Headlines

ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ – Kannada News | Mohammed Siraj Joins India Squad Today In Mumbai

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್. Source link

Read More

ಜನವರಿ 31ರಿಂದ ಗಿಚ್ಚಿ ಗಿಲಿ ಗಿಲಿ ಜೂನಿಯರ್ಸ್: ಈ ಬಾರಿ ಮಕ್ಕಳದ್ದೇ ಹವಾ – Kannada News | Gicchi Gili Gili Juniors to go on air from Jan 31 on Colors Kannada

ಕನ್ನಡ ಕಿರುತೆರೆಯ ಪ್ರೇಕ್ಷಕರಿಗೆ ನಗೆಹಬ್ಬ ಸೃಷ್ಟಿಸಿದ್ದ ಕಲರ್ಸ್‌ ಕನ್ನಡದ ‘ಗಿಚ್ಚಿ ಗಿಲಿಗಿಲಿ’ (Gicchi Gili Gili) ಮೂರು ಸೀಸನ್‌ಗಳನ್ನು ಯಶಸ್ವಿಯಾಗಿ ಈಗಾಗಲೇ ಪೂರ್ಣಗೊಳಿಡಿದೆ. ಈಗ ಮಕ್ಕಳ ಸೈನ್ಯದೊಂದಿಗೆ ವಿಶೇಷ ಆವೃತ್ತಿಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಇಡೀ ಫ್ಯಾಮಿಲಿ ಕುಳಿತು ನೋಡುವಂತಹ ಶೋ ಇದಾಗಿದೆ. ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ (Gicchi Gili Gili Juniors) ಕಾರ್ಯಕ್ರಮ ಇದೇ ಶನಿವಾರದಿಂದ (ಜನವರಿ 31) ಶುರುವಾಗಲಿದೆ. ಈಗಾಗಲೇ ಪ್ರೋಮೋಗಳು ಗಮನ ಸೆಳೆದಿದೆ. 5ರಿಂದ 10 ವರ್ಷದ ಒಳಗಿನ ಮಕ್ಕಳು ಹಾಗೂ ಹಿರಿಯ…

Read More

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ: ತನಿಖೆಗೆ ಸಚಿವ ಆದೇಶ

ಶಿವಮೊಗ್ಗ, ಮಾರ್ಚ್​​ 20: ನೀರಾನೆ ದಾಳಿಗೆ ಪಶುವೈದ್ಯೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ(27) ಮೃತ ದುರ್ದೈವಿಯಾಗಿದ್ದು, ಪಶುವೈದ್ಯೆಯಾಗಿ ಆಯ್ಕೆಯಾಗಿದ್ದ ಇವರು ತಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ 10.30ಕ್ಕೆ ಮೃಗಾಲಯದ ಆಸ್ಪತ್ರೆಗೆ ಸನ್ ಕಾನರ್ ಹಕ್ಕಿಯ ಚಿಕಿತ್ಸೆಗೆಂದು ತೆರಳಿದ್ದ ಡಾ.ಸಮೀಕ್ಷಾ, ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋಗಿದ್ದರು. ಈ ವೇಳೆ ನೀರಾನೆ ಏಕಾ ಏಕಿ…

Read More

Video: ಭಾರತ Vs ಕೆನಡಾ; ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಹೋಲಿಸಿದ ಭಾರತೀಯ ಮಹಿಳೆ – Kannada News | Indian woman admires work culture in Canada

ಕೈಯಲ್ಲೊಂದು ಉದ್ಯೋಗ (employment) ಇದ್ರೆ ಮಾತ್ರ ಗೌರವ. ಆದರೆ ಕಾರ್ಪೋರೇಟ್, ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಗ್ಯಾರಂಟಿ ಇರಲ್ಲ. ಯಾವಾಗ ಬೇಕಾದ್ರೂ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಬಹುದು. ಆದರೆ ಕೆನಾಡದಲ್ಲಿ (Canada) ನೆಲೆಸಿರುವ ಭಾರತೀಯ ಮಹಿಳೆಯೊಬ್ಬರು ಭಾರತ ಹಾಗೂ ಕೆನಡಾದ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಹೋಲಿಸಿ ಮಾತನಾಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. @unfiltered.anshikaa ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅನ್ಶಿಕಾರವರು ನಂಬಿಕೆ ಆಧಾರಿತ ಕಚೇರಿ ವಾತಾವರಣ ಇಲ್ಲಿದೆ. ಆದರೆ, ತಾನು ಭಾರತದಲ್ಲಿದ್ದಾಗ ಕಾರ್ಪೊರೇಟ್ ಕೆಲಸ ಮಾಡಲು…

Read More

ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್ – Kannada News | Suryakumar Yadav Soars to 7th in ICC T20 Rankings After Sensational NZ Series Performance

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್​ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್…

Read More

ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ: ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ? – Kannada News | Shivamogga: Widow commits suicide after being harassed by police; Death note found in WhatsApp

ಮೃತ ಸ್ವಾತಿ, ಪೊಲೀಸ್​ Image Credit source: tv9 kannada ಶಿವಮೊಗ್ಗ, ಫೆಬ್ರವರಿ 20: ಪೊಲೀಸಪ್ಪನ (Police) ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್​​ನಲ್ಲಿ ಡೆತ್ ನೋಟ್​ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್​ ಸ್ಟೇಷನ್​ನಲ್ಲಿ ಕರ್ತವ್ಯ ನಿರ್ವಹಿಸುವ ಮೋಹನ್​ ಹೆಸರು ಡೆತ್ ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತಂದೆ ಮತ್ತು ತಾಯಿ ಸಾವಿನಿಂದ ಹೆಣ್ಣು ಮಕ್ಕಳ್ಳಿಬ್ಬರು ಅನಾಥವಾಗಿದ್ದು,…

Read More

ಮ್ಯಾಚ್ ಫಿಕ್ಸಿಂಗ್: ಬಾಂಗ್ಲಾದೇಶದ ತಮೀಮ್ ರೆಹಮಾನ್​ಗೆ ಶ್ರೀಲಂಕಾದಲ್ಲಿ ಜೈಲು, ಭಾರಿ ದಂಡ – Kannada News | LPL Match Fixing Scandal: Tamim Rahman Jailed 4 Years, Banned 5. Sri Lanka’s tough stance

ಶ್ರೀಲಂಕಾದ ಟಿ20 ಲೀಗ್‌ನಲ್ಲಿ ( Sri Lanka cricket) ನಡೆದ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಲಂಕಾ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಕೊಲಂಬೊ ಹೈಕೋರ್ಟ್ ಬಾಂಗ್ಲಾದೇಶದ ತಮೀಮ್ ರೆಹಮಾನ್ (Tamim Rahman) ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದು, ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ ಅವರನ್ನು ಐದು ವರ್ಷಗಳ ಕಾಲ ಅಮಾನತುಗೊಳಿಸಲಾಗಿದ್ದು, 24 ಮಿಲಿಯನ್ ಶ್ರೀಲಂಕಾ ರೂಪಾಯಿ (ಸುಮಾರು 80 ಸಾವಿರ ಅಮೆರಿಕನ್ ಡಾಲರ್) ದಂಡ ವಿಧಿಸಲಾಗಿದೆ. ತಮೀಮ್ ರೆಹಮಾನ್ ಒಂದೆಡೆ ಬಾಂಗ್ಲಾದೇಶ ಮೂಲದವರಾಗಿದ್ದರೆ, ಮತ್ತೊಂದೆಡೆ…

Read More

ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..

ಬೆಂಗಳೂರಿನ ಮೆಜೆಸ್ಟಿಕ್ ಸರ್ಕಲ್‌ನಲ್ಲಿರುವ ಕಪಾಲಿ ಮಾಲ್‌ನಲ್ಲಿ ‘ಎಎಂಬಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ತಲೆಎತ್ತಿದೆ. ಇದರ ವಿಶೇಷತೆ ಏನೆಂದರೆ ಕಪಾಲಿ ಮಾಲ್‌ನ 5 ಮಹಡಿಗಳಲ್ಲಿ ಹರಡಿಕೊಂಡಿರುವ ಈ ಮಲ್ಟಿಪ್ಲೆಕ್ಸ್ ಒಟ್ಟು 9 ಪರದೆಗಳನ್ನು ಹೊಂದಿದೆ. ಬಾರ್ಕೋ ಲೇಸರ್ ಪ್ರೊಜೆಕ್ಷನ್ ಇದೆ. ಇದರರಲ್ಲಿನ ಎಲ್ಲ 9 ಪರದೆಗಳಲ್ಲಿ ಅತ್ಯುತ್ತಮ ಬಣ್ಣ ಹಾಗೂ ದೃಶ್ಯ ಸ್ಪಷ್ಟತೆಗಾಗಿ ಬಾರ್ಕೋ ಲೇಸರ್ ಪ್ರೊಜೆಕ್ಷನ್ ತಂತ್ರಜ್ಞಾನವನ್ನು ಬಳಸಲಾಗಿದೆ. ಇದು ಸಿನಿಮಾ ವೀಕ್ಷಣೆಯ ವಿಶೇಷ ಅನುಭವ ನೀಡಲಿದೆ. ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಇದು. ‘ಎಎಂಬಿ ಸಿನಿಮಾಸ್’ನಲ್ಲಿ…

Read More

2 ಸಾವಿರ ರೂ. ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ದೊಡ್ಡ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬಾಗಲಕೋಟೆ, ಏ.6: ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾಲದ ಹೊರೆ ಹೆಚ್ಚಿಸುತ್ತವೆ ಎಂದು ಅವರು ಎಚ್ಚರಿಸಿದರು. ಪ್ರಸ್ತುತ ಸರ್ಕಾರವು 8.17 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯನವರನ್ನು ಟೀಕಿಸಿದ ಕುಮಾರಸ್ವಾಮಿ, ಅವರ ಪುತ್ರನನ್ನು ರಾಜಕೀಯಕ್ಕೆ ತಂದಿರುವುದನ್ನು ಪ್ರಶ್ನಿಸಿದರು….

Read More

ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಹಡಗು ಮುಳುಗಿ 21 ಜನ ಸಾವು – Kannada News | Nile River boat capsize claims at least 21 lives in northern Sudan

ನವದೆಹಲಿ, ಫೆಬ್ರವರಿ 12: ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಪ್ರಯಾಣಿಕರ ಹಡಗು ಮುಳುಗಿದ ನಂತರ 21 ಜನರು ಸಾವನ್ನಪ್ಪಿದ್ದಾರೆ. ಈ ಹಡಗು ತೈಬಾ ಅಲ್-ಖವಾದ್ ಮತ್ತು ಡೀಮ್ ಅಲ್-ಖರೈ ಗ್ರಾಮಗಳ ನಡುವೆ ಪ್ರಯಾಣಿಸುತ್ತಿತ್ತು. ಈ ಹಡಗು (Boat) ಮಹಿಳೆಯರು, ವೃದ್ಧರು ಮತ್ತು ಮಕ್ಕಳು ಸೇರಿದಂತೆ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. “ಇನ್ನೂ ಹೆಚ್ಚಿನ ಶವಗಳು ಇರಬಹುದು ಎಂಬ ಕಾರಣದಿಂದ ರಕ್ಷಣಾ ತಂಡಗಳು ತಮ್ಮ ಕೆಲಸವನ್ನು ಮುಂದುವರಿಸುತ್ತಿವೆ. ನೈಲ್ ನದಿಯ ರಾಜ್ಯದ ಅಧಿಕಾರಿಗಳು ಇಂದು 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ…

Read More