Headlines

‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಅಭೂತಪೂರ್ವ ಯಶಸ್ಸು: 1.06 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ – Kannada News | Karnataka’s 1000 Day Milestone: Haveri Celebrates Bhoo Guarantee with 1.06 Lakh Land Titles

ಹಾವೇರಿ, ಫೆ.17: ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿಯಲ್ಲಿ ಫೆಬ್ರವರಿ 14 ರಂದು ರಾಜ್ಯ ಸರ್ಕಾರದ ಸಾವಿರ ದಿನಗಳ ಆಡಳಿತದ ಸವಿನೆನಪಿಗಾಗಿ ಆಯೋಜಿಸಿದ್ದ ‘ಸಾಧನಾ ಸಮಾವೇಶ’ ಮತ್ತು ‘ಭೂ ಗ್ಯಾರಂಟಿ ( Bhoo Guarantee Scheme) ಸಮರ್ಪಣಾ ಸಮಾವೇಶ’ ಅಭೂತಪೂರ್ವ ಯಶಸ್ಸು ಕಂಡಿದೆ. ದಶಕಗಳಿಂದ ಹಕ್ಕುಪತ್ರದಿಂದ ವಂಚಿತರಾಗಿದ್ದ ಲಕ್ಷಾಂತರ ಕುಟುಂಬಗಳಿಗೆ ಈ ದಿನ ಹೊಸ ಬದುಕಿನ ಭರವಸೆ ದೊರೆತಿದೆ. ರಾಜ್ಯ ಸರ್ಕಾರವು ತನ್ನ 1,000 ದಿನಗಳ ಆಡಳಿತ ಪೂರೈಸಿದ ಸಂಭ್ರಮದಲ್ಲಿ ಸುಮಾರು 1.06 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರಗಳನ್ನು…

Read More

ಸಿಂಧೂ ನದಿ ಒಪ್ಪಂದದ ಬಿಕ್ಕಟ್ಟು: ಪಾಕಿಸ್ತಾನದ ಕರಾಚಿಯಲ್ಲಿ ತೀವ್ರ ಜಲಕ್ಷಾಮ, ರಾಜಕೀಯ ಕೆಸರೆರಚಾಟ

ಕರಾಚಿ, ಮೇ 30: ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ನದಿ(Indus River) ನೀರು ಒಪ್ಪಂದವು ಸ್ಥಗಿತಗೊಂಡಿರುವುದು ಪಾಕಿಸ್ತಾನದ ಜಲ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿ ಬೇಸಿಗೆಯ ಉತ್ತುಂಗದ ನಡುವೆ ತೀವ್ರ ನೀರಿನ ಕೊರತೆ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಕೈಗೊಂಡಿರುವ ದಂಡನಾತ್ಮಕ ಕ್ರಮಗಳಿಂದ ಪಾಕಿಸ್ತಾನ ಈಗಾಗಲೇ ತೀವ್ರ ರಾಜತಾಂತ್ರಿಕ ಮತ್ತು ಆರ್ಥಿಕ ಒತ್ತಡ ಎದುರಿಸುತ್ತಿದೆ. ಶೇ. 70 ರಷ್ಟು ನಗರಕ್ಕೆ ನೀರಿಲ್ಲ:…

Read More

ನ್ಯೂಝಿಲೆಂಡ್ ತಂಡದ ಬಲ, ಭಾರತ ತಂಡದ ಚಿಂತೆ

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಮ್ಯಾಚ್​ಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಅತ್ತ ಅಹಮದಾಬಾದ್​ನಲ್ಲಿ ಬ್ಯಾಟಿಂಗ್​ಗೆ ಪೂರಕವಾಗಿರುವ ಪಿಚ್​ ನಿರ್ಮಿಸಿರುವುದು ಬಹಿರಂಗವಾಗಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು. ಈ ನಿರೀಕ್ಷೆಯ ನಡುವೆ ಮತ್ತೊಂದು ಅಂಕಿ ಅಂಶಗಳು ಕೂಡ ಬಹಿರಂಗವಾಗಿದೆ. ಈ ಅಂಕಿ ಅಂಶಗಳು ನ್ಯೂಝಿಲೆಂಡ್ ತಂಡದ ಬಲವಾಗಿದ್ದರೆ, ಭಾರತ ತಂಡದ ಅತೀ ದೊಡ್ಡ ಚಿಂತೆ ಎಂಬುದು…

Read More

ಗದಗಿನ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಕೇಸ್​: 664 ಗ್ರಾಂ ಆಂಟಿಕ್ ಚಿನ್ನದ ಮೌಲ್ಯ 8 ಕೋಟಿ ರೂ – Kannada News | Gadag’s Lakkundi Unearths 600 Year Old Gold Treasure Valued at 8 Crore

ಗದಗ, ಮೇ 16: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇಲ್ಲಿ ಸಿಕ್ಕಿರುವ ಒಟ್ಟು 664 ಗ್ರಾಂ ತೂಕದ ಅಪರೂಪದ ಹಳೆಯ ಚಿನ್ನಾಭರಣಗಳ ಅಂದಾಜು ಮೌಲ್ಯ ಬರೋಬ್ಬರಿ 8 ಕೋಟಿ ರೂ ಎಂದು ಅಂದಾಜಿಸಲಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪತ್ತೆಯಾಗಿರುವ ಆಭರಣಗಳು ಸುಮಾರು 600 ವರ್ಷಗಳಷ್ಟು ಹಳೆಯದಾದ, ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ ಆಂಟಿಕ್…

Read More

ಸಿನಿಮಾ ಆಗಲಿದೆ ಇಮ್ಮಡಿ ಪುಲಿಕೇಶಿ ಜೀವನ-ಸಾಧನೆ: ಸಿನಿಮಾ ಹೆಸರೇನು?

ಬಾಲಿವುಡ್​​ನಲ್ಲಿ (Bollywood) ಒಂದರ ಹಿಂದೊಂದು ಐತಿಹಾಸಿಕ ಸಿನಿಮಾಗಳು, ಜೀವನ ಆಧರಿತ ಬಯೋಪಿಕ್ ಸಿನಿಮಾಗಳು ನಿರ್ಮಾಣ ಆಗುತ್ತಲೇ ಇರುತ್ತವೆ. ಅದರಲ್ಲೂ ಇತ್ತೀಚೆಗೆ ಐತಿಹಾಸಿಕ ಮಹತ್ವವುಳ್ಳ ರಾಜರ, ಮಹಾರಾಜರ ಕತೆಗಳು ಸಿನಿಮಾಗಳಾಗುತ್ತಿವೆ. ಆದರೆ ಈ ಪದ್ಧತಿ ದಕ್ಷಿಣದಲ್ಲಿ ವಿಶೇಷವಾಗಿ ಕನ್ನಡದಲ್ಲಿ ಬಹಳ ವಿರಳ. ಎಲ್ಲೋ ಅಲ್ಲೊಂದು ಇಲ್ಲೊಂದು ಐತಿಹಾಸಿಕ ಸಿನಿಮಾಗಳು ಸೆಟ್ಟೇರುತ್ತವೆಯಷ್ಟೆ. ಅದರಲ್ಲೂ ರಾಜ-ಮಹಾರಾಜರ ಜೀವನ ಆಧರಿಸಿದ ಸಿನಿಮಾಗಳಂತೂ ಬಹಳ ವಿರಳ. ಆದರೆ ಇದೀಗ ಕನ್ನಡದ ದೊರೆ ಇಮ್ಮಡಿ ಪುಲಿಕೇಶಿ ಜೀವನ, ಸಾಹಸ, ಸಾಧನೆ ಕುರಿತು ಹೇಳುವ ಕನ್ನಡ ಸಿನಿಮಾ…

Read More

ರವಿತೇಜ ನಟನೆಯ 77ನೇ ಸಿನಿಮಾಗೆ ‘ಇರುಮುಡಿ’ ಶೀರ್ಷಿಕೆ: ಫಸ್ಟ್ ಲುಕ್ ರಿಲೀಸ್ – Kannada News | Ravi Teja and Priya Bhavani Shankar new movie titled Irumudi

ಟಾಲಿವುಡ್ ನಟ ರವಿತೇಜ (Ravi Teja) ಅವರು ಜನವರಿ 26ರಂದು 58ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಇದು ರವಿತೇಜ ನಟನೆಯ 77ನೇ ಸಿನಿಮಾ. ಈ ಚಿತ್ರಕ್ಕೆ ‘ಇರುಮುಡಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ರವಿತೇಜ ಅವರು ಭಕ್ತಪ್ರಧಾನ ಕಥೆಯನ್ನು ಜನರಿಗೆ ಹೇಳಲಿದ್ದಾರೆ. ‘ಇರುಮುಡಿ’ (Irumudi) ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ನಿರ್ದೇಶಕ ಶಿವ ನಿರ್ವಾಣ ಅವರು ‘ಇರುಮುಡಿ’…

Read More

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ? – Kannada News | Bengaluru: QR Code System Introduced for the Convenience of New Year Celebrations

ಬೆಂಗಳೂರು, ಡಿಸೆಂಬರ್​ 28: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಹೊಸ ವರ್ಷಾಚರಣೆಗೆ ಬೆಂಗಳೂರಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಕ್ಯೂಆರ್ ಕೋಡ್‌ಗಳು ಆಂಬುಲೆನ್ಸ್ ಸೇವೆಗಳು, ವಾಹನ ಪಾರ್ಕಿಂಗ್ ಮತ್ತು ಸಂಚಾರ ಮಾಹಿತಿ ಸೇರಿದಂತೆ ಅಗತ್ಯ ವಿವರಗಳನ್ನು ಒದಗಿಸುತ್ತವೆ. ಪಬ್‌, ಬಾರ್‌, ರೆಸ್ಟೋರೆಂಟ್‌ಗಳು ಮತ್ತು ಮಾಲ್‌ಗಳಲ್ಲಿ ಅಳವಡಿಸಲಾಗಿದೆ ಎಂದರು. ಮತ್ತಷ್ಟು ವಿಡಿಯೋ…

Read More

ಇತಿಹಾಸದಲ್ಲೇ ಮೊದಲು… ಟೀಮ್ ಇಂಡಿಯಾ ಕ್ಯಾಪ್ಟನ್ ಹೆಗಲಿಗೆ ಬೇಡದ ದಾಖಲೆ! – Kannada News | Team India Captain Shreyas Iyer Creates unwanted Record

ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 15 ನಾಯಕರುಗಳು ಮುನ್ನಡೆಸಿದ್ದಾರೆ. ಈ ಹದಿನೈದು ನಾಯಕರುಗಳಲ್ಲಿ ಹದಿನಾಲ್ಕು ಕ್ಯಾಪ್ಟನ್​ಗಳು ಬರೆಯದ ಅನಗತ್ಯ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಅದು ಸಹ ಸೋಲುಗಳೊಂದಿಗೆ..! ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್‌ಗಳ ಸೋಲನ್ನು ಅನುಭವಿಸಿದೆ. ಇದರೊಂದಿಗೆ ನಾಯಕ ಶ್ರೇಯಸ್ ಅಯ್ಯರ್ ಅವರ ಗೆಲುವಿನ ಕಾಯುವಿಕೆ ಮತ್ತಷ್ಟು ಸುದೀರ್ಘವಾಗಿದೆ. ನಾಯಕನಾಗಿ ಜವಾಬ್ದಾರಿ ವಹಿಸಿಕೊಂಡ ಆರಂಭದ ನಾಲ್ಕೂ ಪಂದ್ಯಗಳಲ್ಲಿ ಒಂದೂ ಜಯ ಕಾಣದ ಭಾರತದ ಮೊದಲ ಕ್ಯಾಪ್ಟನ್ ಎಂಬ…

Read More

ಕೊಲೆಗಾರನಿಗೆ ನಾಯಕನ ಪಟ್ಟ: ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ನಿಷೇಧ – Kannada News | Lawrence of Punjab Dacuseries banned by Central government

‘ನಾಯಕ’ ಎಂದರೆ ಒಳ್ಳೆಯವ, ಮಹಿಳೆಯರ ಘನತೆ ಕಾಪಾಡುವವ, ಶಿಷ್ಟರ ರಕ್ಷಣೆ ಮಾಡುವಾತ, ಸುಳ್ಳು ಹೇಳದವ, ಅನ್ಯಾಯದ ವಿರದ್ಧ ಹೋರಾಡುವವ, ಹಣಕ್ಕಾಗಿ ತನ್ನ ಆದರ್ಶ ತ್ಯಜಿಸದವ, ಹಿಂಸೆಯ ವಿರುದ್ಧ ನಿಲ್ಲುವವ. ಆದರೆ ಇತ್ತೀಚೆಗಿನ ಸಿನಿಮಾಗಳಲ್ಲಿ ‘ನಾಯಕ’ ಎಂದರೆ ರೌಡಿ, ಮಹಿಳಾ ಪೀಡಕ, ಹಿಂಸೆಯನ್ನು ಎಂಜಾಯ್ ಮಾಡುವವ ಎಂದಾಗಿದೆ. ಆದರೆ ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ನಿಜ ಜೀವನದಲ್ಲಿ ರೌಡಿ, ಭೂಗತ ಪಾತಕಿ, ಕೊಲೆಗಾರರ ಆಗಿರುವವನನ್ನು ‘ನಾಯಕ’ನನ್ನಾಗಿಸಲಾಗುತ್ತಿದೆ. ಇಂಥಹದೇ ಥೀಮ್​​ನ ಒಂದು ಡಾಕ್ಯು ಸೀರೀಸ್ ಒಂದು ಬಿಡುಗಡೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ…

Read More