Headlines

ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಮಂಡ್ಯ, (ಮಾರ್ಚ್ 09): ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ (Mandya) ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು….

Read More

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ರಾಯಚೂರು, ಡಿಸೆಂಬರ್​ 22: ಸ್ಮಾರ್ಟ್ ಫೋನ್, ಅದರಲ್ಲೂ ಇನ್ಸ್ಟಾಗ್ರಾಮ್​ ಬಳಸುವ ಪ್ರತಿಯೊಬ್ಬರು ಈ ವಿಡಿಯೋವನ್ನು ನೋಡಲೇಬೇಕು. ಜಿಲ್ಲೆಯಲ್ಲಿ ಆನ್‌ಲೈನ್ ಗೇಮಿಂಗ್ ವಂಚನೆಯೊಂದು ಬೆಳಕಿಗೆ ಬಂದಿದ್ದು, ಖಾಸಗಿ ಕಂಪನಿಯ ಉದ್ಯೋಗಿ ಬರೋಬ್ಬರಿ 30 ಲಕ್ಷ ರೂ ಕಳೆದುಕೊಂಡಿದ್ದಾರೆ. ಇನ್ಸ್ಟಾಗ್ರಾಮ್​​​ ​ರೀಲ್ಸ್‌ ವೀಕ್ಷಿಸುತ್ತಿರುವಾಗ ಬಂದ ಯಾವುದೋ ಲಿಂಕ್ ಅನ್ನು ಕ್ಲಿಕ್ ಮಾಡಿದ್ದಾರೆ. ಆ ಲಿಂಕ್ ಅವರನ್ನು ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗೆ ಕರೆದೊಯ್ದಿದ್ದು, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದೆ. ಪ್ರಾರಂಭದಲ್ಲಿ ಕಡಿಮೆ ಮೊತ್ತ ಹೂಡಿಕೆ ಮಾಡಿದವರು, ಕ್ರಮೇಣ 30 ಲಕ್ಷ ರೂ…

Read More

ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್​ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!

ಬೆಂಗಳೂರು, ಮಾರ್ಚ್ 28: ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕಳುಹಿಸುತ್ತಿದ್ದೇವೆ ಎಂದು ಭಾವಿಸಿರುವ ಪೋಷಕರಿಗೆ ಇದು ನಿಜಕ್ಕೂ ಆಘಾತಕಾರಿ ಸುದ್ದಿ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಾಲಾ ವಾಹನಗಳ ಚಾಲಕರೇ ಕುಡಿದು ಬಸ್ ಚಲಾಯಿಸುತ್ತಾ (Drunk and Drive) ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವುದು ಬೆಳಕಿಗೆ ಬಂದಿದೆ. ಶುಕ್ರವಾರ (ಮಾರ್ಚ್​​ 27) ಬೆಳ್ಳಂಬೆಳಗ್ಗೆ ಬೆಂಗಳೂರು ಸಂಚಾರ ಪೊಲೀಸರು (Bangalore Traffic Police) ನಡೆಸಿದ ವಿಶೇಷ ಡ್ರಂಕ್ ಆ್ಯಂಡ್ ಡ್ರೈವ್ ಕಾರ್ಯಾಚರಣೆಯಲ್ಲಿ ಭರ್ಜರಿ ಬೇಟೆ ನಡೆದಿದೆ. ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್:…

Read More

ತೆಲಂಗಾಣ ಸರ್ಕಾರಿ ಅಧಿಕಾರಿ ನರಹರಿ ಮನೆ ಮೇಲೆ ಎಸಿಬಿ ದಾಳಿ, ಹಾಸಿಗೆಯ ಕೆಳಗಿತ್ತು ಕೋಟಿ ಕೋಟಿ ಹಣ – Kannada News | Telangana ACB Raid: Crores in Cash Found Under Officer Narahari’s Bed

ಹೈದರಾಬಾದ್, ಜೂನ್ 17: ತೆಲಂಗಾಣ ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಹಾವಳಿ ಮಿತಿಮೀರಿದ್ದು, ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸುತ್ತಿರುವ ಸರಣಿ ದಾಳಿಗಳು ಅಲ್ಲಿನ ಆಡಳಿತ ವ್ಯವಸ್ಥೆಯಲ್ಲಿರುವ ಕರಾಳ ಮುಖವನ್ನು ಬಯಲಿಗೆಳೆಯುತ್ತಿವೆ. ಇತ್ತೀಚೆಗೆ ಭೂಮಾಪನ ಇಲಾಖೆಯ ಉಪ ನಿರ್ದೇಶಕರಾದ ಸುಂಕರಿ ನರಹರಿ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಎಸಿಬಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆಂಬ ದೂರಿನ ಮೇರೆಗೆ ಎಸಿಬಿ ಅಧಿಕಾರಿಗಳು ಹೈದರಾಬಾದ್‌ನ ಹಳೇ ನಗರದ ಚತ್ರಿನಕ ಪ್ರದೇಶದಲ್ಲಿರುವ ಸುಂಕರಿ ನರಹರಿ ಅವರ ನಿವಾಸ,…

Read More

ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Bidar SP Talks about thousand Of Muslims Protest Infront of basavakalyana police station And Stone Pelting

ಬೀದರ್, (ಮಾರ್ಚ್ 05): ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಗೆ ( basavakalyana police station) ಸಾವಿರಾರು ಮುಸ್ಲಿಮರು (Muslim) ಮುತ್ತಿಗೆ ಯತ್ನಿಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಶಿಕ್ಷಕರ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಾರ್ಚ್ 3ರಂದು ಸಹಸ್ರಾರು ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು, ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಇದೇ ವೇಳೆ ಕೆಲವರು ಪೊಲೀಸ್ ವ್ಯಾನ್​ ಮೇಲೆ ಕಲ್ಲು…

Read More

3 ಮಕ್ಕಳ ತಾಯಿ ಜತೆ ಲವ್ವಿಡವ್ವಿ: ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು – Kannada News | Woman Family assaults On Youth Who illicit relationship with 3 Children Mother at Belagavi

ಬೆಳಗಾವಿ, (ಜನವರಿ 02): 3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷಯ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ನಿನ್ನೆ (ಜನವರಿ 02) ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ, ಅಕ್ಷಯ್​ನನ್ನು ಕರೆದಿದ್ದಳು. ಅದರಂತೆ ಆಂಟಿ ಮನೆಗೆ ತೆರಳುತ್ತಿದ್ದ ಅಕ್ಷಯ್​ ನನ್ನು ಮಹಿಳೆಯ ಪತಿ…

Read More

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ – Kannada News | Mrunal Thakur shared dance shoot video with Varun Dhawan

ನಟಿ ಮೃಣಾಲ್ ಠಾಕೂರ್ (Mrunal Thakur) ಬಲು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ತೆಲುಗು ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಮೃಣಾಲ್ ಠಾಕೂರ್ ನಟನೆಯ ತೆಲುಗು ಸಿನಿಮಾ ‘ಡಕಾಯತ್’ ಬಿಡುಗಡೆ ಆಗಿದೆ. ಇದೀಗ ಬಾಲಿವುಡ್​​ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣಾಲ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ…

Read More

ಪರಪ್ಪನ ಅಗ್ರಹಾರದಲ್ಲಿ ‘ನೋ ಮೊಬೈಲ್, ನೋ ಆತಿಥ್ಯ’: ಕೈದಿಗಳ ಹೈಟೆಕ್ ಆಟಕ್ಕೆ ಬ್ರೇಕ್ ಹಾಕಲು ಡಿಜಿಪಿ ಅಲೋಕ್ ಕುಮಾರ್ ಮಾಸ್ಟರ್ ಪ್ಲಾನ್!

ಬೆಂಗಳೂರು, ಏ.11: ರಾಜ್ಯದ ಬಂದೀಖಾನೆ ಮತ್ತು ಸುಧಾರಣಾ ಇಲಾಖೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಡಿಜಿಪಿ ಅಲೋಕ್ ಕುಮಾರ್ ಅವರು ಮುಂದಾಗಿದ್ದಾರೆ. ಪರಪ್ಪನ ಅಗ್ರಹಾರದಂತಹ ಕೇಂದ್ರ ಕಾರಾಗೃಹಗಳಲ್ಲಿ ಪದೇ ಪದೇ ಮೊಬೈಲ್ ಫೋನ್‌ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಕೇವಲ ಕೈದಿಗಳಷ್ಟೇ ಅಲ್ಲದೆ ಮೊಬೈಲ್ ಸರ್ವೀಸ್ ಪ್ರೊವೈಡರ್‌ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಜೈಲುಗಳಲ್ಲಿ ಜಾಮರ್ ಅಳವಡಿಸಿದ್ದರೂ ಮೊಬೈಲ್ ಸಂಪರ್ಕ ಹೇಗೆ ಲಭ್ಯವಾಗುತ್ತಿದೆ ಎಂಬ ಬಗ್ಗೆ ಗಂಭೀರ ತನಿಖೆ ನಡೆಸಲಾಗುತ್ತಿದೆ. ತಪಾಸಣೆಯ ವೇಳೆ ಮಾತ್ರ ಸಿಗ್ನಲ್…

Read More

ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಅಪ್ಪಟ ಭಾರತೀಯ ನಿರ್ಮಿತ ಎಐ ಮಾಡಲ್​ಗಳು ಎಂಥೆಂಥವಿವೆ ನೋಡಿ… – Kannada News | India AI Impact Expo 2026, Narendra Modi happy with Indian made AI solutions for various sectors

ನವದೆಹಲಿ, ಫೆಬ್ರುವರಿ 17: ಫೆಬ್ರುವರಿ 20ರವರೆಗೆ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ (India AI Impact Summit) ಭಾರತೀಯ ಎಐ ಎಕ್ಸ್​ಪೋ ಪ್ರಮುಖ ಆಕರ್ಷಣೆ ಆಗಿದೆ. ಭಾರತದಲ್ಲಿ ಮತ್ತು ಭಾರತೀಯರೇ ಸ್ವಂತವಾಗಿ ನಿರ್ಮಿಸಿದ ಎಐ ಮಾಡಲ್​ಗಳು, ಎಐ ಏಜೆಂಟ್​ಗಳು, ರೋಬೋಗಳ ಪ್ರದರ್ಶನ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತೀ ಸ್ಟಾಲ್​ಗೂ ಹೋಗಿ ಹೊಸ ಆವಿಷ್ಕಾರಗಳನ್ನು ಕಣ್ಣಾರೆ ಕಂಡಿದ್ದಾರೆ. ಅದರ ಬಗ್ಗೆ ವಿವರಣೆಗಳನ್ನೂ ಪಡೆದಿದ್ದಾರೆ. ಶಿಕ್ಷಣ, ಕೃಷಿ, ತಂತ್ರಜ್ಞಾನ, ಫೈನಾನ್ಸ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ…

Read More

WPL 2026: 400 ಕ್ಕೂ ಅಧಿಕ ರನ್, 21 ಸಿಕ್ಸರ್; ಮೊದಲ ಪಂದ್ಯದಲ್ಲೇ ಇತಿಹಾಸ ಸೃಷ್ಟಿ – Kannada News | WPL 2026: Gujarat Giants Set Record 207, Beat UP Warriorz by 10 Runs

ಮಹಿಳಾ ಪ್ರೀಮಿಯರ್ ಲೀಗ್ 2026 ರ ಎರಡನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಒಮ್ಮೆಯೂ ಪ್ರಶಸ್ತಿ ಗೆಲ್ಲದ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ದಾಖಲೆಯ 207 ರನ್ ಕಲೆಹಾಕಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ನಾಯಕಿ ಆಶ್ಲೇ ಗಾರ್ಡ್ನರ್ ಮತ್ತು ಅನುಷ್ಕಾ ಶರ್ಮಾ ಅವರ ಶತಕದ ಜೊತೆಯಾಟದ ಮೂಲಕ 20…

Read More