Headlines

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ? – Kannada News | Karnataka Scraps Medical Health Officer Posts; Engineers to Replace MHOs in Karnataka City Corps, Sparks Outcry

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು? ಮೈಸೂರು, ಜನವರಿ 24: ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ ಎಂಜಿನಿಯರ್ ಅಥವಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ವರ್ಗಾಯಿಸುವ ಯೋಜನೆ…

Read More

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು – Kannada News | Russian Devotees Offer Prayers at Tirupati Srikalahasti Temple Follows Traditional Rahu Ketu Puja

ತಿರುಪತಿ, ಡಿಸೆಂಬರ್ 19: ಆಂಧ್ರಪ್ರದೇಶದ ಶ್ರೀ ಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple) ಡಜನ್​​ಗಟ್ಟಲೆ ರಷ್ಯನ್ನರು ರಾಹು ಕೇತು ಪೂಜೆಯನ್ನು ಮಾಡಿದ್ದಾರೆ. ಈ ವೇಳೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ್ದಾರೆ. ಶಿಲ್ಪಗಳಿಂದ ಅಲಂಕರಿಸಲ್ಪಟ್ಟ ಐತಿಹಾಸಿಕ ಕಲಾಕೃತಿಗಳನ್ನು ನೋಡಿ ಅವರು ಸಂತೋಷಗೊಂಡಿದ್ದಾರೆ. ಪುರೋಹಿತರಿಂದ ದೇವಾಲಯದ ವಿಶಿಷ್ಟತೆಯ ಬಗ್ಗೆ ತಿಳಿದುಕೊಂಡ ನಂತರ ದೇವರ ಮೇಲಿನ ಅವರ ಭಕ್ತಿ ಮತ್ತು ನಂಬಿಕೆ ಹೆಚ್ಚಾಯಿತು. ರಷ್ಯಾದಿಂದ ಬಂದ ಸುಮಾರು 40 ಭಕ್ತರು ಶಿಲ್ಪಗಳಿಂದ ನಿರ್ಮಿಸಲಾದ…

Read More

ಮೊದಲ ಎಸೆತದಲ್ಲೇ ಅಭಿಷೇಕ್ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ – Kannada News | Matt Henry Creates New World Record With Abhishek Sharma’ Wicket

ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಅವರ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್​ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ…

Read More

ಬಾಝ್​ ಬಾಲ್​ ಬೌಲ್ಡ್​… ಆ್ಯಶಸ್ ಗೆದ್ದ ಆಸ್ಟ್ರೇಲಿಯಾ – Kannada News | Australia retain the Ashes 4 1

ಬಾಝ್ ಬಾಲ್ ತಂತ್ರದೊಂದಿಗೆ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಆ್ಯಶಸ್ ಸರಣಿ ಗೆಲ್ಲುವ ಧ್ಯೇಯದೊಂದಿಗೆ ಬಂದಿದ್ದ ಇಂಗ್ಲೆಂಡ್ ತಂಡವು 4 ಸೋಲುಗಳೊಂದಿಗೆ ಮತ್ತೊಮ್ಮೆ ಮಂಡಿಯೂರಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಪಂದ್ಯದಲ್ಲಿ 82 ರನ್​ಗಳ ಜಯ ಸಾಧಿಸಿತ್ತು. ಈ ಮೂಲಕ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದ್ದರು. ಇದಾಗ್ಯೂ ನಾಲ್ಕನೇ ಮ್ಯಾಚ್​ನಲ್ಲಿ ಕಂಬ್ಯಾಕ್ ಮಾಡಿದ್ದ ಇಂಗ್ಲೆಂಡ್ ತಂಡವು ಆತಿಥೇಯರಿಗೆ 4 ವಿಕೆಟ್​ಗಳ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ಟೆಸ್ಟ್…

Read More

ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Creates History in T20I Cricket

ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. Source link

Read More

ಪ್ರವಾಹದಂತೆ ಉಕ್ಕುತ್ತಿದೆ ಇಲಾನ್ ಮಸ್ಕ್ ಶ್ರೀಮಂತಿಕೆ; 800 ಬಿಲಿಯನ್ ಡಾಲರ್ ಆಸ್ತಿವಂತನೆನಿಸಿದ ಮೊದಲ ಮನುಷ್ಯ – Kannada News | Elon Musk becomes first person in the world to have assets valued 800 billion USD

ನವದೆಹಲಿ, ಫೆಬ್ರುವರಿ 5: ಟೆಸ್ಲಾ, ಸ್ಪೇಸ್​ಎಕ್ಸ್, ನ್ಯೂರಾಲಿಂಕ್ ಇತ್ಯಾದಿ ಸಂಸ್ಥೆಗಳ ಒಡೆಯರಾದ ಇಲಾನ್ ಮಸ್ಕ್ (Elon Musk) ಅವರ ವಿಶ್ವದ ನಂಬರ್ ಒನ್ ಶ್ರೀಮಂತನೆಂಬ ಬಿರುದು ಅಬಾಧಿತವಾಗಿ ಮುಂದುವರಿಯುವುದು ಖಚಿತವಾಗಿದೆ. ಅವರ ಆಸ್ತಿ ಮೌಲ್ಯ 800 ಬಿಲಿಯನ್ ಡಾಲರ್ ದಾಟಿದೆ. 800 ಬಿಲಿಯನ್ ಎಂದರೆ 72 ಲಕ್ಷ ಕೋಟಿ ರೂ. ಈ 800 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಜಗತ್ತಿನ ಮೊದಲ ವ್ಯಕ್ತಿ ಇಲಾನ್ ಮಸ್ಕ್. ಅವರದ್ದೇ ಮಾಲಕತ್ವದ ಸಂಸ್ಥೆಗಳಾದ ಸ್ಪೇಸ್ ಎಕ್ಸ್ ಮತ್ತು ಎಕ್ಸ್​ಎಐ ವಿಲೀನ…

Read More

‘ರಾಜಕೀಯ ಪದೋನ್ನತಿ ಆಸೆ ನನಗೂ ಇದೆ’: ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್ – Kannada News | Karnataka Home Minister G Parameshwar on Political Aspirations, Central Funds for Police, and Jail Security

ಬೆಂಗಳೂರು, ಜ.1: ಡಿಸಿಎಂ ಡಿಕೆ ಶಿವಕುಮಾರ್​ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಸಿಎಂ ಕುರ್ಚಿಗಾಗಿ ಗುದ್ದಾಟ ನಡೆಸುತ್ತಿರುವ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಇದೀಗ ತಾವು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಆಕಾಂಕ್ಷೆಗಳನ್ನು ಅವರು ಮಾಧ್ಯಮದ ಮುಂದೆ ವ್ಯಕ್ತಪಡಿಸಿದ್ದಾರೆ. “ರಾಜಕೀಯ ಪದೋನ್ನತಿ ಆಸೆ ನನಗೂ ಇದೆ” ಎಂದು ಹೇಳುವ ಮೂಲಕ ತಮ್ಮ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಆಂಬಿಷನ್ ಇರಬೇಕು ಎಂದು ತಮ್ಮ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ….

Read More

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ – Kannada News | Good News for Yellow Line Metro Passengers: Sixth Train to Begin Operations from December 23

ಬೆಂಗಳೂರು, ಡಿಸೆಂಬರ್​ 22: ನಾಳೆಯಿಂದ ಅಂದರೆ ಡಿಸೆಂಬರ್ 23ರಿಂದ 6ನೇ ಹೊಸ ಮೆಟ್ರೋ (Namma Metro) ರೈಲು ಟ್ರ್ಯಾಕಿಗಿಳಿಯಲಿದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್​ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಆರನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಹಾಗಾಗಿ ಹೆಚ್ಚು ಹೊತ್ತು ರೈಲಿಗಾಗಿ ಕಾಯುವಿಕೆಗೆ ಬ್ರೇಕ್​​ ಬೀಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ (BMRCL)​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಬೆಂಗಳೂರು…

Read More

New Year Celebration: ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ; ಸಿಲಿಕಾನ್​​ ಸಿಟಿ ಫುಲ್​​ ಝಗಮಗ – Kannada News | New Year’s Eve in Bengaluru: Crowds gather at pubs and restaurants

ಬೆಂಗಳೂರು, ಡಿಸೆಂಬರ್​​ 31: ನಗರವು ಹೊಸ ವರ್ಷದ ಆಚರಣೆಗೆ ಸಿದ್ಧವಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಹಾಗೂ ಯುವಜನತೆ ಈಗಾಗಲೇ ಪಬ್‌ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್…

Read More