Headlines

ಆಹಾರ ಸುರಕ್ಷತಾ ತಪಾಸಣೆ: ಹೋಂ ಬೇಕರ್ಸ್‌, ಟಿಫಿನ್ ಸೇವೆಗಳು, ಕ್ಲೌಡ್ ಕಿಚನ್‌ಗಳ ಮೇಲೂ ಕಣ್ಣಿಟ್ಟ FDA – Kannada News | Food Safety Crackdown: Karnataka FDA Targets Home Bakers, Cloud Kitchens & Online Tiffin Services

ಹೋಂ ಬೇಕರ್ಸ್‌, ಟಿಫಿನ್ ಸೇವೆಗಳು, ಕ್ಲೌಡ್ ಕಿಚನ್‌ಗಳ ಮೇಲೂ ಕಣ್ಣಿಟ್ಟ FDAImage Credit source: Tv9 Kannada ಬೆಂಗಳೂರು, ಆಗಸ್ಟ್​​ 16: ಇತ್ತೀಚೆಗೆ ಬೆಂಗಳೂರಿನಲ್ಲಿ (Bengaluru) ಐಷಾರಾಮಿ ಹೋಟೆಲ್‌ಗಳು, ಕ್ಯಾಂಟೀನ್‌ಗಳು ಮತ್ತು ಆಹಾರ ಸಂಗ್ರಹ ಕೇಂದ್ರಗಳ ಮೇಲೆ ದಾಳಿ ನಡೆಸಿ ಗಮನ ಸೆಳೆದಿರುವ ಆಹಾರ ಸುರಕ್ಷತಾ ಮತ್ತು ಔಷಧ ಆಡಳಿತ (FDA) ಇಲಾಖೆ ಮನೆ ಆಧಾರಿತ ಬೇಕರ್ಸ್‌, ಟಿಫಿನ್ ಸೇವೆಗಳು, ಇನ್‌ಸ್ಟಾಗ್ರಾಂ ಮೂಲಕ ಆಹಾರ ಮಾರಾಟ ಮಾಡುವವರು, ಕ್ಲೌಡ್ ಕಿಚನ್‌ಗಳು ಹಾಗೂ ತಾತ್ಕಾಲಿಕ ಆಹಾರ ಮಳಿಗೆಗಳಲ್ಲಿನ ಆಹಾರ…

Read More

Horoscope Today: ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತವನ್ನು ಆಚರಿಸುವ ದಿನ – Kannada News | Horoscope Today 16th August​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 16, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ದಕ್ಷಿಣಾಯಣ, ಶ್ರಾವಣ ಮಾಸದ ಈ ದಿನ ಚೌತಿ ತಿಥಿ, ಉತ್ತರಾ ನಕ್ಷತ್ರ, ಸಿದ್ಧ ಯೋಗ ಮತ್ತು ವಣಿಕ ಕರಣ ಇರಲಿದೆ. ಇಂದು ವಿನಾಯಕಿ ಚತುರ್ಥಿ ಎಂದು ಆಚರಿಸಲಾಗುತ್ತದೆ. ಇದು ಶುಕ್ಲಪಕ್ಷದ ಚತುರ್ಥಿಯಾಗಿದ್ದು, ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತವನ್ನು ಆಚರಿಸುವ ದಿನವಾಗಿದೆ. ರವಿ ಕರ್ಕಾಟಕ…

Read More

ವಾಹನಗಳ ಮಾಲಿನ್ಯ ಪರೀಕ್ಷೆ ದರ ಹೆಚ್ಚಳ: ಯಾವುದಕ್ಕೆ ಎಷ್ಟು ಏರಿಕೆ? – Kannada News | Karnataka Hikes Vehicle Pollution Testing Fees; Imposes Strict Rules for Testing Centers

ವಾಹನಗಳ ಮಾಲಿನ್ಯ ಪರೀಕ್ಷೆ ದರ ಹೆಚ್ಚಳ ಬೆಂಗಳೂರು, ಆಗಸ್ಟ್​​ 16: ಕರ್ನಾಟಕದಲ್ಲಿ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (Pollution Under Control Certificate – PUCC) ಪಡೆಯಲು ವಾಹನ ಮಾಲೀಕರು ಇನ್ನು ಮುಂದೆ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ರಾಜ್ಯ ಸರ್ಕಾರವು ಎಲ್ಲ ವಾಹನ ವರ್ಗಗಳಿಗೆ ಅನ್ವಯವಾಗುವಂತೆ ಮಾಲಿನ್ಯ ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಿದೆ. ಮಾಲಿನ್ಯ ಪರೀಕ್ಷಾ ಕೇಂದ್ರಗಳ ನಿರ್ವಾಹಕರು ಕಾರ್ಯಾಚರಣೆ ವೆಚ್ಚ ಹೆಚ್ಚಿರುವುದನ್ನು ಉಲ್ಲೇಖಿಸಿ ಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ಸಾರಿಗೆ ಇಲಾಖೆ ಆಗಸ್ಟ್ 13ರಂದು ಹೊಸ…

Read More

ದಿನಭವಿಷ್ಯ: ಇಂದು ಈ ರಾಶಿಯವರು ತಮ್ಮ ಸಂಕಲ್ಪವನ್ನು ಪೂರ್ಣಗೊಳಿಸಿದ ತೃಪ್ತಿಯಲ್ಲಿರುತ್ತಾರೆ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರಮಾಸ : ಶ್ರಾವಣ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಹಸ್ತಾ, ಯೋಗ : ಸಿದ್ಧ, ಕರಣ : ಕೌಲವ, ಸೂರ್ಯೋದಯ – 06 – 08 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

‘ನಾನು ಸಂಭಾವನೆ ಪಡೆಯಲ್ಲ’, ತಮ್ಮ ವಿಧಾನದ ಬಗ್ಗೆ ವಿವರಿಸಿದ ಯಶ್ – Kannada News | Yash talks about his remuneration model says he always act as co producer

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಬಗ್ಗೆ ಭಾರತದಲ್ಲಿ ಮಾತ್ರವೇ ಅಲ್ಲ ವಿದೇಶಗಳಲ್ಲೂ ಸಹ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾ ಮೂಲಕ ಕರ್ನಾಟಕದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟ ಎನಿಸಿಕೊಂಡಿದ್ದರು. ಈಗ ‘ಟಾಕ್ಸಿಕ್’ ಮೂಲಕ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇದೀಗ ‘ಆಪ್​ ಕಿ ಅದಾಲತ್’ ಸಂದರ್ಶನದಲ್ಲಿ ಭಾಗಿ ಆಗಿರುವ ನಟ ಯಶ್, ತಮ್ಮ ಸಂಭಾವನೆ ವಿಷಯವನ್ನು…

Read More

IND vs SL: ಗಾಲೆ ಟೆಸ್ಟ್ 2ನೇ ದಿನದಾಟದ ಸಮಯ ಬದಲಾವಣೆ – Kannada News | Galle Test Day 1: India Dominates SL with Padikkal 131*, Revised Day 2 Schedule

ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಸಂಪೂರ್ಣವಾಗಿ ಭಾರತ ತಂಡದ ಪರವಾಗಿತ್ತು. ಭಾರತೀಯ ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಎದುರಾಳಿ ಬೌಲರ್‌ಗಳ ಮೇಲೆ ಒತ್ತಡ ಹಾಕಿದರು. ಇದರ ಫಲವಾಗಿ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ 2 ವಿಕೆಟ್‌ಗಳನ್ನು ಕಳೆದುಕೊಂಡು 288 ರನ್ ಕಲೆಹಾಕಿ ಪಂದ್ಯದಲ್ಲಿ ಭಿಗಿ ಹಿಡಿತ ಸಾಧಿಸಿದೆ. ಆದಾಗ್ಯೂ, ಮಧ್ಯಂತರ ಮಳೆಯಿಂದಾಗಿ ಆಟಕ್ಕೆ ಹಲವಾರು ಬಾರಿ ಅಡ್ಡಿಯುಂಟಾಯಿತು. ಇದರ ಪರಿಣಾಮವಾಗಿ…

Read More

ಸ್ವಾತಂತ್ರ್ಯೋತ್ಸವ ಅಂಗವಾಗಿ HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ – Kannada News | HMT Independence Day Watch: New Model Launch Sparks Rush Among Buyers

ಬೆಂಗಳೂರು, ಆಗಸ್ಟ್​ 15: ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ಮೇರೆಗೆ ಗಂಡಭೇರುಂಡ ಲಾಂಛನ ಹಾಗೂ ಕನ್ನಡ ಅಂಕಿಗಳನ್ನು ಒಳಗೊಂಡ ವಿಶೇಷವಾದ ಹೆಚ್‌ಎಂಟಿ (HMT) ನೂತನ ವಾಚ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೆಚ್‌ಎಂಟಿ ಕೇಂದ್ರದಲ್ಲಿ ಈ ವಾಚ್‌ಗಳನ್ನು ಖರೀದಿಸಲು ಸಾರ್ವಜನಿಕರು ಮುಗಿಬಿದ್ದಿದ್ದರು. ಈ ವಿಶೇಷ ವಾಚ್‌ಗಳನ್ನು ಖರೀದಿಸಲು ಜನರು ಮುಂಜಾನೆಯಿಂದಲೇ ಬರೋಬ್ಬರಿ 2 ಕಿ.ಮೀಗೂ ಅಧಿಕ ಉದ್ದದ ಕ್ಯೂನಲ್ಲಿ ನಿಂತಿದ್ದು, ಭಾರೀ ಬೇಡಿಕೆ ಕಂಡುಬಂದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ…

Read More

20 ವರ್ಷ ಕಿರಿಯ ಯುವತಿಯೊಟ್ಟಿಗೆ ಪ್ರೀತಿ, ಮದುವೆ ಬಗ್ಗೆ ಅನುರಾಗ್ ಮಾತು – Kannada News | Anurag Kashyap talks about marriage plans with 20 year younger girl friend

ಅನುರಾಗ್ ಕಶ್ಯಪ್ (Anurag Kashyap) ಬಾಲಿವುಡ್​​ನ ಸ್ಟಾರ್ ನಿರ್ದೇಶಕ. ಆದರೆ ಅವರು ಬಾಲಿವುಡ್​ ಬಿಟ್ಟು ದಕ್ಷಿಣಕ್ಕೆ ಬಂದಿದ್ದಾರೆ. ಕಳೆದ ಕೆಲ ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿರುವ ಅನುರಾಗ್ ಕಶ್ಯಪ್, ಬಾಲಿವುಡ್​ ಬಗ್ಗೆ ಅಲ್ಲಿನ ಕೆಟ್ಟ ಪದ್ಧತಿಗಳ ಬಗ್ಗೆ ಆಗಾಗ್ಗೆ ಮಾತನಾಡುತ್ತಿರುತ್ತಾರೆ. ಅನುರಾಗ್ ಕಶ್ಯಪ್ ಅವರು ತಮ್ಮ ‘ಗರ್ಲ್​​ಫ್ರೆಂಡ್’ ಜೊತೆಗೆ ಲಿವಿನ್​​ನಲ್ಲಿದ್ದಾರೆ. ಅನುರಾಗ್ ಕಶ್ಯಪ್ ಅವರು ತಮಗಿಂತಲೂ 20 ವರ್ಷ ಕಿರಿಯವರಾದ ಶುಭ್ರತಾ ಶೆಟ್ಟಿಯ ಜೊತೆಗೆ ಪ್ರೀತಿಯಲ್ಲಿದ್ದಾರೆ. ಕಳೆದ ಒಂದು ದಶಕದಿಂದಲೂ ಇವರಿಬ್ಬರು ಒಟ್ಟಿಗಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಅನುರಾಗ್ ಕಶ್ಯಪ್…

Read More

ರಾತ್ರಿ ನಿದ್ರೆ ಸರಿಯಾಗಿ ಬರುತ್ತಿಲ್ಲವೇ? ಈ ಸರಳ ಅಭ್ಯಾಸಗಳನ್ನು ರೂಢಿಸಿಕೊಂಡರೆ ನಿದ್ರೆ ಕ್ವಾಲಿಟಿ ಸುಧಾರಿಸಬಹುದು – Kannada News | Better Sleep Naturally: Simple Nighttime Habits You Should Follow

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಒತ್ತಡ, ತಡರಾತ್ರಿಯವರೆಗೆ ಮೊಬೈಲ್ ಬಳಕೆ, ಅನಿಯಮಿತ ಆಹಾರ ಪದ್ಧತಿ ಮತ್ತು ಬದಲಾಗಿರುವ ನಿದ್ರೆಯ ಸಮಯದಿಂದಾಗಿ ಹಲವರ ನಿದ್ರೆಯ ಗುಣಮಟ್ಟ ಕುಸಿಯುತ್ತಿದೆ. ರಾತ್ರಿ ಸರಿಯಾಗಿ ನಿದ್ರೆ ಬರದಿರುವುದು ಕೇವಲ ಮರುದಿನದ ಆಯಾಸಕ್ಕೆ ಕಾರಣವಾಗುವುದಿಲ್ಲ ಮನಸ್ಥಿತಿ ಮತ್ತು ದೈನಂದಿನ ಕಾರ್ಯಗಳ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ನಿದ್ರೆ ಚೆನ್ನಾಗಿ ಬರಲು ಕೇವಲ ಹೆಚ್ಚು ಹೊತ್ತು ಹಾಸಿಗೆಯಲ್ಲಿ ಇರುವುದು ಸಾಕಾಗುವುದಿಲ್ಲ. ನಿಯಮಿತ ನಿದ್ರೆಯ ಸಮಯ ಮತ್ತು ಮಲಗುವ ಮುನ್ನದ ಅಭ್ಯಾಸಗಳಿಗೂ ಹೆಚ್ಚಿನ ಮಹತ್ವವಿದೆ. ನಿದ್ರೆ ಉತ್ತಮವಾಗಲು ರಾತ್ರಿ…

Read More

ಗ್ಯಾರಂಟಿ ಯೋಜನೆಗಳಲ್ಲಿ ಗೋಲ್‌ಮಾಲ್‌ ನಡೆದಿರುವ ಶಂಕೆ: ಯಾವುದು ನಿಜ? ಯಾವುದು ಸುಳ್ಳು? – Kannada News | Karnataka Guarantee Schemes: R. Ashoka Seeks White Paper on Fund Discrepancies

ಆರ್​​. ಅಶೋಕ್​, ಡಿಕೆ ಶಿವಕುಮಾರ್​Image Credit source: tv9 kannada ಬೆಂಗಳೂರು, ಆಗಸ್ಟ್​ 15: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ವೆಚ್ಚದ ಅಂಕಿ-ಅಂಶಗಳಲ್ಲಿ ಭಾರೀ ಗೋಲ್‌ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಆಗ್ರಹಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್ (DK Shivakumar)​ ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ನೀಡಿರುವ ಅಂಕಿ-ಅಂಶಗಳಿಗೂ ಹಾಗೂ ಸರ್ಕಾರದ ಹಿಂದಿನ ಪ್ರಕಟಣೆಗಳಿಗೂ ಯಾವುದೇ ತಾಳೆಯಾಗುತ್ತಿಲ್ಲ…

Read More