ಕೊನೆಗೂ ಎಚ್ಚೆತ್ತ ಸರ್ಕಾರ: ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ – Kannada News | Karnataka Government set to kickstart recruitment process for 56,432 posts In a Month

ಬೆಂಗಳೂರು, (ಫೆಬ್ರವರಿ 26): ಉದ್ಯೋಗಕ್ಕಾಗಿ (Job) ಧಾರವಾಡದಲ್ಲಿ (Dharwad) ಯುವಶಕ್ತಿ ನಡೆಸಿದ ಉಗ್ರ ಹೋರಾಟಕ್ಕೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮೊದಲ ಹಂತದಲ್ಲಿ 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಕ್ಯಾಬಿನೆಟ್ (Cabinet) ತೀರ್ಮಾನಿಸಿದೆ. ಅಲ್ಲದೆ, ಸರ್ಕಾರಿ ಹೊಸ ನೇಮಕಾತಿಗಳಲ್ಲಿ ಸದ್ಯಕ್ಕೆ ಒಳಮೀಸಲಾತಿ ಜಾರಿ ಅಸಾಧ್ಯ ಎಂದು ಕ್ಯಾಬಿನೆಟ್ ತೀರ್ಮಾನಿಸಿದೆ. ಹಳೇ ಮೀಸಲಾತಿಯಲ್ಲೇ ನೇಮಕಾತಿಗೆ ತೀರ್ಮಾನಿಸಿದೆ. ಸಚಿವ ಸಂಪುಟ ಬಳಿಕ ಕಾನೂನು ಸಚಿವ ಎಚ್​​​​ಕೆ ಪಾಟೀಲ್ ಮಾತನಾಡಿ, ನೇಮಕಾತಿ ಪ್ರಕ್ರಿಯೆ ತಕ್ಷಣ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಮುಂದಿನ 30…

Read More

9 ವರ್ಷ ಹಳೆಯ ‘ಬಾಹುಬಲಿ 2’ ದಾಖಲೆ ಮುರಿದ ‘ಧುರಂಧರ್ 2’

‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಕ್ಷರಷಃ ಅಬ್ಬರಿಸುತ್ತಿದೆ. ಬಿಡುಗಡೆ ಆದ ಎಲ್ಲ ಸೆಂಟರ್​​ಗಳಲ್ಲೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಹಿಂದಿ ಸಿನಿಮಾಗಳು ದಕ್ಷಿಣದಲ್ಲಿ ಓಡುವುದು ಕಡಿಮೆ, ಅದರಲ್ಲೂ ತಮಿಳುನಾಡು, ಆಂಧ್ರ, ಕೇರಳಗಳಲ್ಲಿ ಬಹಳ ಕಡಿಮೆ. ಆದರೆ ಅಲ್ಲಿಯೂ ಸಹ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ದೇಶದಲ್ಲಿ ಮಾತ್ರವೇ ಅಲ್ಲದೆ, ವಿದೇಶಗಳಲ್ಲಿಯೂ ದೊಡ್ಡ ಮೊತ್ತವನ್ನು ಗಳಿಕೆ ಮಾಡುತ್ತಿದೆ. ಹಳೆಯ ಬಾಕ್ಸ್ ಆಫೀಸ್ ದಾಖಲೆಗಳನ್ನು ಪುಡಿಗಟ್ಟುತ್ತಿದೆ ‘ಧುರಂಧರ್ 2’ ಸಿನಿಮಾ. ಇದೀಗ ಒಂಬತ್ತು ವರ್ಷ ಹಳೆಯ ‘ಬಾಹುಬಲಿ 2’…

Read More

6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ – Kannada News | 6 Burnt Alive In Car Bus Crash In Yadgir, here Video After Incident

ಯಾದಗಿರಿ, (ಏಪ್ರಿಲ್ 17): ಜಿಲ್ಲೆಯ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ. ಇದನ್ನೂ ಓದಿ: ಕಾರು, ಖಾಸಗಿ ಬಸ್​​ ಮುಖಾಮುಖಿ…

Read More

ಅಮೆರಿಕದ ಬೇಹುಗಾರಿಕೆ ನೀಡಿದ ಮಾಹಿತಿಯಿಂದ ಬೆಚ್ಚಿಬಿದ್ದಿದ್ದರು ಆ್ಯಪಲ್ ಸಿಇಒ ಟಿಮ್ ಕುಕ್ – Kannada News | Apple CEO Tim Cook was shocked when CIA alerted on possible invasion of Taiwan by China

ವಾಷಿಂಗ್ಟನ್, ಫೆಬ್ರುವರಿ 25: ಸುಮಾರು 2 ವರ್ಷದ ಆ್ಯಪಲ್ ಕಂಪನಿ ಅಮೆರಿಕದಲ್ಲಿ ಚಿಪ್ ತಯಾರಿಕೆಗೆ 100 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಘೋಷಿಸಿತ್ತು. 100 ಬಿಲಿಯನ್ ಡಾಲರ್ ಎಂದರೆ ಸುಮಾರು 9 ಲಕ್ಷ ಕೋಟಿ ರೂ. ಆ್ಯಪಲ್ ಕಂಪನಿಯ ಈ ನಿರ್ಧಾರ ಸಾಧಾರಣದ್ದಾಗಿರಲಿಲ್ಲ. ಅಮೆರಿಕದಲ್ಲಿ ಮ್ಯಾನುಫ್ಯಾಕ್ಚರಿಂಗ್ ಅಂಟೇ ಬೇಡ ಎಂದು ಸುಮ್ಮನ್ನಿದ್ದ ಆ್ಯಪಲ್ ದಿಢೀರನೇ ನಿರ್ಧಾರ ಬದಲಿಸಿದ್ದ ಆಶ್ಚರ್ಯಪಡಬೇಕಾದ ಸಂಗತಿ. ಡೊನಾಲ್ಡ್ ಟ್ರಂಪ್ ಒತ್ತಡಕ್ಕೆ ಟಿಮ್ ಕುಕ್ ಒಳಗಾಗಿರಬಹುದು ಎನ್ನುವುದಕ್ಕೆ ಆಗಿನ್ನೂ ಟ್ರಂಪ್ ಅಧ್ಯಕ್ಷರಾಗಿರಲಿಲ್ಲ. ಹಾಗಿದ್ದರೆ ಆ್ಯಪಲ್…

Read More

ರೇಮಂಡ್ ಗ್ರೂಪ್ ಮಾಜಿ ಛೇರ್ಮನ್ ವಿಜಯಪತ್ ಸಿಂಘಾನಿಯಾ ನಿಧನ; ಅಪರೂಪದ ಉದ್ಯಮಿ ಮತ್ತು ಸಾಹಸಿ

ನವದೆಹಲಿ, ಮಾರ್ಚ್ 29: ರೇಮಂಡ್ ಗ್ರೂಪ್ ಕಟ್ಟಿ ಬೆಳೆಸಿದ್ದ ಮತ್ತು ಅದರ ಮಾಜಿ ಛೇರ್ಮನ್ ಆದ ವಿಜಯಪತ್ ಸಿಂಘಾನಿಯಾ ನಿನ್ನೆ ಶನಿವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ರೇಮಂಡ್ ಗ್ರೂಪ್​ನ ಈಗಿನ ಮುಖ್ಯಸ್ಥ ಗೌತಮ್ ಸಿಂಘಾನಿಯಾ ಅವರ ತಂದೆಯಾದ ವಿಜಯಪತ್ ಸಿಂಘಾನಿಯಾ ಅವರ ಅಂತ್ಯಸಂಸ್ಕಾರ ಮುಂಬೈನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ತಮ್ಮ ತಂದೆ ಮೃತಪಟ್ಟಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಗೌತಮ್ ಸಿಂಘಾನಿಯಾ ಘೋಷಿಸಿದ್ದಾರೆ. ಮುಂಬೈನ ಚಂದನವಾಡಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ….

Read More

ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 08: ಹೆಂಡತಿಯ ಅಕ್ರಮ ಸಂಬಂಧಕ್ಕೆ (Extramarital Affair) ಗಂಡ ಬಲಿಯಾದ ಘಟನೆ ಮಾರ್ಚ್ 26 ರಂದು ಬೊಮ್ಮಸಂದ್ರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಪ್ರಿಯಕರ ಆಕೆಯ ಪತಿಯೊಂದಿಗೆ ಸ್ನೇಹ ಬೆಳೆಸಿ, ಮಧ್ಯಪಾನ ಮಾಡಿಸಿ ಕೊನೆಗೆ ಚಾಕುವಿನಿಂದ ಕತ್ತು ಸೀಳಿ ಆತನ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮದ್ಯಪಾನ ಮಾಡಿಸಿ ಕತ್ತು ಸೀಳಿದ ಮೃತ ವ್ಯಕ್ತಿಯನ್ನು 42 ವರ್ಷದ ಸುನಿಲ್ ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿ…

Read More

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌; ಸೆಮೀಸ್ ಕಾಳಗಕ್ಕೆ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ ಭಾರತ – Kannada News | India vs England T20 World Cup 2026 Semi Final toss and playing 11 updates

2026 ರ ಐಸಿಸಿ ಟಿ20 ವಿಶ್ವಕಪ್‌ನ (T20 World Cup 2026 semi-final) ಎರಡನೇ ಸೆಮಿಫೈನಲ್‌ನಲ್ಲಿ ಆತಿಥೇಯ ಮತ್ತು ಹಾಲಿ ಚಾಂಪಿಯನ್ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡ ಎದುರಾಳಿಯಾಗಲಿದೆ. ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಇದಕ್ಕೂ ಮೊದಲು ನಡೆದಿದ್ದ ಎರಡು ಮುಖಾಮುಖಿಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಇಂದಿನ…

Read More

ದೆಹಲಿ-ಗೋವಾ ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

ನವದೆಹಲಿ, ಮಾರ್ಚ್​ 09: ದೆಹಲಿ-ಗೋವಾ ಆಕಾಶ ಏರ್​ ವಿಮಾನ(Plane)ದಲ್ಲಿ ಪ್ರಯಾಣಿಕರೊಬ್ಬರು ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ. ನಂತರ ಅವರನ್ನು  ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ದೆಹಲಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ QP1625 ವಿಮಾನದಲ್ಲಿ ಶನಿವಾರ ಈ ಘಟನೆ ನಡೆದಿದೆ. ದೆಹಲಿ ನಿವಾಸಿ ಆಶಿಶ್ ಎಂಬ ವ್ಯಕ್ತಿ ಪ್ರಯಾಣದ ಸಮಯದಲ್ಲಿ ವಿಮಾನದ ವಾಶ್ ರೂಂ ಒಳಗೆ ಧೂಮಪಾನ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ತನ್ನ ದೂರಿನಲ್ಲಿ, ಪ್ರಯಾಣಿಕ ಲೈಟರ್ ಅನ್ನು…

Read More

Video: 30 ದಿನಗಳ ಈ ಪ್ಲ್ಯಾನ್ ಅನುಸರಿಸಿದ್ರೆ ಬೆಂಗಳೂರಿನಲ್ಲಿ ಬದುಕೋದು ಸುಲಭ ಎಂದ ಮಹಿಳೆ

ಬೆಂಗಳೂರು, ಏಪ್ರಿಲ್ 05 : ಬೆಂಗಳೂರು (Bengaluru) ಅಂದ್ರೆ ಈಗಿನ ಯುವಕ ಯುವತಿಯರಿಗೆ ಅದೇನೋ ಸೆಳೆತ. ಹೀಗಾಗಿ ಓದು ಮುಗಿಯುತ್ತಿದ್ದಂತೆ ಅದೆಷ್ಟೋ ಯುವಕ ಯುವತಿಯರು ಉದ್ಯೋಗ ಅರಸುತ್ತಾ ನಗರಕ್ಕೆ ಬರ್ತಾರೆ. ಹೀಗೆ ಬಂದವರಿಗೆ ಇಲ್ಲಿನ ಜೀವನಶೈಲಿಗೆ ಹೊಂದಿಕೊಳ್ಳೋದು ಕಷ್ಟವಾಗಬಹುದು. ಆದರೆ, ಬೆಂಗಳೂರಿನಲ್ಲಿ ವಾಸಿಸುವ ಬಂಗಾಳಿ ಮಹಿಳೆಯೊಬ್ಬರು ನಗರಕ್ಕೆ ಬರುವ ಹೊಸಬರಿಗೆ 30 ದಿನಗಳ ಪ್ಲ್ಯಾನ್ ಹಂಚಿಕೊಂಡಿದ್ದಾರೆ. ಕೇವಲ ಮೂವತ್ತು ದಿನಗಳಲ್ಲಿ ಈ ಹೊಸ ನಗರಕ್ಕೆ ಹೊಂದಿಕೊಂಡು ಮೊದಲ ಕೆಲವು ವಾರಗಳಲ್ಲಿ ಆತಂಕವಿಲ್ಲದೆ ಜೀವನ ನಡೆಸಬಹುದು ಎಂದು ವಿವರಿಸಿದ್ದಾರೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ನಿರ್ದಿಷ್ಟ ಕಾರ್ಯ, ಮಾತಿಗೆ ತಪ್ಪುವುದು, ಅನ್ಯರ ಉನ್ನತಿಯಲ್ಲಿ ಈರ್ಷೆ, ಕಡಿಮೆ ಆದಾಯ, ಖರೀದಿ ಗೊಂದಲ, ಬಂಧುಗಳಿಂದ ಅಸಮಾಧಾನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ,…

Read More