Headlines

ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ? – Kannada News | Bengali singer Lagnajita Chakraborty allegedly abused for singing Hindu religious song

ಕೋಲ್ಕತಾ, ಡಿಸೆಂಬರ್ 21: ಬಂಗಾಳಿ ಸಿನಿಮಾವೊಂದರ ಭಕ್ತಿ ಗೀತೆಯನ್ನು ಹಾಡಿದ್ದಕ್ಕೆ ಗಾಯಕಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಪೂರ್ಬ ಮೇದಿನಿಪುರ್​ನ ಭಾಗಬನ್​ಪುರ್ ಎಂಬಲ್ಲಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಖ್ಯಾತ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರಬರ್ತಿ (Lagnajita Chakraborty) ಎಂಬಾಕೆಯನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪ ಹೊತ್ತು ಬಂಧಿತರಾಗಿರುವ ವ್ಯಕ್ತಿಯು ಆ ಶಾಲೆಯ ಒಬ್ಬ ಸಹ-ಮಾಲೀಕ ಎನ್ನಲಾಗಿದೆ. ಭಾಗಬನ್​ಪುರ್​ನಲ್ಲಿರುವ ಸೌತ್ ಪಾಯಿಂಟ್ ಪಬ್ಲಿಕ್ ಸ್ಕೂಲ್​ನಲ್ಲಿ ಶನಿವಾರ ಸಂಜೆ…

Read More

ಹಠಾತ್ ಆಗಿ ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್

ಇತ್ತೀಚಿಗೆ ಭಾರತದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ರೀತಿಯ ಮರಣಗಳಿಗೆ ಕೋವಿಡ್- 19 ಲಸಿಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಏನೂ ಅರಿಯದ ಜನ ಇದನ್ನು ಸತ್ಯ ಎಂದು ನಂಬಿದ್ದಾರೆ. ಆದರೆ ವೈಜ್ಞಾನಿಕ ಅಧ್ಯಯನಗಳು ಈ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡಿದೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಂಯುಕ್ತವಾಗಿ ನಡೆಸಿದ ಅಧ್ಯಯನದ…

Read More

33 ವರ್ಷಗಳ ಸುದೀರ್ಘ ಕಾನೂನು ಹೋರಾಟಕ್ಕೆ ತಾರ್ಕಿಕ ಅಂತ್ಯ: ಕೊಲೆ ಯತ್ನ ಪ್ರಕರಣದಲ್ಲಿ 84 ವರ್ಷದ ವ್ಯಕ್ತಿ ದೋಷಿ

ವೈಶಾಲಿ, ಜೂನ್ 02: ಬಿಹಾರದ ವೈಶಾಲಿ ಜಿಲ್ಲೆಯ ನ್ಯಾಯಾಲಯ 33 ವರ್ಷಗಳ ಹಿಂದಿನ ಕೊಲೆ(Murder) ಯತ್ನ ಪ್ರಕರಣವೊಂದಕ್ಕೆ ತಾರ್ಕಿಕ ಅಂತ್ಯ ಹಾಡಿದ್ದು, ತನಿಖೆ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ 84 ವರ್ಷದ ವೃದ್ಧನನ್ನು ದೋಷಿ ಎಂದು ತೀರ್ಪು ನೀಡಿದೆ. ದಶಕಗಳ ಕಾಲ ನಡೆದ ಕಾನೂನು ಪ್ರಕ್ರಿಯೆಯು ಅಂತಿಮವಾಗಿ ಸಂತ್ರಸ್ಥರಿಗೆ ನ್ಯಾಯ ಒದಗಿಸುವತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಕರಣದ ಹಿನ್ನೆಲೆ ನ್ಯಾಯಾಲಯದ ದಾಖಲೆಗಳ ಪ್ರಕಾರ, ಈ ಘಟನೆಯು ನವೆಂಬರ್ 10, 1992 ರಂದು ರಾಘವ್‌ಪುರ ಗ್ರಾಮದಲ್ಲಿ ನಡೆದಿತ್ತು. ಆರೋಪಿ…

Read More

ಮದುವೆಗೂ ಮುನ್ನ ಲಿವ್-ಇನ್ ರಿಲೇಶನ್‌ಶಿಪ್ ಅಗತ್ಯ: 74ನೇ ವಯಸ್ಸಿನ ನಟಿಯ ಬೋಲ್ಡ್ ಹೇಳಿಕೆ – Kannada News | Actress Zeenat Aman supports Live In Relationships before Marriage

ಮದುವೆಯಂತಹ ಲೈಫ್ ಟೈಮ್ ಬದ್ಧತೆಗೆ ಒಳಗಾಗುವ ಮುನ್ನ ಹುಡುಗ-ಹುಡುಗಿ ಒಟ್ಟಿಗೆ ವಾಸಿಸಬೇಕು (ಲಿವ್-ಇನ್ ರಿಲೇಶನ್‌ಶಿಪ್) ಎಂದು ಬಾಲಿವುಡ್‌ನ ಹಿರಿಯ ನಟಿ ಜೀನತ್ ಅಮಾನ್ (Zeenat Aman) ಅವರು ಹೇಳಿದ್ದಾರೆ. ಜೀನತ್ ಅಮಾನ್ ಅವರಿಗೆ 74 ವರ್ಷ ವಯಸ್ಸು. ಸಾಯಿರಾ ಬಾನು ಮತ್ತು ಮುಮ್ತಾಜ್ ಅವರಂತಹ ಸಮಕಾಲೀನ ನಟಿಯರಿಂದ ತೀವ್ರ ಟೀಕೆಗಳು ವ್ಯಕ್ತವಾಗಿದ್ದರೂ, ಜೀನತ್ ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಇತ್ತೀಚೆಗೆ ಶುಭ್ರಾ ಅಯ್ಯಪ್ಪ ಅವರೊಂದಿಗಿನ ಸಂದರ್ಶನದಲ್ಲಿ, ಇಂದಿನ ಜಗತ್ತಿಗೆ ಲಿವ್-ಇನ್ ಸಂಬಂಧಗಳು (Live In Relationships) ಏಕೆ…

Read More

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು – Kannada News | Karnataka Former CM BS Yediyurappa condems Mallikarjun Kharges Terrorist Statement on PM Modi

ಬೆಂಗಳೂರು, ಏಪ್ರಿಲ್ 21: ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ, ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ನೀವು ನೀಡಿರುವ ಅತ್ಯಂತ ಹೇಯ ಹೇಳಿಕೆಯು ನಿಮ್ಮ ದುರಹಂಕಾರದ ಪರಮಾವಧಿಯಷ್ಟೇ ಅಲ್ಲ, ನಿಮ್ಮ…

Read More

Lunar Eclipse 2026: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ? – Kannada News | Lunar Eclipse March 3, 2026: India Visibility, Sutak Timings and Duration

ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ವರ್ಷ, ಫಾಲ್ಗುಣ ಹುಣ್ಣಿಮೆಯ ದಿನವು ಮಾರ್ಚ್ 03 ರಂದು ಬಂದಿದ್ದು, ಚಂದ್ರಗ್ರಹಣವು ಈ ದಿನದಂದು ಸಂಭವಿಸುತ್ತದೆ. ಈ ಚಂದ್ರಗ್ರಹಣವು ವರ್ಷದ ಅತ್ಯಂತ ದೀರ್ಘವಾಗಿರುತ್ತದೆ. ಗ್ರಹಣದ ದಿನದಂದು, ಚಂದ್ರನು ಸಿಂಹ ರಾಶಿಯಲ್ಲಿ ಸಾಗುತ್ತಾನೆ. ಪರಿಣಾಮವಾಗಿ, ಚಂದ್ರಗ್ರಹಣವು ಸಿಂಹ ಮತ್ತು ಪೂರ್ವಾ ಫಾಲ್ಗುಣಿ ನಕ್ಷತ್ರಪುಂಜದಲ್ಲಿ ಸಂಭವಿಸುತ್ತದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುತ್ತದೆ. ಪರಿಣಾಮವಾಗಿ, ಈ ಚಂದ್ರಗ್ರಹಣದ ಸೂತಕ ಅವಧಿಯು ಭಾರತದಲ್ಲಿಯೂ ಕಂಡುಬರುತ್ತದೆ. 2026 ರ ಚಂದ್ರ ಗ್ರಹಣ…

Read More

‘ಡಿಕೆ ಶಿವಕುಮಾರ್ ಸಿಎಂ ಹುದ್ದೆಗೆ ಅರ್ಹರು’: ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ! – Kannada News | Next CM of Karnataka: Team DK Launches Massive Online Poster Campaign Demanding DK Shivakumar as Chief Minister

ಬೆಂಗಳೂರು, ಮೇ 27: ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಅಧಿಕಾರ ಹಂಚಿಕೆ ಬಹುತೇಕ ಫೈನಲ್ ಆದಂತಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಮಂಗಳವಾರ ತಡರಾತ್ರಿವರೆಗೂ ಸಭೆ ನಡೆಸಿದ್ದಾರೆ. ಮಧ್ಯರಾತ್ರಿ 2 ಗಂಟೆಯವರೆಗೂ ನಡೆದ ಈ ಸಭೆಯಲ್ಲಿ ಮುಂದಿನ ರಾಜಕೀಯ ನಡೆಗಳು ಹಾಗೂ ಹೈಕಮಾಂಡ್‌ನೊಂದಿಗಿನ ಮಾತುಕತೆಗಳ ಬಗ್ಗೆ ಚರ್ಚಿಸಲಾಗಿದೆ. ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಆಪ್ತರ ಬಳಗದಲ್ಲಿ ಆತಂಕ ಮೂಡಿಸಿದ್ದು, ರಾಜಕೀಯ ಭವಿಷ್ಯದ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಾಗಿ…

Read More

‘ಇದು ನಿಜಕ್ಕೂ ಒಂದು ಕ್ರಾಂತಿ’: ಟಿವಿಕೆ ವಿಜಯ್ ಗೆಲುವಿಗೆ ಕೆವಿಎನ್ ಪ್ರೊಡಕ್ಷನ್ಸ್ ಸಂತಸ – Kannada News | KVN Productions congratulates Jana Nayagan actor Thalapathy Vijay for TVK win

Thalapathy Vijay, Venkat K. Narayana ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಪೂರ್ಣಾವಧಿ ರಾಜಕಾರಣಿ. ಚುನಾವಣೆಯ ಅಖಾಡಕ್ಕೆ ಇಳಿದ ಅವರಿಗೆ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಿಕ್ಕಿದೆ. ಅವರ ಈ ಗೆಲುವನ್ನು ಆಪ್ತರು ಸಂಭ್ರಮಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ವಿಜಯ್ ಅವರ ಕೊನೇ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಸಾಕಷ್ಟು ತೊಂದರೆ ಉಂಟಾಯಿತು. ಈಗ ಆ ಸಿನಿಮಾದ ನಿರ್ಮಾಣ ಸಂಸ್ಥೆಯಿಂದ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯ…

Read More

ಟೆಸ್ಟ್ ಕ್ರಿಕೆಟ್​ಗೆ ಹೊಸ ಕಾಯಕಲ್ಪ: ಬಿಸಿಸಿಐ ಭರ್ಜರಿ ಪ್ಲ್ಯಾನ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗ ಟೆಸ್ಟ್ ಮತ್ತು ರೆಡ್ ಬಾಲ್ (ಕೆಂಪು ಚೆಂಡು) ಕ್ರಿಕೆಟ್‌ಗೆ ಹೊಸ ಚೈತನ್ಯ ನೀಡಲು ಸಜ್ಜಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮುಂಬರುವ ದಿನಗಳಲ್ಲಿ ಯುವ ಆಟಗಾರರನ್ನು ಟೆಸ್ಟ್ ಕ್ರಿಕೆಟ್‌ಗೆ ಸಿದ್ಧಪಡಿಸಲು ಬಿಸಿಸಿಐ ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಅವರಿಗೆ ನೀಡಲಾಗುತ್ತಿದೆ. ಟೆಸ್ಟ್ ಕ್ರಿಕೆಟ್​ನ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವಿವಿಎಸ್​ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಬಿಸಿಸಿಐ ಶೀಘ್ರದಲ್ಲೇ…

Read More

IND vs NZ: ನ್ಯೂಜಿಲೆಂಡ್ ವಿರುದ್ಧ ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ – Kannada News | Rana Shines vs NZ: Young Pacer’s Unique Hat trick Halts Devon Conway Thrice

ಟೀಂ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಸರಣಿಯ ಮೂರು ಪಂದ್ಯಗಳಲ್ಲಿ ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮ ಆಯ್ಕೆ ಸರಿಯಾಗಿದೆ ಎಂಬುದನ್ನು ಸಾಭೀತುಪಡಿಸಿದ್ದಾರೆ. ಇದರ ಜೊತೆಗೆ ಇಂದೋರ್‌ನಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ವಿಶೇಷ ಹ್ಯಾಟ್ರಿಕ್ ಸಹ ಪೂರ್ಣಗೊಳಿಸಿದ್ದಾರೆ. ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಏಕದಿನ ಪಂದ್ಯದ ಎರಡನೇ ಓವರ್‌ನಲ್ಲಿ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡ ಹರ್ಷಿತ್, ಮೊದಲ ಎಸೆತದಲ್ಲೇ ಆರಂಭಿಕ ಡೆವೊನ್ ಕಾನ್ವೇ ಅವರ…

Read More