Headlines

ನೀವು ದಲಿತ ವಿರೋಧಿ, ಹಿಂದೂಗಳ ಪರ: ಜೆಡಿಎಸ್ ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ – Kannada News | Hassan MLA A. Manju’s Speech Interrupted by DSS Leader while Ambedkar Jayanti fuction

ಹಾಸನ, ಏಪ್ರಿಲ್​ 14: ಜಿಲ್ಲೆ ಅರಕಲಗೂಡು ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್​ ಶಾಸಕ ಎ.ಮಂಜು ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಶಾಸಕ ಎ.ಮಂಜು ಭಾಷಣ ವೇಳೆ ದಲಿತ ವಿರೋಧಿ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಶ್ರೀಧರಗೌಡ ಬೆಂಬಲಿಗ ಹಾಗೂ ಡಿಎಸ್ಎಸ್ ಮುಖಂಡ ನಟರಾಜ್​​ ಘೋಷಣೆ ಕೂಗಿದ್ದಾರೆ. ನೀವು ದಲಿತ ವಿರೋಧಿ, ಬರೀ ಹಿಂದೂಗಳ ಪರ ಎಂದಿದ್ದಾರೆ. ನಟರಾಜ್ ಘೋಷಣೆ ಕೂಗುತ್ತಿದ್ದರಿಂದ ಸಿಟ್ಟಾದ ಶಾಸಕ ಎ.ಮಂಜು, ಸುಮ್ನೇ ಕೂತ್ಕತಿಯಾ ಇಲ್ವಾ, ಜಾಸ್ತಿ…

Read More

ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ – Kannada News | Dharma Keerthiraj reacts to rumours about his marriage with Anusha Rai

ನಟ ಧರ್ಮ ಕೀರ್ತಿರಾಜ್ ಮತ್ತು ನಟಿ ಅನುಷಾ ರೈ (Anusha Rai) ಅವರು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಸಿನಿಮಾಗಳಲ್ಲಿ ಕೂಡ ಅವರು ಜೋಡಿಯಾಗಿ ನಟಿಸಿ ಗಮನ ಸೆಳೆದಿದ್ದಾರೆ. ‘ಬೆಂಗಳೂರು ಇನ್’ ಸಿನಿಮಾದಲ್ಲಿ ಅವರಿಬ್ಬರು ಮತ್ತೊಮ್ಮೆ ತೆರೆಹಂಚಿಕೊಂಡಿದ್ದಾರೆ. ರಿಯಲ್ ಲೈಫ್​ನಲ್ಲೂ ಅವರು ಜೋಡಿಯಾಗಲಿ ಎಂಬ ಬಯಕೆ ಅಭಿಮಾನಿಗಳಿಗೆ ಇದೆ. ಆ ಬಗ್ಗೆ ಧರ್ಮ ಕೀರ್ತಿರಾಜ್ (Dharma Keerthiraj) ಅವರು ಮಾತನಾಡಿದ್ದಾರೆ. ‘ಸ್ನೇಹಿತೆಯಾಗಿ, ಸಹ-ನಟಿಯಾಗಿ ನಾನು ಅನುಷಾ ಅವರನ್ನು ಗೌರವಿಸುತ್ತೇನೆ. ಅವರಿಗೂ ಅದೇ ಭಾವನೆ…

Read More

ಯಶಸ್ವಿಯಾಗಿ 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಹ್ಯಾಟ್ರಿಕ್ ಗೆಲುವು – Kannada News | Darling Krishna starrer Love Mocktail 3 movie completes 25 days successful run in theatres

ಮಾರ್ಚ್ 19ರಂದು ಕನ್ನಡದ ‘ಲವ್ ಮಾಕ್ಟೇಲ್ 3’ ಸಿನಿಮಾ ಬಿಡುಗಡೆ ಆಗಿತ್ತು. ಡಾರ್ಲಿಂಗ್ ಕೃಷ್ಣ (Darling Krishna) ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಈ ಸಿನಿಮಾದ ರಿಲೀಸ್ ಅಷ್ಟು ಸುಲಭವಾಗಿ ಇರಲಿಲ್ಲ. ಭಾರಿ ನಿರೀಕ್ಷೆ ಮೂಡಿಸಿದ್ದ ‘ಧುರಂಧರ್ 2’ ಚಿತ್ರದ ಎದುರು ಕನ್ನಡದ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರಬಲ ಪೈಪೋಟಿಯ ನಡುವೆಯೂ ಈ ಸಿನಿಮಾ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿಕೊಂಡಿದೆ. ಇದರಿಂದ ಚಿತ್ರತಂಡಕ್ಕೆ ಬಹಳ ಖುಷಿ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಪ್ರೇಕ್ಷಕರು ‘ಲವ್ ಮಾಕ್ಟೇಲ್ 3’…

Read More

ಸುಡು ಬಿಸಿಲಿಗೆ ಬೆಂದ ಕರ್ನಾಟಕ: ಬೆಂಗಳೂರಿನಲ್ಲಿ ದಾಖಲೆ ಬರೆದ ತಾಪಮಾನ – Kannada News | Karnataka Weather Today: Mercury breaches 36 Celsius mark in Bengaluru

ಬೆಂಗಳೂರು, (ಏಪ್ರಿಲ್ 14): ಕರ್ನಾಟಕದಲ್ಲಿ (Karnataka) ಈ ಬಾರಿಯ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದೆ. ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕವಾಗಿ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ಬೇಸಿಗೆಯ ಹಂಗಾಮಿನಲ್ಲಿ ಗರಿಷ್ಠವಾಗಿದೆ. ಗದಗ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದು, ಇಲ್ಲಿನ ಜನರನ್ನು ಹೈರಾಣಿಗಿಸಿದೆ. ಇನ್ನು ಈ ಬಾರಿಯ ಬಿಸಿಲು ಸಿಲಿಕಾನ್ ಸಿಟಿ…

Read More

ಬೆಂಗಳೂರು ವಿವಿಯಲ್ಲಿ ಏರ್ ಆಂಬ್ಯುಲೆನ್ಸ್ ಹೆಲಿಪ್ಯಾಡ್​​ ನಿರ್ಮಾಣಕ್ಕೆ ಪರ ವಿರೋಧ: ಏನಿದು ವಿವಾದ? – Kannada News | Air ambulance helipad Proposed on Bangalur University campus: Students object

ಬೆಂಗಳೂರು, ಏಪ್ರಿಲ್​​ 14: ಬೆಂಗಳೂರು ವಿಶ್ವವಿದ್ಯಾಲಯ (Bangaluru University) ಜ್ಞಾನಭಾರತಿ ಆವರಣ ನಗರಕ್ಕೆ ಒಂದು ರೀತಿ ಆಕ್ಸಿಜನ್ ಪ್ಲಾಂಟ್ ಇದ್ದಂತೆ. ಈ ಆವರಣದಲ್ಲಿ ಈಗಾಗಲೇ ಸಾಕಷ್ಟು ಸಂಸ್ಥೆಗಳಿಗೆ ಜಾಗ ನೀಡಲಾಗಿದೆ. ಇದೀಗ ಇಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ನೆರವಾಗಲು ಏರ್ ಆಂಬುಲೆನ್ಸ್ ಹೆಲಿಪ್ಯಾಡ್ (Air Ambulance Helipad) ನಿರ್ಮಾಣ ಮಾಡಲು ಒತ್ತಾಯ ಕೇಳಿಬಂದಿದೆ. ಏರ್ ಆಂಬುಲೆನ್ಸ್ ಹೆಲಿಪ್ಯಾಡ್​ಗೆ ಶಾಸಕ ಒತ್ತಾಯ ಬೆಂಗಳೂರಿನಲ್ಲಿ 1100 ಎಕರೆಗಳ ವಿಶಾಲ ವ್ಯಾಪ್ತಿ ಹೊಂದಿರುವ ಬೆಂಗಳೂರು ವಿಶ್ವವಿದ್ಯಾಲಯ ಈಗ ಕಿರಿದಾಗಿದೆ. ಕೇಂದ್ರ ಹಾಗೂ…

Read More

ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ – Kannada News | PM Modi and Donald Trump hold 40 minute call discuss on Hormuz crisis

ನವದೆಹಲಿ, ಏಪ್ರಿಲ್ 14: ಪ್ರಧಾನಿ ಮೋದಿಗೆ (PM Narendra Modi) ಇಂದು ಸಂಜೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹಾರ್ಮುಜ್ ಜಲಸಂಧಿಯ ದಿಗ್ಬಂಧನ, ಇರಾನ್ ಮೇಲಿನ ದಾಳಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ 40 ನಿಮಿಷ ಮಾತುಕತೆ ನಡೆಸಿದ್ದಾರೆ. ಈ ವರ್ಷ ಇಬ್ಬರು ನಾಯಕರ ನಡುವಿನ ಮೂರನೇ ಕರೆ ಇದಾಗಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ವಿಷಯದ ಕುರಿತು ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಟ್ರಂಪ್ ಚರ್ಚಿಸಿದ್ದಾರೆ ಎಂದು ಅಮೆರಿಕದ ರಾಯಭಾರ…

Read More

RCB vs LSG: ವಿರಾಟ್ ಕೊಹ್ಲಿ ಆಡ್ತಾರಾ, ಇಲ್ವಾ? ಕೊನೆಗೂ ಸಿಕ್ತು ಉತ್ತರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ವಿರಾಟ್ ಕೊಹ್ಲಿ ಸೋಮವಾರ ಆರ್​ಸಿಬಿ ತಂಡದೊಂದಿಗೆ ಬೆಂಗಳೂರಿಗೆ ಪ್ರಯಾಣಿಸಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ…

Read More

ಐರನ್ ಕೊರತೆ ಇದ್ಯಾ? ಹಾಗಿದ್ರೆ ಈ ಆಹಾರಗಳನ್ನು ನೀವು ಸೇವನೆ ಮಾಡಲೇಬೇಕು – Kannada News | Beat Iron Deficiency with These Power Foods

ಇತ್ತೀಚಿನ ದಿನಗಳಲ್ಲಿ ಅನೇಕರು ದೇಹದಲ್ಲಿ ಐರನ್ ಕೊರತೆಯಿಂದ (Iron Deficiency) ಬಳಲುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಪೋಷಕಾಂಶಗಳ ಕೊರತೆ ಮತ್ತು ದೇಹದ ಹೆಚ್ಚಿದ ಅಗತ್ಯತೆಗಳು ಇದರ ಪ್ರಮುಖ ಕಾರಣಗಳಾಗಿವೆ. ಐರನ್ ಕೊರತೆಯಿಂದ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಾಗುತ್ತದೆ, ಇದರಿಂದ ದಣಿವು, ದುರ್ಬಲತೆ, ತಲೆ ಸುತ್ತು, ಉಸಿರಾಟದ ತೊಂದರೆ ಹೀಗೆ ಮೊದಲಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡುವವರ ಸಂಖ್ಯೆ ಹೆಚ್ಚಾಗಿ ಇರುವುದರಿಂದ ಈ ರೀತಿಯ ಸಮಸ್ಯೆ ದಿನದಿಂದ…

Read More

ಪ್ರತ್ಯೇಕ ಘಟನೆ: ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಸಾವು – Kannada News | Separate incident: Four people dead in horrific road accidents

ತುಮಕೂರು, ಏಪ್ರಿಲ್​ 14: ಟೈರ್ ಬ್ಲಾಸ್ ಆಗಿ ನಿಂತ ಲಾರಿಗೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ (KSRTC Bus Crashes) ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯ ದ್ವಾರಾಳು ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶ್ರೀಕಾಂತ್(35) ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ರೇಣುಕಮ್ಮ(59) ಮೃತರು. ಅಪಘಾತ ಸಂಬಂಧ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೆಕೆರೆಯ ದ್ವಾರಾಳು…

Read More

ನಿತ್ಯವೂ ಒಂದು ಬಾಳೆಹಣ್ಣು ಸೇವನೆ ಮಾಡಿದರೆ ಏನಾಗುತ್ತದೆ ಗೊತ್ತಾ? – Kannada News | Do you know what happens if you eat a banana every day?

ಬಾಳೆಹಣ್ಣಿನ ಪ್ರಯೋಜನImage Credit source: Pinterest ಶಕ್ತಿಯ ಮೂಲವಾಗಿರುವ ಬಾಳೆಹಣ್ಣಿನಲ್ಲಿ (banana) ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಇದನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇರಿಸುವುದರಿಂದ ಆರೋಗ್ಯದ ಮೇಲೆ ಅನೇಕ ಸಕಾರಾತ್ಮಕ ಪರಿಣಾಮಗಳು ಬೀರುತ್ತವೆ.  ಹೌದು ಇದರಲ್ಲಿ  ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದ್ದು, ಇವುಗಳನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳು  ಲಭಿಸುತ್ತವೆ. ಹೀಗಿರುವಾಗ ದಿನಕ್ಕೊಂದು ಬಾಳೆಹಣ್ಣು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ…

Read More