Headlines

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹಾ ಭೂಕಂಪ: ಟಿಎಂಸಿ ಬಂಡಾಯ ಸಂಸದರಿಂದ ಹೊಸ ಪಕ್ಷ ಸ್ಥಾಪನೆ, ಎನ್‌ಡಿಎ ಜೊತೆ ವಿಲೀನ ಸಾಧ್ಯತೆ – Kannada News | TMC Crisis: Rebel MPs May Form ‘Nationalist Citizen Party’, Eye NDA Merger in West Bengal

ಕೋಲ್ಕತ್ತಾ/ನವದೆಹಲಿ, ಜೂನ್ 14: ಲೋಕಸಭೆ ಚುನಾವಣೆ ಬೆನ್ನಲ್ಲೇ ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಸ್ಫೋಟಗೊಂಡಿರುವ ಭಿನ್ನಮತವು ತಾರ್ಕಿಕ ಅಂತ್ಯ ಮುಟ್ಟುವ ಸೂಚನೆ ಇದೆ. ತಮ್ಮ ಪಕ್ಷದ ಹೈಕಮಾಂಡ್ ಧೋರಣೆಯಿಂದ ಅಸಮಾಧಾನಗೊಂಡಿರುವ ಟಿಎಂಸಿಯ ಒಂದು ದೊಡ್ಡ ಸಂಸದರ ಗುಂಪು ಬಂಡಾಯವೆದ್ದಿದ್ದು, ‘ನ್ಯಾಷನಲಿಸ್ಟ್ ಸಿಟಿಜನ್ ಪಾರ್ಟಿ’ (Nationalist Citizen Party) ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಹೊರಟಿದೆ. ಅಷ್ಟೇ ಅಲ್ಲ, ತಮ್ಮ ಹೊಸ ಪಕ್ಷವನ್ನು ಕೇಂದ್ರದ ಆಡಳಿತಾರೂಢ ಎನ್‌ಡಿಎ (NDA) ಒಕ್ಕೂಟದೊಂದಿಗೆ ವಿಲೀನಗೊಳಿಸಲು ತೆರೆಮರೆಯಲ್ಲಿ…

Read More

ರಾಘವ್ ಚಡ್ಡಾ ಬಿಜೆಪಿ ಸೇರಿದ್ದಕ್ಕೆ ಟ್ರೋಲ್ ಆಗುತ್ತಿರುವ ಪತ್ನಿ ಪರಿಣೀತಿ ಚೋಪ್ರಾ – Kannada News | Raghav Chadha wife Parineeti Chopra trolled after he joins BJP

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷ (BJP) ಸೇರಿರುವುದು ಭಾರಿ ಚರ್ಚೆಗೆ ಕಾರಣ ಆಗಿದೆ. ಅವರು ಬಿಜೆಪಿ ಸೇರಿದ 24 ಗಂಟೆಗಳ ಒಳಗೆ, ಇನ್‌ಸ್ಟಾಗ್ರಾಮ್ ಫಾಲೋವರ್‌ಗಳ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಈವರೆಗೂ 20 ಲಕ್ಷಕ್ಕೂ ಅಧಿಕ ಜನರು ರಾಘವ್ ಚಡ್ಡಾ (Raghav Chadha) ಅವರನ್ನು ಅನ್​ಫಾಲೋ ಮಾಡಿದ್ದಾರೆ. ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ, ರಾಘವ್ ಚಡ್ಡಾ ಪತ್ನಿ ಪರಿಣೀತಿ ಚೋಪ್ರಾ (Parineeti Chopra)…

Read More

ಆಕ್ಟರ್ ಶ್ರೀಲೀಲಾ ಮಾತ್ರವಲ್ಲ ಇನ್ನು ಮುಂದೆ ಡಾಕ್ಟರ್ ಶ್ರೀಲೀಲಾ – Kannada News | Sreeleela became graduated she is officially now a doctor

ಶ್ರೀಲೀಲಾ (Sreeleela) ಬೇಡಿಕೆಯ ನಟಿ ಇಂದ ಸ್ಟಾರ್ ನಟಿಯಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರೆ. ಇದೀಗ ತಮಿಳಿನಲ್ಲೂ ನಟಿಗೆ ಬಲು ಬೇಡಿಕೆ ಇದೆ. ಅದ್ಭುತ ನೃತ್ಯ ಪ್ರತಿಭೆ ಸೌಂದರ್ಯದ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ, ಒಳ್ಳೆಯ ವಿದ್ಯಾರ್ಥಿ ಸಹ. ಇದೀಗ ಶ್ರೀಲೀಲಾ ತಮ್ಮ ವಿದ್ಯಾರ್ಥಿ…

Read More

ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು – Kannada News | BJP National President Nitin Nabin First Reaction about Karnataka after meeting with Party Leader In Bengaluru

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು. Read More Source link

Read More

ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ

ಶಿವಮೊಗ್ಗ, ಏಪ್ರಿಲ್​​ 12: ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಉಂಟಾದ ಹಿನ್ನೆಲೆ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್​​ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಮಾದರಿಯ…

Read More

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು, ಮೇ 30: ಸಿಎಲ್​​ಪಿ ಸಭೆ ಮುನ್ನವೇ ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್‌ ಅವರನ್ನು ಡಿಕೆ ಸಹೋದರರು ಭೇಟಿಯಾಗಿದ್ದಾರೆ. ಗವರ್ನರ್​​ ಜೊತೆ ಡಿ.ಕೆ.ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದು, ಪ್ರಮಾಣವಚನದ ದಿನಾಂಕಗಳ ಬಗ್ಗೆ ಹಾಗೂ ರಾಜ್ಯಪಾಲರ ಲಭ್ಯತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ರಾಜ್ಯಪಾಲರ ಬಳಿ ಡಿಕೆಶಿ ಪ್ರಸ್ತಾಪ ಮಾಡಿದ್ದು, ಎರಡು, ಮೂರು ದಿನಾಂಕಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದ ಬಳಿಕ ಧರ್ಮಸ್ಥಳಕ್ಕೆ ರಾಜ್ಯಪಾಲರು ತೆರಳುತ್ತಿದ್ದು, ಇಂದು ಲೋಕಭವನದಿಂದ ರಾಜ್ಯಪಾಲರು ಹೊರಟರೆ ನಾಳೆ ಸಂಜೆ ಬೆಂಗಳೂರಿಗೆ ವಾಪಸ್…

Read More

ಪಾಕಿಸ್ತಾನ್ ತಂಡದಿಂದ ಮತ್ತೆ ಹೊರಬಿದ್ದ ಬಾಬರ್ ಆಝಂ – Kannada News | Pakistan announced T20I squad for series against sri lanka

ಶ್ರೀಲಂಕಾ ವಿರುದ್ಧದ ಟಿ20 ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಬಾಬರ್​ ಆಝಂ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಕಳೆದೊಂದು ವರ್ಷದಿಂದ ಪಾಕ್ ಟಿ20 ತಂಡದಿಂದ ಹೊರಗುಳಿದಿದ್ದ ಬಾಬರ್ ಆಝಂ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಇದೀಗ ಟಿ20 ವಿಶ್ವಕಪ್​ಗೂ ಮುನ್ನ ನಡೆಯಲಿರುವ ಸರಣಿಯಿಂದ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇತ್ತ ಬಾಬರ್ ಆಝಂ ಅವರನ್ನು ತಂಡದಿಂದ ಹೊರಗಿಡಲು ಮುಖ್ಯ ಕಾರಣ ಅವರು ಬಿಗ್ ಬ್ಯಾಷ್…

Read More

ಉಗುರಿನ ಎಷ್ಟು ಭಾಗ ಕತ್ತರಿಸಬೇಕು? ತಪ್ಪು ರೀತಿಯಲ್ಲಿ ಉಗುರು ಕಟ್ ಮಾಡಿದರೆ ಬೆರಳಿನ ಮಾಂಸಕ್ಕೆ ಅಪಾಯ

ನಮ್ಮ ದೇಹದ ಅತಿ ಸಣ್ಣ ಅಂಗವಾದ ಉಗುರುಗಳ ಬಗ್ಗೆ ನಾವು ತೋರುವ ನಿರ್ಲಕ್ಷ್ಯ ದೊಡ್ಡ ಆರೋಗ್ಯ ಸಮಸ್ಯೆಗೆ ದಾರಿಯಾಗಬಹುದು. ಅನೇಕರು ಉಗುರುಗಳನ್ನು ಅತಿಯಾಗಿ ಆಳವಾಗಿ ಕತ್ತರಿಸುತ್ತಾರೆ ಅಥವಾ ಹಲ್ಲುಗಳಿಂದ ಕಚ್ಚಿ ತೆಗೆಯುತ್ತಾರೆ. ಇದು ಬೆರಳಿನ ಮಾಂಸ ಮತ್ತು ನರಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಚರ್ಮರೋಗ ತಜ್ಞರು ಎಚ್ಚರಿಸಿದ್ದಾರೆ. ಉಗುರಿನ ತುದಿಯಲ್ಲಿ ಬೆಳೆದಿರುವ ಬಿಳಿ ಭಾಗವನ್ನು ಮಾತ್ರ ಕತ್ತರಿಸಬೇಕು. ಚರ್ಮ ಮತ್ತು ಉಗುರು ಸೇರುವ ಜಾಗದಿಂದ ಕನಿಷ್ಠ 1 ರಿಂದ 2 ಮಿಲಿಮೀಟರ್‌ ಅಂತರ ಬಿಡುವುದು…

Read More

ಇರಾಕ್ ಬಳಿ ಟ್ಯಾಂಕರ್ ದಾಳಿಯಲ್ಲಿ ಗಾಯಗೊಂಡಿದ್ದ ಮುಂಬೈ ಮೂಲದ ಭಾರತೀಯ ಎಂಜಿನಿಯರ್ ನಿಧನ

ನವದೆಹಲಿ, ಮಾರ್ಚ್ 13: ಎಂಟಿ ಸಫೇಸಿಯಾ ವಿಷ್ಣುವಿನ ಹೆಚ್ಚುವರಿ ಮುಖ್ಯ ಎಂಜಿನಿಯರ್ (ಸೂಪರಿಂಟೆಂಡೆಂಟ್) ದೇವಾನಂದನ್ ಪ್ರಸಾದ್ ಸಿಂಗ್ ಬುಧವಾರ ಮಾರ್ಷಲ್ ದ್ವೀಪದ ಧ್ವಜ ಹೊತ್ತ ಟ್ಯಾಂಕರ್ (Oil Tanker) ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. 50 ವರ್ಷದ ದೇವಾನಂದನ್ ಸಿಂಗ್ 2019ರಲ್ಲಿ ತಮ್ಮ ಊರಾದ ಬಿಹಾರದಿಂದ ಮುಂಬೈಗೆ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಸ್ಥಳಾಂತರಗೊಂಡಿದ್ದರು. ಅವರು ಸರಕು ಹಡಗುಗಳಲ್ಲಿ ಸಿಬ್ಬಂದಿಯೊಂದಿಗೆ ಸಾಗರಗಳಲ್ಲಿ ಪ್ರಯಾಣಿಸಿ ಅವರನ್ನು ನೋಡಿಕೊಳ್ಳುತ್ತಿದ್ದರು. ಆ ತೈಲ ಟ್ಯಾಂಕರ್ ಡಿಕ್ಕಿ ಹೊಡೆದಾಗ ಸುಮಾರು 48,000…

Read More

ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ – Kannada News | Illegal Bangladeshi Immigrants Entering Bengaluru via West Bengal Trains? Chalavadi Narayanaswamy Flags Security Concerns

ಬೆಂಗಳೂರು, ಜನವರಿ 17: ಪಶ್ಚಿಮ ಬಂಗಾಳ–ಬೆಂಗಳೂರು ನಡುವಣ ರೈಲು ಸಂಚಾರ ರಾಷ್ಟ್ರೀಯ ಭದ್ರತೆಗೆ ಭಾರೀ ಸವಾಲಾಗುತ್ತಿದೆ ಎಂದು ಕರ್ನಾಟಕ (Karnataka) ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಪತ್ರವನ್ನೂ ಬರೆದಿರುವ ಅವರು, ಅಕ್ರಮ ವಲಸಿಗರು ರೈಲುಗಳ ಮೂಲಕ ದಕ್ಷಿಣ ಭಾರತ ಪ್ರವೇಶಿಸುವುದನ್ನು ತಡೆಯುವುದಕ್ಕಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬೆಂಗಳೂರು ನಡುವೆ ಪ್ರಸ್ತುತ 15ರಿಂದ 17ರಷ್ಟು ವೀಕ್ಲಿ…

Read More