ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್ – Kannada News | Darshan’s former manager Mallikarjuna talks about Darshan
ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು…