ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ? – Kannada News | Khamenei Confidant An Seminary Chief: Who Is Alireza Arafi of Iran Interim Supreme Leader?

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ (US-Israel Strikes On Iran )ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾಗಿದ್ದು, ಈ ನಡುವೆ ಇರಾನ್, ಅಲಿ ಖಮೇನಿ (Ali Khamenei) ಸ್ಥಾನಕ್ಕೆ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (Ayatollah Arafi) ಅವರನ್ನ ಮಧ್ಯಂತರ ಪರಮೋಚ್ಛ ನಾಯಕ ಎಂದು ಘೋಷಣೆ ಮಾಡಿದೆ. ಇರಾನ್​ನ ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿರುವ ಅಲಿರೆಜಾ ಅರಾಫಿ, ಆಯತೊಲ್ಲಾ ಅಲಿ ಖಮನೈಗೆ ಆಪ್ತರಾಗಿದ್ದಾರೆ….

Read More

ಯುದ್ಧದಲ್ಲೂ ಮಾನವೀಯತೆ ತೋರಿದ ಬಿಎಪಿಎಸ್ ಹಿಂದೂ ಮಂದಿರ; ಕಂಫರ್ಟ್ ಇನ್ ಕುವೈತ್ ಸಾಕ್ಷ್ಯಚಿತ್ರ ಇಲ್ಲಿದೆ

ಅಬುಧಾಬಿ, ಮಾರ್ಚ್ 17: ಇರಾನ್ ಹಾಗೂ ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧದ ಅನಿಶ್ಚಿತತೆಯ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರು ಪರದಾಡುವಂತಾಗಿದೆ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದೂ ಮಂದಿರ (BAPS Hindu Mandir) ಸಹಾಯಹಸ್ತ ಚಾಚಿದೆ. ಈ ಕುರಿತು ತಯಾರಾಗಿರುವ ‘ಕಂಫರ್ಟ್ ಇನ್ ಕುವೈತ್‌’ ಸಾಕ್ಷ್ಯಚಿತ್ರ ಮನೆಯಿಂದ ದೂರದಲ್ಲಿರುವ, ಕುವೈತ್‌ನಲ್ಲಿ ಸಿಲುಕಿರುವ ಕುಟುಂಬಗಳು ಭಯ, ಗೊಂದಲ ಮತ್ತು ಅಜ್ಞಾತವನ್ನು ಎದುರಿಸುವ ನೈಜ ಕಥೆಯಾಗಿದೆ. ಅಬುಧಾಬಿಯಲ್ಲಿರುವ BAPS ಹಿಂದೂ ಮಂದಿರ ಅವರಿಗೆ ಆಹಾರ, ಆಶ್ರಯ,…

Read More

IPL 2026: SRH ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ ಮಧ್ಯ ಭಾಗದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತನ್ನ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಈ ಬದಲಾವಣೆಯೊಂದಿಗೆ ಎಸ್​ಆರ್​ಹೆಚ್ ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ ಕೊಟ್ಟಿದ್ದಾರೆ. ಅವರೆಂದರೆ… ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ಡೇವಿಡ್ ಪೇನ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಸೌತ್ ಆಫ್ರಿಕಾದ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಅವರನ್ನು ಎಸ್​ಆರ್​ಹೆಚ್ ತಂಡ ಆಯ್ಕೆ ಮಾಡಿಕೊಂಡಿದೆ. ಹಾಗೆಯೇ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿರುವ ಇಂಗ್ಲೆಂಡ್ ಆಲ್​ರೌಂಡರ್…

Read More

ಗರ್ಭಪಾತದ ನಂತರ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ! – Kannada News | After Abortion Care: Top Don’ts for Faster Healing

ಗರ್ಭಪಾತದ (Abortion) ನಂತರ, ಮಹಿಳೆಯರ ದೇಹದಲ್ಲಿ ಹಲವಾರು ರೀತಿಯ ದೈಹಿಕ ಮತ್ತು ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಈ ಅವಧಿಯಲ್ಲಿ, ಗರ್ಭಾಶಯಕ್ಕೆ ಅದರ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ದೇಹವು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಸರಿಯಾದ ಆರೈಕೆಯಿಲ್ಲದೆ, ಸೋಂಕು, ಅತಿಯಾದ ರಕ್ತಸ್ರಾವ, ದೌರ್ಬಲ್ಯ ಮತ್ತು ಇತರ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಈ ಸಮಯದಲ್ಲಿ, ರೋಗನಿರೋಧಕ ವ್ಯವಸ್ಥೆಯು ಸ್ವಲ್ಪ ಸೂಕ್ಷ್ಮವಾಗಿರುತ್ತದೆ, ಆದ್ದರಿಂದ ಶುಚಿತ್ವ ಮತ್ತು ವಿಶ್ರಾಂತಿ ಅತ್ಯಂತ ಮುಖ್ಯ. ಇದರೊಂದಿಗೆ, ಈ ಹಂತದಲ್ಲಿ ಮಹಿಳೆ ಮಾನಸಿಕವಾಗಿ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುತ್ತಾಳೆ….

Read More

Global Calendars: ಜಗತ್ತಿನಾದ್ಯಂತ ಬಳಕೆಯಲ್ಲಿರುವ ವಿವಿಧ ಕ್ಯಾಲೆಂಡರ್‌ಗಳ ಬಗ್ಗೆ ನಿಮಗೆ ಗೊತ್ತೇ?

ಕ್ಯಾಲೆಂಡರ್‌ಗಳು ಕೇವಲ ದಿನ, ತಿಂಗಳು ಮತ್ತು ವರ್ಷವನ್ನು ತಿಳಿಸುವ ಸಾಧನಗಳಲ್ಲ; ಅವು ಆಯಾ ಧರ್ಮದ ನಂಬಿಕೆಗಳು, ಹಬ್ಬಗಳು, ಶುಭ-ಅಶುಭ ಮುಹೂರ್ತಗಳು ಮತ್ತು ಸೂರ್ಯ-ಚಂದ್ರರ ಚಲನೆಯನ್ನು ಆಧರಿಸಿದ ವಿಜ್ಞಾನದ ಪ್ರತಿಬಿಂಬಗಳಾಗಿವೆ. ಜಗತ್ತಿನಾದ್ಯಂತ ಸುಮಾರು 40ಕ್ಕೂ ಹೆಚ್ಚು ವಿಭಿನ್ನ ಕ್ಯಾಲೆಂಡರ್‌ಗಳು ಬಳಕೆಯಲ್ಲಿದ್ದರೂ, ಅವುಗಳಲ್ಲಿ 11 ಕ್ಯಾಲೆಂಡರ್‌ಗಳು ಹೆಚ್ಚು ಪ್ರಸಿದ್ಧವಾಗಿವೆ. ಹಿಂದೂ ಪಂಚಾಂಗ: ಭಾರತೀಯ ಸಂಸ್ಕೃತಿಯಲ್ಲಿ ‘ಹಿಂದೂ ಪಂಚಾಂಗ’ಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಸೌರ ಮತ್ತು ಚಂದ್ರ ಚಕ್ರಗಳೆರಡನ್ನೂ ಆಧರಿಸಿದ ಈ ಪಂಚಾಂಗವು ಸಮಯವನ್ನು ಅಳೆಯುವ ಅದ್ಭುತ ಸಾಧನವಾಗಿದೆ. ಇದರಲ್ಲಿ ಒಂದು…

Read More

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ RCB

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತವಾಗಿ ಬೃಹತ್ ಸ್ಕೋರ್​ಗಳಿಸುವ ಮೂಲಕ. ಅಲ್ಲದೆ ಅದೇ ಪಂದ್ಯಗಳಲ್ಲಿ ಬೃಹತ್ ಸ್ಕೋರ್​ ಹೊಡೆಸಿಕೊಳ್ಳುವ ಮೂಲಕ..! ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ 4 ಪಂದ್ಯಗಳಲ್ಲಿ 200+ ಸ್ಕೋರ್​ಗಳಿಸಿದೆ. ಅಲ್ಲದೆ ಈ ನಾಲ್ಕು ಮ್ಯಾಚ್​ಗಳಲ್ಲೂ ಆರ್​ಸಿಬಿ ತಂಡ 200 ಕ್ಕಿಂತ ಹೆಚ್ಚಿನ ರನ್​​ಗಳನ್ನು…

Read More

ಸುಚಿತ್ರಾಳ ಮೊಬೈಲ್ ರಹಸ್ಯ ಬಯಲು, ಈಕೆ ಸಂಪರ್ಕದಲ್ಲಿದ್ದವರಿಗೆ ಎಸ್ಪಿ ಮಹತ್ವದ ಕರೆ – Kannada News | Siddapur murder Case: Not Only Kamalakar Bhat Guruji, Suchitra Contact With Some Youths

ಕಾರವಾರ, (ಫೆಬ್ರವರಿ 06): ಕಲರ್​​ಫುಲ್​ ರೀಲ್ಸ್​ ಮಾಡಿಕೊಂಡು ಸಂಸಾರದಿಂದ ದೂರವಾಗಿ ನೌಟಂಕಿ ಆಡುತ್ತಿದ್ದ ಕಲಾಕರ್​ ಸುಚಿತ್ರಾ (Suchitra) ಕಥೆಗಳೇ ಬೆಚ್ಚಿ ಬೀಳಿಸುವಂತಿವೆ. ಗಂಡ, ಮಕ್ಕಳಿಗಿಂತ ಜ್ಯೋತಿಷಿ ಕಮಲಾಕರ್​ನೇ (Kamalakar bhat guruji) ಹೆಚ್ಚು ಅಂತಿದ್ದವಳಿಗೆ ಒಬ್ಬಿಬ್ಬರ ಸಹವಾಸ ಇರಲಿಲ್ವಂತೆ. ಸುಚಿತ್ರಾ ಮೊಬೈಲ್​ ಇಣಕಿದ ಪೊಲೀಸರಿಗೆ ಆಕೆಯ ಸಂಪರ್ಕ ಕ್ರಾಂತಿಯೇ ಅನಾವರಣ ಆಗಿವೆ. ಹೌದು.. ವಸಂತ್​ ನಾಯ್ಕ್​​ ಕೊಲೆ ಕೇಸ್​​ನಲ್ಲಿ ಜೈಲುಪಾಲಾಗಿರುವ ರೀಲ್ಸ್​ ರಾಣಿ ಸುಚಿತ್ರಾ ಕರಾಳ ಕಥೆಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ…

Read More

Republic Day 2026: ಈ ಬಾರಿ ಗಣರಾಜ್ಯೋತ್ಸವದಲ್ಲಿ ಕೇವಲ ಮಿಲಿಟರಿ ಮೆರವಣಿಗೆಯಲ್ಲ, ಇರಲಿದೆ ಯುದ್ಧಭೂಮಿ – Kannada News | Republic Day 2026 Live Streaming in Tv9 Kannada, Grand Military Parade, Battlefield Display and Vande Mataram Theme

ನವದೆಹಲಿ, ಜನವರಿ 23: ಈ ಬಾರಿ ಗಣರಾಜ್ಯೋತ್ಸವ(Republic Day)ವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕೇವಲ ಮಿಲಿಟರಿ ಮೆರವಣಿಗೆಯಲ್ಲ ಬದಲಾಗಿ ಯುದ್ಧಭೂಮಿಯೇ ಕಣ್ಣೆದುರು ಬರಲಿದೆ. ಸ್ವಾತಂತ್ರ್ಯ ಹೋರಾಟದಿಂದ ಸ್ವಾವಲಂಬಿ ಭಾರತದವರೆಗೆ, ಭಾರತ ತೆಗೆದುಕೊಂಡ ಹೆಜ್ಜೆಗಳು ಕಣ್ಮುಂದೆ ಬರಲಿದೆ. ಕಲಾವಿದರು ತಮ್ಮ ಪೂರ್ವಾಭ್ಯಾಸಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಮೆರವಣಿಗೆಯ ಮುಖ್ಯ ವಿಷಯ ವಂದೇ ಮಾತರಂ ಆಗಿರುತ್ತದೆ. ವಿವಿಧ ರಾಜ್ಯಗಳ ಮೆರವಣಿಗೆಗಳು ದೇಶವು ಸಾಧಿಸಿದ ಆರ್ಥಿಕ ಅಭಿವೃದ್ಧಿ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನು ಪ್ರದರ್ಶಿಸುತ್ತವೆ. ಕಲಾವಿದರು ಅಭಿವೃದ್ಧಿ ಹೊಂದಿದ ಭಾರತದ ರೂಪಗಳನ್ನು ಅನಾವರಣಗೊಳಿಸಲಿದ್ದಾರೆ. ಕರ್ತವ್ಯಪಥದಲ್ಲಿ…

Read More

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ? – Kannada News | Minister SS Mallikarjuns Resignation Offer Sparks Davangere By Election Ticket Controversy

ಬೆಂಗಳೂರು, ಫೆಬ್ರವರಿ 19: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ವ್ಯವಹಾರಿಕ ಒತ್ತಡ ಮತ್ತು ಕ್ಷೇತ್ರದ ಕೆಲಸಗಳ ಕಾರಣ ನೀಡಿ, ಕಳೆದ ವಾರವೇ ಸಿಎಂ ಎದುರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರಂತೆ. ಈ ಬೆಳವಣಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.  ಸಾಮಾನ್ಯವಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುವ ಸಂದರ್ಭದಲ್ಲಿ, ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ….

Read More

‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ – Kannada News | Rishab Shetty arrives at Anjanadri Hills for Jai Hanuman movie muhurtha

ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ (Jai Hanuman) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆಬ್ರವರಿ 22) ಕರ್ನಾಟಕದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಇಡೀ ಚಿತ್ರತಂಡ ಆಗಮಿಸಿದೆ. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ ಕೂಡ ಆಗಮಿಸಿದ್ದಾರೆ. ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. ಈ ಮೂಲಕ ಚಿತ್ರಕ್ಕೆ…

Read More