಮಹಿಳೆಯರಿಗೆಂದೇ ಸೀಮಿತವಾದ ಸುಕನ್ಯಾ ಸಮೃದ್ದಿ ಯೋಜನೆಯಂತಹ ಸ್ಕೀಮ್​ಗಳಿವೆ. ಹಾಗೆಯೇ, ಸರ್ವರಿಗೂ ಅನ್ವಯವಾಗುವಂತೆ ಸರ್ಕಾರ ರೂಪಿಸಿದ ಕೆಲ ಉತ್ತಮ ಹಣಕಾಸು ಯೋಜನೆಗಳೂ ಕೂಡ ಮಹಿಳೆಯರಿಗೆ ವರದಾನವಾಗಿವೆ. ಅಸಂಘಟಿತ ವಲಯದಲ್ಲಿರುವ ಮಹಿಳೆಯರಿಗೆ ಬಹಳ ಉಪಯುಕ್ತವಾಗಿರುವ ಮೂರು ಪ್ರಮುಖ ಹಣಕಾಸು ಯೋಜನೆಗಳ ವಿವರ ಇಲ್ಲಿದೆ. ಪ್ರಧಾನಮಂತ್ರಿ ಮುದ್ರಾ ಯೋಜನೆ ಹತ್ತು ವರ್ಷದ ಹಿಂದೆ ಆರಂಭವಾದ ಪಿಎಂ ಮುದ್ರಾ…

Read More

ಟಿ20 ವಿಶ್ವಕಪ್ ಫೈನಲ್: ಹರಿಯಲಿದೆ ಮನರಂಜನೆ ಮಹಾಪೂರ, ಯಾರ್ಯಾರು ಬರಲಿದ್ದಾರೆ?

ಕಳೆದ ಕೆಲ ವಾರಗಳಿಂದ ನಡೆಯುತ್ತಿರುವ 2026 ಟಿ20 ವಿಶ್ವಕಪ್ ಇಂದು (ಮಾರ್ಚ್ 08) ಮುಕ್ತಾಯವಾಗಲಿದೆ. ಇಂದು ಅಹಮದಾಬಾದ್​​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಿ20 2026 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪಂದ್ಯಕ್ಕಾಗಿ ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ಪಂದ್ಯ ಜಿದ್ದಾಜಿದ್ದಿನದ್ದಾಗಿರಲಿದೆ ಎಂಬುದರಲ್ಲಿ ಅನುಮಾನವಿಲ್ಲ, ಆದರೆ ಪಂದ್ಯ ಆರಂಭಕ್ಕೂ ಮುಂಚೆ ಭರಪೂರ ಮನೊರಂಜನೆ ಪ್ರೇಕ್ಷಕರಿಗೆ ದೊರಕಲಿದೆ. ಕೆಲ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗಾಯಕರುಗಳು ಫೈನಲ್ ಪಂದ್ಯದ ಮುಂಚೆ ಮನರಂಜನಾ…

Read More

ಊಟ ಮಾಡುವಾಗ ಅಥವಾ ಊಟವಾದ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು? ಆಯುರ್ವೇದ ಏನು ಹೇಳುತ್ತದೆ?

ಆಹಾರ ಮತ್ತು ನೀರು (Water) ಎರಡೂ ಕೂಡ ದೇಹದ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ, ಹೇಗೆ ಸೇವನೆ ಮಾಡಬೇಕು ಎಂದು ತಿಳಿದಿರಬೇಕಾಗುತ್ತದೆ. ಇಲ್ಲವಾದಲ್ಲಿ ಈ ರೀತಿಯ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಯುರ್ವೇದದ ಪ್ರಕಾರ, ಆಹಾರ ಸೇವಿಸುವ ಸಮಯ ಮತ್ತು ನೀರು ಕುಡಿಯುವ ಸಮಯವು ಜೀರ್ಣಕ್ರಿಯೆಗೆ (Digestion) ಬಹಳ ಮಹತ್ವದ್ದಾಗಿದ್ದು ಇದು ಸರಿಯಾಗಿ ಆಗದಿದ್ದಲ್ಲಿ ಹೊಟ್ಟೆ ಭಾರವಾಗುವುದು, ಅನಿಲ (ಗ್ಯಾಸ್) ಉಂಟಾಗುವುದು, ಅಜೀರ್ಣ, ಹೊಟ್ಟೆ ಉಬ್ಬುವುದು ಅಥವಾ ಆಸಿಡಿಟಿ ಮುಂತಾದ ಸಮಸ್ಯೆಗಳು…

Read More

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

ವಿಷ್ಣುವರ್ಧನ್ (Vishnuvardhan) ನಟನೆಯ ಸೂಪರ್ ಹಿಟ್ ಸಿನಿಮಾ ‘ಕೋಟಿಗೊಬ್ಬ’ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಸಿನಿಮಾ, ವಿಷ್ಣುವರ್ಧನ್ ವೃತ್ತಿ ಜೀವನದಲ್ಲಿ ಮಾತ್ರವೇ ಅಲ್ಲದೆ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೂ ಪ್ರಮುಖವಾದ ಸಿನಿಮಾ ಆಗಿದೆ. ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾನಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಹೂಗಳು ಸಮರ್ಪಿಸುವ ಮೂಲಕ ಕಾರ್ಯಕ್ರಮದ…

Read More