Headlines

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ – Kannada News | Cristiano Ronaldo Creates New World Record In Fifa World Cup 2026

ಫುಟ್‌ಬಾಲ್ ಸಾಮ್ರಾಜ್ಯದ ಅಧಿಪತಿ, ದಾಖಲೆಗಳ ಸರದಾರ, ಮೈದಾನದಲ್ಲಿ ಅಸಾಧ್ಯವಾದುದನ್ನು ಸಾಧ್ಯವಾಗಿಸುವ ಜಗದೇಕ ವೀರ ಜಗದೇಕ ಕ್ರಿಸ್ಟಿಯಾನೊ ರೊನಾಲ್ಡೊ (Cristiano Ronaldo) ಮತ್ತೆ ತಲೆ ಎತ್ತಿ ನಿಂತಿದ್ದಾರೆ. ಆದರೆ ಈ ಬಾರಿ ನಿಂತಿರುವುದು ವಿಶ್ವಕಪ್​ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ಅಪರೂಪದ ವಿಶ್ವ ದಾಖಲೆ ನಿರ್ಮಿಸುವ ಮೂಲಕ ಎಂಬುದು ವಿಶೇಷ. (PC: AFP) ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ವಿರುದ್ಧದ ಪಂದ್ಯದಲ್ಲಿ ಒಂದೇ ಒಂದು ಗೋಲು ಗಳಿಸದೇ ಟೀಕಾಗಾರರ ಬಾಯಿಗೆ ಆಹಾರವಾಗಿದ್ದ ಕ್ರಿಸ್ಟಿಯಾನೊ ರೊನಾಲ್ಡೊ ಇದೀಗ ಒಂದೇ ಮ್ಯಾಚ್​ನಲ್ಲಿ ಎರಡು…

Read More

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟು: ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬದಲು ನಗದು ಚೆಕ್; ಧರಣಿ ಕುಳಿತ ವಿದ್ಯಾರ್ಥಿಗಳು – Kannada News

ತುಮಕೂರು ವಿವಿ ಘಟಿಕೋತ್ಸವದಲ್ಲಿ ದೊಡ್ಡ ಎಡವಟ್ಟುImage Credit source: Tv9 kannada ತುಮಕೂರು, ಜೂ.4: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾರಿ ಎಡವಟ್ಟು ನಡೆದಿದೆ. ವರ್ಷಗಟ್ಟಲೆ ಕಷ್ಟಪಟ್ಟು ಓದಿ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕ (Gold Medal) ಪಡೆಯುವ ಕನಸು ಹೊತ್ತು ಬಂದಿದ್ದ ನೂರಾರು ರ್ಯಾಂಕ್ ವಿದ್ಯಾರ್ಥಿಗಳ ಆಸೆಗೆ ವಿಶ್ವವಿದ್ಯಾಲಯವು ತಣ್ಣೀರೆರಚಿದೆ. ಚಿನ್ನದ ಪದಕ ನೀಡುವ ಬದಲು ಕೇವಲ ಪ್ರಮಾಣ ಪತ್ರ ಮತ್ತು ನಗದು ಹಣದ ಚೆಕ್ ನೀಡಿ ಕೈತೊಳೆದುಕೊಳ್ಳಲು ಮುಂದಾದ ವಿವಿಯ ನಡೆಗೆ…

Read More

ವೇತನ ಹಿಂಬಾಕಿಗೆ ಡಿಮ್ಯಾಂಡ್​​: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ – Kannada News | Karnataka KSRTC Workers to Protest on Jan 29 Over 38 Months Salary Arrears

ಬೆಂಗಳೂರು, ಜನವರಿ 18: ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದು, ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಬೆಂಗಳೂರು ಚಲೋಗೆ ಕರೆನೀಡಿದ್ದಾರೆ. ಜನವರಿ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಯಲಿದ್ದು, ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಂಟಿಕ್ರಿಯಾ ಸಮಿತಿ ಪತ್ರ ಬರೆದಿದೆ. 38 ತಿಂಗಳ ವೇತನ ಹಿಂಬಾಕಿ ನೀಡುವಂತೆ ಹಾಗೂ 01.01.2024ರಿಂದ 4 ವರ್ಷಗಳ ವೇತನಕ್ಕೆ ಬೇಡಿಕೆ ಇಡಲಾಗಿದ್ದು, ಪ್ರತಿಭಟನೆಯಲ್ಲಿ 4 ಸಾರಿಗೆ ನಿಗಮಗಳ ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.ನೌಕರರ ಈ…

Read More

ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ ಒಟಿಟಿ ರಿಲೀಸ್ ಡೇಟ್ ಫಿಕ್ಸ್? ಇಲ್ಲಿದೆ ಅಪ್‌ಡೇಟ್ – Kannada News

ಭಾರತೀಯ ಚಿತ್ರರಂಗದ ಅತ್ಯುತ್ತಮ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳ ಪಟ್ಟಿಯನ್ನು ನೋಡಿದರೆ ಅದರಲ್ಲಿ ‘ದೃಶ್ಯಂ’ ಸರಣಿಯ ಚಿತ್ರಗಳು ಮೊದಲ ಸ್ಥಾನದಲ್ಲಿ ನಿಲ್ಲುತ್ತವೆ. ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್ ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಕಾಂಬಿನೇಷನ್‌ನಲ್ಲಿ ಮೂಡಿಬಂದ ಈ ಚಿತ್ರಗಳು ಪ್ರೇಕ್ಷಕರಿಗೆ ರೋಮಾಂಚಕ ಅನುಭವ ನೀಡುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲೂ ಕಲೆಕ್ಷನ್ ಸುರಿಮಳೆಗೈದಿವೆ. ಇದೀಗ ಈ ಸೂಪರ್ ಹಿಟ್ ಸರಣಿಯ ಇತ್ತೀಚಿನ ಚಿತ್ರ ‘ದೃಶ್ಯಂ 3’ ಪ್ರೇಕ್ಷಕರ ಮುಂದೆ ಬಂದಿದೆ. ಮೊದಲ ಎರಡು ಭಾಗಗಳನ್ನು ನಿರ್ದೇಶಿಸಿದ್ದ ಜೀತು ಜೋಸೆಫ್…

Read More

SSLC Exam 2 Time Table: 10ನೇ ತರಗತಿಯಲ್ಲಿ ಫೇಲ್ ಆದವರಿಗೆ ಮತ್ತೊಂದು ಚಾನ್ಸ್: ಪರೀಕ್ಷೆ-2 ವೇಳಾಪಟ್ಟಿ ಪ್ರಕಟ – Kannada News | Karnataka SSLC exam 2 time table Announced By KSEAB, here Is date And Fee details

ಬೆಂಗಳೂರು, (ಏಪ್ರಿಲ್ 23): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2026)   ಪ್ರಕಟವಾಗಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶೇ.94.10 ಫಲಿತಾಂಶ ಬಂದಿದೆ. ಇನ್ನು ಜಿಲ್ಲೆಗಳಲ್ಲಿ 98.40% ಉತ್ತೀರ್ಣ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಕೊನೆ ಸ್ಥಾನದಲ್ಲಿದೆ. ಇನ್ನು ಪಾಸಾದ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಮುಂದೆ ಯಾವ ಕಾಲೇಜಿ ಏನು ಅಂತೆಲ್ಲಾ ಚರ್ಚೆಯಲ್ಲಿ ತೊಡಗಿದ್ದಾರೆ….

Read More

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ

ಈ ದಿನ ಕನಿಷ್ಠ 108 ಬಾರಿ ‘ಓಂ’ ಕಾರ ಜಪ ಮಾಡಿ. ಇದರಿಂದ ನಿಮ್ಮ ಸುಪ್ತ ಪ್ರಜ್ಞೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಕೈಲಿ ಇನ್ನಷ್ಟು ಮೊತ್ತವನ್ನು ಇಟ್ಟುಕೊಳ್ಳಬೇಕು ಎಂದು ಆಲೋಚನೆ ಮಾಡಲಿದ್ದೀರಿ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದಂಥವರು ಈ ದಿನ ಸ್ವಲ್ಪ ಮಟ್ಟಿಗೆ ಒತ್ತಡಕ್ಕೆ ಗುರಿ ಆಗಬೇಕಾಗುತ್ತದೆ. ನೀವು ಬಹಳ ಆತ್ಮವಿಶ್ವಾಸದಿಂದ ನೀಡಿದಂಥ ಹಣಕಾಸಿನ ಸಲಹೆಗಳು ಬೂಮ್ ರಾಂಗ್ ಆಗಬಹುದು….

Read More

ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ – Kannada News | Kichcha Sudeep friend Raju Gowda talks about Darshan vs Sudeep fans war

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ (Mark) ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಿತು. ಅಲ್ಲಿ ಕಿಚ್ಚ ಸುದೀಪ್ (Kichcha Sudeep) ನೀಡಿದ ಹೇಳಿಕೆಯಿಂದ ದರ್ಶನ್ (Darshan) ಅಭಿಮಾನಿಗಳು ಗರಂ ಆಗಿದ್ದಾರೆ. ಆದ್ರೆ ಸುದೀಪ್ ಅವರ ಮಾತಿನ ಉದ್ದೇಶ ಮತ್ತು ಹಿನ್ನೆಲೆ ಏನು ಎಂಬುದನ್ನು ಅವರ ಆಪ್ತ ರಾಜು ಗೌಡ ವಿವರಿಸಿದ್ದಾರೆ. ‘ನಾನು ಮತ್ತು ಸುದೀಪ್ ಅವರು ಜೊತೆಯಲ್ಲಿ ಇದ್ದಾಗ ಅವರಿಗೆ ಒಂದು ಫೋನ್ ಕರೆ ಬಂದಿತ್ತು. ಈ ಬಾರಿ ನಿಮ್ಮ ವಿರುದ್ಧ ಭಾರಿ ಪ್ರಬಲವಾಗಿ ಪೈರಸಿ ಸಂಚು ನಡೆದಿದೆ. ಆದಷ್ಟು…

Read More

‘ಟಾಕ್ಸಿಕ್’: ತಲೆ ತಗ್ಗಿಸೋಕೆ ಬಿಡಲ್ಲ, ಹೆಮ್ಮೆಯಿಂದ ಸಿನಿಮಾ ನೋಡಿ ಎಂದ ಯಶ್ – Kannada News | Yash speech at Toxic movie trailer release event is here

ನಾನು ಹಾಗೂ ಈ ‘ಟಾಕ್ಸಿಕ್’ (Toxic) ಸಿನಿಮಾ ಇಂದು ಈ ಹಂತಕ್ಕೆ ಬಂದಿರುವುದಕ್ಕೆ ಕರ್ನಾಟಕದ ಜನ ಕಾರಣ. ‘ಟಾಕ್ಸಿಕ್’ ಸಿನಿಮಾದ ನಿರ್ಮಾಣಕ್ಕೆ ನೇರ ಕಾರಣವೇ ಅವರು. ನಾನು ಪ್ರತಿ ಬಾರಿ ಸಿನಿಮಾ ಮಾಡಿದಾಗಲೂ ನನ್ನ ಬೆನ್ನು ತಟ್ಟಿ, ಯಶಸ್ಸು ನೀಡಿದಾಗೆಲ್ಲ, ನಾನು ಇನ್ನೂ ಒಳ್ಳೆಯ ಸಿನಿಮಾ ಮಾಡಬೇಕು ಎಂದು ಮುನ್ನಡೆಯುತ್ತಿದ್ದೆ. ಹಾಗೆಯೇ ಮುನ್ನಡೆದು ಮುನ್ನಡೆದು ಈಗ ‘ಟಾಕ್ಸಿಕ್’ ವರೆಗೂ ಬಂದಿದ್ದೀನಿ. ಇದು ನನ್ನ ಹೊಸ ಸಿನಿಮಾ ಆದರೆ ಇದರ ಇಂಧನ ನನ್ನ ಈ ಹಿಂದಿನ ಸಿನಿಮಾಗಳಿಗೆ ನೀವು…

Read More

30 ವರ್ಷದ ದಾಟಿದ ಬಳಿಕ ಮಹಿಳೆಯರು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು – Kannada News | These are the fruits that women should eat

ಮಹಿಳೆಯರ ದೇಹವು ವಯಸ್ಸಾದಂತೆ ಜೀವನದ ಪ್ರತಿಯೊಂದು ಹಂತದಲ್ಲೂ ವಿವಿಧ ಬದಲಾವಣೆಗಳಿಗೆ ಒಳಗಾಗುತ್ತದೆ. ಆದ್ದರಿಂದ ರೋಗನಿರೋಧಕ ಶಕ್ತಿ, ಬಲವಾದ ಮೂಳೆಗಳು, ಆರೋಗ್ಯಕರ ಚರ್ಮ, ಕೂದಲು ಮತ್ತು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಉತ್ತಮ ಜೀವನಶೈಲಿ ಮತ್ತು ಆರೋಗ್ಯಕರ ಆಹಾರವು ನಿರ್ಣಾಯಕವಾಗಿದೆ. ಹಾಗಾಗಿ ಮಹಿಳೆಯರು ಪ್ರತಿನಿತ್ಯ ಈ ಕೆಲವು ಹಣ್ಣುಗಳನ್ನು (fruits) ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಮಹಿಳೆಯರು ತಿನ್ನಬೇಕಾದ ಆ ಹಣ್ಣುಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳೆಯರು ತಿನ್ನಲೇಬೇಕಾದ ಹಣ್ಣುಗಳಿವು: ದಾಳಿಂಬೆ : ಕಬ್ಬಿಣಾಂಶದಿಂದ…

Read More

ಯಾವ ಮಗುವೂ ಜೈಲಿನಲ್ಲಿ ಹುಟ್ಟಬಾರದು, ನಾಸಿಕ್ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್​​ಗೆ ಜಾಮೀನು – Kannada News | Nida Khan Bail: Nashik Court Cites Lord Krishna, Grants Bail to Pregnant Accused

ನಾಸಿಕ್, ಜುಲೈ 10: ಐಟಿ ಕಂಪನಿಯಲ್ಲಿ  ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಐದು ತಿಂಗಳ ಗರ್ಭಿಣಿ ನಿದಾ ಖಾನ್​​ಗೆ ನಾಸಿಕ್‌ನ ವಿಶೇಷ ನ್ಯಾಯಾಲಯವು ಜಾಮೀನು(Bail) ಮಂಜೂರು ಮಾಡಿದೆ. ಆದರೆ, ಈ ಜಾಮೀನು ನೀಡುವಾಗ ನ್ಯಾಯಮೂರ್ತಿಗಳು ನೀಡಿರುವ ತಾರ್ಕಿಕ ವಿವರಣೆ ಮತ್ತು ಉಲ್ಲೇಖಿಸಿರುವ ಶ್ರೀಕೃಷ್ಣನ ಜನ್ಮ ವೃತ್ತಾಂತವು ಈಗ ಇಡೀ ದೇಶದ ಗಮನ ಸೆಳೆದಿದೆ. ನಾಸಿಕ್‌ನ ಐಟಿ ಕಂಪನಿಯೊಂದರಲ್ಲಿ ತನ್ನ ಸಹೋದ್ಯೋಗಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ ಮತ್ತು ಹಿಂದೂ ದೇವತೆಗಳ ವಿರುದ್ಧ…

Read More