IND vs NZ: 4-1 ಅಂತರದಿಂದ ಸರಣಿ ಗೆದ್ದು ಟಿ20 ವಿಶ್ವಕಪ್​ಗೆ ರೆಡಿ ಎಂದ ಟೀಂ ಇಂಡಿಯಾ – Kannada News | India Dominates New Zealand 4 1 in T20 Series Ahead of 2026 World Cup

2026 ರ ಟಿ20 ವಿಶ್ವಕಪ್‌ಗೆ ಮೊದಲು ನ್ಯೂಜಿಲೆಂಡ್ ವಿರುದ್ಧ ತನ್ನ ಕೊನೆಯ ಟಿ20 ಸರಣಿಯನ್ನು ಆಡಿದ ಭಾರತ ತಂಡ ಐದು ಪಂದ್ಯಗಳ ಟಿ20ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ಆದಾಗ್ಯೂ, ಕಿವೀಸ್ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತಕ್ಕೆ ದಿಟ್ಟ ಉತ್ತರ ನೀಡಿತ್ತು. ಇದೀಗ ಐದನೇ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾ, ಸರಣಿ ಗೆಲುವಿನೊಂದಿಗೆ ಟಿ20 ವಿಶ್ವಕಪ್​ಗೆ ಕಾಲಿಡುತ್ತಿದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ…

Read More

ತೆಲಂಗಾಣ ಸರ್ಕಾರಿ ಅಧಿಕಾರಿ ನರಹರಿ ಮನೆ ಮೇಲೆ ಎಸಿಬಿ ದಾಳಿ, ಹಾಸಿಗೆಯ ಕೆಳಗಿತ್ತು ಕೋಟಿ ಕೋಟಿ ಹಣ – Kannada News | Telangana ACB Raid: Crores in Cash Found Under Officer Narahari’s Bed

ಹೈದರಾಬಾದ್, ಜೂನ್ 17: ತೆಲಂಗಾಣ ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಹಾವಳಿ ಮಿತಿಮೀರಿದ್ದು, ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸುತ್ತಿರುವ ಸರಣಿ ದಾಳಿಗಳು ಅಲ್ಲಿನ ಆಡಳಿತ ವ್ಯವಸ್ಥೆಯಲ್ಲಿರುವ ಕರಾಳ ಮುಖವನ್ನು ಬಯಲಿಗೆಳೆಯುತ್ತಿವೆ. ಇತ್ತೀಚೆಗೆ ಭೂಮಾಪನ ಇಲಾಖೆಯ ಉಪ ನಿರ್ದೇಶಕರಾದ ಸುಂಕರಿ ನರಹರಿ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಎಸಿಬಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆಂಬ ದೂರಿನ ಮೇರೆಗೆ ಎಸಿಬಿ ಅಧಿಕಾರಿಗಳು ಹೈದರಾಬಾದ್‌ನ ಹಳೇ ನಗರದ ಚತ್ರಿನಕ ಪ್ರದೇಶದಲ್ಲಿರುವ ಸುಂಕರಿ ನರಹರಿ ಅವರ ನಿವಾಸ,…

Read More

ಮತ ಎಣಿಕೆಗೂ ಮುನ್ನ ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ – Kannada News | West Bengal elections BJP and TMC leaders face off as clash erupts outside EVM strong room in Kolkata

ಕೊಲ್ಕತ್ತಾ, ಏಪ್ರಿಲ್ 30: ಪಶ್ಚಿಮ ಬಂಗಾಳದ ಚುನಾವಣೆಯ (West Bengal Elections) ಮತ ಎಣಿಕೆ ಮೇ 4ರಂದು ನಡೆಯಲಿದೆ. ಆದರೆ, ಮತ ಎಣಿಕೆಗೂ ಮುನ್ನ ವಿದ್ಯುನ್ಮಾನ ಮತಯಂತ್ರಗಳನ್ನು ತೆರೆದ ಆರೋಪ ಮಾಡಿರುವ ಟಿಎಂಸಿ ಬಿಜೆಪಿಯವರು ಅಕ್ರಮವಾಗಿ ಇವಿಎಂ ಓಪನ್ ಮಾಡಿದ್ದಾರೆಂದು ಇವಿಎಂಗಳನ್ನು ಇರಿಸಿರುವ ಸ್ಟ್ರಾಂಗ್​ರೂಮ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಕತ್ತಾದ ಸ್ಟ್ರಾಂಗ್​ರೂಮ್ ಹೊರಗೆ ಟಿಎಂಸಿ ನಾಯಕರ ಪ್ರತಿಭಟನೆ ನಡೆದಿದೆ. ಟಿಎಂಸಿ ನಾಯಕರಾದ ಕುನಾಲ್ ಘೋಷ್, ಶಶಿ ಪಂಜಾ ಪ್ರತಿಭಟನೆ ನಡೆಸಿದ್ದಾರೆ. ಸ್ಟ್ರಾಂಗ್​ರೂಮ್ ಸೀಲ್ ಟ್ಯಾಂಪರಿಂಗ್ ಮಾಡಿದ್ದಾರೆಂದು ಆರೋಪಿಸಿ…

Read More

ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್ – Kannada News | Spain Creates New World Record in T20Is

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಸ್ಪೇನ್ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಹಿಂದೆಂದೂ ಕಂಡರಿಯದ ವರ್ಲ್ಡ್​ ರೆಕಾರ್ಡ್​ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ತನ್ನದಾಗಿಸಿಕೊಂಡಿದೆ. Source link

Read More

ಸಿಜೆ ರಾಯ್‌ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ! – Kannada News | CJ Roy Death Case: Top Suspicions and Unanswered Questions Surrounding Confident Group Founder’s Demise

ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಒಡೆಯ ಸಿಜೆ ರಾಯ್‌ (CJ Roy) ಐಟಿ ದಾಳಿ (IT Raid) ನಡೆದ ಹೊತ್ತಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ದಾಳಿಯಿಂದ ಹುಟ್ಟಿಕೊಂಡ ಭಯ ಆತ್ಮಹತ್ಯೆಗೆ ಕಾರಣ ಎಂದು ಅನುಮಾನಪಡಲಾಗಿದೆ. ಆದರೆ, ಈ ಸಾವಿನ ಹಿಂದೆ ಬೇರೆ ಕಾರಣವೂ ಇರಬಹುದು ಎನ್ನಲಾಗುತ್ತಿದೆ. ಶೂನ್ಯ ಸಾಲದ ಬ್ಯುಸಿನೆಸ್‌ ಮಾಡೆಲ್‌ನಿಂದ ಪ್ರಖ್ಯಾತಿ ಗಳಿಸಿದ್ದ ರಾಯ್‌ ಸಾವಿನ ಹಿಂದೆ ಅನುಮಾನದ ಹುತ್ತವೇ…

Read More

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು. ‘ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು ಮತ್ತು ನೆರೆದಿದ್ದ ಅನೇಕರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿದರು. ಆಗ ಸುದೀಪ್ ಅವರು ‘ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ’ ಎಂದು ನೇರವಾಗಿ ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು…

Read More

ಸೋಲಿನ ನಡುವೆಯೂ RCB ತಂಡ ಭರ್ಜರಿ ದಾಖಲೆ – Kannada News | RCB W is the first team to go past 150 despite losing their 5 wickets for under 50

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. Source link

Read More

175ನೇ ಸಿನಿಮಾದ ಮುಹೂರ್ತ, ಆ ಮೂವರ ನೆನೆದ ನಟಿ ಶ್ರುತಿ

ಕನ್ನಡ ಚಿತ್ರರಂಗದ (Sandalwood) ವರ್ಸಟೈಲ್ ನಟಿ ಶ್ರುತಿ ಅವರು ದಶಕಗಳಿಂದಲೂ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಹಲವು ರೀತಿಯ ಪಾತ್ರಗಳಲ್ಲಿ ನಟಿಸಿರುವ ಶ್ರುತಿ ಅವರು ಚಿತ್ರರಂಗದ ವರ್ಸಟೈಲ್ ನಟಿ. ಇದೀಗ ಅವರ ನಟನೆಯ 175ನೇ ಸಿನಿಮಾದ ಮುಹೂರ್ತ ನಡೆದಿದೆ. ನಟಿಯೊಬ್ಬರು 175 ಸಿನಿಮಾಗಳಲ್ಲಿ ನಟಿಸುವುದು ಅಪರೂಪದ ವಿದ್ಯಮಾನ. ಅಂಥಹಾ ಸಾಧನೆಯನ್ನು ನಟಿ ಶ್ರುತಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಶ್ರುತಿ, ತಮ್ಮ ಈ ಬೆಳವಣಿಗೆಗೆ ಪ್ರಮುಖ ಕಾರಣರಾದ ಮೂವರು ಮಹನೀಯರನ್ನು ನೆನಪು ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ…

Read More

ವಿಜಯ್ ಪಾಲಕರು ರಶ್ಮಿಕಾ ಮಂದಣ್ಣಗೆ ಹಾಕಿದ ಷರತ್ತು ಏನು? – Kannada News | Vijay Deverakonda and Rashmika Mandanna Wedding: Parents Reveal Their Only Condition

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ವಿವಾಹ ಸಮೀಪಿಸುತ್ತಿದೆ. ಅವರ ವಿವಾಹವು ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ನಡೆಯಲಿದೆ. ಈ ಅದ್ದೂರಿ ವಿವಾಹದಲ್ಲಿ ಕುಟುಂಬ ಸದಸ್ಯರು, ಆಪ್ತರು ಮತ್ತು ಸಂಬಂಧಿಕರು ಮಾತ್ರ ಭಾಗವಹಿಸಲಿದ್ದಾರೆ ಎಂದು ತೋರುತ್ತದೆ. ಆದಾಗ್ಯೂ, ಮಾರ್ಚ್ 04 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ಆಯೋಜಿಸಲಾಗಿದೆ ಎಂದು ವರದಿಯಾಗಿದೆ. ಈಗ ವಿಜಯ್ ಪಾಲಕರು ರಶ್ಮಿಕಾಗೆ ಹಾಕಿದ ಷರತ್ತಿನ ಬಗ್ಗೆ ಚರ್ಚೆ ನಡೆದಿದೆ. ಇಲ್ಲಿಯವರೆಗೆ ತಮ್ಮ ಪ್ರೀತಿ ಮತ್ತು ಮದುವೆಯ ಬಗ್ಗೆ ಮೌನವಾಗಿದ್ದ ವಿಜಯ್…

Read More

ಟೀಂ ಇಂಡಿಯಾ ಸೋಲನ್ನು ಸಂಭ್ರಮಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡ ಹೀನಾಯ ಸೋಲು ಅನುಭವಿಸಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಟಿ20 ವಿಶ್ವಕಪ್ ವಿಜೇತ ತಂಡವು ಐರ್ಲೆಂಡ್‌ನಂತಹ ದುರ್ಬಲ ತಂಡದ ವಿರುದ್ಧ ಟಿ20 ಸರಣಿಯನ್ನು ಸೋತಿರುವುದನ್ನು ಯಾರಿಗೂ ನಂಬಲು ಸಾಧ್ಯವಾಗುತ್ತಿಲ್ಲ. ಆದರೆ ಟೀಂ ಇಂಡಿಯಾದ ಈ ಸೋಲು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬಿದ್ ಅಲಿಗೆ ತುಂಬಾ ಸಂತೋಷವನ್ನು ತಂದಿದೆಯಂತೆ. ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲಿನ ನಂತರ, ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಪಾಕ್ ಮಾಜಿ ಕ್ರಿಕೆಟಿಗ ಅಬಿದ್…

Read More