Headlines

ಪಾಕ್ ತಂಡಕ್ಕೆ ಮಣ್ಣು ಮುಕ್ಕಿಸಿದ ಇಂಡಿಯಾ ರಾಯಲ್ಸ್ – Kannada News | Indian Royals Edge Pakistan Panthers by 2 Wickets in Thrilling Asian Legends League Win

ಜಾಂಬಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಲೆಜೆಂಡ್ಸ್ ಲೀಗ್‌ನಲ್ಲಿ ( Asian Legends League) ಇಂದು ಇಂಡಿಯನ್ ರಾಯಲ್ಸ್ ತಂಡ ಪಾಕಿಸ್ತಾನ್ ಪ್ಯಾಂಥರ್ಸ್ (Indian Royals vs  Pakistan Panthers) ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ್ ಪ್ಯಾಂಥರ್ಸ್ ತಂಡವನ್ನು 2 ವಿಕೆಟ್​ಗಳಿಂದ ಮಣಿಸಿದ ಇಂಡಿಯನ್ ರಾಯಲ್ಸ್ ತಂಡ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 168 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಡಿಯನ್ ರಾಯಲ್ಸ್ 17.4 ಓವರ್​ಗಳಲ್ಲಿ…

Read More

‘ಮೋದಿ ವಿಫಲರಾಗಿದ್ದಾರೆ…’ – ವ್ಯಂಗ್ಯದ ಬಾಣ ಬಿಟ್ಟ ಬಿಜೆಪಿ ಮುಸ್ಲಿಂ ನಾಯಕ ಶೆಹಜಾದ್ ಪೂನಾವಾಲಾ – Kannada News | Shehzad Poonawalla shares video message, gives sarcastic reason why Modi has failed

ನವದೆಹಲಿ, ಆಗಸ್ಟ್ 2: ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ (Shehzad Poonawalla) ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ವ್ಯಂಗ್ಯಾತ್ಮಕ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಪ್ರತಿಪಕ್ಷಗಳು ಮತ್ತು ಮೋದಿಯವರ ಟೀಕಾಕಾರರನ್ನು ಲೇವಡಿ ಮಾಡಿದ್ದಾರೆ. ಮೊನ್ನೆಯಷ್ಟೇ ಅವರು ಬಿಜೆಪಿಯ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದರು. ತಮ್ಮ ಟ್ವಿಟ್ಟರ್ ಬಯೋದಲ್ಲಿ ಬಿಜೆಪಿ ಪದದ ಉಲ್ಲೇಖವನ್ನು ತೆಗೆದುಹಾಕಿ, ಅವರು ಪಕ್ಷದಿಂದಲೇ ನಿರ್ಗಮಿಸುತ್ತಿರಬಹುದು ಎನ್ನುವ ಶಂಕೆಗೆ ಎಡೆ ಮಾಡಿಕೊಟ್ಟಿದ್ದರು. ಅದರ ಬೆನ್ನಲ್ಲೇ ಅವರು ಮೋದಿ ವಿಫಲರಾಗಿದ್ದಾರೆ ಎಂದು ಹೇಳಿ…

Read More

ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ಗೊಂದಲ: ಪ್ರಿಯಾಂಕ್​​ ಖರ್ಗೆ ರಾಜೀನಾಮೆಗೆ ಆಗ್ರಹ – Kannada News | Karnataka Police Constable Exam Chaos: R Ashoka spark Government, Demands Priyank Kharge’s Resignation

ಆರ್. ಅಶೋಕ್​​, ಪ್ರಿಯಾಂಕ್​ ಖರ್ಗೆImage Credit source: tv9 kannada ಬೆಂಗಳೂರು, ಆಗಸ್ಟ್​​ 02: ರಾಜ್ಯಾದ್ಯಂತ ಇಂದು ಬಹುನಿರೀಕ್ಷಿತ 3 ಸಾವಿರದ 991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ (Police Constable Exam) ಅಂತ್ಯವಾಗಿದೆ. ಆದರೆ ಒಂದೆಡೆ OMR ಶೀಟ್ ಅದಲು ಬದಲು, ಮತ್ತೊಂದೆಡೆ ಪ್ರಶ್ನೆ ಪತ್ರಿಕೆ ತಡವಾಗಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ಅಭ್ಯರ್ಥಿಗಳು ರೊಚ್ಚಿಗೆದ್ದಿದ್ದರು. ಇದೇ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R…

Read More

ಮಗುವನ್ನು ಬಲಿಪಡೆದ ಕುರ್​​​​​​​​​​ಕುರೆ, ಇದ್ದ ಏಕೈಕ ಪುತ್ರನನ್ನ ಕಳೆದುಕೊಂಡ ಪೋಷಕರು – Kannada News | 3 year old Boy Dies After Swallowing Toy Ball Found Inside Chips Packet at Mysuru

ಮೈಸೂರು, (ಆಗಸ್ಟ್ 02): ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್​ ಬಾಲ್ ಗಂಟಲಿಗೆ ಸಿಲುಕಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು (mysuru) ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಘಟನೆ ಶನಿವಾರ ನಡೆದಿದೆ. ಗೌರಿಪುರ ಗ್ರಾಮದ ಸಂತೋಷ್-ಐಶ್ವರ್ಯ ದಂಪತಿಯ ಮೂರು ವರ್ಷದ ಏಕೈಕ ಪುತ್ರ ಮುಕುಂದ್ ಮಯೂರ್ ಸಾವನ್ನಪ್ಪಿದ್ದಾನೆ. ಕುರುಕುರೆಯೊಂದಿಗೆ ಆ ಪ್ಲಾಸ್ಟಿಕ್ ಬಾಲ್ ಅನ್ನು ಬಾಯಿಗೆ ಹಾಕಿ ನುಂಗಿದ್ದಾನೆ. ತಕ್ಷಣವೇ ಆ ಬಾಲ್ ಗಂಟಲಿಗೆ ಅಡ್ಡವಾಗಿ ಸಿಕ್ಕಿಕೊಂಡು ಮಗು ಉಸಿರಾಡಲು ಪರದಾಡಿ ಒದ್ದಾಡತೊಡಗಿದೆ. ​ಪರಿಸ್ಥಿತಿಯ ಗಂಭೀರತೆ ಅರಿತ ಮನೆಯವರು…

Read More

ಹಾಕಿ ತಂಡದ ಜೆರ್ಸಿ ಬಣ್ಣ ಬದಲಾವಣೆಯನ್ನು ಟೀಕಿಸಿದ ಕಾಂಗ್ರೆಸ್; ಹಾಕಿ ಇಂಡಿಯಾದ ಸಮರ್ಥನೆ ಏನು? – Kannada News | Hockey India Orange Jersey: Mallikarjun Kharge Criticizes Identity Shift, Team Cites Visibility

2026 ರ ಹಾಕಿ ವಿಶ್ವಕಪ್‌ಗಾಗಿ ಹಾಕಿ ಇಂಡಿಯಾ (Hockey India), ಭಾರತದ ಪುರುಷ ಮತ್ತು ಮಹಿಳಾ ಹಾಕಿ ತಂಡಗಳ ಜೆರ್ಸಿ ಬಣ್ಣವನ್ನು ಬದಲಿಸಿದೆ. ಈ ಮೊದಲು ಭಾರತ ಹಾಕಿ ತಂಡ ನೀಲಿ ಬಣ್ಣದ ಜೆರ್ಸಿ ತೊಟ್ಟು ಆಡುತ್ತಿತ್ತು. ಹಾಗೆಯೇ ಬಿಳಿ ಮತ್ತು ಕೇಸರಿ ಮಿಶ್ರಿತ ಜೆರ್ಸಿಯನ್ನೂ ತೊಟ್ಟು ಆಡುತ್ತಿತ್ತು. ಇದೀಗ ಸಂಪೂರ್ಣ ಕೇಸರಿ ಬಣ್ಣದ ಜೆರ್ಸಿಯನ್ನು ತೊಟ್ಟು ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಕಣಕ್ಕಿಳಿಯಿವೆ. ಇದ್ದಕ್ಕಿದಂತೆ ಹಾಕಿ ತಂಡದ ಜೆರ್ಸಿ ಬಣ್ಣವನ್ನು ( Indian Hockey…

Read More

ಏಕದಿನ ವಿಶ್ವಕಪ್ ನಡೆಯುವ 12 ಮೈದಾನಗಳಲ್ಲಿ ಕೊಹ್ಲಿ ಪ್ರದರ್ಶನ ಹೇಗಿದೆ? – Kannada News | Virat Kohli’s 2027 World Cup Impact: Africa Performance and Team India’s Hopes

ಕೊಹ್ಲಿ ಇನ್ನೂ ನಮೀಬಿಯಾದ ಬಫಲೋ ಪಾರ್ಕ್, ಬ್ಲೂಮ್‌ಫಾಂಟೈನ್, ವಿಕ್ಟೋರಿಯಾ ಮತ್ತು ವಿಂಡ್‌ಹೋಕ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡಿಲ್ಲ ಆಡಿಲ್ಲ. ಆದಾಗ್ಯೂ, ಈ ಅಂಕಿಅಂಶಗಳು ಕೊಹ್ಲಿ 2027 ರ ವಿಶ್ವಕಪ್‌ನಲ್ಲಿ ಆಫ್ರಿಕನ್ ನೆಲದಲ್ಲಿ ಟೀಂ ಇಂಡಿಯಾಕ್ಕೆ ಪ್ರಮುಖ ಆಟಗಾರನಾಗಬಹುದು ಎಂಬುದನ್ನು ತೋರಿಸುತ್ತವೆ. Source link

Read More

‘ಮತ್ತೆ ಶುರು ಮಾಡೋಣ್ವ’ ಬಿಗ್​​ಬಾಸ್ ಬಾಗಿಲು ತೆರೆದ ಸುದೀಪ್ – Kannada News | Bigg Boss Kannada season 13: Sudeep’s first promo released

ಕನ್ನಡದ ಬಲು ಜನಪ್ರಿಯ ರಿಯಾಲಿಟಿ ಶೋ ಬಿಗ್​​ಬಾಸ್ (Bigg Boss) ಈ ವರ್ಷ ತುಸು ಬೇಗನೆ ಶುರುವಾಗುತ್ತಿದೆ. ಪ್ರತಿ ಬಾರಿ ವರ್ಷಾಂತ್ಯಕ್ಕೆ ಶುರು ಆಗುತ್ತಿದ್ದ ಬಿಗ್​​ಬಾಸ್ ರಿಯಾಲಿಟಿ ಶೋ ಈ ಬಾರಿ ತುಸು ಬೇಗನೆ ಶುರು ಆಗಲಿದ್ದು, ಇಂದು (ಜುಲೈ 02) ಸುದೀಪ್ ಅವರ ಮೊದಲ ಪ್ರೋಮೊ ಬಿಡುಗಡೆ ಆಗಿದೆ. ಆ ಮೂಲಕ ಈ ವರ್ಷದ ಬಿಗ್​​ಬಾಸ್​​ಗೆ ಚಾಲನೆ ದೊರೆತಂತಾಗಿದೆ. ಪ್ರತಿ ಬಾರಿಯೂ ಅದ್ಧೂರಿಯಾಗಿ ಬಿಗ್​​ಬಾಸ್ ಪ್ರೋಮೊ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಿ ಬಿಡುಗಡೆ ಮಾಡಲಾಗುತ್ತದೆ. ಈ ಬಾರಿಯೂ…

Read More

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ – Kannada News | Victims revels how and when land sliding in thirthahalli

ಶಿವಮೊಗ್ಗ, (ಆಗಸ್ಟ್ 02): ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ ಗುಡ್ಡ ಕುಸಿದು (thirthahalli land sliding ), ಶೆಡ್ ಮೇಲೆ ಮಣ್ಣು ಬಿದ್ದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಪಕ್ಕದ ಶೆಡ್​​ನಲ್ಲಿ ವಾಸವಿದ್ದವರಿಗೂ ಗಂಭೀರ ಗಾಯಗಳಾಗಿವೆ. ಕೊಪ್ಪಳ. ರಾಯಚೂರು, ದಾವಣಗೆರೆಸ ಜಿಲ್ಲೆಯ ಕೂಲಿ ಕಾರ್ಮಿಕರು ನೆಲೆಸಿದ್ದ ಶೆಡ್​​​​​ಗಳ ಮೇಲೆ ತಡೆಗೋಡೆ ಕುಸಿದು ಬಿದ್ದು ನಂತರ ಗುಡ್ಡದ…

Read More

ದೊಡ್ಡಬಳ್ಳಾಪುರದಲ್ಲಿ ಕಣ್ಣುಮನ ಸೆಳೆದ ಗಾಳಿಪಟ ಉತ್ಸವ: ಇಲ್ಲಿವೆ ಫೋಟೋಸ್​ – Kannada News | Doddaballapur Kite Festival: 10th Annual Aashada Maasa Celebration Near Bengaluru Airport

ಈ ವಿಶೇಷ ಗಾಳಿಪಟ ಉತ್ಸವಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಆಕಾಶದಲ್ಲಿ ಬಸವ, ಆಂಜನೇಯ, ಗಣೇಶ, ಛತ್ರಪತಿ ಶಿವಾಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳಿದ್ದ ವಿಭಿನ್ನ ಗಾಳಿಪಟಗಳು ರಾರಾಜಿಸುವ ಮೂಲಕ ಎಲ್ಲರ ಗಮನ ಸೆಳೆದವು. Source link

Read More

ಜಂತರ್ ಮಂತರ್​ನಲ್ಲಿ ಬಂಗಾಳ ಸಿಎಂ ಮೇಲೆ ದಾಳಿಗೆ ನಡೆದಿತ್ತಾ ಪಿತೂರಿ? ಗರ್ಲ್​ಫ್ರೆಂಡ್​ಳ ಸೋಷಿಯಲ್ ಮೀಡಿಯಾದಿಂದ ಸಂಚು ಬಯಲು

ಕೋಲ್ಕತಾ, ಆಗಸ್ಟ್ 2: ಪಶ್ಚಿಮ ಬಂಗಾಳದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರನೊಬ್ಬ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಎಂದು ಪಶ್ಚಿಮ ಬಂಗಾಳದ ಸ್ಪೆಷಲ್ ಟಾಸ್ಕ್ ಫೋರ್ಸ್ (STF) ಬಹಿರಂಗಪಡಿಸಿದೆ. ಬಂಧಿತನಾಗಿರುವ ಈ ಶಂಕಿತ ಉಗ್ರನ ಹೆಸರು ಹಮಿಮ್ ಮೊಂಡಲ್ (Hamim Mondal). ಪಶ್ಚಿಮ ಬಂಗಾಳದ ಪೂರಬ ಬರ್ಧಮಾನ್ ಜಿಲ್ಲೆಯಲ್ಲಿ ಎಸ್​ಟಿಎಫ್ ಪೊಲೀಸರು ಬಂಧಿಸಿರುವ ಈ ಶಂಕಿತ ಉಗ್ರನು ಪಾಕಿಸ್ತಾನ ಮೂಲದ ‘ಜೈಶ್-ಎ-ಮೊಹಮ್ಮದ್’ (JeM) ಉಗ್ರ ಸಂಘಟನೆಯೊಂದಿಗೆ…

Read More