ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ; ಕಾರಣ ಕೇಳಿದರೆ ಶಾಕ್ ಆಗ್ತೀರಾ! – Kannada News | Bengaluru Father Poisons Specially Abled Son Over Treatment Costs
ಚಿಕಿತ್ಸೆಗೆ ಹಣವಿಲ್ಲವೆಂದು ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ! ಬೆಂಗಳೂರು, ಜನವರಿ 04: ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೇ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೋರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮಗುವಿನ ಸ್ಥಿತಿ ಗಂಭೀರ ಬಾಗಲೂರು…