Headlines

ರಾಜ್ಯಸಭಾ ಸದಸ್ಯರಾಗಿ ಏ. 10ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ; ಏಪ್ರಿಲ್ ಮಧ್ಯದಲ್ಲಿ ಬಿಹಾರದಲ್ಲಿ ಹೊಸ ಸರ್ಕಾರ ರಚನೆ

ನವದೆಹಲಿ, ಏಪ್ರಿಲ್ 2: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ತಮ್ಮ ಪ್ರಸ್ತುತ ಹುದ್ದೆಯಿಂದ ಕೆಳಗಿಳಿಯುವ ಸಾಧ್ಯತೆಯಿದ್ದು, ರಾಜ್ಯಸಭೆಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ನಿತೀಶ್ ಕುಮಾರ್ ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಏಪ್ರಿಲ್ 9ರಂದು ಪಾಟ್ನಾದಿಂದ ದೆಹಲಿಗೆ ಪ್ರಯಾಣಿಸಿ ದೆಹಲಿಯಲ್ಲಿ ಉಳಿಯಲಿದ್ದು, ಈ ಭೇಟಿಯ ಸಮಯದಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಪಾಟ್ನಾಗೆ ಹಿಂದಿರುಗಿದ ಸ್ವಲ್ಪ ಸಮಯದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ….

Read More

ಮಗುವನ್ನು ಎದೆಗವಚಿಕೊಂಡು ಓಡಿದ ರಾಮ್ ಚರಣ; ಅಭಿಮಾನಿಗಳ ಹುಚ್ಚಾಟಕ್ಕೆ ನಲುಗಿಹೋದ ನಟ – Kannada News | Ram Charan, Klin Kaara Hospital Fiasco: Fan Mobbing Raises Safety Concerns

ರಾಮ್ ಚರಣ್ (Ram Charan) ಅವರ ಮನೆಯಲ್ಲಿ ಈಗ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ರಾಮ್ ಹಾಗೂ ಅವರ ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಪಾಲಕರಾಗಿದ್ದಾರೆ. ಈ ಮಧ್ಯೆ ಅವರು ನಲುಗಿ ಹೋಗುವ ಘಟನೆ ನಡೆದಿದೆ. ರಾಮ್ ಚರಣ್ ಅವರು ತಮ್ಮ ಮೊದಲ ಮಗು ಕ್ಲಿನ್​ಕಾರಾಳನ್ನು ಆಸ್ಪತ್ರೆಗೆ ಕರೆದು ತರುತ್ತಿದ್ದರು. ಈ ವೇಳೆ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ. ಈ ಘಟನೆ ಶಾಕಿಂಗ್ ಎನಿಸಿದೆ. ಇದಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ರಾಮ್ ಚರಣ್ ಮುಖದಲ್ಲಿ ಭಯ ಸ್ಪಷ್ಟವಾಗಿ ಕಾಣಿಸಿದೆ. ರಾಮ್…

Read More

10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು: ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ – Kannada News | Belagavi Revenge Murder: Man Hacked 16 Times Over Decade Old Elopement

ಬೆಳಗಾವಿ, ಫೆಬ್ರವರಿ 03: ಅನೈತಿಕ ಸಂಬಂಧ ವಿಚಾರವಾಗಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿಯಾಗಿದ್ದು, ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಭೀಕರ ಕೊಲೆ ಕಂಡು ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿದೆ. 10 ವರ್ಷಗಳ ಹಿಂದೆ ಈರಯ್ಯ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು…

Read More

‘ರಾಕಾ’ ಸಿನಿಮಾ: ದೀಪಿಕಾ ಪಡುಕೋಣೆಗೆ ಹೀರೋಗೆ ಸರಿಸಮಾನವಾಗಿ ಸಂಭಾವನೆ ಸಿಕ್ಕಿತೇ?

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಕೈಬಿಟ್ಟರು. ಇದರಲ್ಲಿ ಸೀಕ್ವೆಲ್ ಕೂಡ ಇತ್ತು ಅನ್ನೋದು ಅಚ್ಚರಿಯ ಸಂಗತಿ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದ ದೀಪಿಕಾ, ಸೀಕ್ವೆಲ್​ ಮಾಡದೆ ಸಿನಿಮಾದಿಂದ ಹೊರ ನಡೆದರು. ಈಗ ದೀಪಿಕಾ ಪಡುಕೋಣೆ ಅವರು ‘ರಾಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಪಡೆದುಕೊಳ್ಳುತ್ತಿರುವ ಸಂಭಾವನೆ ಕುರಿತು ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಅವರು ಸದಾ ಸಮಾನತೆಯ ಬಗ್ಗೆ ಮಾತನಾಡುತ್ತಾರೆ. ಹೀರೋಗೆ ಸಿಕ್ಕಷ್ಟೇ…

Read More

ನೈಟ್ ಕ್ಲಬ್ ಫೈಟ್​​: ಸಹ ಆಟಗಾರರನ್ನು ರಕ್ಷಿಸಲು ಸುಳ್ಳು ಹೇಳಿದ ಬ್ರೂಕ್ – Kannada News | Harry Brook admits to lying about nightclub incident

ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಪ್ರಸ್ತುತ ಶ್ರೀಲಂಕಾದಲ್ಲಿದ್ದಾರೆ. ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿರುವ ಬ್ರೂಕ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ನೈಟ್ ಕ್ಲಬ್ ಫೈಟ್. ನ್ಯೂಝಿಲೆಂಡ್ ವಿರುದ್ಧದ ಸರಣಿ ವೇಳೆ ಬ್ರೂಕ್ ನೈಟ್ ಕ್ಲಬ್​ನಲ್ಲಿ ಗಲಾಟೆ ಮಾಡಿಕೊಂಡಿದ್ದರು. ನ್ಯೂಝಿಲೆಂಡ್ ವಿರುದ್ಧದ ಸರಣಿ ವೇಳೆ ವೆಲ್ಲಿಂಗ್ಟನ್​ನಲ್ಲಿನ ನೈಟ್ ಕ್ಲಬ್​ಗೆ ತೆರಳಿದ್ದ ಹ್ಯಾರಿ ಬ್ರೂಕ್ ಅಲ್ಲಿನ ಬೌನ್ಸರ್​ ಜೊತೆ ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಇಂಗ್ಲೆಂಡ್…

Read More

ಫ್ಯಾನ್ಸ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ: ಹುಟ್ಟುಹಬ್ಬಕ್ಕೂ ಮುನ್ನ ಯಶ್ ಸಂದೇಶ – Kannada News | Toxic movie star Yash says he is not meeting his fans on birthday on 2026 Jan 8

ನಟ ರಾಕಿಂಗ್ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ (Yash Birthday) ಸಂಭ್ರಮ. ಆದರೆ ಈ ಬಾರಿ ಕೂಡ ಅವರು ಅಭಿಮಾನಿಗಳ ಜೊತೆ ಜನ್ಮದಿನ ಆಚರಿಸಲು ಸಾಧ್ಯವಾಗುತ್ತಿಲ್ಲ. ಒಂದು ದಿನ ಮೊದಲೇ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ‘ನನ್ನ ಪ್ರೀತಿಯ ಅಭಿಮಾನಿಗಳೇ, ನಿಜ ಹೇಳಬೇಕೆಂದರೆ, ಕಳೆದ ಕೆಲವು ವರ್ಷಗಳಿಂದ ನೀವು ನನ್ನನ್ನು ಭೇಟಿಯಾಗಲು ಎಷ್ಟು ಕಾಯುತ್ತಿದ್ದೀರಿ ಎಂದು ನನಗೆ ಚೆನ್ನಾಗಿ ತಿಳಿದಿದೆ. ನನ್ನನ್ನು ನಂಬಿರಿ, ನಿಮ್ಮೆಲ್ಲರನ್ನೂ ನೋಡಲು ನಾನು ಅಷ್ಟೇ ಹಾತೊರೆಯುತ್ತಿದ್ದೆ’ ಎಂದು ಯಶ್ (Yash)…

Read More

ಮಹಿಳೆಯ ಕಾಲು ಕತ್ತರಿಸಿ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು – Kannada News | Rajasthan Woman Brutally Injured as Thieves Target Jewellery Worth Rs6.5 Lakh

ಜೈಪುರ, ಫೆಬ್ರವರಿ 04: ಮಹಿಳೆಯಯನ್ನು ಕ್ರೂರವಾಗಿ ಕೊಲೆ(Murder) ಮಾಡಿ, ಆಕೆಯ ಬಳಿ ಇದ್ದ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ ರಾಜಸ್ಥಾನ(Rajasthan)ದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕೆ ಮೇಕೆ ಮೇಯಿಸಲು ಕಾಡಿಗೆ ಹೋಗಿದ್ದರು, ವಾಪಸ್ ಬಾರದ ಹಿನ್ನೆಲೆಯಲ್ಲಿ ಮಗ ಆಕೆಯನ್ನು ಹುಡುಕಿಕೊಂಡು ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಘಟನೆ ಕೊಡೈ ಗ್ರಾಮದಲ್ಲಿ ನಡೆದಿದ್ದು,…

Read More

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | Sold Bharat Mata have you no shame Rahul Gandhi attacks Modi Government over US Trade deal

ನವದೆಹಲಿ, ಫೆಬ್ರವರಿ 11: ಅಮೆರಿಕದೊಂದಿಗಿನ ವ್ಯಾಪಾರ ಮತ್ತು ಸುಂಕ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕೃಷಿ ಮತ್ತು ಡೈರಿ ಮಾರುಕಟ್ಟೆಗಳನ್ನು ಅಮೆರಿಕದ ಕೃಷಿ ಉತ್ಪನ್ನಗಳಿಗೆ ತೆರೆಯಲು ಒಪ್ಪುವ ಮೂಲಕ ಕೇಂದ್ರ ಸರ್ಕಾರ “ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು” ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ. ಯುಎಸ್ ಸುಂಕಗಳು 2025ರ ಮೊದಲು ಸರಾಸರಿ ಶೇ. 3 ಇದ್ದುದು ಈ ತಿಂಗಳ ಒಪ್ಪಂದದ ಅಡಿಯಲ್ಲಿ ಶೇ….

Read More

ನನ್ನ ಪಕ್ಷಕ್ಕೆ ನಾನು ಯೋಧನಂತೆ: ಟಿವಿ9 ಶೃಂಗಸಭೆಯಲ್ಲಿ ಡಿಕೆ ಶಿವಕುಮಾರ್​ ಮಾತು

ನವದೆಹಲಿ, ಮಾರ್ಚ್​ 24: ಸೈನಿಕ ತನ್ನ ದೇಶಕ್ಕಾಗಿ ಹೋರಾಡುವಂತೆ, ರಾಜಕಾರಣಿಯೂ ತನ್ನ ಪಕ್ಷಕ್ಕಾಗಿ ನಿರಂತರವಾಗಿ ಹೋರಾಡಬೇಕು. ನನ್ನ ಪಕ್ಷಕ್ಕೆ ನಾನು ಯೋಧನಂತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಹೇಳಿದ್ದಾರೆ. ಟಿವಿ9 ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಶೃಂಗಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜಕಾರಣಿಗಳು ತಮ್ಮ ಕುಟುಂಬ ಮತ್ತು ವೈಯಕ್ತಿಕ ಜೀವನಕ್ಕಿಂತ ಪಕ್ಷದ ಕೆಲಸಕ್ಕೆ ಆದ್ಯತೆ ನೀಡಬೇಕಾಗುತ್ತದೆ ಎಂದಿದ್ದಾರೆ. ತಮ್ಮ ರಾಜಕೀಯ ಜೀವನ ಬಗ್ಗೆ ಮಾತನಾಡಿ ಡಿಕೆ ಶಿವಕುಮಾರ್​, ಕೆಲವೊಮ್ಮೆ ರಾತ್ರಿ 2 ಗಂಟೆಯವರೆಗೆ ಕೆಲಸ…

Read More

ರಾಯರ ಮಠದಲ್ಲಿ ಭಾಷಾ ವಿವಾದ: ಕನ್ನಡ ಶ್ಲೋಕದೊಂದಿಗೆ ಸಾಕ್ಷಿ ಸಮೇತ ಕನ್ನಡಿಗರ ಕೌಂಟರ್ – Kannada News | Mantralaya Raghavendra Swamy Mutt Language Dispute: Kannadigas Counter Telugu Claims with Evidence

ರಾಯಚೂರು, ಡಿಸೆಂಬರ್​ 28: ಕಲಿಯುಗದ ಕಾಮಧೇನು ಅಂತಲೇ ಭಕ್ತರಿಂದ ಕರೆಸಿಕೊಳ್ಳುವ ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದ ಇದೀಗ ಕನ್ನಡಿಗರನ್ನ ಕೆರಳಿಸಿದೆ. ಶ್ರೀ ಮಠದ ಮುಖ್ಯದ್ವಾರದಲ್ಲಿ ಕನ್ನಡ ಭಾಷೆಯಲ್ಲಿರುವ ರಾಯರ ಶ್ಲೋಕವನ್ನ ತೆಲುಗು ಭಾಷಿಗರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಕರ್ನಾಟಕದ ಭಕ್ತರು 1981ರಲ್ಲಿ ಇದೇ ಮಂತ್ರಾಲಯದಲ್ಲಿ ಚಿತ್ರೀಕರಣವಾದ ರಾಜ್ ಕುಮಾರ್ ಅಭಿನಯದ ಭಾಗ್ಯವಂತ ಸಿನೆಮಾದಲ್ಲೂ ಕನ್ನಡದಲ್ಲೇ ರಾಯರ ಶ್ಲೋಕ ಇರುವುದನ್ನ ತೋರಿಸಿ ಕೌಂಟರ್ ಕೊಟ್ಟಿದ್ದಾರೆ. ಸಾಕ್ಷ ಸಮೇತ ಕನ್ನಡಿಗರಿಂದ ಕೌಂಟರ್ ಆಂಧ್ರಪ್ರದೇಶದಲ್ಲಿರುವ ಕರ್ನಾಟಕದ…

Read More