ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು – Kannada News | Bigg Boss Kannada: Raghu became emotion after seeing his family

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್​​ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್​​ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ…

Read More

‘ಧುರಂಧರ್’ ಗೆದ್ದರೂ ರಣವೀರ್ ಸಿಂಗ್ ‘ಶಕ್ತಿಮಾನ್’ ಆಗಲು ಸಾಧ್ಯವಿಲ್ಲ: ಕಾರಣ ಏನು? – Kannada News | Mukesh Khanna on why Ranveer Singh is not right for Shaktimaan Movie

ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಕಥೆಯನ್ನು ಬೆಳ್ಳಿತೆರೆಗೆ ತರುವ ಪ್ಲ್ಯಾನ್ ಇದೆ. ಆದರೆ, ಈ ಪಾತ್ರಕ್ಕೆ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಕಿರುತೆರೆಯ ಶಕ್ತಿಮಾನ್ ನಟ ಮುಖೇಶ್ ಖನ್ನಾ Mukesh Khanna ಅವರು ಸಹಮತಿ ಸೂಚಿಸುತ್ತಿಲ್ಲ. ರಣವೀರ್ ಎಷ್ಟೇ ದೊಡ್ಡ ನಟನಾಗಿದ್ದರೂ ಅವರು ಶಕ್ತಿಮಾನ್ ಪಾತ್ರಕ್ಕೆ ಸೂಕ್ತವಲ್ಲ ಎಂದು ಮುಖೇಶ್ ಖನ್ನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ರಣವೀರ್ ಸಿಂಗ್ (Ranveer Singh) ಅವರ ನಟನಾ ಸಾಮರ್ಥ್ಯದ…

Read More

ಕೃನಾಲ್ ಪಾಂಡ್ಯ ಅಲ್ಲೇ ಸಾಯಬೇಕಿತ್ತು… ಇದೆಂತಹ ನೀಚತನ..! – Kannada News | IPL 2026: S. Badrinath Under Fire for Toxic Comment on Krunal Pandya’s Injury

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಪಂದ್ಯವು ಕೇವಲ ಆಟದ ಕಾರಣಕ್ಕಷ್ಟೇ ಅಲ್ಲದೆ, ಕಾಮೆಂಟರಿ ಬಾಕ್ಸ್‌ನಿಂದ ಬಂದ ಒಂದು ವಿವಾದಾತ್ಮಕ ಹೇಳಿಕೆಯಿಂದಾಗಿ ಸುದ್ದಿಯಲ್ಲಿದೆ. ಆರ್​ಸಿಬಿ ಆಟಗಾರ ಕೃನಾಲ್ ಪಾಂಡ್ಯ ಅವರ ಗಾಯದ ಬಗ್ಗೆ ತಮಾಷೆ ಮಾಡಿದ ಮಾಜಿ ಕ್ರಿಕೆಟಿಗ ಸುಬ್ರಮಣ್ಯಂ ಬದರಿನಾಥ್ ಅವರು ಈಗ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಘಟನೆಯ ವಿವರ: ಮೇ 10 ರಂದು ನಡೆದ ನಿರ್ಣಾಯಕ…

Read More

SL vs OMN: 19 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾಕ್ಕೆ ದಾಖಲೆಯ ಗೆಲುವು – Kannada News | Sri Lanka Dominates Oman by 105 Runs in T20 World Cup 2026: Records Largest Win

ಸಹ ಆತಿಥೇಯ ರಾಷ್ಟ್ರ ಶ್ರೀಲಂಕಾ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಪಂದ್ಯಾವಳಿಯ 16ನೇ ಪಂದ್ಯದಲ್ಲಿ ಓಮನ್ ತಂಡವನ್ನು ಎದುರಿಸಿದ್ದ ಶ್ರೀಲಂಕಾ (Sri Lanka vs Oman) ಬರೋಬ್ಬರಿ 105 ರನ್​ಗಳ ಅಂತರದ ಗೆಲುವು ದಾಖಲಿಸಿತು. ಈ ಮೂಲಕ ಲಂಕಾ ತಂಡ ಈ ಆವೃತ್ತಿಯಲ್ಲಿ ಅತಿ ದೊಡ್ಡ ಅಂತರದಿಂದ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಲಂಕಾಗೂ ಮೊದಲು ಯಾವುದೇ ತಂಡ ಈ ಆವೃತ್ತಿಯಲ್ಲಿ 100…

Read More

Yearly Horoscope 2026: 2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ – Kannada News | Pisces Yearly Horoscope 2026: Predictions for Prosperity and Challenges by Dr Basavaraj Guruji

ಡಾ. ಬಸವರಾಜ ಗುರೂಜಿ ಅವರ ಭವಿಷ್ಯವಾಣಿಯ ಪ್ರಕಾರ, 2026 ಮೀನ ರಾಶಿಯವರಿಗೆ ಮಹತ್ವದ ವರ್ಷವಾಗಲಿದೆ. ಸಾಡೇಸಾತಿಯ ಎರಡನೇ ಹಂತದಲ್ಲಿದ್ದರೂ, ಈ ವರ್ಷವು ಸಾಧನೆ ಮತ್ತು ಯಶಸ್ಸಿನ ಅವಧಿಯಾಗಿದೆ. ಆರ್ಥಿಕವಾಗಿ ಬಾಕಿಗಳ ವಸೂಲಿ ಮತ್ತು ಉತ್ತಮ ಆರೋಗ್ಯದಂತಹ ಸಕಾರಾತ್ಮಕ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಗುರು ಗ್ರಹವು ನಾಲ್ಕನೇ ಮನೆಯಿಂದ ಐದನೇ ಮನೆಗೆ ಚಲಿಸುವುದರಿಂದ ಮತ್ತು ಶನಿ ಗ್ರಹವು ಮೊದಲ ಸ್ಥಾನದಲ್ಲಿರುವುದರಿಂದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಮನೆ ನಿರ್ಮಾಣ ಅಥವಾ ನಿವೇಶನ ಖರೀದಿ ಯೋಗವಿದೆ. ಜೂನ್‌ನಿಂದ ಗುರು ಸಂಚಾರವು…

Read More

Budget 2026: ಚೆನ್ನೈ ಬೆಂಗಳೂರು ಸೇರಿ 7 ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: Nirmala Sitharaman Announces 7 High Speed Rail Corridors Including Chennai–Bengaluru

ನವದೆಹಲಿ, ಫೆಬ್ರವರಿ 1: ದೇಶದ ಸಾರಿಗೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ನಲ್ಲಿ (Union Budget 2026) ಘೋಷಣೆ ಮಾಡಿದ್ದಾರೆ. ಚೆನ್ನೈ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳನ್ನು (High-Speed Rail Corridors) ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿರುವುದಾಗಿ ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಮುಂಬೈ–ಪುಣೆ, ಪುಣೆ–ಹೈದರಾಬಾದ್, ಹೈದರಾಬಾದ್–ಬೆಂಗಳೂರು, ಹೈದರಾಬಾದ್–ಚೆನ್ನೈ, ಚೆನ್ನೈ–ಬೆಂಗಳೂರು, ದೆಹಲಿ–ವಾರಾಣಸಿ ಹಾಗೂ ವಾರಾಣಸಿ–ಸಿಲಿಗುರಿ ನಡುವೆ ಹೈಸ್ಪೀಡ್ ರೈಲು ಮಾರ್ಗಗಳನ್ನು…

Read More

ಕೆಂಪೇಗೌಡ ಲೇಔಟ್ ಅರ್ಹ ಸೈಟ್ ಮಾಲೀಕರಿಗೆ ಶುಭ ಸುದ್ದಿ: ಮೂಲಸೌಕರ್ಯ ವಿಳಂಬಕ್ಕೆ ಬಡ್ಡಿ ಸಮೇತ ಪರಿಹಾರಕ್ಕೆ ರೇರಾ ಆದೇಶ – Kannada News | BDA Ordered to Pay Interest: NPKL Site Owners Get Relief for Infrastructure Delay

ಬೆಂಗಳೂರು, ಏ.16: ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ಸೈಟ್ ಮಾಲೀಕರ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಲೇಔಟ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ, ಸೈಟ್ ಮಾಲೀಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಕೆ-ರೇರಾ ಬಿಡಿಎಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸೈಟ್ ಮಾಲೀಕರಿಗೆ, ವಿಳಂಬವಾದ ಅವಧಿಗೆ SBI MCLR + 2% ದರದಲ್ಲಿ ಬಡ್ಡಿ ಪರಿಹಾರ ನೀಡಬೇಕು. (ಉದಾಹರಣೆಗೆ: 56,03,736 ರೂ. ಮೊತ್ತಕ್ಕೆ 10-06-2020 ರಿಂದ 02-02-2026ರವರೆಗಿನ ಬಡ್ಡಿಯನ್ನು 60 ದಿನಗಳೊಳಗೆ…

Read More

‘ಭೂತ್ ಬಂಗ್ಲ’ ಟ್ರೇಲರ್: ಮತ್ತದೇ ಹಳೇ ಕಥೆ ಹೇಳುತ್ತಾರಾ ಅಕ್ಷಯ್ ಕುಮಾರ್?

ಬಾಲಿವುಡ್‌ನ ಯಶಸ್ವಿ ಜೋಡಿಗಳಲ್ಲೊಂದಾದ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಅವರು ದೀರ್ಘಕಾಲದ ನಂತರ ಮತ್ತೆ ಒಂದಾಗಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಬಹುನಿರೀಕ್ಷಿತ ಹಾರರ್ ಕಾಮಿಡಿ ಸಿನಿಮಾ ‘ಭೂತ್ ಬಂಗ್ಲ’ (Bhooth Bangla) ಸಿದ್ಧವಾಗಿದೆ. ಈಗ ಈ ಚಿತ್ರದ ಟ್ರೇಲರ್ (Bhooth Bangla Trailer) ಬಿಡುಗಡೆ ಆಗಿದ್ದು, ಸಿನಿರಸಿಕರಲ್ಲಿ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಏಪ್ರಿಲ್ 16ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ. ಹಾರರ್ ಕಾಮಿಡಿ ಕಥಾಹಂದರ ಇರುವ ಈ ಸಿನಿಮಾ ಹೇಗಿದೆ ಎಂಬುದರ…

Read More

Video: ಕೆಲಸದಲ್ಲಿನ ಪರಿಪೂರ್ಣತೆ ಬದಿಗಿರಿಸಿ ಮಾನಸಿಕ ಶಾಂತಿ ಕಂಡುಕೊಂಡ ಅಮೆಜಾನ್ ಉದ್ಯೋಗಿ – Kannada News | A Hyderabad Amazon employee finds peace of mind after putting perfectionism aside at work

ವೇಗದ ಜೀವನದಲ್ಲಿ ಸ್ಪರ್ಧೆಗಳೇ ಹೆಚ್ಚು. ಹೀಗಾಗಿ ಕೆಲಸ (job) ಯಾವುದಾದರೂ ಅದರಲ್ಲಿ ಒತ್ತಡ ಇದ್ದೇ ಇರುತ್ತೆ. ಒತ್ತಡವನ್ನು ನಿಭಾಯಿಸಿಕೊಂಡು ಜೀವನ ನಡೆಸುವುದು, ಮಾನಸಿಕ ನೆಮ್ಮದಿ ಕಾಯುವುದು ಒಂದು ಕಲೆ. ಹೈದರಾಬಾದ್‌ನ ಅಮೆಜಾನ್‌ನಲ್ಲಿ ( Amazon) ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಬಹುತೇಕ ಉದ್ಯೋಗಿಗಳು ಎಲ್ಲಾ ಸಮಯದಲ್ಲೂ ಲಭ್ಯವಿದ್ದು ತಮ್ಮ ಮೌಲ್ಯವನ್ನು ಸಾಬೀತುಪಡಿಸಲು ಅನುಭವಿಸುವ ಒತ್ತಡದ ಬಗ್ಗೆ ಮಾತನಾಡಿದ್ದಾರೆ. ಕೆಲಸದ ಸ್ಥಳದಲ್ಲಿ ತನ್ನ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಕೆಲವು ಅಭ್ಯಾಸಗಳನ್ನು ನಿಲ್ಲಿಸಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು…

Read More

ಗಿಲ್ ಗಿಲಕ್ಕು… ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್..! – Kannada News | Captain Shubman Gill with an absolute stunner Catch

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಮಳೆ ಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 21.2 ಓವರ್​ಗಳಲ್ಲಿ 182 ರನ್​ಗಳಿಸಿ 7 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಅಲ್ಲಾ ಗಝನ್​ಫರ್ ಹರ್ಷ್ ದುಬೆ ಎಸೆದ ಎಸೆತವನ್ನು…

Read More