Headlines

ಪ್ರಧಾನಿ ಮೋದಿಗೆ ಝಲ್ಮುರಿ ಮಾರಿದ್ದ ಬಂಗಾಳದ ವ್ಯಕ್ತಿಗೆ ಪಾಕ್, ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ – Kannada News | West Bengal man who sold jhalmuri to PM Modi gets death threats from Pakistan and Bangladesh

ನವದೆಹಲಿ, ಮೇ 22: ಚುನಾವಣಾ ಪ್ರಚಾರದ ಸಮಯದಲ್ಲಿ ಪಶ್ಚಿಮ ಬಂಗಾಳದ (West Bengal) ಜಾರ್ಗ್ರಾಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಗಾಳದ ಜನಪ್ರಿಯ ತಿಂಡಿಯಾದ ಝಲ್ಮುರಿಯನ್ನು ಮಾರಾಟ ಮಾಡಿದ್ದ ವ್ಯಾಪಾರಿ ವಿಕ್ರಮ್ ಸಾವೊ ಅವರಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕೊಲೆ ಬೆದರಿಕೆ ಬರುತ್ತಿದೆ ಎಂದು ಹೇಳಿಕೊಂಡಿದ್ದಾರೆ. ವ್ಯಾಪಾರಿ ವಿಕ್ರಮ್ ಪ್ರಕಾರ, ಕಳೆದ ಕೆಲವು ದಿನಗಳಿಂದ ಪ್ರತಿದಿನ ಅಪರಿಚಿತ ಅಂತಾರಾಷ್ಟ್ರೀಯ ನಂಬರ್​ಗಳಿಂದ ಅವರಿಗೆ ಜೀವ ಬೆದರಿಕೆ ಬರುತ್ತಿದೆ. “ನನಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ವೀಡಿಯೊ ಮತ್ತು ಫೋನ್ ಕರೆಗಳ…

Read More

ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ಬಾಗಲಕೋಟೆ, ಮಾರ್ಚ್​​ 22: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್​​ ಅಭ್ಯರ್ಥಿಯಾಗಿ ಮೇಟಿ ಅವರ ದ್ವಿತೀಯ ಪುತ್ರ ಉಮೇಶ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆ ಬೆನ್ನಲ್ಲೇ ಉಮೇಶ್ ಮೇಟಿ ಅವರು ತಮ್ಮ ತಂದೆಯ ಮೇಲಿನ ಅನುಕಂಪ ಮತ್ತು ಅವರ ಮೇಲಿನ ಪ್ರೀತಿಗೆ ಮತದಾರರು ಸ್ಪಂದಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೆಚ್.ವೈ. ಮೇಟಿ ಅವರು ಮಾಡಿರುವ ಅನೇಕ ಜನಪರ ಕೆಲಸಗಳು, ವಿಶೇಷವಾಗಿ ವೈದ್ಯಕೀಯ ಕಾಲೇಜು ಸ್ಥಾಪನೆಯಂತಹ ಐತಿಹಾಸಿಕ ಕಾರ್ಯಗಳನ್ನು ಸ್ಮರಿಸಿದ ಅವರು…

Read More

KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು: ವಿಡಿಯೋ ವೈರಲ್​​ – Kannada News | KSRTC Bus Hits Elderly Man in Chikkamagaluru, Video Goes Viral

ಚಿಕ್ಕಮಗಳೂರು, ಜನವರಿ 14: KSRTC ಬಸ್​​ನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರಾಗಿರುವ ಘಟನೆ ಚಿಕ್ಕಮಗಳೂರಿನ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕುರುವಂಗಿ ಮೂಲದ ಆಂಜನೇಯ (75) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುವಂಗಿ ಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಆಂಜನೇಯ ಬಂದಿದ್ದಾಗ ಅವಘಡ ಸಂಭವಿಸಿದ್ದು, ನಿರ್ಲಕ್ಷ್ಯದ ಚಾಲನೆ ಮಾಡಿದ ಬಸ್ ಚಾಲಕನ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಜನವರಿ 7ರಂದು…

Read More

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | 3 people dead over 25 injured in Madhya Pradesh Dewas firecracker factory blast

ನವದೆಹಲಿ, ಮೇ 14: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭಾರೀ ಸ್ಫೋಟ (Blast) ಸಂಭವಿಸಿದೆ. ದೇವಾಸ್‌ನ ಟೋಂಕ್ ಕಲಾನ್ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ ಧೀರಜ್, ಸನ್ನಿ ಮತ್ತು ಸುಮಿತ್ ಎಂಬ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ, ಇತರ 25 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಫೋಟದ ಪರಿಣಾಮದಿಂದ ದೇಹದ ಭಾಗಗಳು 20-25 ಅಡಿ ದೂರದಲ್ಲಿ ಹಾರಿಬಿದ್ದಿವೆ. ಇದರಿಂದ ಅನೇಕ ಕಾರ್ಮಿಕರಿಗೆ ತೀವ್ರವಾದ ಸುಟ್ಟ ಗಾಯಗಳಾಗಿವೆ. ಪಟಾಕಿ ಕಾರ್ಖಾನೆಯಲ್ಲಿ 200ಕ್ಕೂ ಹೆಚ್ಚು…

Read More

ಒಂದು ತಿಂಗಳ ಕಾಲ ಚಹಾ ಸೇವಿಸದಿದ್ದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳನ್ನು ಸಂಭವಿಸುತ್ತವೆ? – Kannada News | What are the positive changes that occur in the body if stop drinking tea for a month?

ಚಹಾವನ್ನು (tea) ಬಹುತೇಕ ಎಲ್ಲರೂ ಇಷ್ಟಪಟ್ಟು ಸೇವನೆ ಮಾಡುತ್ತಾರೆ. ಅದರಲ್ಲೂ ಹೆಚ್ಚಿನ ಭಾರತೀಯರ ದಿನ ಆರಂಭವಾಗುವುದೇ ಒಂದು ಕಪ್‌ ಬಿಸಿ ಬಿಸಿ ಚಹಾದೊಂದಿದೆ. ಕೆಲವರಂತೂ ಬೆಳಗ್ಗೆ, ಕೆಲಸದಲ್ಲಿ ವಿರಾಮದ ಸಮಯದಲ್ಲಿ, ಸಂಜೆ ಹೊತ್ತು ಸೇರಿ ದಿನಕ್ಕೆ 5 ರಿಂದ 6 ಬಾರಿ ಚಹಾ ಸೇವಿಸುತ್ತಾರೆ. ಇದು ದೇಹಕ್ಕೆ ಎನರ್ಜಿ ನೀಡುವುದೇನೋ ನಿಜ ಆದರೆ ಈ ರೀತಿ ಅತಿಯಾಗಿ ಟೀ ಕುಡಿಯುವುದು ಒಳ್ಳೆಯದಲ್ಲ. ಚಹಾದಲ್ಲಿರುವ ಕೆಫೀನ್ ಮತ್ತು ಸಕ್ಕರೆ ಅತಿಯಾಗಿ ಸೇವಿಸಿದರೆ ನಿದ್ರೆ, ಜೀರ್ಣಕ್ರಿಯೆ ಮತ್ತು ಮಾನಸಿಕ ಆರೋಗ್ಯದ…

Read More

ಪಶ್ಚಿಮ ಬಂಗಾಳ: ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ – Kannada News | PM Modi Touches Feet of 98 Year Old Veteran BJP Worker Makhanlal Sarkar in West Bengal CM Swearing in; Video Goes Viral

ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಗ್ರೌಂಡ್‌ನಲ್ಲಿ ನಡೆದ ಬಿಜೆಪಿ ಸರ್ಕಾರದ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೋರಿದ ಗೌರವದ ನಡವಳಿಕೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ವೇದಿಕೆಯ ಮೇಲಿದ್ದ 98 ವರ್ಷದ ಹಿರಿಯ ಬಿಜೆಪಿ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಅವರ ಕಾಲು ಮುಟ್ಟಿ ನಮಸ್ಕರಿಸಿದ ಪ್ರಧಾನಿ, ಅವರಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಮಖನ್ ಲಾಲ್ ಸರ್ಕಾರ್ ಅವರು ಪಶ್ಚಿಮ ಬಂಗಾಳದ ಬಿಜೆಪಿಯ…

Read More

ಯಾರನ್ನು ಕೇಳಿದ್ರೂ ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಅಂತಿದ್ದಾರೆ, ನಾವೂ ಅದ್ನೇ ಹೇಳ್ತೀವಿ: ಜಿ ಪರಮೇಶ್ವರ! – Kannada News | Everyone says BJP will win in Assam, we say the same: Karnataka Home Minister G Parameshwara

ಬೆಂಗಳೂರು, ಮೇ 1: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇನೂ ಆಶಾವಾದಿಯಾಗಿಲ್ಲ. ಸಮೀಕ್ಷೆಗಳು ಮಾತ್ರವಲ್ಲ, ಜನರೂ ಎಲ್ಲರೂ ಅಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ನಾವೂ ಹಾಗೆಯೇ ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಮತ್ತು ನಮ್ಮೊಂದಿಗೆ ಮಾತನಾಡಿದವರೂ ಇದನ್ನೇ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಕೇರಳದಲ್ಲಿ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ…

Read More

ಮದುವೆ ಮನೆಗಳೇ ಈತನ ಟಾರ್ಗೆಟ್: ಕುಖ್ಯಾತ ಕಳ್ಳ ಪಲ್ಸರ್ ಬಾಬು ಅರೆಸ್ಟ್; 42 ಲಕ್ಷ ರೂ.ಗೂ ಅಧಿಕ ಮೌಲ್ಯದ ಸ್ವತ್ತು ವಶ!

ಬೆಂಗಳೂರು, ಮಾರ್ಚ್​ 18: ಮದುವೆ ಸಮಾರಂಭಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಚನ್ನಪಟ್ಟಣ ಮೂಲದ ಕುಖ್ಯಾತ ಕಳ್ಳ ‘ಪಲ್ಸರ್ ಬಾಬು’ ಅಲಿಯಾಸ್ ಬಾಬುನನ್ನು (Pulsar Babu) ಬೆಂಗಳೂರಿನ (Bangalore) ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಈತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಈತನ ವಿರುದ್ಧ ಈಗಾಗಲೇ 19 ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಅಂದಹಾಗೆ, ಈತ ಈ ಹಿಂದೆ ಕೂಡ ಇಂಥದ್ದೇ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದ. ಪಲ್ಸರ್ ಬಾಬುಗೆ ವರದಾನವಾಗಿದ್ದ…

Read More

ಟಿ20 ವಿಶ್ವಕಪ್ ನಡುವೆ ಜಹೀರ್ ಖಾನ್‌ಗೆ ದೊಡ್ಡ ಜವಾಬ್ದಾರಿ ನೀಡಿದ ಬಿಸಿಸಿಐ – Kannada News | Zaheer Khan Joins BCCI: India’s Fast Bowling Future at NCA Gets New Direction

ಗಮನಿಸಬೇಕಾದ ಅಂಶವೆಂದರೆ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪ್ರಸ್ತುತ ವೇಗದ ಬೌಲಿಂಗ್ ತರಬೇತುದಾರರ ಕೊರತೆಯಿದೆ. ಈಗ, ಜಹೀರ್ ಖಾನ್ ಈ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ. ಸಿಒಇ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಜಹೀರ್ ಖಾನ್​ ಅವರನ್ನು ಈ ಜವಾಬ್ದಾರಿಯಲ್ಲಿ ಎದುರು ನೋಡುತ್ತಿದ್ದು, ಜಹೀರ್ ಖಾನ್ ಕೂಡ ಕೋಚಿಂಗ್‌ನಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ. Source link

Read More

PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಎಂದಿನಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ಪರಿಣಾಮವಾಗಿ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿಯೇ ಶತಕದ ಗಡಿ ದಾಟಿತು. ಅದರಲ್ಲೂ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ 53 ರನ್…

Read More