Headlines

ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ? – Kannada News | Headache and Anxiety: Could It Be Serious?

ಇದ್ದಕ್ಕಿದ್ದಂತೆ ತೀವ್ರ ತಲೆನೋವಿನ ಜೊತೆಗೆ ಆತಂಕವಾದರೆ ಯಾರಿಗಾದರೂ ಭಯವಾಗುವುದು ಸಹಜ. ಈ ರೀತಿಯಾಗುವುದು ಗಂಭೀರ ಮೆದುಳಿನ ಅಸ್ವಸ್ಥತೆಯ ಸಂಕೇತವಾಗಿರಬಹುದು. ಸಾಮಾನ್ಯವಾಗಿ ಇಂತಹ ಲಕ್ಷಣಗಳು ಇದ್ದಕ್ಕಿದ್ದಂತೆ ಕಂಡುಬರುತ್ತದೆ, ವ್ಯಕ್ತಿಯಲ್ಲಿ ಆತಂಕ (Anxiety) ಉಂಟುಮಾಡಿ, ವಿಚಲಿತಗೊಳಿಸಿ, ಭಯಭೀತರನ್ನಾಗಿ ಮಾಡುತ್ತವೆ. ಆದರೆ ಈ ರೀತಿ ಬರುವ ಎಲ್ಲಾ ತಲೆನೋವು (Headache) ಅಥವಾ ಆತಂಕ ಮೆದುಳಿನ ಕಾಯಿಲೆಯನ್ನು ಸೂಚಿಸುವುದಿಲ್ಲ, ಆದರೆ ಅದನ್ನು ನಿರ್ಲಕ್ಷಿಸುವುದು ಸಹ ಸೂಕ್ತವಲ್ಲ. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗತ್ಯ ಭಯವನ್ನು ಕಡಿಮೆ ಮಾಡಬಹುದು. ಇಂತಹ ಸಂದರ್ಭದಲ್ಲಿ, ಈ ಸ್ಥಿತಿ…

Read More

ಬಿಗ್​ ಬಾಸ್​​ಗೆ ಬರೋಕೆ ರೆಡಿ ಆದ ‘ಹುಚ್ಚ’ ನಟಿ ರೇಖಾ? – Kannada News | Huchcha Actress Rekha to Join Bigg Boss Telugu 10? Fans Speculate Grand Entry

ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮತ್ತೆ ಸದ್ದು ಮಾಡುತ್ತಿದೆ. ಈ ಬಾರಿ ಕನ್ನಡ,ತೆಲುಗು ಮೊದಲಾದ ಭಾಷೆಗಳಲ್ಲಿ ಒಟ್ಟಿಗೆ ಆರಂಭ ಆಗುವ ಸಾಧ್ಯತೆ ಇದೆ. ತೆಲುಗಿನಲ್ಲಿ ಈಗಾಗಲೇ 9 ಸೀಸನ್‌ಗಳು ಪೂರ್ಣಗೊಂಡಿವೆ. ಈ ಶೋ ಈಗ ಹತ್ತನೇ ಸೀಸನ್‌ಗೆ ಸಜ್ಜಾಗುತ್ತಿದೆ. ಈ ಬಾರಿ ತೆಲುಗಿನಲ್ಲಿ ದೊಡ್ಡ ಸೆಲೆಬ್ರಿಟಿಗಳನ್ನು ಸ್ಪರ್ಧಿಗಳಾಗಿ ಕರೆತರಲು ಸಿದ್ಧತೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಭಾವ್ಯ ಸ್ಪರ್ಧಿಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಪಟ್ಟಿಯಲ್ಲಿ ತೇಜಸ್ವಿನಿ ಗೌಡ, ಪಲ್ಲವಿ ಗೌಡ, ಜಬರ್ದಸ್ತ್…

Read More

ಆ ಎರಡು ಅವಮಾನಗಳಿಂದಲೇ ವಿಜಯ್ ರಾಜಕೀಯಕ್ಕೆ ಬರುವ ನಿರ್ಧಾರ ಮಾಡಿದ್ದು – Kannada News | Thalapathy Vijay entered politics because of that two incidents

ದಳಪತಿ ವಿಜಯ್ (Thalapaty Vijay) ಈಗ ತಮಿಳುನಾಡಿನ ಸಿಎಂ. ತಮ್ಮನ್ನೂ ಸೇರಿ 108 ಶಾಸಕರ ಬೆಂಬಲ ಹೊಂದಿದ್ದ ವಿಜಯ್​​ಗೆ ಈಗ 144 ಶಾಸಕರು ಬೆಂಬಲ ನೀಡಿದ್ದಾರೆ. ಇದೊಂದು ಬಹಳ ಉತ್ತಮ ಸಂಖ್ಯೆ ಆಗಿದ್ದು ಸರ್ಕಾರ ಭದ್ರವಾಗಿದೆ. ವಿಜಯ್ ರಾಜಕೀಯಕ್ಕೆ ಬಂದಿದ್ದು, ಸಿಎಂ ಆಗಿದ್ದು ಎಲ್ಲವೂ ಅಚಾನಕ್ಕಾಗಿ ನಡೆದಂತೆ ಹಲವರಿಗೆ ಭಾಸವಾಗುತ್ತಿದೆ. ಆದರೆ ಇದರ ಹಿಂದೆ ವರ್ಷಗಳ ಶ್ರಮ ಮತ್ತು ಯೋಜನೆ ಇದೆ. ವಿಜಯ್ ಅಸಲಿಗೆ ಬಹಳ ಇಂಟ್ರೋವರ್ಟ್ ಮಾದರಿ ವ್ಯಕ್ತಿ. ಹೆಚ್ಚು ಮಾತನಾಡುವುದಿಲ್ಲ, ಮೌನವಾಗಿರುವುದನ್ನೇ ಹೆಚ್ಚು ಇಷ್ಟ…

Read More

‘ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ’; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್ ಶೆಟ್ಟಿ – Kannada News | Rishab Shetty Shares Emotional Video of Traditional Puja and Yakshagana at His Home

‘ಕಾಂತಾರ’ ಚಿತ್ರದ ಮೂಲಕ ಕರಾವಳಿಯ ದೈವಾರಾಧನೆ ಮತ್ತು ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ನಡೆದ ಧಾರ್ಮಿಕ ಆಚರಣೆಗಳ ಸುಂದರ ಕ್ಷಣಗಳನ್ನು ಅವರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ‘ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ ನಮ್ಮ ಮನೆಯಲ್ಲಿ ನಡೆದಾಗ ಮನ ತುಂಬಿದ ಕ್ಷಣಗಳು’ ಎಂದು ರಿಷಬ್ ಶೆಟ್ಟಿ ಭಾವುಕರಾಗಿ ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರ ಇಡೀ ಕುಟುಂಬ ಸಾಂಪ್ರದಾಯಿಕ ಉಡುಪಿನಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ….

Read More

ಬೀದರ್​ನಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ: ಬರೋಬ್ಬರಿ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ನಾಶ – Kannada News | Bidar Rain Havoc: One Acre of Papaya Crop Destroyed as Hailstorm Lashes Kollar B Village; Farmer In Deep Distress

ಬೀದರ್, ಮೇ 20: ಬೀದರ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯು ರೈತರ ಬದುಕಿಗೆ ಭಾರಿ ಹೊಡೆತ ನೀಡಿದೆ. ಬೀದರ್ ತಾಲೂಕಿನ ಕೊಳ್ಳಾರ ಬಿ ಗ್ರಾಮದ ಬಾಬ್ ಶೆಟ್ಟಿ ಅವರ ಒಂದು ಎಕರೆಯ ಪಪ್ಪಾಯಿ ತೋಟ ಸಂಪೂರ್ಣವಾಗಿ ನಾಶವಾಗಿದೆ. ಐದು ತಿಂಗಳ ಹಿಂದೆ ನಾಟಿ ಮಾಡಿದ್ದ ಪಪ್ಪಾಯಿ ಬೆಳೆ ಇನ್ನೆರಡು ತಿಂಗಳಲ್ಲಿ ಕಟಾವಿಗೆ ಬರಬೇಕಿತ್ತು. ರೈತರು ಈ ಬೆಳೆಯ ಮೇಲೆ ಸುಮಾರು ಒಂದರಿಂದ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಆದರೆ, ಭಾರಿ…

Read More

ಬೆಂಗಳೂರು ಟ್ರಾಫಿಕ್‌ಗೆ ಡಿಕೆಶಿ ಮಾಸ್ಟರ್ ಪ್ಲಾನ್: ಚಾಮರಾಜಪೇಟೆ TO ಕೆಂಗೇರಿ 810 ಕೋಟಿ ರೂ. ವೆಚ್ಚದ ಮೇಲ್ಸೇತುವೆ ಯೋಜನೆ!

ಬೆಂಗಳೂರು, ಮಾ.18: ವಿಧಾನಸಭೆಯಲ್ಲಿ ಬಜೆಟ್​​ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಸಮಯದಲ್ಲಿ ಶಾಸಕರು ಕೇಳಿದ ಹಲವು ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ. ಈ ಮೂಲಕ ಒಂದು ಐತಿಹಾಸಿಕ ವಿಚಾರದ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಹಾಗೂ ಈಗಾಗಲೇ ಮಾಡುತ್ತಿರುವ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್​​​​​​​​​​​​​ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು ಕಳೆದ…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಪತ್ತೆ ಹಚ್ಚಬಲ್ಲಿರಾ – Kannada News | Optical Illusion: There are four people in this picture, not three, solve this puzzle in 7 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಸುಲಭ, ಇನ್ನು ಕೆಲವರಿಗೆ ಕಷ್ಟಕರ. ಈ ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡಿ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ನಾಲ್ಕನೇ ವ್ಯಕ್ತಿಯನ್ನು ಕೇವಲ…

Read More

ಬಸ್‌ ಸ್ಟ್ಯಾಂಡ್‌ನಲ್ಲಿ ಮಲಗುತ್ತಿದ್ದ ಬೆಳಗಾವಿ ಯುವಕ ಈಗ ರಾಜ್ಯದ ಅತ್ಯುತ್ತಮ ಶಿಕ್ಷಕ!

ಬೆಳಗಾವಿ, ಏ.6: ಬಡತನ ಎಂಬುದನ್ನು ಸಾಧನೆಗೆ ತೊಂದರೆಯನ್ನು ಉಂಟು ಮಾಡುವುದಿಲ್ಲ. ಇದೀಗ ಇಲ್ಲೊಂದು ಶಿಕ್ಷಕರ ಸಾಧನೆಗೆ ದೊಡ್ಡ ಮಟ್ಟದ ಪ್ರಶಸ್ತಿ ಲಭಿಸಿದೆ. ಅವರ ಸಾಧನೆ ಇದೀಗ ಬೆಳಗಾವಿಯ ಯುವಕರಲ್ಲಿ ಒಳ್ಳೆಯ ಕನಸುಗಳನ್ನು ಮೂಡಿಸಿದೆ. ಶಿಕ್ಷಕ ಯಾವಾಗಲೂ ವಿದ್ಯಾರ್ಥಿಯಾಗಿಯೇ ಇರಬೇಕು ಎಂಬ ಸರಳ ಮಂತ್ರವನ್ನು ನಂಬಿರುವ ರಾಜಶೇಖರ್ ರಗಟಿ (43) ಅವರು ಇಂದು ಕರ್ನಾಟಕದ ಮನೆಮಾತಾಗಿದ್ದಾರೆ. 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸ್ವೀಕರಿಸಿರುವ ಇವರ ಯಶೋಗಾಥೆಯ ಹಿಂದೆ ಹಸಿವು, ಕಷ್ಟ…

Read More

ಮಗಳಿಗೆ ಮಾತು ಕೊಟ್ಟಿದ್ದ ತಂದೆ, ಆ ತಂದೆಯ ಮಾತು ಈಡೇರಿಸಿದ ಚಿರಂಜೀವಿ – Kannada News | Megastar Chiranjeevi met TG EAPCET rank holder M Rushi

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಅಭಿಮಾನಿಗಳ ನಟ. ಇತರೆ ಸ್ಟಾರ್ ನಟರುಗಳಂತೆ ಜನರೊಟ್ಟಿಗೆ ಹೆಚ್ಚು ಅಂತರ ಕಾಯ್ದುಕೊಳ್ಳುವುದಿಲ್ಲ. ಚಿರಂಜೀವಿಯನ್ನು ನೋಡಲು ಕೆಲವರು ಪಾದಯಾತ್ರೆ ಮಾಡುತ್ತಾ, ಕೆಲವರು ನೂರಾರು ಕಿ.ಮೀ ಸೈಕಲ್ ತುಳಿಯುತ್ತ ಬರುತ್ತಾರೆ ಎಲ್ಲರನ್ನೂ ಪ್ರೀತಿಯಿಂದ ಎದುರುಗೊಂಡು ಮನೆಯಲ್ಲಿ ಊಟ ಮಾಡಿಸಿ ಕಳಿಸುತ್ತಾರೆ ನಟ. ಇದೀಗ ತಂದೆಯೊಬ್ಬ ತಮ್ಮ ಮಗಳಿಗೆ ಕೊಟ್ಟಿದ್ದ ಮಾತನ್ನು ಈಡೇರಿಸಲು ಮೆಗಾಸ್ಟಾರ್ ಚಿರಂಜೀವಿ ನೆರವಾಗಿದ್ದಾರೆ. ತೆಲಂಗಾಣದ ಎಮ್ ರುಶಿ, ಇತ್ತೀಚೆಗೆ ಫಲಿತಾಂಶ ಪ್ರಕಟವಾದ TEGAPCET ಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಸಂಪಾದಿಸಿದ್ದಾರೆ. ರುಶಿ,…

Read More

ಲಂಚ ಪಡೆಯುವಾಗ ಸಿಕ್ಕಿಬಿದ್ದು ಜೈಲು ಸೇರಿದ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ – Kannada News | A Chikkamagaluru Farmer Mocks with brings banana And bread to Officer Who In Shivamogga Jail in Bribe Case

ಶಿವಮೊಗ್ಗ (ಫೆಬ್ರವರಿ .17): ಸಾಮಾನ್ಯವಾಗಿ ಜೈಲಿನಲ್ಲಿರುವ ಬಂಧು-ಮಿತ್ರರನ್ನು ನೋಡಲು ಹೋಗುವವರು ಹಣ್ಣು-ಹಂಪಲು ತೆಗೆದುಕೊಂಡು ಹೋಗುವುದು ಸಹಜ. ಆದರೆ, ಲಂಚ (Bribe) ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಭೂಸ್ವಾಧಿನ ಅಧಿಕಾರಿ ಸದ್ಯ ಶಿವಮೊಗ್ಗದ (Shivamogga) ಸೋಗಾನೆ ಕೇಂದ್ರ ಕಾರಾಗೃಹದಲ್ಲಿದ್ದು, ಜೈಲುಪಾಲಾಗಿರುವ ಭೂಸ್ವಾಧಿನ ಅಧಿಕಾರಿ ಸಿದ್ದಲಿಂಗರೆಡ್ಡಿ ಅವರಿಗಾಗಿ ಚಿಕ್ಕಮಗಳೂರಿನ ರೈತರೊಬ್ಬರು ಬ್ರೆಡ್, ಬಾಳೆಹಣ್ಣು ಹಾಗೂ ಸೊಳ್ಳೆಬತ್ತಿಯನ್ನು ನೀಡಿ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಈ ದೃಶ್ಯ ಮಾತ್ರ ಎಲ್ಲರ ಹುಬ್ಬೇರಿಸುವಂತಿತ್ತು. ಈ ಮೂಲಕ ಸಾರ್ವಜನಿಕವಾಗಿ ಕೆಎಎಸ್ ಅಧಿಕಾರಿಯ ಮಾನ ಹರಾಜು ಹಾಕಿರುವ…

Read More