Headlines

Video: 70 ನೇ ವಯಸ್ಸಿನಲ್ಲಿ ಮೊದಲ ವ್ಲಾಗ್, ಈ ವೃದ್ಧನ ಪ್ರಯತ್ನಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ – Kannada News | Uttar Pradesh: The first vlog of a 70 year old man from Uttar Pradesh has received over 22 million views

ವಿನೋದ್ ಕುಮಾರ್ ಶರ್ಮಾImage Credit source: Instagram ಸೋಶಿಯಲ್ ಮೀಡಿಯಾವೇ (social media) ಹಾಗೆ, ಜನಸಾಮಾನ್ಯರನ್ನು ಫೇಮಸ್ ಮಾಡಿ ಬಿಡುತ್ತದೆ. ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಆದವರ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಉತ್ತರ ಪ್ರದೇಶದ (Uttar Pradesh) 70 ವರ್ಷದ ವೃದ್ಧರೊಬ್ಬರು ಮೊದಲ ಬಾರಿಗೆ ವ್ಲಾಗ್ ಮಾಡಿದ್ದು, ತಮ್ಮ ಪ್ರಾಮಾಣಿಕ ಪ್ರಯತ್ನದಿಂದ ನೆಟ್ಟಿಗರ ಹೃದಯ ಗೆದ್ದು ಕೊಂಡಿದ್ದಾರೆ. ಇವರು ಅಪ್ಲೋಡ್ ಮಾಡಿದ ಮೊದಲ ವಿಡಿಯೋ 30 ಮಿಲಿಯನ್‌ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ….

Read More

Video: ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು; ವಿಡಿಯೋ ವೈರಲ್​

ಬ್ಯಾಂಕಾಕ್: ಸೌಂದರ್ಯ ಸ್ಪರ್ಧೆ ಎಂದರೆ ಅಲ್ಲಿ ಕೇವಲ ರೂಪವಷ್ಟೇ ಅಲ್ಲ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವೂ ಅತಿ ಮುಖ್ಯ. ಆದರೆ ಥೈಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ ‘ಮಿಸ್ ಗ್ರ್ಯಾಂಡ್ ಥೈಲ್ಯಾಂಡ್’ ಸೌಂದರ್ಯ ಸ್ಪರ್ಧೆಯ ನೇರ ಪ್ರಸಾರ (Live Round) ನಡೆಯುತ್ತಿದ್ದಾಗಲೇ ಸುಂದರಿಯೊಬ್ಬಳ ಹಲ್ಲುಗಳು ಕಳಚಿ ಬಿದ್ದ ಅಪರೂಪದ ಮತ್ತು ಮುಜುಗರದ ಪ್ರಸಂಗವೊಂದು ಜರುಗಿದೆ. ಘಟನೆಯ ವಿವರ ಹೀಗಿದೆ, ಕಮಲವಾನ್ ಚನಾಗೋ ಎಂಬ ಸುಂದರಿ ತೀರ್ಪುಗಾರರ ಮುಂದೆ ನಿಂತು, ಆತ್ಮವಿಶ್ವಾಸದಿಂದ ಮಾತನಾಡಲು ಬಾಯಿ ತೆರೆದಿದ್ದಾರೆ. ಆದರೆ ಮಾತನಾಡಲು ಶುರುಮಾಡುತ್ತಿದ್ದಂತೆಯೇ ಆಕೆಯ ಬಾಯಲ್ಲಿದ್ದ…

Read More

T20 World Cup 2026: ಸೊನ್ನೆ ಸುತ್ತದ ಏಕೈಕ ತಂಡ ದಕ್ಷಿಣ ಆಫ್ರಿಕಾ – Kannada News | T20 World Cup 2026: South Africa Sets Unique No Duck Feat While India and Abhishek Sharma Face Duck Trouble

ಏತನ್ಮಧ್ಯೆ, ದಕ್ಷಿಣ ಆಫ್ರಿಕಾ ತನ್ನ ಗುಂಪು ಹಂತದ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಅಗ್ರಸ್ಥಾನದಲ್ಲಿದೆ. ಕ್ವಿಂಟನ್ ಡಿ ಕಾಕ್, ರಯಾನ್ ರಿಕಲ್ಟನ್, ಐಡೆನ್ ಮಾರ್ಕ್ರಾಮ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಒಳಗೊಂಡ ಅವರ ಬ್ಯಾಟಿಂಗ್ ತಂಡವು ಸ್ಥಿರವಾಗಿ ರನ್ ಗಳಿಸುವುದನ್ನು ಮುಂದುವರೆಸಿದೆ. ಇದೀಗ ಆಫ್ರಿಕಾ ತಂಡ ಸೂಪರ್ 8 ಸುತ್ತಿನಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆಯನ್ನು ಎದುರಿಸಲಿದ್ದಾರೆ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡ ಕೆಲಸಗಳಲ್ಲಿ ಹಠಾತ್ ಬದಲಾವಣೆಗಳು ಮಾಡಿಕೊಳ್ಳಬೇಕಾಗಬಹುದು. ಗೊಂದಲಗಳಿಗೆ ಒಳಗಾಗದೆ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ವಿಜ್ಞಾನ ಮತ್ತು ತಂತ್ರಜ್ಞಾನ ವಿಚಾರದಲ್ಲಿ ಆಸಕ್ತರಿಗೆ ಇದು ಲಾಭದಾಯಕ ದಿನ. ಮನೆ ರಿಪೇರಿ ಅಥವಾ ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಜಾಗರೂಕರಾಗಿರಿ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆಯಬೇಡಿ, ಅದು ನಿಮ್ಮ ನೆಮ್ಮದಿ ಕೆಡಿಸಬಹುದು. ಹಿರಿಯರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಾಣಿಸಬಹುದು….

Read More

ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ದಾವಣಗೆರೆ, ಏಪ್ರಿಲ್​​ 04: ಕೆಲಸವಿಲ್ಲದ ಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಮಾಡಿದ್ದ ಆರೋಪಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕೌಂಟರ್​​ ನೀಡಿದ್ದಾರೆ. ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯನವರು ಬಂದು ನಮ್ಮ ಕಚೇರಿಯಲ್ಲಿ 1 ಗಂಟೆ ಇರಲಿ. ನಾನು ಅವರ ಕಚೇರಿಯಲ್ಲಿ ಒಂದು ತಿಂಗಳು ಇರುತ್ತೇನೆ. ಸಿದ್ದರಾಮಯ್ಯನವರು ಹಳೆಯ ಕಾಲದಲ್ಲಿದ್ದಾರೆ ಎಂದು ಟೀಕಿಸಿದ ಸೋಮಣ್ಣ, ತಾಂತ್ರಿಕ ವ್ಯವಸ್ಥೆ ಬಹಳಷ್ಟು ಮುಂದುವರಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಮಾತನಾಡುವಾಗ ಅಂಕಿಅಂಶಗಳೊಂದಿಗೆ, ಗಾಂಭೀರ್ಯದಿಂದ ಮಾತನಾಡಬೇಕು ಎಂದಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ: ರಾಮು ರಾವ್ ಜೂಪಲ್ಲಿ

ನವದೆಹಲಿ, ಮಾರ್ಚ್​ 23: ನಾವು ಇಂದು ಇತಿಹಾಸದ ಒಂದು ಪ್ರಮುಖ ಘಟ್ಟದಲ್ಲಿದ್ದೇವೆ. ಇಡೀ ವಿಶ್ವವೇ ಆರ್ಥಿಕ ಸಂಕಷ್ಟದಿಂದ ಪರದಾಡುತ್ತಿದೆ. ನಮ್ಮ ಭಾರತ ದೇಶಕ್ಕೂ ಇದರ ಬಿಸಿ ತಟ್ಟಿದ್ದರೂ ಸಹ ಜಗತ್ತಿನಲ್ಲಿ ಭಾರತ ಇಂದು ಧೈರ್ಯ ಮತ್ತು ಸ್ಥಿರವಾಗಿ ಎದ್ದು ನಿಂತಿದೆ ಎಂದು ಎಕ್ಸಿಕ್ಯೂಟಿವ್ ವೈಸ್ ಚೇರ್ಮನ್, ಮೈ ಹೋಂ ಗ್ರೂಪ್ ರಾಮು ರಾವ್ ಜೂಪಲ್ಲಿ ಹೇಳಿದ್ದಾರೆ. ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು…

Read More

ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ – Kannada News | Gilli Nata Clarifies To Why Raghu unfollow On Instagram

ನಟ ರಘು ಹಾಗೂ ಗಿಲ್ಲಿ ನಟ ಅವರು ಬಿಗ್ ಬಾಸ್ ಅಲ್ಲಿ ಸಾಕಷ್ಟು ಸುದ್ದಿ ಆದವರು. ಇಬ್ಬರೂ ಕೆಲವು ದಿನ ಒಟ್ಟಿಗೆ ಇದ್ದರು. ಇನ್ನೂ ಕೆಲವು ದಿನ ಕಿತ್ತಾಡಿಕೊಳ್ಳುತ್ತಿದ್ದನ್ನು ನೋಡಬಹುದು. ರಘು ಅವರು ಎಷ್ಟೇ ದ್ವೇಷ ತೋರಿಸಿದರೂ ಗಿಲ್ಲಿ ನಟ ಪ್ರೀತಿಯನ್ನೇ ಕೊಡುತ್ತಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗಿಲ್ಲಿ ಹಾಗೂ ರಘು ಒಟ್ಟಾಗಿಯೇ ಇದ್ದರು. ರಘು ಅವರು ಈಗ ಗಿಲ್ಲಿಯನ್ನು ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ ಇದೆ. ಈ ವಿಷಯದ…

Read More

Impact of Jealousy: ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಡಬಾರದು ಯಾಕೆ ಗೊತ್ತಾ? ಕಾರಣ ಇಲ್ಲಿದೆ – Kannada News | Impact of Jealousy on Life: A Daily Spiritual Reflection from Dr. Basavaraj Guruji

ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರಲು ಆತನ ಮನಸ್ಸತ್ವ, ಸಾಧನೆ, ಪರಿಶ್ರಮ, ಮನಸ್ಸಿನ ಭಾವನೆಗಳು ಮತ್ತು ಶ್ರದ್ಧಾಭಕ್ತಿಗಳು ಪ್ರಮುಖ ಕಾರಣಗಳಾಗಿವೆ. ಇವುಗಳ ಮೇಲೆ ಪರಿಪೂರ್ಣ ಗಮನವಿಟ್ಟಾಗ ಯಶಸ್ಸು ದೊರೆಯುತ್ತದೆ. ಆದರೆ, ಇತ್ತೀಚಿನ ಸಮಾಜದಲ್ಲಿ ಬೇರೆಯವರ ಅಭಿವೃದ್ಧಿ, ಶ್ರೇಯಸ್ಸು, ಕೀರ್ತಿ ಮತ್ತು ಹೆಸರು ಕಂಡಾಗ ಅವರಿಗೆ ತೊಂದರೆ ಕೊಡಬೇಕು ಅಥವಾ ಅವರನ್ನು ಹಾಳು ಮಾಡಬೇಕು ಎನ್ನುವ ಮನಸ್ಸತ್ವಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಶೀತ, ಕಫ, ಕೆಮ್ಮು ಇಂಥವುಗಳು ಹೆಚ್ಚಾಗಿ, ವೈದ್ಯರ ಬಳಿ ತೆರಳಲೇ ಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ನಿಮಗೆ ಸ್ವಲ್ಪ ಕೂಡ ಇಷ್ಟ ಇಲ್ಲದ ವ್ಯಕ್ತಿಯ ಜೊತೆಯಾಗಿ ಅಥವಾ ಕೈ ಕೆಳಗೆ ಕೆಲಸ ಮಾಡಬೇಕಾದ ಪರಿಸ್ಥಿತಿ ಬರಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಲಿದೆ. ಇನ್ನು ನಿಮ್ಮಲ್ಲಿ ಯಾರು ಬಟ್ಟೆ ವ್ಯಾಪಾರ ಮಾಡುತ್ತಾ ಇದ್ದೀರಿ ಅಂಥವರಿಗೆ ಈಗಾಗಲೇ ಕೊಟ್ಟಿರುವಂಥ ಸಾಲದ ವಸೂಲಾತಿ ಕಷ್ಟ…

Read More

ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಕೊಲ್ಕತ್ತಾ, ಏಪ್ರಿಲ್ 11: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ದಿನಾಜ್‌ಪುರ ಜಿಲ್ಲೆಯಲ್ಲಿ ಇಂದು ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಟಿಎಂಸಿಯ ಲೂಟಿ ಮತ್ತು ಸುಳ್ಳಿನ ರಾಜಕೀಯ, ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಹೇಳಿದ್ದಾರೆ. ಹಾಗೇ, ಬಂಗಾಳಿಗಳು ಅಲ್ಪಸಂಖ್ಯಾತರಾಗಲು ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಟಿಎಂಸಿಗೆ ಯಾವುದೇ ಉದ್ದೇಶ ಅಥವಾ ನೀತಿ ಇಲ್ಲದ ಕಾರಣದಿಂದಾಗಿ ಇತರ ರಾಜ್ಯಗಳಲ್ಲಿ…

Read More