Headlines

T20 World Cup: ಬುಮ್ರಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಅರ್ಷದೀಪ್ ಸಿಂಗ್

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಭಾರತ 72 ರನ್‌ಗಳ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖವಾಗಿತ್ತು. ಇನ್ನು ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆಯುವ ಮೂಲಕ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ವಿಶೇಷ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದರು. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ನಾಲ್ಕು ಓವರ್ ಬೌಲಿಂಗ್ ಮಾಡಿ ಕೇವಲ 24 ರನ್ ನೀಡಿ ಮೂರು ವಿಕೆಟ್…

Read More

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಉದ್ಯಾನವನದಲ್ಲಿ ಅಡಗಿರುವ ಶ್ವಾನವನ್ನು ಹುಡುಕಿ – Kannada News | Optical Illusion: A challenge for your eyes; Find the dog hiding in this park in just 15 seconds.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಅಥವಾ ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿವೆ. ಕಣ್ಣು ಹಾಯಿಸಿದ್ದಲೆಲ್ಲಾ ಮೆದುಳಿಗೆ ವ್ಯಾಯಾಮ ನೀಡುವ ಒಗಟಿನ ಆಟಗಳೇ. ಇದು ದೃಷ್ಟಿ ಮತ್ತು ಬುದ್ಧಿಗೆ ಸವಾಲು ಎಸೆಯುವುದಲ್ಲದೇ, ಒಗಟು ಬಿಡಿಸುವ ಸಾಮರ್ಥ್ಯ ನಿಮ್ಮಲ್ಲಿ ಇದೆಯೇ ಎಂದು ಪರೀಕ್ಷಿಸುತ್ತದೆ. ಇದೀಗ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ಡುವ ಟ್ರಿಕ್ಕಿ ಒಗಟು ಇಲ್ಲಿದೆ. ಈ ಉದ್ಯಾನವನದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ನಾಯಿಯನ್ನು ಪತ್ತೆ ಹಚ್ಚಬೇಕು. ಈ ಕಠಿಣ ಒಗಟನ್ನು…

Read More

ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ

ತುಮಕೂರು, ಮಾರ್ಚ್​ 29: ನಿಮ್ಮ ಬಳಿಯಿರುವ ಗ್ಯಾಸ್​ನ್ನು ವ್ಯರ್ಥ ಮಾಡಬೇಡಿ, 5 ಬಾರಿ ಚಿಂತಿಸಿ ಬಳಸಿ ಎಂದು ಸಿದ್ದಲಿಂಗಶ್ರೀ ಮನವಿ ಮಾಡಿದರು. ನಗರದ ಸಿದ್ಧಗಂಗಾ ಮಠದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ವಿದ್ಯುತ್, ನೀರು, ಎಲ್​ಪಿಜಿ, ತೈಲ ಅತ್ಯಂತ ಅಮೂಲ್ಯವಾದುದು. ನಮಗೆ ಸಿಕ್ಕಿದ್ದು ಮತ್ತೊಬ್ಬರಿಗೂ ಸಿಗಲಿ ಎಂದು ಉದಾರತೆ ಇರಲಿ. ಪ್ರತಿಯೊಂದು ವಸ್ತು ಬಳಸುವಾಗ 5 ಬಾರಿ ಯೋಚಿಸಿ ಬಳಸಿ. ನಮ್ಮ ಬಳಿ ಅಧಿಕವಾಗಿದ್ದರೂ ಮುಂದಿನ ದಿನಗಳಲ್ಲಿ ಕೊರತೆಯಾಗಬಹುದು. ಸಿದ್ಧಗಂಗಾ ಮಠದಲ್ಲಿ ಸೌದೆ, ಅಡಕೆ ಸಿಪ್ಪೆಯನ್ನು ಇಂಧನವಾಗಿ…

Read More

ಹೊಸ ಇತಿಹಾಸ… RCBಯಂತೆ ಈವರೆಗೆ ಯಾವುದೇ ತಂಡ ಗೆದ್ದಿಲ್ಲ..! – Kannada News | RCB Scipted History in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್​ಗಳಿಂದ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ಪಡೆ ಹೊಸ ದಾಖಲೆ ನಿರ್ಮಿಸಿದ್ದಾರೆ. Source link

Read More

TV9 Kannada News Live: ಬಂಗಾಳದಲ್ಲಿ ‘ದೀದಿ’ ಹಠ; ನಾನು ರಾಜೀನಾಮೆ ನೀಡುವುದಿಲ್ಲ: ಡಿ.ಎನ್. ಜೀವರಾಜ್ ಎಫ್‌ಐಆರ್‌ಗೆ ಹೈಕೋರ್ಟ್ ತಡೆ! – Kannada News | India and Karnataka News: Mamata Uproar, HC Ruling, Viral Gold Ring Snake May 5 Recap

ಬೆಂಗಳೂರು, ಮೇ.5: ದೇಶ ಹಾಗೂ ರಾಜ್ಯದಲ್ಲಿ ಇಂದು ಆಗಿರುವ ಪ್ರಮುಖ ಸುದ್ದಿಗಳೇನು ಎಂಬುದನ್ನು ಇಲ್ಲಿ ನೋಡುವ ಬನ್ನಿ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಅಸ್ಥಿರತೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದೀಗ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದ ಕೂಡ ಭಾರೀ ಸುದ್ದಿಯಾಗುತ್ತಿದೆ. ಕಾಸರಗೋಡಿನ ಅಡೂರ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮನೆಯ ಡ್ರಾಯರ್‌ನಲ್ಲಿ ಸಿಕ್ಕಿದ ಕೇರೆ ಹಾವಿನ ಮೈಗೆ ಚಿನ್ನದ ಉಂಗುರ ಬಿಗಿಯಾಗಿ ಸಿಲುಕಿತ್ತು. ಇದು…

Read More

Video: ಕಲಾವಿದ ಕುಣಿಯುತ್ತಿದ್ದಂತೆ ಕೈ ನೋವಿದ್ರೂ ಪುಟ್ಟ ಹೆಜ್ಜೆಯಿಟ್ಟು ಹೆಜ್ಜೆ ಹಾಕಿದ ಪುಟಾಣಿ – Kannada News | A little girl danced Yakshagana in front of the stage

ಕರಾವಳಿ ಗಂಡು ಕಲೆ ಯಕ್ಷಗಾನಕ್ಕೆ (Yakshagana) ಬಹುದೊಡ್ಡ ಅಭಿಮಾನಿ ಬಳಗವಿದೆ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಯಕ್ಷಗಾನ ಅಭಿಮಾನಿಗಳೇ. ಇದೀಗ ಯಕ್ಷಗಾನ ನೋಡಲು ಬಂದ ಪುಟಾಣಿಯ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ ನೋಡಲು ಬಂದ ಪುಟಾಣಿಯೂ ಕೈ ನೋವಿದ್ದರೂ ಕಲಾವಿದನಂತೆ ಹೆಜ್ಜೆ ಹಾಕಲು ಪ್ರಯತ್ನಿಸುತಿದೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದು ಕೊಂಡಿದೆ. ಜನಪ್ರತಿನಿಧಿ ಪತ್ರಿಕೆ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಮಗುವಿಗಿರುವ ಯಕ್ಷಗಾನ…

Read More

Shubh Labh on Main Door: ಮನೆಯ ಮುಖ್ಯ ದ್ವಾರದಲ್ಲಿ ‘ಶುಭ-ಲಾಭ’ ಬರೆಯುವುದರ ಹಿಂದಿನ ಅಸಲಿ ರಹಸ್ಯ ಮತ್ತು ಮಹತ್ವ! – Kannada News | Shubh Labh on Main Door: Meaning, Vastu Benefits and Ganesha Connection Explained

ಮನೆಯ ಮುಖ್ಯ ದ್ವಾರದಲ್ಲಿ ‘ಶುಭ-ಲಾಭ’Image Credit source: Pinterest ಸನಾತನ ಧರ್ಮದಲ್ಲಿ ಪ್ರತಿಯೊಂದು ಆಚರಣೆಯ ಹಿಂದೆಯೂ ಒಂದು ಆಳವಾದ ವೈಜ್ಞಾನಿಕ ಅಥವಾ ಆಧ್ಯಾತ್ಮಿಕ ಹಿನ್ನೆಲೆ ಇರುತ್ತದೆ. ಅದೇ ರೀತಿ, ಭಾರತೀಯ ಮನೆಗಳ ಮುಖ್ಯ ದ್ವಾರದಲ್ಲಿ ‘ಶುಭ’ ಮತ್ತು ‘ಲಾಭ’ (Shubh-Labh) ಎಂದು ಬರೆದಿರುವುದನ್ನು ಕಾಣಬಹುದು. ಇದು ಕೇವಲ ಬಾಗಿಲಿನ ಅಂದವನ್ನು ಹೆಚ್ಚಿಸುವ ಅಲಂಕಾರಿಕ ಪದಗಳಲ್ಲ. ಬದಲಿಗೆ, ಮನೆಯೊಳಗೆ ಧನಾತ್ಮಕ ಶಕ್ತಿ, ಸುಖ ಮತ್ತು ಸಮೃದ್ಧಿಯನ್ನು ಆಕರ್ಷಿಸುವ ಪವಿತ್ರ ಸಂಕೇತಗಳಾಗಿವೆ. ಇವುಗಳನ್ನು ಬರೆಯುವುದರಿಂದ ಕುಟುಂಬಕ್ಕೆ ಸಿಗುವ ದೈವಿಕ ಲಾಭಗಳು…

Read More

ನಾನೇನು ಹೀರೋಯಿನ್​ ಆಗಿ ನಟಿಸ್ತಿದೀನಾ? ಕೆಣಕಲು ಬಂದವರಿಗೆ ಅಭಿಷೇಕ್ ಬಚ್ಚನ್ ಖಡಕ್ ತಿರುಗೇಟು – Kannada News | Abhishek Bachchan’s Viral Reply to Trolls: Am I a Heroine? Strong Response on Solo Lead Roles

ಅಭಿಷೇಕ್ ಬಚ್ಚನ್ ಅವರನ್ನು ಎಲ್ಲರೂ ಆಡಿಕೊಳ್ಳುತ್ತಾರೆ. ಇದಕ್ಕೆ ಕಾರಣ ಅವರ ತಂದೆ ಅಮಿತಾಭ್ ಬಚ್ಚನ್ ಅವರ ಲೆಗಸಿ. ಅಷ್ಟು ದೊಡ್ಡ ಸ್ಟಾರ್ ಹೀರೋನ ಮಗನಾದರೂ ಅಭಿಷೇಕ್ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಅವರನ್ನು ಟ್ರೋಲ್ ಮಾಡುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರ ಈ ಹಿಂದಿನ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಕೆಣಕಲು ಬಂದವರಿಗೆ ಅವರು ಖಡಕ್ ಆಗಿ ಉತ್ತರ ನೀಡಿದ್ದಾರೆ. ಅಭಿಷೇಕ್ ಬಚ್ಚನ್ ಚಿತ್ರರಂಗಕ್ಕೆ ಬಂದು…

Read More

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್ – Kannada News | Digital detox: A Karnataka village switches off TVs, mobiles every evening In halaga Belagavi District

ಬೆಳಗಾವಿ, (ಡಿಸೆಂಬರ್ 21): ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್‌ಸೀರಿಸ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾಟ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಮರೆಯಾಗುತ್ತಿವೆ. ಮಕ್ಕಳು ಮೊಬೈಲ್‌ಗಳಲ್ಲೇ ಮುಳುಗಿದರೆ, ವಯಸ್ಕರು ಕೂಡಾ ಟಿವಿ, ವಿಡಿಯೋ ಗೇಮ್ಸ್, ಓಟಿಟಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಆಚಾರ-ವಿಚಾರ, ಸಂಸ್ಕೃತಿಯೇ ಪತನದ ಅಂಚಿಗೆ…

Read More

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮೂವರು ಕಾನ್ಸ್​ಟೇಬಲ್ಸ್ – Kannada News | Bengaluru: Police Constables Assault Hotel staff Over Coffee Bill

ದೇವನಹಳ್ಳಿ, ಫೆಬ್ರವರಿ 12: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಮಾನ ನಿಲ್ದಾಣದ ಆಲ್ಫಾ ಕ್ಯಾಂಟೀನ್‌ನಲ್ಲಿ ರಾತ್ರಿ ಬೀಟ್ ಡ್ಯೂಟಿಯಲ್ಲಿದ್ದ ಗಂಗರಾಜು, ಬಾಳಪ್ಪ ಮತ್ತು ಕುಮಾರ್ ಎಂಬ ಮೂವರು ಪೊಲೀಸರು ಕಾಫಿ ಕುಡಿದ ನಂತರ ಕ್ಯಾಂಟೀನ್ ಸಿಬ್ಬಂದಿ ಬಿಲ್ ಕೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪೊಲೀಸರು, ನಾವು ಪೊಲೀಸರು, ನಮಗೆ ಬಿಲ್ ಏಕೆ ಎಂದು ದರ್ಪದಿಂದ ವರ್ತಿಸಿದ್ದಾರೆ. ಪೊಲೀಸರು ಕ್ಯಾಂಟೀನ್…

Read More