Headlines

ಶ್ರೇಯಾಂಕ ಪಾಟೀಲ್ ಬದಲಿಗೆ ಟೀಂ ಇಂಡಿಯಾ ಸೇರಿಕೊಂಡ ಆರ್​ಸಿಬಿ ಆಟಗಾರ್ತಿ – Kannada News | Shreyanka Patil Out of T20 World Cup 2026 Due to Injury; Prema Rawat Replaces Her

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಶ್ರೇಯಾಂಕ ಪಾಟೀಲ್ (Shreyanka Patil) ಅವರನ್ನು ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 (Women’s T20 World Cup 2026) ರಿಂದ ಹೊರಗಿಡಲಾಗಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ಸಮಯದಲ್ಲಿ ಶ್ರೇಯಾಂಕ ಪಾಟೀಲ್ ಗಾಯಕ್ಕೆ ಒಳಗಾಗಿದ್ದರು. ಗಾಯ ಗಂಭೀರವಾಗಿರುವ ಕಾರಣ ಶ್ರೇಯಾಂಕರನ್ನು ಪಂದ್ಯಾವಳಿಯಿಂದ ಹೊರಗಿಟ್ಟಿರುವ ಬಿಸಿಸಿಐ, ಅವರ ಬದಲಿ ಆಟಗಾರ್ತಿಯನ್ನು ಸಹ ತಂಡಕ್ಕೆ ಆಯ್ಕೆ ಮಾಡಿದೆ. ಅದರಂತೆ ಟೀಂ ಇಂಡಿಯಾ ಪರ ಇದುವರೆಗೆ ಒಂದೇ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಆಡದ…

Read More

ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಬಗೆ ಬಗೆಯ ತಿನಿಸು

ಈ ಸುಡು ಬೇಸಿಗೆಯಲ್ಲಿ ಆರೋಗ್ಯಕರವಾದದ್ದು ಏನಾದ್ರೂ ತಿನ್ಬೇಕು ಅಂದಾಗ ಪ್ರತಿಯೊಬ್ಬರು ಕೂಡ ಕಲ್ಲಂಗಡಿ ಹಣ್ಣನ್ನೇ (watermelon) ಆಯ್ಕೆ ಮಾಡೋದು. ಬೇಸಿಗೆಯಲ್ಲಿ ಹೇರಳವಾಗಿ ಸಿಗುವಂತಹ ಈ ಹಣ್ಣು ದೇಹವನ್ನು ತಂಪಾಗಿರಿಸುವುದಲ್ಲದೇ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಹಾಗಾಗಿ ಹೆಚ್ಚಿನವರು ಈ ಬೇಸಿಗೆಯಲ್ಲಿ ಮಾರುಕಟ್ಟೆಯಿಂದ ನಿತ್ಯವೂ ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಾರೆ.  ಈ ಕಲ್ಲಂಗಡಿ ಹಣ್ಣನ್ನು ತಿಂದ ಬಳಿದ ಅದರ ಸಿಪ್ಪೆಯನ್ನು  ನಿಷ್ಪ್ರಯೋಜಕವೆಂದು ಬಹುತೇಕ ಎಲ್ಲರೂ ಸಹ ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ.  ನಾವು ವೇಸ್ಟ್‌ ಎಂದು ಎಸೆಯುವ ಬದಲು ಈ  ಕೆಲವು …

Read More

ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ – Kannada News | Bengaluru Police Use Safe City Tech and Namma 112 to Rapidly Rescue Missing Children

ಬೆಂಗಳೂರು, ಜನವರಿ 19: ಕಳೆದ 12 ದಿನಗಳಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ತಂತ್ರಜ್ಞಾನ ಆಧಾರಿತ ತ್ವರಿತ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿ ಕಾಣೆಯಾಗಿದ್ದ ಮತ್ತು ನಿರ್ಲಕ್ಷ್ಯವಾಗಿ ಉಳಿದಿದ್ದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸುವ ಕೆಲಸವನ್ನು ಬೆಂಗಳೂರು ಪೊಲೀಸರು ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ವರ್ತ ಇಲಾಖೆಯೇ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು ಸೇಫ್ ಸಿಟಿ ಯೋಜನೆ ಹಾಗೂ ನಮ್ಮ-112 ತುರ್ತು ವ್ಯವಸ್ಥೆಯ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಜಿಪಿಎಸ್…

Read More

ಮನೆಕೆಲಸದವಳಿಗೆ ಲೈಂಗಿಕ ಕಿರಕುಳ; ‘ಧುರಂದರ್’ ಕಲಾವಿದನ ಬಂಧನ – Kannada News | Dhurandhar Actor Nadeem Khan Arrested for Domestic Help Physical Harassment Allegations

ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧುರಂಧರ್ (Dhurandhar) ಸಿನಿಮಾ ಕಲಾವಿದ ನದೀಮ್ ಖಾನ್ ಅವರನ್ನು ಬಂಧಿಸಲಾಗಿದೆ. ಇವರು ‘ಧುರಂಧರ್’ ಸಿನಿಮಾದಲ್ಲಿ ಡಕಾಯಿತ್ ರೆಹಮಾನ್ ಮನೆಯ ಬಾಣಸಿಗ ಅಖ್ಲಾಕ್ ಆಗಿ ಕಾಣಿಸಿಕೊಂಡಿದ್ದರು. ನದೀಮ್ ಖಾನ್ ಅವರನ್ನು ಪೊಲೀಸರು ವಶದಲ್ಲಿ ಇಟ್ಟುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ಮನೆ ಕೆಲಸದಾಕೆಯನ್ನ ನದೀಮ್ ಖಾನ್ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು. ಮದುವೆ ಆಗೋದಾಗಿ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಈಗ ಅವರು ಮೋಸ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ ಎನ್ನಲಾಗಿದೆ….

Read More

ಪತಿಯ ಜೊತೆ ‘ಪುಷ್ಪ’ ಮನೆಗೆ ಹೋದ ‘ಶ್ರೀವಲ್ಲಿ’, ಸಿಎಂ ಮನೆಗೂ ಭೇಟಿ – Kannada News | Vijay Deverakonda and Rashmika Mandanna visited Allu Arjun and CM Revanth Reddy house

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಶೀಘ್ರವೇ ಅವರ ಆರತಕ್ಷತೆ ಸಹ ನಡೆಯಲಿದೆ. ಮದುವೆಯ ಬಳಿಕ ಓಡಾಟದಲ್ಲಿ ತೊಡಗಿಕೊಂಡಿರುವ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಂದು (ಮಾರ್ಚ್ 1) ಅಲ್ಲು ಅರ್ಜುನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ‘ಪುಷ್ಪ’ ಸಿನಿಮಾನಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಪುಷ್ಪ ಮತ್ತು ಶ್ರೀವಲ್ಲಿಯಾಗಿ ನಟಿಸಿದ್ದರು. ಇದೀಗ ಮದುವೆಯ ಬಳಿಕ ಒಟ್ಟಿಗೆ ಅಲ್ಲು ಅರ್ಜುನ್ ಹೋಗಿದ್ದಲ್ಲದೆ, ಅಲ್ಲು ಅರ್ಜುನ್ ಸಹೋದರನ ಮದುವೆ ಶಾಸ್ತ್ರದಲ್ಲಿ…

Read More

Video: ಕರುವಿನೊಂದಿಗೆ ವಾಕಿಂಗ್ ಹೊರಟ ಯುವಕ, ವೈರಲ್ ಆಯ್ತು ದೃಶ್ಯ – Kannada News | Young man goes for a walk with a calf, video goes viral

ವಾಕಿಂಗ್‌ ವೇಳೆ ಮನೆಯ ಮುದ್ದಿನ ಶ್ವಾನಗಳನ್ನು (Dog) ತಮ್ಮೊಂದಿಗೆ ಕರೆದುಕೊಂಡು ಬರುವವರನ್ನು ನೀವು ನೋಡಿರುತ್ತೀರಿ. ವಾಕಿಂಗ್‌ಗೆಂದು ಬಂದ ಸಂದರ್ಭದಲ್ಲಿ ಮಾಲೀಕ ಹಾಗೂ ಶ್ವಾನಗಳ ನಡುವಿನ ಪ್ರೀತಿ ಹಾಗೂ ಬಾಂಧವ್ಯಕ್ಕೆ ಈ ಕೆಲ ದೃಶ್ಯಗಳು ಸಾಕ್ಷಿಯಾಗುತ್ತವೆ. ಆದರೆ ಇಲ್ಲೊಬ್ಬ ಯುವಕನು ವಾಕಿಂಗ್‌ಗೆ ಶ್ವಾನವನ್ನು ಕರೆದುಕೊಂಡು ಹೋಗಿಲ್ಲ. ಬದಲಾಗಿ ಪುಟಾಣಿ ಕರುವಿನೊಂದಿಗೆ (calf) ಸಂಜೆಯ ವೇಳೆ ವಾಕಿಂಗ್‌ಗೆ ತೆರಳಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಸೌರಭ್ ಜೈನ್ (Sourabh Jain) ಹೆಸರಿನ…

Read More

ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ – Kannada News | Vijayapura Police Arrest 14 Accused in Various Cases, Seize Assets Worth 1.17 Crore

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು. ವಿಜಯಪುರ, ಜನವರಿ 23: ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಜಯಪುರ ಗ್ರಾಮೀಣ ಪೊಲೀಸರು ಅಂತರ್​​ ಜಿಲ್ಲೆ ಮತ್ತು ಅಂತಾರಾಜ್ಯ ಕಳ್ಳರು, ಖದೀಮರು ಸೇರಿ ಒಟ್ಟು 14 ಮಂದಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ ನಗದು, ಚಿನ್ನಾಭರಣ ಮತ್ತು ವಾಹನಗಳು ಸೇರಿ 1.17 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಖಾಕಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಪ್ತಿ ಮಾಡಿದ ಹಣ ಮತ್ತು ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಹಲವು ಪ್ರಕರಣ ಭೇದಿಸಿದ ಖಾಕಿ 2025ರ…

Read More

ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್ – Kannada News | Avalanche hits At ZojiLa Pass Srinagar Leh national highway watch video

ಶ್ರೀನಗರ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದಲ್ಲಿ (Avalanche in Kashmir) ಭಾರೀ ಹಿಮಪಾತವಾಗುತ್ತಿದೆ. ಝೋಜಿ ಲಾ ಪಾಸ್‌ನ ಶೈತಾನ್ ನಲ್ಲದಲ್ಲಿ ಹಿಮಪಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಹಿಮಪಾತದಿಂದಾಗಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಝೋಜಿಲಾ ಪಾಸ್‌ ಬಳಿ ಹಿಮಪಾತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಹಲವಾರು ವಾಹನಗಳು ಹಿಮಪಾತದಲ್ಲಿ ಸಿಲುಕಿದ್ದು, ಇಲ್ಲಿಯವರೆಗೆ ಯಾವುದೇ…

Read More

ಪ್ರೆಗ್ನೆನ್ಸಿ ಸುದ್ದಿ ಘೋಷಿಸಿದ ‘ರತ್ನನ್ ಪ್ರಪಂಚ’ ನಟಿ ರೆಬಾ – Kannada News | Reba Monica John Announces Pregnancy! Ratnan Prapancha Actress Shares Viral Baby Bump Photos

ಕನ್ನಡದಲ್ಲಿ ರತ್ನನ್ ಪ್ರಪಂಚ ಸಿನಿಮಾದಲ್ಲಿ ನಟಿಸಿದ್ದ ರೇಬಾ ಮೋನಿಕಾ ಜಾನ್, ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ಶೀಘ್ರದಲ್ಲೇ ತಾಯಿಯಾಗಲಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ, ಅವರು ತಮ್ಮ ಪತಿ ಜೋಮನ್ ಜೋಸೆಫ್ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಬೇಬಿ ಬಂಪ್ ಫೋಟೋಗಳು ಗಮನ ಸೆಳೆದಿವೆ. ರೇಬಾ ಮೋನಿಕಾ ಜಾನ್ ಹಂಚಿಕೊಂಡ ಈ ಫೋಟೋ ಶೂಟ್ ಪ್ರಸ್ತುತ ವೈರಲ್ ಆಗುತ್ತಿದೆ. Source link

Read More

ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ! ಬೆಲೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು – Kannada News | Rs 6.5 Crore for 3BHK Flat in Bengaluru’s Miller’s Road Goes Viral on Reddit

ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ! ಬೆಂಗಳೂರು, ಮೇ 20: ನಗರದಲ್ಲಿ ಮನೆ ಕೊಳ್ಳುವುದು ಸಾಮಾನ್ಯ ಮಧ್ಯಮ ವರ್ಗದವರಿರಲಿ (Middle Class), ಲಕ್ಷ ಲಕ್ಷ ಸಂಬಳ ಪಡೆಯುವ ಐಟಿ ಉದ್ಯೋಗಿಗಳಿಗೂ ಈಗ ಮರೀಚಿಕೆಯಂತಾಗಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಆದ ರೆಡ್ಡಿಟ್‌ನ ಬೆಂಗಳೂರು ರಿಯಲ್ ಎಸ್ಟೇಟ್ಸ್ (BangaloreRealEstates) ಕಮ್ಯುನಿಟಿಯಲ್ಲಿ ಪೋಸ್ಟ್ ಮಾಡಲಾದ ಒಂದು ಅಪಾರ್ಟ್‌ಮೆಂಟ್‌ನ ಮಾರಾಟದ ಜಾಹೀರಾತು ಮತ್ತು ಅದರ ಬೆಲೆ ಇಂಟರ್ನೆಟ್‌ನಲ್ಲಿ ಭಾರಿ ಸಂಚಲನ ಮೂಡಿಸಿದೆ. ಮುಖ್ಯಾಂಶಗಳು…

Read More