Headlines

ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್ – Kannada News | Darshan’s former manager Mallikarjuna talks about Darshan

ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ

ಐವತ್ತೊಂದು ಬಾರಿ ಓಂ ನಮೋ ನಾರಾಯಣಾಯ ಹಾಗೂ ನೂರಾ ಹದಿನಾರು ಬಾರಿ ಶ್ರೀರಾಮ ಜಯರಾಮ ಜಯ ಜಯ ರಾಮ ಎಂಬುದನ್ನು ಒಂದು ಪುಸ್ತಕದಲ್ಲಿ ಬರೆಯಿರಿ. ಇದರಿಂದ ಯಾರಿಗೆ ಆತ್ಮವಿಶ್ವಾಸ ಕುಂದುತ್ತಾ ಬರುತ್ತಿದೆ, ಅಂಥವರಿಗೆ ಚೇತರಿಕೆ ಕಾಣುತ್ತದೆ. ವ್ಯಾಪಾರ- ವ್ಯವಹಾರದಲ್ಲಿ ಯಶಸ್ಸಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂತೋಷದ ಸುದ್ದಿ ಬರುವುದರಿಂದ ಅಥವಾ ನಿಮ್ಮದೇ ಸ್ವಭಾವದ ಕಾರಣಕ್ಕಾಗಿ ಅತ್ಯಂತ ಲವಲವಿಕೆಯ ದಿನ ಇದಾಗಿರುತ್ತದೆ. ಹಳೆಯ ಸ್ನೇಹಿತರೊಂದಿಗೆ ಮಾತುಕತೆ…

Read More

ಒಳನುಸುಳುವಿಕೆ, ಜನಸಂಖ್ಯೆ ಬದಲಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ; ಅಮಿತ್ ಶಾ ಘೋಷಣೆ – Kannada News | Amit Shah announced high level committee to examine demographic change in India

ನವದೆಹಲಿ, ಮೇ 26: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನಸಂಖ್ಯೆಯಲ್ಲಿ ಆಗುತ್ತಿರುವ ಆತಂಕಕಾರಿ ಬದಲಾವಣೆಗಳು ಮತ್ತು ಒಳನುಸುಳುವಿಕೆ (Infiltration) ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಈ ಸಮಸ್ಯೆಯನ್ನು ಎದುರಿಸಲು ವಿಶೇಷ ಸಮಿತಿಯೊಂದನ್ನು ರಚಿಸಿರುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಗಡಿಭಾಗದ ಮೂಲಕ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮಾಜಿಕ ಸಮತೋಲನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು…

Read More

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ನಾಯಕತ್ವ ಬದಲಾವಣೆ ಪ್ರಶ್ನೆಗೆ ಹೀಗ್ಯಾಕಂದ್ರು ಸಚಿವ ಮಹದೇವಪ್ಪ! – Kannada News | Leadership Change Row in Congress: HC Mahadevappa ‘Tail Wagging the Dog’ Remark Sparks Debate

ಬೆಂಗಳೂರು, ಫೆಬ್ರವರಿ 16: ಹಿರಿಯ ಸಚಿವ ಹೆಚ್​ಸಿ ಮಹದೇವಪ್ಪ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಮತ್ತು ಹೈಕಮಾಂಡ್ ಮಧ್ಯಪ್ರವೇಶದ ಅಗತ್ಯತೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಮಹದೇವಪ್ಪ ಅವರು ಅದಕ್ಕೆ ನೇರವಾಗಿ ಉತ್ತರಿಸದೆ ಬೀದಿನಾಯಿ ವಿಷಯವನ್ನು ಪ್ರಸ್ತಾಪಿಸಿದರು. ‘ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್ ಪದೇ ಪದೇ ಬೀದಿನಾಯಿಗಳನ್ನೆಲ್ಲ ಹಿಡಿದು ಒಳಗಾಕಿ ಎಂದು ಹೇಳುತ್ತಿದೆ’ ಎಂದರು. ಈ ಹೇಳಿಕೆ ವಿವಾದಕ್ಕೆ ಗುರಿಯಾಗಬಹುದು ಎಂಬುದು ಅರಿವಿಗೆ ಬರುತ್ತಿದ್ದಂತೆಯೇ ಸ್ಪಷ್ಟನೆ ನೀಡಲು…

Read More

Video: ಶಾಲೆ ಬಿಟ್ಟೊಡನೆ ಪುಸ್ತಕವನ್ನು ಚರಂಡಿಗೆ ಎಸೆದು ಹೋದ ಪುಟಾಣಿ – Kannada News | The little girl who threw the book into the drain and danced away

ಈಗಿನ ಮಕ್ಕಳಿಗೂ (children) ಕೂಡ ಶಾಲೆಗೆ ಹೋಗೋದು, ಓದೋದು, ಹೋಮ್ ವರ್ಕ್ (home work) ಮಾಡುವುದೆಂದರೆ ದೊಡ್ಡ ತಲೆ ನೋವು. ಅದರಲ್ಲೂ ಈಗಿನ ಕಾಲದ ಮಕ್ಕಳಿಗೆ ಮುದ್ದು ಜಾಸ್ತಿ. ಮಕ್ಕಳು ಹೋಮ್ ವರ್ಕ್ ಮಾಡಲ್ಲ ಎಂದು ಹಠ ಹಿಡಿದರೆ ಅಮ್ಮನೇ ಹೋಮ್ ವರ್ಕ್ ಮಾಡಿಸಿಕೊಡುವಷ್ಟು ಮುದ್ದು ಹೆಚ್ಚಾಗಿದೆ. ಆದರೆ ಈ ವಿಡಿಯೋ ನೋಡಿದ ಮೇಲೆ ಈ ಪುಟಾಣಿಗೆ ಎಷ್ಟು ಟೆನ್ಶನ್ ಇದೆ ಎಂದು ತಿಳಿಯುತ್ತೆ. ಹೌದು, ಶಾಲೆಯಿಂದ ಮನೆಗೆ ಹೊರಟ ಪುಟಾಣಿಯೂ ಬ್ಯಾಗ್‌ನಲ್ಲಿದ್ದ ಪುಸ್ತಕ ತೆಗೆದು ಚರಂಡಿಗೆ…

Read More

ಕುಟುಂಬದ ತಂಟೆಗೆ ಹೊಡೆದುರುಳಿಸ್ತೀನಿ: ಹೆನ್ರಿಕ್ ಕ್ಲಾಸೆನ್ ಧಮ್ಕಿ! – Kannada News | Heinrich Klaasen Warns Fan for Breaching Family Privacy

ಮೈದಾನದಲ್ಲಿ ಸಿಕ್ಸರ್‌ಗಳ ಸುರಿಮಳೆಗೈಯುವ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಸ್ಟಾರ್ ಆಟಗಾರ ಹೆನ್ರಿಕ್ ಕ್ಲಾಸೆನ್ (Heinrich Klaasen), ರಿಯಲ್ ಲೈಫ್‌ನಲ್ಲಿ ಕೆಂಡಾಮಂಡಲವಾಗಿದ್ದಾರೆ. ತಮ್ಮ ಪತ್ನಿ ಮತ್ತು ಮಗುವಿನ ಖಾಸಗಿತನಕ್ಕೆ ಧಕ್ಕೆ ತಂದ ಅಭಿಮಾನಿಯೊಬ್ಬನಿಗೆ, “ಕುಟುಂಬದ ತಂಟೆಗೆ ಬಂದರೆ, ಹೊಡೆದುರುಳಿಸ್ತೀನಿ” ಎಂದು ನೇರವಾಗಿಯೇ ಧಮ್ಕಿ ಹಾಕಿದ್ದಾರೆ! ಏನಿದು ಘಟನೆ? ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯ ಮುಗಿಸಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಹೋಟೆಲ್‌ನಿಂದ ವಿಮಾನ ನಿಲ್ದಾಣಕ್ಕೆ ಹೊರಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕ್ಲಾಸೆನ್ ತಮ್ಮ ಪತ್ನಿ ಮತ್ತು…

Read More

ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸೋದು ಹೇಗೆ? ಇಲ್ಲಿವೆ ಸುಲಭ ಮಾರ್ಗಗಳು

ನವದೆಹಲಿ, ಜೂನ್ 5: ಈಗಾಗಲೇ ಮಳೆಗಾಲ (Monsoon) ಶುರುವಾಗಿದೆ. ಕರ್ನಾಟಕದಲ್ಲೂ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ನಮ್ಮ ಆರೋಗ್ಯದ ಕಡೆ ವಿಶೇಷವಾದ ಗಮನಹರಿಸುವುದು ಅತ್ಯಗತ್ಯ. ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಮತ್ತು ಚಿಕನ್‌ಗುನ್ಯಾದಂತಹ ರೋಗಗಳು ಹರಡುವ ಅಪಾಯ ಹೆಚ್ಚು. ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಲು ಮತ್ತು ಅವುಗಳಿಂದ ರಕ್ಷಣೆ ಪಡೆಯಲು ಕೆಲವು ಪ್ರಮುಖ ಹಾಗೂ ಸುಲಭವಾದ ಮಾರ್ಗಗಳು ಇಲ್ಲಿವೆ. ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಡಿ: ಮಳೆಗಾಲ ಆರಂಭವಾದ…

Read More

Rakkasapuradhol Review: ರಾಜ್ ಬಿ. ಶೆಟ್ಟಿ ಅಭಿಮಾನಿಗಳಿಗೆ ‘ರಕ್ಕಸಪುರದೋಳ್’ ಮನರಂಜನೆಯ ಪ್ಯಾಕೇಜ್ – Kannada News | Rakkasapuradhol Movie Review: Raj B Shetty new film is a complete entertainer package

‘ರಕ್ಕಸಪುರದೋಳ್’ (Rakkasapuradhol) ಎಂಬ ಶೀರ್ಷಿಕೆ ಕೇಳಿದರೆ ಇದು ಕ್ರೈಂ ಥ್ರಿಲ್ಲರ್ ಕಥೆ ಎಂಬುದು ತಿಳಿಯುತ್ತದೆ. ಆದರೆ ಅಷ್ಟು ಮಾತ್ರವಲ್ಲ, ಈ ಕಥೆಯೊಳಗೆ ಇನ್ನೂ ಹಲವು ಅಂಶಗಳು ಇವೆ. ರಾಜ್ ಬಿ. ಶೆಟ್ಟಿ (Raj B Shetty) ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಗೆ ರವಿ ಸಾರಂಗ ಆ್ಯಕ್ಷನ್-ಕಟ್ ಹೇಳಿದ್ದಾರೆ. ರವಿವರ್ಮಾ ನಿರ್ಮಾಣದ ಈ ಸಿನಿಮಾ ಫೆ.6ರಂದು ಬಿಡುಗಡೆ ಆಗಿದ್ದು, ಗಟ್ಟಿಯಾದ ಕಥೆ ಮತ್ತು ಉತ್ತಮವಾದ ಮೇಕಿಂಗ್​​ನಿಂದ ಗಮನ ಸೆಳೆಯುತ್ತಿದೆ. ‘ರಕ್ಕಸಪುರದೋಳ್’ ಚಿತ್ರದ ವಿಮರ್ಶೆ (Rakkasapuradhol Review)…

Read More

‘ಪುನೀತ್ ಜೊತೆಯೇ ಆ ಕಥೆಯೂ ಹೋಯಿತು’; ಅಚ್ಚರಿಯ ವಿಷಯ ರಿವೀಲ್ ಮಾಡಿದ ಪ್ರಶಾಂತ್ ನೀಲ್ – Kannada News | Prashanth Neel’s Emotional Revelation: Puneeth Rajkumar’s Unmade Film Dream

ಪ್ರಶಾಂತ್ ನೀಲ್ ಅವರು (Prashanth Neel) ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದವರು. ಅವರನ್ನು ಎಲ್ಲಾ ಭಾಷೆಯವರು ಗುರುತಿಸೋದು ಹಾಗೆಯೇ. ‘ಕೆಜಿಎಫ್’ಗೂ ಮೊದಲು ಫ್ಯಾಮಿಲಿ ಡ್ರಾಮಾ ಕಥೆಯನ್ನು ಪ್ರಶಾಂತ್ ನೀಲ್ ರೆಡಿ ಮಾಡಿಟ್ಟುಕೊಂಡಿದ್ದರು. ಪುನೀತ್ ರಾಜ್​​ಕುಮಾರ್ ಅವರೇ ಈ ಸಿನಿಮಾದಲ್ಲಿ ನಟಿಸಬೇಕು ಎಂಬುದು ನೀಲ್ ಆಸೆ ಆಗಿತ್ತು. ಈ ಸಿನಿಮಾ ಬಗ್ಗೆ ಅವರು ಮಾತನಾಡಿದ್ದಾರೆ. ಪುನೀತ್ ಜೊತೆ ಆ ಕಥೆಯೂ ಹೋಯಿತು ಎಂದು ಅವರು ಹೇಳಿದ್ದಾರೆ. ಪ್ರಶಾಂತ್ ನೀಲ್ ಅವರು ಅಪ್ಪುಗಾಗಿ ಒಂದು ಭರ್ಜರಿ ಕಥೆ…

Read More

ಪ್ರೇಮಿಗಳ ದಿನದಂದೇ ಹರಿದ ನೆತ್ತರು: ಲವ್​ ಪ್ರಪೋಸಲ್​​ ಒಪ್ಪದಿದ್ದಕ್ಕೆ ಯುವತಿಗೆ ಇರಿದ ಪಾಗಲ್​​ – Kannada News | Tirthahalli Valentine’s Day Attack: Girl Stabbed for Rejecting Love Proposal

ಆಸ್ಪತ್ರೆಗೆ ದಾಖಲಾಗಿರುವ ಪಾಗಲ್​​ ಪ್ರೇಮಿImage Credit source: Tv9 Kannada ಶಿವಮೊಗ್ಗ, ಫೆಬ್ರವರಿ 16: ಲವ್​ ಪ್ರಪೋಸಲ್​​ ಒಪ್ಪದಿದ್ದಕ್ಕೆ ಪಾಗಲ್​​ ಪ್ರೇಮಿಯೊಬ್ಬ ಯುವತಿಗೆ ಬಿಯರ್​ ಬಾಟಲ್​​ ಚೂರಿನಿಂದ ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಲ್ಮನೆ ಗ್ರಾಮದಲ್ಲಿ ನಡೆದಿದೆ. ಪ್ರೇಮಿಗಳ ದಿನವಾದ ಫೆ.14ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಯುವಕ ಸ್ವರೂಪ್​​ ವಿರುದ್ಧ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ….

Read More