ರಂಭಾಪುರಿ ಪೀಠಕ್ಕೆ ಭೇಟಿ ವೇಳೆ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ: ಡಿಕೆಶಿ ಮಾರ್ಮಿಕ ಮಾತು – Kannada News | Next CM DK Shivakumar Slogans Echo at Rambhapuri Peetha; Deputy CM Reacts, Says Work is Ours, Result is God’s

ಚಿಕ್ಕಮಗಳೂರು, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ (Rambhapuri Peetha) ಭೇಟಿ ನೀಡಿ ಜಗದ್ಗುರು ರೇಣುಕಾಚಾರ್ಯ, ವೀರಭದ್ರೇಶ್ವರನ ದರ್ಶನ ಪಡೆದರು. ಇದೇ ವೇಳೆ, ಕರ್ನಾಟಕ ರಾಜಕೀಯ ಹಾಗೂ ಇರಾನ್, ಇಸ್ರೇಲ್ ಸಂಘರ್ಷದ ಬಗ್ಗೆಯೂ ಹಲವು ಮಹತ್ವದ ವಿಚಾರಗಳನ್ನು ಉಲ್ಲೇಖಿಸಿದರು. ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ, ರಂಭಾಪುರಿ ಪೀಠದ ಹೆಲಿಪ್ಯಾಡ್‌ನಲ್ಲಿ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಂತೆಯೇ ಕೆಲ ಬೆಂಬಲಿಗರು ‘‘ಡಿ.ಕೆ. ಶಿವಕುಮಾರ್ ಮುಂದಿನ…

Read More

ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ – Kannada News | Malur MLA Nanjegowda Wins Vote Recount: Supreme Court Confirms Victory

ಕೋಲಾರ, ಫೆಬ್ರವರಿ 05: ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ಕಾರ್ಯದಲ್ಲಿಯೂ ಕಾಂಗ್ರೆಸ್​​ನ ಹಾಲಿ ಶಾಸಕ ಕೆ.ವೈ. ನಂಜೇಗೌಡ ಮೇಲುಗೈ ಸಾಧಿಸಿದ್ದಾರೆ. ಮರುಎಣಿಕೆ ನಡೆಸಿ ಸುಪ್ರೀಂಕೋರ್ಟ್​ಗೆ ಅಧಿಕಾರಿಗಳು ಸಲ್ಲಿಸಿದ್ದ ಮಾಹಿತಿಯೀಗ ಬಹಿರಂಗಗೊಂಡಿದ್ದು ಮರು ಎಣಿಕೆಯಲ್ಲಿ ಕಾಂಗ್ರೆಸ್​ನ ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707  ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ ಕಾಂಗ್ರೆಸ್​​ನ…

Read More

‘ಪೆದ್ದಿ’ ಸಿನಿಮಾ ಶೂಟಿಂಗ್ ವೇಳೆ ರಾಮ್ ಚರಣ್‌ಗೆ ಗಾಯ; ಕಣ್ಣಿನ ಮೇಲ್ಭಾಗ 4 ಹೊಲಿಗೆ

ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಅವರು ‘ಪೆದ್ದಿ’ (Peddi) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬೇಸರದ ವಿಷಯ ಏನೆಂದರೆ, ಈ ಸಿನಿಮಾದ ಚಿತ್ರೀಕರಣದ ವೇಳೆ ರಾಮ್ ಚರಣ್ ಅವರು ಗಾಯಗೊಂಡಿದ್ದಾರೆ. ಮಂಗಳವಾರ (ಮಾರ್ಚ್ 24) ಹೈದರಾಬಾದ್‌ನಲ್ಲಿ ಸಾಹಸ ದೃಶ್ಯವೊಂದನ್ನು ಚಿತ್ರೀಕರಿಸುವಾಗ ಈ ಘಟನೆ ನಡೆದಿದೆ. ರಾಮ್ ಚರಣ್ (Ram Charan) ಕಣ್ಣಿಗೆ ಗಾಯವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದೆ. ಆದ್ದರಿಂದ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ದೊಡ್ಡ ಗಾಯ ಆಗಿಲ್ಲ ಎಂಬ ಮಾಹಿತಿ…

Read More

ಬೆಂಗಳೂರಿಗರ ಬಹುದಿನದ ಕನಸು ನನಸಾಗುವ ಕಾಲ ಬಂತು: ಕೆಂಪೇಗೌಡ ವಿಮಾನ ನಿಲ್ದಾಣ ಮಾರ್ಗಕ್ಕೆ ಶೀಘ್ರದಲ್ಲಿ ಬರಲಿದೆ ಮೆಟ್ರೋ – Kannada News | Namma Metro Blue Line Extension: KIAL Metro Project to Cut Traffic by 50%

ಬೆಂಗಳೂರು, ಜ.11: ಬೆಂಗಳೂರು ಜನರಿಗೆ ಇದೀಗ ಮೆಟ್ರೋ (Bengaluru Airport Metro) ಕಡೆಯಿಂದ ಮತ್ತೊಂದು ಗುಡ್​​​ ನ್ಯೂಸ್​ ಇದೆ. ಬಹುದಿನಗಳಿಂದ ಕಾಯುತ್ತಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ನೇರ ಮೆಟ್ರೋ ಸಂಪರ್ಕಕ್ಕೆ ಅಡ್ಡಿಗಲ್ಲು ಹಾಕಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಮಾನ ನಿಲ್ದಾಣದ ಮೆಟ್ರೋ ಕಾರಿಡಾರ್ 2027ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಿದೆ ಎಂದು ಹೇಳಲಾಗಿದೆ. ಇದು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣವನ್ನು ಸುಗಮಗೊಳಿಸುವ ಮತ್ತು ಪ್ರಮುಖ ಕಾರಿಡಾರ್‌ಗಳಲ್ಲಿನ ರಸ್ತೆ ದಟ್ಟಣೆಯನ್ನು ಕಡಿಮೆ ಮಾಡುವ…

Read More

ಹೃದಯಾಘಾತವಾಗಬಹುದು, ಟ್ರಂಪ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ಇರಾನ್‌ನಿಂದ ಹೊಸ ಮಹಾಸ್ತ್ರ ಪ್ರಯೋಗ – Kannada News | Iran US Conflict Escalates: Trump Rejects Peace, Iran Unveils New Weapon Threatens Oil Crisis

ಡೊನಾಲ್ಡ್​ ಟ್ರಂಪ್, ಖಮೇನಿImage Credit source: Reuters ವಾಷಿಂಗ್ಟನ್, ಏಪ್ರಿಲ್ 30: ಇರಾನ್(Iran) ಮತ್ತು ಅಮೆರಿಕ-ಇಸ್ರೇಲ್ ಪಡೆಗಳ ನಡುವಿನ ಯುದ್ಧವು ಈಗ ಅತ್ಯಂತ ಅಪಾಯಕಾರಿ ಘಟ್ಟಕ್ಕೆ ತಲುಪಿದೆ. ಅಮೆರಿಕದ ದಿಗ್ಬಂಧನಗಳನ್ನು ತೆಗೆದುಹಾಕುವ ಬದಲಾಗಿ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಮತ್ತು ಪರಮಾಣು ಮಾತುಕತೆಗಳನ್ನು ಮುಂದೂಡುವ ಇರಾನ್‌ನ ಪ್ರಸ್ತಾವನೆಯನ್ನು ಡೊನಾಲ್ಡ್ ಟ್ರಂಪ್ ಕಡಾಖಂಡಿತವಾಗಿ ತಿರಸ್ಕರಿಸಿದ್ದಾರೆ. ಇರಾನ್ ನೌಕಾಪಡೆಯ ಕಮಾಂಡರ್ ರಿಯರ್ ಅಡ್ಮಿರಲ್ ಶಹರಾಮ್ ಇರಾನಿ ಅವರು ಶತ್ರು ಪಡೆಗಳಿಗೆ ತೀವ್ರ ಭೀತಿ ಹುಟ್ಟಿಸುವ ಹೊಸ ಆಯುಧವನ್ನು ಬಳಸುವುದಾಗಿ ಘೋಷಿಸಿದ್ದಾರೆ….

Read More

ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ – Kannada News | Fire Breaks Out in Thiruvananthapuram–Hazrat Nizamuddin Rajdhani Express in Madhya Pradesh

ಭೋಪಾಲ್, ಮೇ 17:ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಬೆಂಕಿ…

Read More

ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಮುಳಬಾಗಿಲು ಗುಂಡ್ಲಹಳ್ಳಿ ಗ್ರಾಮದಲ್ಲಿ ಭಾರಿ ವಿವಾದ – Kannada News | Alleged Encroachment of Government School Land for Mosque Construction Sparks Major Controversy in Mulbagal, Kolar

ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಕೋಲಾರ, ಜನವರಿ 9: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಜಾಗವನ್ನು ಒತ್ತುವರಿ ಮಾಡಿ ಮಸೀದಿ (Mosque) ನಿರ್ಮಾಣ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ವಿಷಯ ಗ್ರಾಮದಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಸ್ಥಳೀಯರು ಹಾಗೂ ಗ್ರಾಮಸ್ಥರು ಮಸೀದಿ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಜಾಗದಲ್ಲಿ ಹಾಗೂ ಶಾಲಾ ಆವರಣದ ಸಮೀಪದಲ್ಲಿರುವ ದೇವಸ್ಥಾನದ ಬಳಿಯೇ ಮಸೀದಿ ನಿರ್ಮಾಣ ಕಾಮಗಾರಿ…

Read More

Karnataka Rains: ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ ಹತ್ತಾರು ಅವಾಂತರ, 6 ಮಂದಿ ಸಾವು – Kannada News | Rain Fury in Karnataka: Six Dead in Vijayapura, Davanagere Heavy Damages Reported Across Districts

ವಿಜಯಪುರದ ಮೊರಗಟಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದಿರುವುದುImage Credit source: tv9 ಬೆಂಗಳೂರು, ಮೇ 15: ಕರ್ನಾಟಕದ (Karnataka) ಹಲವೆಡೆ ಗುರುವಾರ ಮಳೆ ಆರ್ಭಟ ಜೋರಾಗಿತ್ತು. ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಕರುನಾಡು ತತ್ತರಿಸಿ ಹೋಗಿದೆ. ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಗೆ ಆರು ಮಂದಿ ಬಲಿಯಾಗಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ….

Read More

Union Budget 2026: ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು – Kannada News | Union Budget 2026 Expectations: Women Programmes Expected To Remain In Focus

ಬೆಂಗಳೂರು, ಫೆಬ್ರುವರಿ 01: ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರೀಕ್ಷೆಗಳು ಮೂಡಿವೆ. ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ ಬಜೆಟ್ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳು ಮತ್ತು ಆರ್ಥಿಕ ಸುಧಾರಣೆಗಳ ಮೇಲೆ ಗಮನ ಕೇಂದ್ರೀಕರಿಸುವ ಸಾಧ್ಯತೆ ಇದೆ. ಮಹಿಳೆಯರ ಪಾತ್ರ ನೀತಿ ನಿರೂಪಣೆಯಲ್ಲಿ ಹೆಚ್ಚಾಗಿದ್ದು, ಈ ಬಜೆಟ್ ಅನ್ನು ಮಹಿಳೆಯರ ಪಾಲಿಗೆ “ಭಾಗ್ಯದ ಪೆಟ್ಟಿಗೆ” ಎಂದು ಹೇಳಲಾಗುತ್ತಿದೆ. ಜನಧನ್ ಖಾತೆದಾರ ಮಹಿಳೆಯರಿಗೆ ಬ್ಯಾಂಕ್ ಸಾಲ, ವಿಮಾ ಯೋಜನೆಗಳು, ಕಸ್ಟಮೈಸ್ಡ್ ಕ್ರೆಡಿಟ್ ಕಾರ್ಡ್‌ಗಳು ಹಾಗೂ ಗ್ರಾಮೀಣ ಉದ್ಯಮಗಳು…

Read More

ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News | Winter Heart Health: Top Tests for Risk Assessment

ಚಳಿಗಾಲದಲ್ಲಿ (Winter) ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಬೇಸಿಗೆಗೆ ಹೋಲಿಸಿದರೆ ಹೃದಯಾಘಾತದ (Heart Attacks) ಪ್ರಕರಣಗಳು ಕೂಡ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಚಳಿಯಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ, ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತವೆ, ಹಾಗಾಗಿ ಈ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ಆರಂಭಿಕ ಹಂತದಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ಅಗತ್ಯ ಹೃದಯ ಪರೀಕ್ಷೆಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಬಹುದು….

Read More