ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಬಿಜೆಪಿ ಪರಾಜಿತ ಅಭ್ಯರ್ಥಿ ಫುಲ್ ಖುಷ್, ಹೇಳಿದ್ದೇನು? – Kannada News | Bagepalli Congress MLA Subba Reddy elect Invalidates: What did BJP defeated candidate C Muniraju says
ಎಸ್.ಎನ್.ಸುಬ್ಬಾರೆಡ್ಡಿ, ಸಿ.ಮುನಿರಾಜುImage Credit source: tv9 kannada ಬೆಂಗಳೂರು, ಫೆಬ್ರವರಿ 16: ಬಾಗೇಪಲ್ಲಿ ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ (Subba Reddy) ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನಿಂದ ನನಗೆ ಖುಷಿಯಿದೆ, ನ್ಯಾಯ ಸಿಕ್ಕಿದೆ. ಎಸ್.ಎನ್.ಸುಬ್ಬಾರೆಡ್ಡಿ ವಿರುದ್ಧ ಸಾವಿರಾರು ಕೋಟಿ ರೂ ಹಗರಣವಿದೆ. ಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರಿಂದ ತೀರ್ಪು ಬಂದಿದೆ. ಈ ತೀರ್ಪಿನಿಂದ ನ್ಯಾಯಾಲಯದ ಮೇಲೆ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ ಎಂದು ದೂರುದಾರ, ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಹೇಳಿದ್ದಾರೆ. ಎಸ್.ಎನ್….