Headlines

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಪೊಲೀಸ್​: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು – Kannada News | Bangaluru: Madanayakanahalli Police Crack Ramdev Jewelers Robbery; 5 Arrested for Gunpoint Heist

ನೆಲಮಂಗಲ, ಫೆಬ್ರವರಿ 09: ಅದು ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ (Robbery). ಗನ್ ಹಿಡಿದು ಚಿನ್ನಾಭರಣದ ಅಂಗಡಿಗೆ ನುಗಿದ್ದ ಗ್ಯಾಂಗ್ ಸಿಕ್ಕಸಿಕ್ಕ ಒಡವೆಗಳನ್ನ ದೋಚಿ ಪರಾರಿಯಾಗಿದ್ದರು. ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಘಟನೆ ನಡೆದ ಕೇವಲ ಏಳು ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ (Arrest). ಬಂಧಿತರು ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್​​ ಬಂಧಿತರು. ಬಂಧಿತರೆಲ್ಲಾ ರಾಜಸ್ತಾನಿ ಮೂಲದವರು. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು:…

Read More

ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು – Kannada News | Man from Bangalore behind Anthropic’s new AI product that effected the fall of Indian IT stocks

ಬೆಂಗಳೂರು, ಫೆಬ್ರುವರಿ 9: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಐಟಿ ಸೆಕ್ಟರ್​ನ ವಿವಿಧ ಸ್ಟಾಕ್​ಗಳು ಕಳೆದ ಕೆಲ ದಿನಗಳಿಂದ ಬಹಳ ಹಿನ್ನಡೆ ಕಾಣುತ್ತಿವೆ. ನಿಫ್ಟಿ ಐಟಿ ಇಂಡೆಕ್ಸ್ ಇವತ್ತು ಸೋಮವಾರ ಪಾಸಿಟಿವ್ ಆಗಿದ್ದರೂ ಕಳೆದ ವಾರದಿಂದ ಶೇ. 7ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿದೆ. ಐಟಿ ಸ್ಟಾಕ್​ಗಳ ಮೇಲೆ ಹೂಡಿಕೆ ಮಾಡಿದ್ದವರಿಗೆ ಬರೋಬ್ಬರಿ ಎರಡೂವರೆ ಟ್ರಿಲಿಯನ್ ರುಪಾಯಿಗಳಷ್ಟು ನಷ್ಟ ಆಗಿದೆ. ಐಟಿ ಸ್ಟಾಕ್​ಗಳು ನಿರ್ದಿಷ್ಟವಾಗಿ ಕುಸಿಯಲು ಕಾರಣಗಳಿಲ್ಲದಿಲ್ಲ. ಎಐ ಟೆಕ್ನಾಲಜಿಯೇ ಈಗ ಭಾರತದ ಐಟಿ ಸೇವೆಗಳಿಗೆ ಮುಳುವಾಗುವಂತಿದೆ….

Read More

Teddy Day 2026 Date: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ – Kannada News | Valentine’s Week 2026: Know about the history and significance of Teddy Day

ಪ್ರತಿ ವರ್ಷ ಫೆಬ್ರವರಿ 10 ರಂದು ಅಂದರೆ ವ್ಯಾಲೆಂಟೈನ್‌ ವೀಕ್‌ನ ನಾಲ್ಕನೇ ದಿನದಂದು ಟೆಡ್ಡಿ ಡೇ (Teddy Day) ಆಚರಿಸಲಾಗುತ್ತದೆ. ಈ ದಿನವು ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸಲಿರುವ ಒಂದು ವಿಶೇಷ ಸಂದರ್ಭವಾಗಿದೆ, ಟೆಡ್ಡಿ ಬೇರ್‌ಗಳು ಮುದ್ದಾದ ಉಡುಗೊರೆ ಮಾತ್ರವಲ್ಲ, ಭಾವನೆಗಳು ಮತ್ತು ಭಾವನೆಗಳ ಸಂಕೇತವೂ ಆಗಿದೆ. ಹಾಗಾಗಿ ಹೆಚ್ಚಿನವರು ತಮ್ಮ ನೆಚ್ಚಿನ ವ್ಯಕ್ತಿಗೆ ಈ ದಿನದಂದು ಟೆಡ್ಡಿ ಬೇರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ. ಅಷ್ಟಕ್ಕೂ ವ್ಯಾಲೆಂಟೈನ್‌ ವೀಕ್‌ನಲ್ಲಿ ಟೆಡ್ಡಿ…

Read More

ನಮ್ಮ ಮೆಟ್ರೋ : ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್ – Kannada News | Kannada activist vatal nagaraj deadline March 7th to BMRCL

ಬೆಂಗಳೂರು, (ಫೆಬ್ರವರಿ 09): ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಇಂದು (ಫೆಬ್​ರವರಿ 09) ಬೆಂಗಳೂರಿನ ಡಾ. ಬಿಆರ್ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಮೆಟ್ರೋ ದರ ಏರಿಕೆ ಮಾಡಿ ಪ್ರಾಯಾಣಿಕರ ಹೊರೆಯನ್ನ ಹೆಚ್ಚು ಮಾಡಿ ಕನ್ನಡಿಗರನ್ನ ಕೆರಳುವಂತೆ ಮಾಡಿದೆ. ಈ ಕೂಡಲೇ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕು,ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಇಲ್ಲವಾದರೆ ನಾವು ಬೀದಿಗೆ ಇಳಿಯುತ್ತೇವೆ. ಮಾರ್ಚ್ 7ರವರೆಗೆ…

Read More

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ – Kannada News | Do Not call me a hero I am just an artist Says Gilli Nata In Super Hit Movie Event

ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಅವರು ಕೂಡ ಆಗಮಿಸಿದ್ದರು. ಅವರು ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ, ನಾಯಕ ನಟ ಎಂದು ಅವರನ್ನು ಕರೆಯಲಾಯಿತು. ‘ದಯವಿಟ್ಟು ನಾಯಕ ನಟ ಎಂದು ಕರೀಬೇಡಿ ಭಯ ಆಗುತ್ತದೆ. ನಾನು ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದೇನೆ ಅಷ್ಟೇ’ ಎಂದು ಗಿಲ್ಲಿ ನಟ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ – Kannada News | Gilli Nata reaction to Sarkari Shale H8 movie complaint against him in KFCC

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಗಿಲ್ಲಿ ನಟ ಪಡೆದ ಜನಪ್ರಿಯತೆ ಅಪಾರ. ಆ ರಿಯಾಲಿಟಿ ಶೋಗೆ ಹೋಗುವುದಕ್ಕೂ ಮುನ್ನವೇ ಗಿಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಆ ಸಿನಿಮಾಗಳ ಬಗ್ಗೆ ಟಾಕ್ ಶುರು ಆಗಿದೆ. ಗಿಲ್ಲಿ ನಟ (Gilli Nata) ಅಭಿನಯದ ‘ಸರ್ಕಾರಿ ಶಾಲೆ ಹೆಚ್​8’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆ ಚಿತ್ರದಲ್ಲಿ ಗಿಲ್ಲಿ ಅವರಿಗೆ ಒಂದು ಪಾತ್ರವಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಗಿಲ್ಲಿ ನಟ ಬಂದಿಲ್ಲ ಎಂದು…

Read More

PSI ಬಳಿಕ ಆರ್ಮಿ ಪರೀಕ್ಷೆಯಲ್ಲೂ ಕಳ್ಳಾಟ: ಎಲೆಕ್ಟ್ರಾನಿಕ್ ಡಿವೈಸ್​​ ಪತ್ತೆ – Kannada News | Army Group C Exam Cheating: 18 Candidates inquiry by Bengaluru Halasuru Police Probe

ಬೆಂಗಳೂರು, ಫೆಬ್ರವರಿ 09: ಆರ್ಮಿ ಗ್ರೂಪ್ ಸಿ ಹುದ್ದೆ ಪರೀಕ್ಷೆ (Army Group C exam) ವೇಳೆ ಕಳ್ಳಾಟ ಆರೋಪ ಹಿನ್ನೆಲೆ 18 ಪರೀಕ್ಷಾರ್ಥಿಗಳನ್ನು (examinee) ಕರೆತಂದ ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ವಿಚಾರಣೆ ಮಾಡಿದ್ದಾರೆ. ಫೆಬ್ರವರಿ 08ರಂದು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆದಿತ್ತು. ಈ ವೇಳೆ ಮೊಬೈಲ್, ಎಲೆಕ್ಟ್ರಿಕ್ ಡಿವೈಸ್ ಬಳಸಿ ನಕಲು ಮಾಡಿರುವ ಆರೋಪ ಕೇಳಿಬಂದಿದೆ. ಮೂರು ಮೊಬೈಲ್ ಹಾಗೂ ಎಲೆಕ್ಟ್ರಿಕ್ ಡಿವೈಸ್​​ ಜಪ್ತಿ ಮಾಡಲಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ – Kannada News | Man Sets his own Shop Ablaze Pours Petrol On Himself Amid Bulldozer Action begins In Varanasi

ವಾರಾಣಸಿ, ಫೆಬ್ರವರಿ 9: ಉತ್ತರ ಪ್ರದೇಶದ ವಾರಾಣಸಿಯ (Varanasi) ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಬುಲ್ಡೋಜರ್ ಬಳಸಿ ಮನೆಗಳನ್ನು ಕೆಡವಲು ಪ್ರಾರಂಭಿಸಿದೆ. ಇಂದು, ಪುರಸಭೆ ಗುರುತಿಸಿದ ಶಿಥಿಲಗೊಂಡ ಮನೆಗಳಲ್ಲಿ 21 ಮನೆಗಳನ್ನು ನೆಲಸಮ ಮಾಡಲಾಗಿದೆ. ಇದು ಒಂದೇ ದಿನದಲ್ಲಿ ದಾಲ್ಮಂಡಿಯಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಆಡಳಿತ ಅಧಿಕಾರಿಗಳಿಂದ 10 ದಿನಗಳ ಕಾಲಾವಕಾಶ ಕೋರುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಕಾರ್ಯಾಚರಣೆಯ ಸಮಯದಲ್ಲಿ ಅಂಗಡಿ…

Read More

‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ – Kannada News | Prakash Raj dismissed rumours of his exit from Spirit movie ft Prabhas

ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ‘ಸ್ಪಿರಿಟ್’ (Spirit) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಜನರಿಗೆ ಗೊಂದಲ ಮೂಡಿದೆ. ಈ ಮೊದಲು ನಾಯಕಿ ಆಗಿದ್ದ ದೀಪಿಕಾ ಪಡುಕೋಣೆ ಅವರು ಚಿತ್ರತಂಡದಿಂದ ಹೊರನಡೆದರು. ಆ ಬಳಿಕ ತೃಪ್ತಿ ದಿಮ್ರಿ ಅವರನ್ನು ಆಯ್ಕೆ ಮಾಡಲಾಯಿತು. ಈಗ ‘ಸ್ಪಿರಿಟ್’ ಸಿನಿಮಾದಿಂದ ಹಿರಿಯ ನಟ ಪ್ರಕಾಶ್ ರಾಜ್ (Prakash Raj) ಅವರು ಹೊರ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈಗ ಸ್ವತಃ ಪ್ರಕಾಶ್…

Read More

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ – Kannada News | KL Rahul Century Powers Karnataka to Ranji Semis vs Mumbai

ರಣಜಿ ಟ್ರೋಫಿಯ ನಾಲ್ಕನೇ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ಹಾಗೂ ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡದ ಪರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಸಂಕಷ್ಟದಿಂದ ತಂಡಕ್ಕೆ ನೆರವಾದರು. ಎರಡನೇ ಇನ್ನಿಂಗ್ಸ್​ನಲ್ಲಿ 130 ರನ್‌ ಬಾರಿಸಿದ ರಾಹುಲ್, ಈ ಶತಕದೊಂದಿಗೆ ಕರ್ನಾಟಕ ತಂಡದ ಗೆಲುವನ್ನು ಖಚಿತಪಡಿಸಿದರು. ಮುಂಬೈ ನೀಡಿದ 325 ರನ್‌ಗಳ ಗುರಿಯನ್ನು ಬೆನ್ನಟ್ಟಿ ಕರ್ನಾಟಕ 4 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದು ಕೆಎಲ್ ರಾಹುಲ್ ಪ್ರಥಮ ದರ್ಜೆ ವೃತ್ತಿಜೀವನದ…

Read More