ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಪೊಲೀಸ್: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು – Kannada News | Bangaluru: Madanayakanahalli Police Crack Ramdev Jewelers Robbery; 5 Arrested for Gunpoint Heist
ನೆಲಮಂಗಲ, ಫೆಬ್ರವರಿ 09: ಅದು ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ (Robbery). ಗನ್ ಹಿಡಿದು ಚಿನ್ನಾಭರಣದ ಅಂಗಡಿಗೆ ನುಗಿದ್ದ ಗ್ಯಾಂಗ್ ಸಿಕ್ಕಸಿಕ್ಕ ಒಡವೆಗಳನ್ನ ದೋಚಿ ಪರಾರಿಯಾಗಿದ್ದರು. ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಘಟನೆ ನಡೆದ ಕೇವಲ ಏಳು ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ (Arrest). ಬಂಧಿತರು ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್ ಬಂಧಿತರು. ಬಂಧಿತರೆಲ್ಲಾ ರಾಜಸ್ತಾನಿ ಮೂಲದವರು. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು:…