ನಡು ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು

ಚಿಕ್ಕಮಗಳೂರು, ಫೆಬ್ರವರಿ 13: ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಕೋರ್ಟ್​​ ಸಿಬ್ಬಂದಿ ನಡು ರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. 2023ರಲ್ಲಿ ನಡೆದ ಅಪಘಾತದಲ್ಲಿ ಬಸ್ ಡಿಕ್ಕಿಯಾಗಿ ರೇಣುಕಪ್ಪ ಹಾಗೂ ರವಿಕಿರಣ್ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 32 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡಲು ವಿಳಂಬವಾದ ಹಿನ್ನೆಲೆ ಕೋರ್ಟ್ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿಗೆ ಸೇರಿದ, ಚಿಕ್ಕಮಗಳೂರು ಡಿಪೋ ವ್ಯಾಪ್ತಿಯ…

Read More

ಸಿಜೆ ರಾಯ್ ಸಾವು ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ: ಸಿಐಡಿ ತನಿಖೆ ಸಾಧ್ಯತೆ – Kannada News | CJ Roy Death Case: Karnataka Government May order CID Probe as Confident Group Founder’s Family Returns to Bengaluru

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಬೆಂಗಳೂರಿನ ಅಶೋಕನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಐಟಿ ದಾಳಿಗೆ ಹೆದರಿ ನಡೆಸಿದ ಕೃತ್ಯವೇ ಎಂಬ ಪ್ರಶ್ನೆ ಮೂಡಿದೆ. ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಡಿಜಿ ಮತ್ತು…

Read More

Haier New AC: ಭಾರತದ ಮೊದಲ ಸ್ವಯಂ ಶುಚಿಗೊಳಿಸುವ ಎಸಿ ಬಿಡುಗಡೆ, 10 ಸೆಕೆಂಡುಗಳಲ್ಲಿ ಫುಲ್ ಕೂಲ್: ಬೆಲೆ ಕೇವಲ…

ಬೆಂಗಳೂರು (ಏ. 04): ಹೈಯರ್ (Haier) ಭಾರತದಲ್ಲಿ ಹೊಸ ಡೆಸರ್ಟ್ ರೋಸ್ ಎಸಿ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯ ಸ್ಪ್ಲಿಟ್ ಎಸಿಗಳು ಸೆಲ್ಫ್ ಔಟ್‌ಡೋರ್ ಕ್ಲೀನಿಂಗ್ ತಂತ್ರಜ್ಞಾನವನ್ನು ಹೊಂದಿವೆ. ಇದು ಈ ಎಸಿಯ ನಿರ್ವಹಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಸ್ವಚ್ಛವಾದ ಹೊರಾಂಗಣದಿಂದಾಗಿ, ಶುದ್ಧ ಮತ್ತು ತಂಪಾದ ಗಾಳಿಯು ಮನೆಯೊಳಗೆ ಬರುತ್ತದೆ. ಇದು ಸೆಲ್ಫ್ ಆಟೋ ಕ್ಲೀನ್ ಔಟ್‌ಡೋರ್ ಹೊಂದಿರುವ ಭಾರತದ ಮೊದಲ ಎಸಿ ಆಗಿದೆ. ಇದರಲ್ಲಿ, ಹೊರಾಂಗಣ ಫ್ಯಾನ್ ಪ್ರತಿ ಬಾರಿ ಸ್ವಿಚ್ ಆಫ್ ಮಾಡಿದಾಗ…

Read More

ಡಿಕೆ ಶಿವಕುಮಾರ್​​ಗೆ ಬಯಕೆ ಈಡೇರಿಸುವ ಭರವಸೆ ನೀಡಿದ ಜಗದೀಶ್ವರಿ ದೇವಿ: ಅರ್ಚಕರು ಹೇಳಿದ್ದಿಷ್ಟು – Kannada News | DK Shivakumar seeks divine blessings at Andle Jagadeeshwari Temple amid CM speculation

ಕಾರವಾರ, ಡಿಸೆಂಬರ್​ 19: ರಾಜ್ಯ ಕಾಂಗ್ರೆಸ್​​ನಲ್ಲಿ ಕುರ್ಚಿ ಕಾಳಗದ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್​, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದಲ್ಲಿರುವ ಜಗದೀಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನು ಡಿಕೆ ಶಿವಕುಮಾರ್​ ಪೂಜೆ ಸಲ್ಲಿಸಿದ ಬಗ್ಗೆ ಅರ್ಚಕ ಗಣೇಶ್ ನಾಯಕ್​ ಟವಿ9 ಜೊತೆಗೆ ಮಾತನಾಡಿದ್ದು, ದೇವಿ ಡಿ.ಕೆ. ಶಿವಕುಮಾರ್‌ಗೆ ಮೂರು ರೀತಿಯ ಸೂಚನೆಗಳನ್ನು ನೀಡಿದ್ದಾಳೆ. ಹಿಂದೆ ತಿಹಾರ್ ಜೈಲಿನಿಂದ ಬಿಡುಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ…

Read More

Hindu Ritual: ತಿಥಿ ಊಟಕ್ಕೆ ಹೋಗಿ ಬಂದರೆ ಕೆಟ್ಟದ್ದೇ ಆಗುತ್ತಾ? ತಜ್ಞರು ಹೇಳುವುದೇನು?

ಯಾರೇ ದೈವಾಧೀನರಾದಾಗ, ಸ್ವರ್ಗಸ್ಥರಾದಾಗ ಅಥವಾ ವೈಕುಂಠ ಪ್ರಯಾಣ ಬೆಳೆಸಿದಾಗ, ಅವರ ನೆನಪಿನಲ್ಲಿ ತಿಥಿ ಊಟ ಅಥವಾ ತಿಥಿ ಆಹಾರವನ್ನು ಸೇವಿಸುವ ಪದ್ಧತಿ ನಮ್ಮ ಸಂಪ್ರದಾಯದಲ್ಲಿದೆ. ಆದರೆ, ಈ ತಿಥಿ ಊಟವನ್ನು ಸೇವಿಸಬಹುದೇ ಅಥವಾ ಇದು ಏನಾದರೂ ತೊಂದರೆಯನ್ನು ತರುತ್ತದೆಯೇ ಎಂಬ ಬಗ್ಗೆ ಹಲವರಲ್ಲಿ ಪ್ರಶ್ನೆಗಳು ಮತ್ತು ಸಂಶಯಗಳಿವೆ. ಕೆಲವರು ತಿಥಿ ಊಟಕ್ಕೆ ಹೋಗಲು ನಿರಾಕರಿಸುತ್ತಾರೆ, ಇದರಿಂದ ಅದೃಷ್ಟ ಕೆಡುತ್ತದೆ ಅಥವಾ ಅಶುಭವಾಗುತ್ತದೆ ಎಂದು ಭಾವಿಸುತ್ತಾರೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್…

Read More

ಎಲ್ಲವೂ ಫಿಫ್ಟಿ-ಫಿಫ್ಟಿ… ಕಾದು ನೋಡಿ ಎಂದ ರಿಷಭ್ ಪಂತ್

IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್​​ಗಳಲ್ಲಿ 145 ರನ್​ ಬಾರಿಸಿ…

Read More

ಈಡೇರಲಿಲ್ಲ ಚಂಗಡಿ ಗ್ರಾಮಸ್ಥರ ಕನಸು: ಕಲ್ಲು-ಮುಳ್ಳಿನ ಹಾದಿ, 23 ಕಿಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ

ಚಾಮರಾಜನಗರ, ಮಾರ್ಚ್​ 10: ಆ ಕಾಡಿನ ಗ್ರಾಮಸ್ಥರಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ನಡೆದ ಸಚಿವ ಸಂಪುಟ ಸಭೆ ಹಲವು ಭರವಸೆ ಹುಟ್ಟು ಹಾಕಿತ್ತು. ಸಮಾಜದ ಮುಖ್ಯವಾಹಿನಿಗೆ ಸೇರಬೇಕೆಂಬ ಕನಸು ಇನ್ನೇನು ನನಸಾಗಿಯೇ ಬಿಡುತ್ತದೆ ಎಂಬ ನಿರೀಕ್ಷೆ ಹೊತ್ತಿದ್ದರು. ಆದರೆ ಸಚಿವ ಸಂಪುಟ ಸಭೆ ಆ ಕಾಡಿನ ಗ್ರಾಮಸ್ಥರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ. 23 ಕಿ.ಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮ ಮೂಲ ಸೌಕರ್ಯಗಳ ಕೊರತೆ, ವನ್ಯಜೀವಿಗಳ…

Read More

ಸೀರೆ ಎಳೆದ್ರು, ಮೈ-ಕೈ ಮುಟ್ಟಿದ್ರು, ಟಿಸಿಎಸ್ ಐಟಿ ಸಂಸ್ಥೆಯಲ್ಲಿ ನವವಿವಾಹಿತೆಯ ನರಕಯಾತನೆ – Kannada News | TCS Workplace Harassment: Newlywed’s Ordeal, Corporate Jihad Claims Spark Outrage

ಮುಂಬೈ, ಏಪ್ರಿಲ್ 21: ಅದು ಜೂನ್ ತಿಂಗಳು ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಆ ಯುವತಿ, ಭಾರತದ ಅತಿದೊಡ್ಡ ಐಟಿ ಸಂಸ್ಥೆಗಳಲ್ಲಿ ಒಂದಾದ ಟಿಸಿಎಸ್‌(TCS)ನ ನಾಸಿಕ್ ಘಟಕಕ್ಕೆ ಅಸೋಸಿಯೇಟ್ ಆಗಿ ಆಯ್ಕೆಯಾದಾಗ ಆಕೆಯ ಕಣ್ಣುಗಳಲ್ಲಿ ನೂರಾರು ಕನಸುಗಳಿದ್ದವು. ಆದರೆ, ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ಆ ಪವಿತ್ರ ಆವರಣವು ಆಕೆಗೆ ಹಿಂಸೆಯ ತಾಣವಾಗಿ ಬದಲಾಗುತ್ತದೆ ಎಂದು ಆಕೆ ಊಹಿಸಿರಲಿಲ್ಲ. ತರಬೇತಿಯ ಹೆಸರಲ್ಲಿ ವೈಯಕ್ತಿಕ ಜೀವನಕ್ಕೆ ಲಗ್ಗೆ ತರಬೇತಿ ಆರಂಭವಾದ ಮೊದಲ ದಿನಗಳಿಂದಲೇ ಆಕೆಗೆ ಕಿರುಕುಳ ಶುರುವಾಗಿತ್ತು. ಸಾಲ…

Read More

ಮಂಗಳೂರಿನಲ್ಲಿ ಕೆಂಡದಂತಹ ಬಿಸಿಲು: ಕರಾವಳಿ ಕರ್ನಾಟಕಕ್ಕೆ ಶಾಖಾಘಾತದ ಎಚ್ಚರಿಕೆ

ಮಂಗಳೂರು, ಏಪ್ರಿಲ್ 3: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ರಣಬಿಸಿಲು ಜನರನ್ನು ಹೈರಾಣಾಗಿಸಿದೆ. ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ (Heat Stroke)’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್​ನಿಂದ 6.4 ಡಿಗ್ರಿ ಸೆಲ್ಶಿಯಸ್​​ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ…

Read More

ಆಶಾ ಭೋಸ್ಲೆ ಗಳಿಸಿದ ಆಸ್ತಿಗಳೇನು? ಅವರ ಹಾಡು, ಬ್ಯುಸಿನೆಸ್, ರಿಯಲ್ ಎಸ್ಟೇಟ್ ಆದಾಯ ಎಷ್ಟಿತ್ತು ಗೊತ್ತಾ?

ಭಾರತ ಕಂಡ ಅತ್ಯದ್ಭುತ ಗಾಯನ ಪ್ರತಿಭೆಗಳಲ್ಲಿ ಒಬ್ಬರೆನಿಸಿರುವ ಆಶಾ ಭೋಸ್ಲೆ (Asha Bhosle) ಭಾನುವಾರ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಸಂಗೀತ ಕ್ಷೇತ್ರದಲ್ಲಿ ಒಂದು ಯುಗದ ಅಂತ್ಯವಾಗಿದೆ. 92 ವರ್ಷ ವಯಸ್ಸಾಗಿದ್ದ ಅವರು ಅಪಾರ ಮತ್ತು ಅವಿಸ್ಮರಣೀಯ ಹಾಡುಗಳನ್ನು ನೀಡಿದ್ದಾರೆ. ಅವರಿಗೆ ಸಂಗೀತವೇ ಉಸಿರು ಮತ್ತು ಜೀವನವಾಗಿತ್ತು. ಲತಾ ಮಂಗೇಶ್ಕರ್, ಉಷಾ ಮಂಗೇಶ್ಕರ್, ಮೀನಾ ಮಂಗೇಶ್ಕರ್, ಹೃದಯನಾಥ್ ಮಂಗೇಶ್ಕರ್ ಅವರುಗಳ ಸೋದರಿಯಾದ ಆಶಾ ಭೋಸ್ಲೆ ಬಹಳ ಸುದೀರ್ಘ ಕಾಲ ಗಾಯನ ಕ್ಷೇತ್ರದಲ್ಲಿ ಮಿಂಚಿದವರು. ದಶಕಗಳ ಕಾಲ ಅವರ ಗಾಯನ ಇದೆ….

Read More