Headlines

Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದು ಮುತ್ತು ನೀಡಿದ ಪುಟಾಣಿ – Kannada News | A little boy effortlessly holds a lizard in his bare hands

ಕೆಲ ಪುಟಾಣಿಗಳೇ (little kids) ಹಲ್ಲಿ ಜಿರಳೆಗಳನ್ನು ನೋಡಿದರೆ ಸಾಕು, ಅವುಗಳನ್ನು ಕೈಯಲ್ಲಿ ಹಿಡಿಯುವ ಧೈರ್ಯ ಮಾಡ್ತಾರೆ. ಇನ್ನು ಕೆಲ ಮಕ್ಕಳು ಹಲ್ಲಿಯನ್ನು (lizard) ಕಂಡು ಭಯ ಪಡುವುದಿದೆ. ಆದರೆ ಈ ಪುಟಾಣಿಗೆ ಭಯ ಅನ್ನೋದು ಹೇಗಿರುತ್ತದೆ ಎನ್ನುವುದು ತಿಳಿದೇ ಇಲ್ಲ ಎಂದೆನಿಸುತ್ತದೆ. ಹೌದು, ಈ ಪುಟ್ಟ ಬಾಲಕ ಹಲ್ಲಿಯನ್ನು ಕೈಯಲ್ಲಿ ಹಿಡಿದು ಮುತ್ತು ನೀಡಿರುವ ವಿಡಿಯೋ ಸದ್ಯ ವೈರಲ್‌ ಆಗಿದೆ. ನೆಟ್ಟಿಗರು ಈ ಪುಟಾಣಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. @mithirasmalaii ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1 ಟಿಕೆಟ್ ಬೆಲೆ 3100 ರೂಪಾಯಿ

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಧುರಂಧರ್: ದಿ ರಿವೇಂಜ್’ (Dhurandhar 2) ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇರುವಾಗ ದೇಶಾದ್ಯಂತ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಮಾರ್ಚ್ 18ರಂದು ಆಯ್ದ ಚಿತ್ರಮಂದಿರಗಳಲ್ಲಿ ಪೇಯ್ಡ್ ಪ್ರಿವ್ಯೂ (Dhurandhar 2 Paid Previews) ಆರಂಭವಾಗಲಿದ್ದು, ಟಿಕೆಟ್ ಬೆಲೆಗಳು ಗಗನಕ್ಕೇರಿದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಬುಕ್ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಈ ಸಿನಿಮಾದ ಟಿಕೆಟ್​ಗಳು ಬರೋಬ್ಬರಿ 3100 ರೂಪಾಯಿಗೆ ಮಾರಾಟ ಆಗಿವೆ. ರಣವೀರ್ ಸಿಂಗ್ ನಟನೆಯ ಈ ಚಿತ್ರದ ಮೇಲೆ…

Read More

ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಲಿದೆ ‘ಪುನೀತ್ ನಿವಾಸ’ ಸಿನಿಮಾ

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಅವರು ಶಾಶ್ವತವಾಗಿ ಇರುತ್ತಾರೆ. ಒಂದಲ್ಲಾ ಒಂದು ರೂಪದಲ್ಲಿ ಅವರನ್ನು ಸ್ಮರಿಸುವ ಕೆಲಸ ಆಗುತ್ತಿದೆ. ಅದಕ್ಕೆ ‘ಪುನೀತ್ ನಿವಾಸ’ (Puneeth Nivasa) ಸಿನಿಮಾವೇ ಹೊಸ ಉದಾಹರಣೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಶೀರ್ಷಿಕೆಯ ಮೂಲಕ ಈ ಸಿನಿಮಾ ಕೌತುಕ ಮೂಡಿಸಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಹಿರಿಯ ನಟ ಅಭಿಜಿತ್ (Abhijith) ಅವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ…

Read More

ಪ್ರೇಯಸಿಯೊಂದಿಗೆ ಸ್ಟೇಜ್ ಮೇಲೆ ಮಲಗಿದ ಹಾರ್ದಿಕ್ ಪಾಂಡ್ಯ; ವಿಡಿಯೋ ವೈರಲ್

ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಸ್ತುತ ಟೀಂ ಇಂಡಿಯಾದ ಲವರ್ ಬಾಯ್ ಎಂದರೆ ತಪ್ಪಾಗಲಾರದು. ಮಗು ಮಾಡಿಕೊಂಡ ಬಳಿಕ ನತಾಶಾ ಜೊತೆ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಹಾರ್ದಿಕ್ ಪಾಂಡ್ಯ, ಆ ಬಳಿಕ ವಿಚ್ಛೇದನ ಪಡೆದಿದ್ದರು. ನಂತರ ಕೆಲವೇ ದಿನಗಳಲ್ಲಿ ಹೊಸ ಪ್ರೇಯಸಿಯನ್ನು ಹುಡುಕಿಕೊಂಡಿದ್ದ ಪಾಂಡ್ಯ, ಅವರೊಂದಿಗೆ ಹೊಸಜೀವನ ನಡೆಸಲು ಶುರು ಮಾಡಿದ್ದರು. ಆದಾಗ್ಯೂ ಪಾಂಡ್ಯ, ಹೊಸ ಪ್ರೇಯಸಿ ಮಹಿಕಾ ಶರ್ಮಾ ಅವರ ಬಗ್ಗೆ ಇದುವರೆಗೆ ಏನನ್ನು ಹೇಳಿರಲಿಲ್ಲ. ಆದರೆ ವಿಶ್ವಕಪ್ ಫೈನಲ್‌ನಲ್ಲಿ ಪಾಂಡ್ಯ, ಅಧಿಕೃತವಾಗಿ ಮಹಿಕಾ ನನ್ನ…

Read More

ಭಾರತಕ್ಕೆ ಬರುತ್ತಿದ್ದ ಇರಾನ್​ನ ತೈಲ ತುಂಬಿದ ಹಡಗು ಇದ್ದಕ್ಕಿದ್ದಂತೆ ಚೀನಾದ ಕಡೆ ತಿರುಗಿದ್ದೇಕೆ?

ನವದೆಹಲಿ, ಏಪ್ರಿಲ್ 3: ಭಾರತಕ್ಕೆ ಇರಾನಿನ ಕಚ್ಚಾ ತೈಲವನ್ನು ಸಾಗಿಸಬೇಕಾಗಿದ್ದ ತೈಲ ಟ್ಯಾಂಕರ್ (Oil Tanker) ಸಮುದ್ರದ ಮಧ್ಯೆ ಮಾರ್ಗವನ್ನು ಬದಲಾಯಿಸಿ ಚೀನಾದ ಕಡೆಗೆ ಸಾಗುತ್ತಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಭಾರತ ಇರಾನ್​ನಿಂದ ಕಚ್ಚಾ ತೈಲವನ್ನು ಖರೀದಿಸಲು ಮುಂದಾಗಿತ್ತು. ಆದರೆ, ಆ ಟ್ಯಾಂಕರ್ ಗುಜರಾತ್​ ಬಂದರಿಗೆ ಆಗಮಿಸುವ ಬದಲು ಚೀನಾದ ಕಡೆ ತೆರಳುತ್ತಿದೆ. ಕಳೆದ 3 ದಿನಗಳಿಂದ ಗುಜರಾತ್‌ನ ವಡಿನಾರ್‌ಗೆ ತೆರಳುತ್ತಿದ್ದ ಇರಾನಿನ ಕಚ್ಚಾ ತೈಲದ ಹಡಗು ಪಿಂಗ್ ಶುನ್ ಭಾರತದ ಬದಲಾಗಿ ಚೀನಾಕ್ಕೆ…

Read More

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್! – Kannada News | IPL 2026: Lungi Ngidi Injury Update

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಚೇತರಿಕೆಯ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಶನಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ನಡೆದ ಐಪಿಎಲ್​​ನ 35ನೇ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮೂರನೇ ಓವರ್‌ನಲ್ಲಿ ಮಿಡ್-ಆಫ್‌ನಲ್ಲಿ…

Read More

ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ: ಬೆಂಗಳೂರು ಬಳಿಕ ಮಂಗಳೂರು ಜೈಲು ಪರಿಶೀಲನೆ – Kannada News | DGP Alok Kumar’s First Inspection In Mangaluru Central Jail Bengaluru

ಮಂಗಳೂರು, ಡಿಸೆಂಬರ್ 23: ಇತ್ತೀಚೆಗೆ ಪರಪ್ಪನ ಅಗ್ರಹಾರ, ಕಾರವಾರ ಜೈಲು ಸೇರಿದಂತೆ ಬಳ್ಳಾರಿಯಲ್ಲಿಯೂ ಹಲವು ಅಕ್ರಮಗಳು ನಡೆದಿದದ್ದವು. ಕೈದಿಗಳ ಬಳಿ ಮೊಬೈಲ್ ಫೋನ್​ಗಳು ಸಿಕ್ಕಿದ್ದಲ್ಲದೆ, ಜಗಳ, ರಂಪಾಟಗಳೂ ನಡೆದಿದದ್ದವು. ಈ ಎಲ್ಲದರ ನಡುವೆ ಕಾರಾಗೃಹದ ಭದ್ರತೆ ಮತ್ತು ಆಡಳಿತಾತ್ಮಕ ವ್ಯವಸ್ಥೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಕಾರಾಗೃಹ ಡಿಜಿಪಿಯಾದ ಬಳಿಕ ಅಲೋಕ್ ಕುಮಾರ್ ಅವರಿಗೆ ಮಂಗಳೂರು ಜೈಲಿಗೆ ಇದು ಮೊದಲ ಭೇಟಿಯಾಗಿದೆ. ಮಂಗಳೂರು ನಗರದ ಪಿವಿಎಸ್…

Read More

Video: ಕೆಲಸದಲ್ಲಿನ ಪರಿಪೂರ್ಣತೆ ಬದಿಗಿರಿಸಿ ಮಾನಸಿಕ ಶಾಂತಿ ಕಂಡುಕೊಂಡ ಅಮೆಜಾನ್ ಉದ್ಯೋಗಿ – Kannada News | A Hyderabad Amazon employee finds peace of mind after putting perfectionism aside at work

ವೇಗದ ಜೀವನದಲ್ಲಿ ಸ್ಪರ್ಧೆಗಳೇ ಹೆಚ್ಚು. ಹೀಗಾಗಿ ಕೆಲಸ (job) ಯಾವುದಾದರೂ ಅದರಲ್ಲಿ ಒತ್ತಡ ಇದ್ದೇ ಇರುತ್ತೆ. ಒತ್ತಡವನ್ನು ನಿಭಾಯಿಸಿಕೊಂಡು ಜೀವನ ನಡೆಸುವುದು, ಮಾನಸಿಕ ನೆಮ್ಮದಿ ಕಾಯುವುದು ಒಂದು ಕಲೆ. ಹೈದರಾಬಾದ್‌ನ ಅಮೆಜಾನ್‌ನಲ್ಲಿ ( Amazon) ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಬಹುತೇಕ ಉದ್ಯೋಗಿಗಳು ಎಲ್ಲಾ ಸಮಯದಲ್ಲೂ ಲಭ್ಯವಿದ್ದು ತಮ್ಮ ಮೌಲ್ಯವನ್ನು ಸಾಬೀತುಪಡಿಸಲು ಅನುಭವಿಸುವ ಒತ್ತಡದ ಬಗ್ಗೆ ಮಾತನಾಡಿದ್ದಾರೆ. ಕೆಲಸದ ಸ್ಥಳದಲ್ಲಿ ತನ್ನ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಕೆಲವು ಅಭ್ಯಾಸಗಳನ್ನು ನಿಲ್ಲಿಸಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು…

Read More

ಅನಿಲ್ ಕಪೂರ್-ಶೋಭಿತಾ ನೋಡಿ ನೈಸ್ ಜೋಡಿ ಎಂದ ಫ್ಯಾನ್ಸ್; ನಟಿಯ ರಿಯಾಕ್ಷನ್ ಏನು?

ಶೋಭಿತಾ ಹಾಗೂ ಅನಿಲ್ ಕಪೂರ್ ಅವರು ಈ ಮೊದಲು ‘ದಿ ನೈಟ್ ಮ್ಯಾನೇಜರ್’ ವೆಬ್ ಸರಣಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅನಿಲ್ ಕಪೂರ್ ಲವರ್ ಆಗಿ ಶೋಭಿತಾ ಮಿಂಚಿದ್ದರು. ಈ ಸರಣಿ ಸಮಯದಲ್ಲಿ ಇಬ್ಬರೂ ಒಟ್ಟಾಗಿ ಪೋಸ್​ ಕೊಟ್ಟ ವಿಡಿಯೋನ ಈಗ ವೈರಲ್ ಮಾಡಲಾಗುತ್ತಿದೆ. ‘ನಿಮ್ಮದು ಬೆಸ್ಟ್ ಜೋಡಿ’ ಎಂದು ಹೇಳಿದ್ದಕ್ಕೆ ಅನಿಲ್ ಹಾಗೂ ಶೋಭಿತಾ ನಕ್ಕಿದ್ದರು. ಈ ಸಮಯದಲ್ಲಿ ಶೋಭಿತಾ ಸೊಂಟವನ್ನು ಅನಿಲ್ ಕಪೂರ್ ಬಿಗಿದಪ್ಪಿ ಹಿಡಿದಿದ್ದರು. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅನಿಲ್ ಅವರು ಶೋಭಿತಾನ…

Read More

ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ – Kannada News | BJP–JDS Ticket Fight in Mandya Ahead of Local Polls: BJP Leaders Attack Nikhil Kumaraswamy Over 2028 Seat Sharing

ಮಾಜಿ ಶಾಸಕ ಪ್ರೀತಂಗೌಡ, ಮಾಜಿ ಸಚಿವ ನಾರಾಯಣಗೌಡ ಮತ್ತು ಇತರರುImage Credit source: tv9 ಮಂಡ್ಯ, ಫೆಬ್ರವರಿ 5: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಮಂಡ್ಯ (Mandya) ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳಾದ ಜೆಡಿಎಸ್ (JDS) ಮತ್ತು ಬಿಜೆಪಿ (BJP) ನಾಯಕರ ನಡುವೆ ಟಿಕೆಟ್ ಗುದ್ದಾಟ ಶುರುವಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎರಡೂ ಪಕ್ಷಗಳ ಮುಖಂಡರು ಈಗಿನಿಂದಲೇ ಕ್ಷೇತ್ರ ಹಂಚಿಕೆ ಕುರಿತು ತಮ್ಮ ತಮ್ಮ ಹಕ್ಕು ಮಂಡಿಸಲು ಶುರು ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಕೆಲವು ಕ್ಷೇತ್ರಗಳನ್ನು ಬಿಜೆಪಿಗೆ…

Read More