ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ – Kannada News | Mumbai Indians’ Biggest IPL Loss: Akash Ambani Walks Out Mid Match, Video Viral

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಾರೂ ನಿರೀಕ್ಷಿಸದ ಪ್ರದರ್ಶನ ನೀಡಿತು. ಇದಕ್ಕೆ ಫಲವಾಗಿ ಐಪಿಎಲ್ ಇತಿಹಾಸದಲ್ಲೇ ಮುಂಬೈ ತಂಡ ಅತಿದೊಡ್ಡ ಸೋಲು ಅನುಭವಿಸಿತು. ತನ್ನ ಹಿಂದಿನ ಪಂದ್ಯದಲ್ಲಿ 99 ರನ್​ಗಳ ದಾಖಲೆಯ ಗೆಲುವು ದಾಖಲಿಸಿದ್ದ ಮುಂಬೈ, ಅದರ ನಂತರದ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿತು. ತನ್ನ ತವರು ಮೈದಾನದಲ್ಲೇ ಮುಂಬೈ ತಂಡ ಈ ರೀತಿಯ ಪ್ರದರ್ಶನ ನೀಡಿದ್ದು, ತಂಡದ ಮಾಲೀಕ ಆಕಾಶ್ ಅಂಬಾನಿಯನ್ನು ಸಹ ಅಸಮಾಧಾನಗೊಳ್ಳುವಂತೆ ಮಾಡಿತು. ಹೀಗಾಗಿ ಪಂದ್ಯವನ್ನು ವೀಕ್ಷಿಸಲು…

Read More

ವಿಜಯ್ ಮತ್ತು ರಶ್ಮಿಕಾ ಮದುವೆಯ ಆಗಮಿಸುತ್ತಿರುವ ಅತಿಥಿಗಳು: ಪಟ್ಟಿ ಇಲ್ಲಿದೆ – Kannada News | Rashmika Mandanna and Vijay Deverakonda marriage here is the guest list

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಉದಯಪುರದ ಸಮೀಪದಲ್ಲಿರುವ ಐಶಾರಾಮಿ ರೆಸಾರ್ಟ್​​ನಲ್ಲಿ ಇವರಿಬ್ಬರ ಮದುವೆ ನಡೆಯುತ್ತಿದೆ. ಈಗಾಗಲೇ ಒಂದು ವಾರದಿಂದಲೂ ಮದುವೆ ಶಾಸ್ತ್ರಗಳು, ಕಾರ್ಯಕ್ರಮಗಳು ಆರಂಭವಾಗಿದ್ದು, ಇಂದು (ಫೆಬ್ರವರಿ 25) ಮತ್ತು ನಾಳೆ (ಫೆಬ್ರವರಿ 26) ಹಳದಿ, ಮೆಹಂದಿ ಮತ್ತು ಮಾಂಗಲ್ಯಧಾರಣೆಯಂಥಹ ಪ್ರಮುಖ ಕಾರ್ಯಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ಅತಿಥಿಗಳು ಒಬ್ಬೊಬ್ಬರಾಗಿ ಆಗಮಿಸುತ್ತಿದ್ದಾರೆ. ಮದುವೆಗೆ ಅತ್ಯಂತ ಕಡಿಮೆ ಮಂದಿಯನ್ನು ರಶ್ಮಿಕಾ ಮತ್ತು ವಿಜಯ್ ಆಹ್ವಾನಿಸಿದ್ದು ಪಟ್ಟಿ ಇಲ್ಲಿದೆ ನೋಡಿ… ರಶ್ಮಿಕಾ…

Read More

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ!: ತುಮಕೂರಲ್ಲಿ ದಾರುಣ ಘಟನೆ – Kannada News | Tumakuru Tragedy: Woman’s Illicit Affair with Nephew Leads to Three Deaths

ಕಾವ್ಯಾ, ಮೃತ ಮೂವರು ಮತ್ತು ಹೇಮಂತ್​​Image Credit source: Tv9 Kannada ತುಮಕೂರು, ಮೇ 02: ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಚಿನ್ನ, ಹಣ ಸಮೇತ ಪತ್ನಿ ಪರಪುರುಷನ ಜೊತೆ ಓಡಿಹೋಗಿದ್ದಕ್ಕೆ ನೊಂದು ಶಿವಣ್ಣ ಎಂಬಾತ ತನ್ನಿಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನೂ ನೇಣಿಗೆ ಶರಣಾಗಿದ್ದ. ಆದರೆ ಶಿವಣ್ಣ ಪತ್ನಿ ಕಾವ್ಯಾ ಓಡಿಹೋಗಿರುವುದು ಈತನ ಅಕ್ಕನ ಮಗ ಹೇಮಂತ್​​ ಎಂಬಾತನ…

Read More

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!

ಬೆಂಗಳೂರು, (ಮಾರ್ಚ್ 10): ಕರ್ನಾಟಕ ವಿಧಾನಪರಿಷತ್ (Karnataka Legislative Council) ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ (BJP)  ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಒಟ್ಟು ನಾಲ್ಕು ಸೀಟುಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ.  ಇನ್ನುಳಿದ 1  ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ…

Read More

ಲೈವ್ ವೆದರ್​ನಿಂದ ಹಿಡಿದು ವಿವಿಧ ಅಲರ್ಟ್​ಗಳವರೆಗೆ ಹಲವು ಫೀಚರ್​ಗಳನ್ನು ಹೊಂದಿರುವ ಮೌಸಮ್ ಆ್ಯಪ್ – Kannada News | Mausam App: Accurate IMD Weather Forecasts & Real Time Alerts for Farmers and common people

ನವದೆಹಲಿ, ಮೇ 5: ಜನಸಾಮಾನ್ಯರಿಗೆ, ಅದರಲ್ಲೂ ರೈತರಿಗೆ ಹವಾಮಾನದ ಸಮಸ್ಯೆ ಬಹಳ ಕಾಡುತ್ತದೆ. ಯಾವಾಗ ಮಳೆ ಬರುತ್ತೆ, ಯಾವಾಗ ಮಳೆ ನಿಲ್ಲುತ್ತೆ ಇತ್ಯಾದಿ ಸಂಗತಿಗಳು ಗೊತ್ತಾಗುವುದಿಲ್ಲ. ಹವಾಮಾನ ಮುನ್ಸೂಚನೆಗಳು ನಿಖರವಾಗಿರುವುದಿಲ್ಲ. ಕೇಂದ್ರದ ಹವಾಮಾನ ಇಲಾಖೆ (ಐಎಂಡಿ) ಅಭಿವೃದ್ಧಿಪಡಿಸಿದ ಮೌಸಮ್ ಎನ್ನುವ ಆ್ಯಪ್ (Mausam App) ಜನಪ್ರಿಯವಾಗುತ್ತಿದೆ. ಇದರಲ್ಲಿ ಮಳೆ, ಗಾಳಿ ಇತ್ಯಾದಿ ಹವಾಮಾನ ಮುನ್ಸೂಚನೆಗಳನ್ನು ಹೆಚ್ಚು ನಿಖರವಾಗಿ ನೀಡಬಲ್ಲುದು. ಇದೀಗ ಮೌಸಮ್ ಆ್ಯಪ್ ಇತರ ಆ್ಯಪ್​ಗಳಾದ ಮೇಘದೂತ್, ದಾಮಿನಿಯೊಂದಿಗೆ ಮಿಳಿತವಾಗಿ ಹೆಚ್ಚಿನ ಸೇವೆಗಳನ್ನು ನೀಡಬಲ್ಲುದು. ಮೌಸಮ್ ಆ್ಯಪ್​ನಲ್ಲಿ…

Read More

ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್ – Kannada News | Saurabh Netravalkar Scripts Unwanted Record in T20 World Cup 2026

ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಬೌಲರ್ ಯಾರು? ಈ ಪ್ರಶ್ನೆಗೆ ಉತ್ತರ ಸೌರಭ್ ನೇತ್ರವಲ್ಕರ್. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಸೌರಭ್ ನೇತ್ರವಲ್ಕರ್ 4 ಓವರ್​ಗಳಲ್ಲಿ ಚಚ್ಚಿಸಿಕೊಂಡಿದ್ದು ಬರೋಬ್ಬರಿ 65 ರನ್​ಗಳು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿತ್ತು. 2007 ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ…

Read More

ಕಮರ್ಷಿಯಲ್ ಬ್ಯಾಂಕ್​ಗಳ ಎಫ್​ಡಿಗಿಂತಲೂ ಹೆಚ್ಚು ರಿಟರ್ನ್ಸ್ ಕೊಡುತ್ತೆ ಈ ಪೋಸ್ಟ್ ಆಫೀಸ್ ಡೆಪಾಸಿಟ್

ಇವತ್ತಿನ ಷೇರು ಮಾರುಕಟ್ಟೆ ಅಲುಗಾಟದಲ್ಲಿ ನಿಶ್ಚಿತ ಠೇವಣಿಗಳು ಹೆಚ್ಚು ಸುರಕ್ಷಿತ, ಹೆಚ್ಚು ಉಪಯುಕ್ತ ಎನಿಸಿವೆ. ಎಫ್​ಡಿಗಳನ್ನು ಇಡಲು ಬ್ಯಾಂಕ್​ಗಳಲ್ಲಿ ವಿವಿಧ ಪ್ಲಾನ್​ಗಳಿವೆ. ಸಹಕಾರಿ ಬ್ಯಾಂಕುಗಳು, ಎನ್​ಬಿಎಫ್​ಸಿಗಳು ಕೂಡ ಫಿಕ್ಸೆಡ್ ಡೆಪಾಸಿಟ್ (Fixed Deposit) ಸ್ಕೀಮ್ಸ್ ಹೊಂದಿವೆ. ಪೋಸ್ಟ್ ಆಫೀಸ್​ಗಳಲ್ಲೂ (Post Office) ಫಿಕ್ಸೆಡ್ ಡೆಪಾಸಿಟ್ ರೀತಿಯ ಟೈಮ್ ಡೆಪಾಸಿಟ್ ಪ್ಲಾನ್​ಗಳಿವೆ. ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು ಬಯಸುವ ಮಂದಿಗೆ ಈ ನಾನಾ ಆಯ್ಕೆಗಳಿವೆ. ಆದರೆ, ಯಾವುದು ಉತ್ತಮ? ಬ್ಯಾಂಕ್ ಎಫ್​ಡಿಗಿಂತ ಪೋಸ್ಟ್ ಆಫೀಸ್​ನಲ್ಲಿ ಹೆಚ್ಚು ಬಡ್ಡಿ ಪ್ರಮುಖ…

Read More

ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ – Kannada News | Snehamayi Krishna U turns after CCB interrogation; social activist apologizes to Shalini Rajneesh over alleged bribe claim

ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್Image Credit source: google ಬೆಂಗಳೂರು, ಫೆಬ್ರವರಿ 21: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೇ ಗಂಭೀರ ಆರೋಪಿಸಿದ್ದರು. ಶಾಲಿನಿ ರಜನೀಶ್ ವಿರುದ್ಧ 1.60 ಕೋಟಿ ರೂ ಲಂಚದ ಆರೋಪ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಸಿಎಸ್​ಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಆರೋಪಿಸಿದ್ದು ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು. ಆದರೆ 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (snehamayi krishna) ಇದೀಗ ಉಲ್ಟಾ…

Read More

ಐಪಿಎಲ್ ಆಡಲು ಪಾಕಿಸ್ತಾನ ಸೂಪರ್​ ಲೀಗ್​​ಗೆ ಶಾಕ್ ಮೇಲೆ ಶಾಕ್ ಕೊಟ್ಟ ವಿದೇಶಿ ಆಟಗಾರರು

ಪಾಕಿಸ್ತಾನ ಸೂಪರ್ ಲೀಗ್ ಇಂದಿನಿಂದ (ಮಾರ್ಚ್ 26) ಆರಂಭ ಆಗುತ್ತಿದೆ. ಅದೇ ರೀತಿ ಶನಿವಾರದಿಂದ (ಮಾರ್ಚ್ 28) ಐಪಿಎಲ್ ಆರಂಭ ಆಗಲಿದೆ. ಪಿಎಸ್​​ಎಲ್​​ಗೆ ಹೋಲಿಕೆ ಮಾಡಿದರೆ ಐಪಿಎಲ್ ಜನಪ್ರಿಯತೆ ತುಂಬಾನೇ ಹೆಚ್ಚಿದೆ. ಈಗ ಐಪಿಎಲ್ ಆಡಬೇಕು ಎಂದು ಅನೇಕ ಆಟಗಾರರು ಪಿಎಸ್​​​ಎಲ್​​ನ ತೊರೆಯುತ್ತಿದ್ದಾರೆ. ಇದು ಪಾಕಿಸ್ತಾನ್ ಪ್ರೀಮಿಯರ್ ಲೀಗ್​​​ಗೆ ಶಾಕಿಂಗ್ ಎನಿಸಿದೆ. ಐಪಿಎಲ್​ ಸೇರಲು ಅವರು ಪಿಎಸ್​ಎಲ್ ತೊರೆಯುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಜಿಂಬಾಬ್ವೆ ಆಟಗಾರ ಬ್ಲೆಸ್ಸಿಂಗ್ ಮುಜರಬಾನಿ ಅವರು ಇತ್ತೀಚೆಗೆ ಪಿಎಸ್​​ಎಲ್​ ತೊರೆದು ಐಪಿಎಲ್ ಆಡಲು ಬಂದಿದ್ದರು….

Read More

ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ! – Kannada News | Hidden Camera Blackmail Case in Belagavi: Fake Journalists Arrested After 100 Private Videos Found on Mobiles

ಬೆಳಗಾವಿ, ಫೆಬ್ರವರಿ 21: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಇದೀಗ ಬಯಲಾಗಿದೆ. ಪ್ರಕರಣ ಸಂಬಂಧ ಬಂಧಿತ ನಕಲಿ ಪತ್ರಕರ್ತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ…

Read More